Thursday, May 7, 2026

Sonia Gandhi

‘ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಸಿಎಂ ಹೇಳಿದ್ದಾರೆ. ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ’

Hubballi Political News: ಹುಬ್ಬಳ್ಳಿ: ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ವಿಪ ಸದಸ್ಯ ಜಗದೀಶ್ ಶೆಟ್ಟರ್ ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ವಿಚಾರ ದೊಡ್ಡದು ಮಾಡುವಂತದ್ದಲ್ಲವೇ ಅಲ್ಲಾ. ನನಗೆ ಅರ್ಥನೇ ಆಗ್ತೀಲ್ಲ. ಅವರು...

‘ಡೈನಾಮಿಕ್ ಶಾಸಕ ಬಸವರಾಜ ಪಾಟೀಲ್ ಯತ್ನಾಳ ಅವರು ಸುಖಾಸುಮ್ಮನೆ ಆರೋಪ ಮಾಡ್ತಾ ಇದ್ದಾರೆ’

Hubballi News: ಹುಬ್ಬಳ್ಳಿ: ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಐಎಸ್ ಉಗ್ರರ ಜೊತೆಗೆ ನಂಟು ಇದ್ದವರು ಭಾಗವಹಿಸಿಲ್ಲ. ಡೈನಾಮಿಕ್ ಶಾಸಕ ಬಸವರಾಜ ಪಾಟೀಲ್ ಯತ್ನಾಳ ಅವರು ಸುಖಾಸುಮ್ಮನೆ ಆರೋಪ ಮಾಡ್ತಾ ಇದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಬಾಷಾಪೀರ್‌ ದರ್ಗಾದ ಧರ್ಮಗುರು ಸಯ್ಯದ್ ತಾಜುದ್ದೀನ್ ಖಾದ್ರಿ ಸ್ಪಷ್ಟನೆ ನೀಡಿದ್ದಾರೆ. ಮುಸ್ಲಿಂ ಧರ್ಮ ಗುರುಗಳ ಸಮಾವೇಶಕ್ಕೆ 150 ಕ್ಕೂ ಸೂಪಿಗಳಿಗೆ ಆಹ್ವಾನ ನೀಡಲಾಗಿತ್ತು....

ನಾನು ಸಿಎಂ ಸಿದ್ಧರಾಮಯ್ಯನವರ ವಕ್ತಾರನಲ್ಲ: ಹರಿಪ್ರಸಾದ್ ಪರೋಕ್ಷ ಅಸಮಾಧಾನ..!

Political News: ಹುಬ್ಬಳ್ಳಿ: ನಾನು ಸಿದ್ಧರಾಮಯ್ಯನವರ ವಕ್ತಾರನಲ್ಲ ಎಂದು ಹುಬ್ಬಳ್ಳಿಯಲ್ಲಿ ಬಿ.ಕೆ ಹರಿಪ್ರಸಾದ್, ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನಗರದಲ್ಲಿಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಮುಸ್ಲಿಂ ಸಮುದಾಯ ಹೇಳಿಕೆಯ ಬಗ್ಗೆ ಮಾತನಾಡಲು ನಾನು ಸಿಎಂ ಸಿದ್ಧರಾಮಯ್ಯನವರ ವಕ್ತಾರನಲ್ಲ. ಸಿದ್ದರಾಮಯ್ಯ ಅವರಿಗೆ ಬಹಳ ಅನುಭವ ಇದೆ. ಅವರಿಗೆ ಬಹಳ ಮಾಹಿತಿ ಇರುತ್ತದೆ, ಅದಕ್ಕೆ...

ಬಿಜೆಪಿಗೆ ಯಾಕೆ ಗಾಬರಿ ಆಗ್ತಿದೆ..? ಸಾಮಾಜಿಕ ನ್ಯಾಯ ಪರಿಕಲ್ಪನೆಯಲ್ಲಿ ಸಿಎಂ ಹೇಳಿದ್ದಾರೆ: ಗುಂಡೂರಾವ್

Political News: ಹುಬ್ಬಳ್ಳಿ:'ಸಾಮಾಜಿಕ ನ್ಯಾಯ ಪರಿಕಲ್ಪನೆಯಡಿ ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಮ್‌ ಸಮುದಾಯಕ್ಕೆ ದೇಶದ ಸಂಪತ್ತಿನಲ್ಲಿ ಪಾಲು ಸಿಗಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿ ಯಾಕೆ ಇಷ್ಟೊಂದು ಗಾಬರಿಯಾಗುತ್ತಿದೆ' ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಪ್ರಶ್ನಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ಪರಿಕಲ್ಪನೆಯಲ್ಲಿ ಸಿಎಂ ಹೇಳಿಕೆ ನೀಡಿದ್ದಾರೆ. ಸರ್ವರಿಗೂ...

ಎರಡು ದಿನಗಳ ಕಾಲ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆಯುತ್ತದೆ: ಸಚಿವ ಜಾರಕಿಹೊಳಿ

Political News: ಹುಬ್ಬಳ್ಳಿ: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಬಗ್ಗೆ ಹಾಗೂ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತದೆ. ಅದಕ್ಕಾಗಿಯೇ ಎರಡು ದಿನಗಳ ನಿಗದಿ ಮಾಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ ಮುಖಂಡ ಅನೀಲಕುಮಾರ್ ಪಾಟೀಲರ ಮಗನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮೊದಲ...

ಪಾಟೀಲ ದಂಪತಿಗೆ ಶುಭ ಕೋರಿದ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಸಂತೋಷ ಲಾಡ್..!

Political News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಪಾಟೀಲ್ ಕುಟುಂಬದ ವಿವಾಹ ಸಮಾರಂಭಕ್ಕೆ ಆಗಮಿಸಿದ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಸಂತೋಷ ಲಾಡ್ ಸೇರಿದಂತೆ ಸಚಿವರು ಹಾಗೂ ಶಾಸಕರು ಶುಭ ಹಾರೈಸಿದರು. ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಅಯೋಜಿಸಲಾಗಿದ್ದ ಆರತಕ್ಷತೆಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಸಂತೋಷ ಲಾಡ್ ವಧುವರರಿಗೆ ಶುಭಕೋರಿದರು. ಅರ್ಜುನ್...

ಸಿಎಂ ಹೇಳಿದ್ದು, ನೂರಕ್ಕೆ ನೂರು ಸತ್ಯ, ಇಲ್ಲಿರುವ ಮುಸ್ಲಿಂಮರು ಪಾಕಿಸ್ತಾನದವರಾ..?: ಸಚಿವ ತಿಮ್ಮಾಪೂರ

Political News: ಹುಬ್ಬಳ್ಳಿ: ಮುಸ್ಲಿಂರಿಗೆ ದೇಶದ ಸಂಪತ್ತು ಹಂಚುತ್ತೇವೆ ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿರುವುದು ನೂರಕ್ಕೆ ನೂರು ಸತ್ಯ ಇದೆ. ಭಾರತದಲ್ಲಿರುವ ಮುಸ್ಲಿಮರು ಪಾಕಿಸ್ತಾನದವರಾ..? ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು. ಕಾಂಗ್ರೆಸ್ ಮುಖಂಡ ಅನೀಲಕುಮಾರ್ ಪಾಟೀಲ ಅವರ ಮಗನ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈ ದೇಶದಲ್ಲಿ ಇರುವ...

ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆಗೆ ಸಿದ್ಧ: ಕೋನರೆಡ್ಡಿ..!

Political News: ಹುಬ್ಬಳ್ಳಿ: ನಾಳೆಯಿಂದ ಬೆಳಗಾವಿ ಚಳಿಗಾಲದ ಅಧಿವೇಶನಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ಕಳಸಾ ಬಂಡೂರಿ, ಬರಗಾಲದ ಸಮಸ್ಯೆ ಬಗ್ಗೆ ತೀವ್ರ ಚರ್ಚೆ ನಡೆಯಲಿದೆ ಎಂದು ಶಾಸಕ ಎನ್.ಎಚ್.ಕೋನರೆಡ್ಡಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಂಜುಂಡಪ್ಪ ವರದಿ ಜಾರಿಯಂತೆ ಹೈದರಾಬಾದ್ ಕರ್ನಾಟಕದಂತೆ ಉತ್ತರ ಕರ್ನಾಟಕಕ್ಕೂ ಸ್ಥಾನ ಮಾನವನ್ನು...

ತುಮಕೂರಿನಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಶಕ್ತಿ ಪ್ರದರ್ಶನ.. ಗುರುಭವನ ಉದ್ಘಾಟನೆ ನೆಪದಲ್ಲಿ ಬೃಹತ್ ಕಾರ್ಯಕ್ರಮ..!

Political News: ತುಮಕೂರು : ತುಮಕೂರಿನಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಶಕ್ತಿ ಪ್ರದರ್ಶನವಾಗಲಿದ್ದು, ಗುರುಭವನ ಉದ್ಘಾಟನೆ ನೆಪದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ವಿ.ಸೋಮಣ್ಣನವರು ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಿದ್ದಾರೆ. ಸಿದ್ದಗಂಗಾ ಮಠದಲ್ಲಿ ಗುರುಭವನ ಉದ್ಘಾಟನೆಯಾಗುತ್ತಿದೆ. ಕಾಂಗ್ರೆಸ್ ನಾಯಕರೇ ಹೆಚ್ಚಾಗಿ ಪಾಲ್ಗೊಳ್ಳುತ್ತಿರುವ ಕಾರ್ಯಕ್ರಮವಾಗಿದೆ. ಸೋಮಣ್ಣ ಸಚಿವರಾದ ಪರಮೇಶ್ವರ್, ರಾಜಣ್ಣಗೆ ಆಹ್ವಾನ ನೀಡಿದ್ದಾರೆ. ಕಾರ್ಯಕ್ರಮದ ನಂತರ ಸೋಮಣ್ಣ ರಾಜಕೀಯ...

ಕೆಲಸ ಮಾಡುವ ಸಮಯದಲ್ಲಿ ಯುವಕನಿಗೆ ಹಾರ್ಟ್‌ ಅಟ್ಯಾಕ್‌ ಆಗಿ ಸ್ಥಳದಲ್ಲೇ ಸಾವು..

 ಹುಬ್ಬಳ್ಳಿ: ಹುಬ್ಬಳ್ಳಿಯ ಚೆನ್ನಮ್ಮಾ ಸರ್ಕಲ್ ಹತ್ತಿರ ಹಡಗದ ಬಿಲ್ಡಿಂಗ್‌ ನ ಕೆಳ ಮಹಡಿಯ ಸಿಮೆಂಟ್ ಅಂಗಡಿಯಲ್ಲಿ ಯುವಕ ಕೆಲಸ ಮಾಡುವ ಸಮಯದಲ್ಲೇ ಹೃದಯಾಘಾತವಾಗಿ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ಕಳೆದ ಹಲವು ತಿಂಗಳಿನಿಂದ ಕಲ್ಮೇಶ್ವರ ಸ್ಟೋನ್ ಅಂಗಡಿಯಲ್ಲಿ ಅದರಗುಂಚಿ ನಿವಾಸಿಯಾದ 29 ವಯಸ್ಸಿನ ಮಹೇಶ್ ಸಿದ್ದಪ್ಪ ಎಂಬ ಯುವಕನು ಕೆಲಸ ಮಾಡುತ್ತಿದ್ದಾಗ, ಸಂಜೆ ೮ ಗಂಟೆ ಸುಮಾರು...
- Advertisement -spot_img

Latest News

ʼಅಮನ್‌ ಪ್ರೀತ್‌ ಸಿಂಗ್‌ ಗಿಲ್ʼ ಸಾವಿನ ಕಾರಣ ಏನು ಗೊತ್ತಾ? ಮೌನಕ್ಕೆ ಶರಣಾದ ಕ್ರಿಕೆಟ್ ಲೋಕ..!

ಭಾರತದ ಮಾಜಿ U-19 ಕ್ರಿಕೆಟರ್ ಹಾಗೂ ಪಂಜಾಬ್‌ನ ಪ್ರತಿಭಾವಂತ ವೇಗದ ಬೌಲರ್ ಅಮನ್‌ಪ್ರೀತ್ ಸಿಂಗ್ ಗಿಲ್ (36) ನಿಧನರಾಗಿದ್ದಾರೆ. ಅವರ ಅಕಾಲಿಕ ಸಾವಿನಿಂದ ಕ್ರಿಕೆಟ್ ವಲಯದಲ್ಲಿ...
- Advertisement -spot_img