Thursday, May 7, 2026

Sonia Gandhi

8 ಬಾರಿ ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ ಇನ್ನು ನೆನಪು ಮಾತ್ರ

Hassan News:  ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ, ಸಾಕಾನೆ ಅರ್ಜುನ ಮರಣ ಹೊಂದಿದ್ದಾನೆ. ದಸಾರ ವೇಳೆಯಲ್ಲಿ, ನಾಡ ಅಧಿದೇವತೆಯ ಅಂಬಾರಿ ಹೊತ್ತು ತಿರುಗಿದ್ದ ಅರ್ಜುನ(63) ಇನ್ನು ನೆನಪು ಮಾತ್ರ. ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು-ಕಾಡಾನೆಗಳ ನಡುವಿನ ಭೀಕರ ಕಾಳಗದ ವೇಳೆ...

ಆರ್‌ಟಿಐ ಕಾರ್ಯಕರ್ತನ ಕಿರುಕುಳಕ್ಕೆ ಬೇಸತ್ತು ಪಿಡಿಒ ಆತ್ಮಹತ್ಯೆಗೆ ಯತ್ನ ಖಂಡಿಸಿ ಪ್ರತಿಭಟನೆ

Dharwad News: ಧಾರವಾಡ: ಧಾರವಾಡದ ಯರಿಕೊಪ್ಪ ಗ್ರಾಪಂ ಪಿಡಿಒ ಆತ್ಮಹತ್ಯೆ ಯತ್ನ ಪ್ರಕರಣವನ್ನು ಖಂಡಿಸಿ, ಧಾರವಾಡದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ, ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಆರ್‌ಟಿಐ ಕಾರ್ಯಕರ್ತನ ಕಿರುಕುಳಕ್ಕೆ ಬೇಸತ್ತು ಪಿಡಿಒ ನಾಗರಾಜ್ ಗಿಣಿವಾಲದ್‌ ಆತ್ಮಹತ್ಯೆಗೆ ಯತ್ನಿಸಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೇ, ನಾಗರಾಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಕಾರಣವಾದವರ ಮೇಲೆ‌ ಕಠಿಣ ಕ್ರಮಕ್ಕೆ...

‘ಕಾಂಗ್ರೆಸ್‌ನ ಸವಾಲಿಗೆ ಪ್ರತ್ಯುತ್ತರ ಕೊಡುವ ಸಾಮರ್ಥ್ಯ ಜೆಡಿಎಸ್ ಹಾಗೂ ಬಿಜೆಪಿ ಒಕ್ಕೂಟಕ್ಕೆ ಇದೆ’

Political News: ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಪಂಚರಾಜ್ಯ ವಿಧಾನಸಭಾ ಚುನಾವಣೆ ಬಗ್ಗೆ ಹೇಳಿಕೆ ನೀಡಿದ್ದಾರೆ. ವಿಧಾನಸಭೆಗೆ ನಡೆದ 5 ರಾಜ್ಯಗಳ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಈ ಹಿಂದೆ ತಾನು ಬಂದಾಗ ಹೀಗೆ ಆಗಬಹುದು ಎಂಬ ಭಾವನೆಯನ್ನು ಸಮೀಕ್ಷೆಗಳ ಆಧಾರದ ಮೇಲೆ ವ್ಯಕ್ತಪಡಿಸಿದ್ದೆ. NDA ಪರಿಯವಾಗಿ I.N.D.I.A ಓಕ್ಕೂಟದ ಪಕ್ಷಗಳು ಸೇರಿ...

ಕಾಂಗ್ರೆಸ್ ಪಕ್ಷದ ಪೊಳ್ಳು ಗ್ಯಾರಂಟಿಗಳನ್ನು ಜನ ನಂಬಲಿಲ್ಲ: ಬಿ.ವೈ.ವಿಜಯೇಂದ್ರ

Belagavi Political News: ಬೆಳಗಾವಿ: ಕಾಂಗ್ರೆಸ್ ಪಕ್ಷದ ಪೊಳ್ಳು ಗ್ಯಾರಂಟಿಗಳನ್ನು ಜನ ನಂಬಲಿಲ್ಲ. ದೇಶದ ಜನರಿಗೆ ರಕ್ಷಣೆ, ಅಭಿವೃದ್ಧಿಯ ಗ್ಯಾರಂಟಿ ಬೇಕಿದೆ. ಅದು ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ ಎಂಬುದನ್ನು ಮೂರು ರಾಜ್ಯಗಳ ಫಲಿತಾಂಶದಿಂದ ಜನರು ಸ್ಪಷ್ಟಪಡಿಸಿದ್ದಾರೆ ಎಂದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಪಂಚ ರಾಜ್ಯಗಳ...

ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹಾಜರಾಗಲ್ಲ : ಯತ್ನಾಳ್

Political News: ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಶಾಸಕಾಂಗ ಸಭೆಗೆ ಹಾಜರಾಗಲ್ಲ ಎಂದು ಯತ್ನಾಳ್ ಸಿಡಿದೆದ್ದಿದ್ದಾರೆ. ಬೆಳಗಾವಿ ಸುವರ್ಣಸೌಧದ ಮುಂಭಾಗದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆಯ ಬಗ್ಗೆ ಅಸಮಾಧಾನ ಹೊಂದಿರುವ ಶಾಸಕ. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ, ನ್ಯಾಯ ಕೊಡುವವರೆಗೂ ಪಕ್ಷದ ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಖಡಕ್ ಆಗಿ...

ಮಹಾದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

Hubballi News: ಹುಬ್ಬಳ್ಳಿ: ಮಹಾದಾಯಿ ಯೋಜನೆ ಜಾರಿಗೆ ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಮಹದಾಯಿ ಕಳಸ ಬಂಡೂರಿ ಹೋರಾಟ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದು, ತಲೆ ಮೇಲೆ ಖಾಲಿ ಕೊಡ ಇಟ್ಟುಕೊಂಡು, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಮಹದಾಯಿ ಮತ್ತು ಕಳಸಾ - ಬಂಡೂರಿ ಯೋಜನೆ...

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಜನರಿಗೆ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡುತ್ತಾರಾ ಎಂಬ ನಿರೀಕ್ಷೆಯಿದೆ : ವಿಜಯೇಂದ್ರ

Political News: ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಜನರಿಗೆ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡುತ್ತಾರಾ ಎಂಬ ನಿರೀಕ್ಷೆ ಈ ಭಾಗದ ಜನರಿಗೆ ಇದೆ ಹಾಗೂ ವಿರೋಧ ಪಕ್ಷವಾದ ನಮ್ಮಲ್ಲೂ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜ್ವಲಂತ...

‘ಸಾಯೋಕೆ ನನ್ನ ₹1.5 ಕೋಟಿ ಕಾರೇ ಆಗಬೇಕಿತ್ತಾ..? ಸುಟ್ಟು ಹಾಕ್ರೋ ಗಾಡಿನಾ’

Political News: ಮೈಸೂರು: ಬೈಕ್‌ನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ವ್ಯಕ್ತಿಗೆ ಜೆಡಿಎಸ್‌ ನಾಯಕ ಭವಾನಿ ರೇವಣ್ಣ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅವ್ಯಾಚ ಶಬ್ಧಗಳಲ್ಲಿ ಬೈದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. https://youtu.be/bz1d5ytus7E ಭಾನುವಾರ ಮೈಸೂರು ಜಿಲ್ಲೆ ಸಾಲಿಗ್ರಾಮ ಸಮೀಪ ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್...

ಬಿಜೆಪಿ ಬಿಟ್ಟು ಹೋಗಲ್ಲ: ಫಲಿತಾಂಶದ ಬೆನ್ನಲ್ಲೇ ಎಸ್‌.ಟಿ.ಸೋಮಶೇಖರ್ ಯೂಟರ್ನ್?

Political News: ಬೆಳಗಾವಿ: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಪಕ್ಷದ ಮೇಲೆಯೇ ಮುನಿಸಿಕೊಂಡಿದ್ದ ಮಾಜಿ ಸಚಿವ ಎಸ್ಟಿ ಸೋಮಶೇಖರ್ ಯುಟರ್ನ್ ತೆಗೆದುಕೊಂಡಂತೆ ಕಾಣಿಸುತ್ತಿದೆ. ಬಿಜೆಪಿ ಸಭೆಗಳಿಗೆ ಗೈರಾಗುತ್ತಿದ್ದ ಎಸ್ಟಿ ಸೋಮಶೇಖರ್, ಸದ್ಯಕ್ಕೆ ಪಕ್ಷ ಬಿಟ್ಟು ಹೋಗಲ್ಲ ಎಂದು ಹೇಳಿದ್ದಾರೆ. ಮೂರು ರಾಜ್ಯಗಳ ಬಿಜೆಪಿ (BJP) ಗೆಲುವು ಏನು ಹೇಳೋಕೆ ಆಗಲ್ಲ. ಅದು ರಾಷ್ಟ್ರೀಯ...

ಧಾರವಾಡ ಜಿಲ್ಲೆಯ 17 ಗ್ರಾಮ ಪಂಚಾಯಿತಿಗಳಿಗೆ ಪಿಡಿಒಗಳೇ ಇಲ್ಲ ! ಕಣ್ಮುಚ್ಚಿ ಕುಳಿತ ಸರ್ಕಾರ

Hubballi Political News: ಹುಬ್ಬಳ್ಳಿ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (PDO) ನೇಮಕಕ್ಕೆ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದರಿಂದ ಧಾರವಾಡ ಜಿಲ್ಲೆಯ ಗ್ರಾಮಗಳ ಅಭಿವೃದ್ಧಿ ಕುಂಟಿತವಾಗುತ್ತಿದೆ. ಜಿಲ್ಲೆಯ 17 ಗ್ರಾಮ ಪಂಚಾಯಿತಿಗಳಿಗೆ ಪಿಡಿಒಗಳೇ ಇಲ್ಲ. ಪಿಡಿಒ ನೇಮಕಾತಿಗಳನ್ನು ತ್ವರಿತಗೊಳಿಸುವಂತೆ ಗ್ರಾಮ ಪಂಚಾಯಿತಿಗಳಿಂದ ಸರಕಾರಕ್ಕೆ ಒತ್ತಾಯಿಸಿದರೂ ಸಮಸ್ಯೆ ಬಗೆಹರಿದಿಲ್ಲ. ಶಿಕ್ಷಣ, ಆರೋಗ್ಯ, ವಿದ್ಯುತ್, ಗ್ರಾಮೀಣ ವಸತಿ, ಕುಡಿಯುವ...
- Advertisement -spot_img

Latest News

ಟ್ರಾಫಿಕ್ ಸಮಸ್ಯೆ ಮುಕ್ತಿಗೆ B-SMILE ಮಾಸ್ಟರ್ ಪ್ಲಾನ್!

ಸಿಲಿಕಾನ್ ಸಿಟಿಯಲ್ಲಿ ದಿನವೂ ವಾಹನ ಸವಾರರ ಪೇಶೆನ್ಸ್ ಟೆಸ್ಟ್ ಮಾಡ್ತಿರೋ ಟ್ರಾಫಿಕ್ ಸಮಸ್ಯೆಗೆ ಸೊಲ್ಯೂಷನ್ ಹುಡುಕೋಕೆ ಅಧಿಕಾರಿಗಳು ಈಗ ದೊಡ್ಡ ಪ್ಲಾನ್ ರೆಡಿ ಮಾಡಿದ್ದಾರೆ. ಆದರೆ...
- Advertisement -spot_img