Thursday, May 7, 2026

Sonia Gandhi

ದುಪ್ಪಟ್ಟು ಹಣ ಕೊಡುತ್ತೇವೆಂದು ಹೇಳಿ ಠೇವಣಿ ಪಡೆದ ಪಂಜಾಬ್ ಮೂಲದ ಸಂಸ್ಥೆಗೆ ದಂಡ

Dharwad News: ಧಾರವಾಡ: ದುಪ್ಪಟ್ಟು ಹಣ ಕೊಡುತ್ತೇವೆಂದು ಹೇಳಿ ಠೇವಣಿ ಇಡಿಸಿಕೊಂಡು ಮೋಸ ಮಾಡಿದ ಆರೋಪದ ಮೇಲೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಕಲಬುರ್ಗಿ ಪ್ಲಾಜಾದಲ್ಲಿ ಪಂಜಾಬ್‌ನ ಮೊಹಾಲಿಯ ಗರೀಮಾ ಹೋಮ್ಸ್ ಮತ್ತು ಫಾರ್ಮ್ ಹೌಸ್‌ಗೆ ಜಿಲ್ಲಾ ಗ್ರಾಹಕರ ನ್ಯಾಯಾಲಯದ ಸರಿಯಾದ ದಂಡ ಹಾಗೂ ನೊಂದವರಿಗೆ ಪರಿಹಾರ ನೀಡಲು ಆದೇಶಿಸಿದೆ. ಧಾರವಾಡ ಜಿಲ್ಲೆಯ ಹಾಗೂ ಅಕ್ಕ ಪಕ್ಕದ...

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ : ಸಚಿವ ಜಮೀರ್ ಅಹ್ಮದ್ ಖಾನ್

Hyderabad News: ಹೈದರಾಬಾದ್: ನಾವೆಲ್ಲರೂ ಒಗ್ಗೂಡಿಸಿ ತೆಲಂಗಾಣದಲ್ಲಿ ಪಕ್ಷವನ್ನು ಗೆಲ್ಲಿಸಿದ್ದೇವೆ. ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ತೆಲಂಗಾಣದಲ್ಲಿ ನಮ್ಮ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ ವರ್ಕ್ ಆಗಿ ಕೆಲಸ ಮಾಡಿದ್ದೇವೆ ಎಂದರು. ‘ ಎಐಎಂಐಎಂ ಪಕ್ಷ ಗ್ರಾಮೀಣ ಭಾಗದಲ್ಲಿ ಪ್ರಾಬಲ್ಯತೆ ಹೊಂದಿಲ್ಲ. ತೆಲಂಗಾಣದಲ್ಲಿ...

28 ಸ್ಥಾನವನ್ನು ಗೆದ್ದು ಕರ್ನಾಟಕದಿಂದ ಉಡುಗೊರೆ ಕೊಡುತ್ತೇವೆ : ಯಡಿಯೂರಪ್ಪ ಶಪಥ

Political News:ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನು ಗೆದ್ದು ಪ್ರಧಾನಿ ಮೋದಿಯವರಿಗೆ ಕರ್ನಾಟಕದಿಂದ ಉಡುಗೊರೆ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪ ಶಪಥ ಮಾಡಿದರು. ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಲ್ಕು ರಾಜ್ಯಗಳ ಪೈಕಿ ಮೂರು ರಾಜ್ಯದಲ್ಲಿ ಜಯಭೇರಿ ಭಾರಿಸಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರ ಇತ್ತು,...

ಲೋಕಸಭೆ ಚುನಾವಣೆಗೆ ಈ ಫಲಿತಾಂಶ ಸ್ಪಷ್ಟ ದಿಕ್ಸೂಚಿ: ಮಾಜಿ ಸಿಎಂ ಕುಮಾರಸ್ವಾಮಿ

Political News: ಇಂದು ಪಂಚರಾಜ್ಯ ಚುನಾವಣಾ ಫಲಿತಾಂಶ ಬಂದಿದ್ದು, ಛತ್ತೀಸ್‌ಘಡ, ರಾಜಸ್ತಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ಶುಭಾಶಯ ಕೋರಿದ್ದಾರೆ. ಮಧ್ಯಪ್ರದೇಶ, ಛತ್ತೀಸಗಢ ಹಾಗೂ ರಾಜಸ್ತಾನ ರಾಜ್ಯಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಹಾಗೂ ಆ ಪಕ್ಷದ ಎಲ್ಲಾ ನಾಯಕರಿಗೆ ಹಾರ್ದಿಕ...

‘ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಕ್ರಮಗಳಿಕೆಯನ್ನು ನೀರಿನಂತೆ ಚೆಲ್ಲಿದೆ’

Political News: ಇಂದು ಪಂಚರಾಜ್ಯ ಚುನಾವಣಾ ಫಲಿತಾಂಶ ಬಂದಿದ್ದು, ಛತ್ತೀಸ್‌ಘಡ, ರಾಜಸ್ತಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದುಿ, ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ ಎಂದಿದ್ದಾರೆ. ನಾಲ್ಕು ರಾಜ್ಯಗಳ...

ಕರ್ನಾಟಕ ವಿವಿ ಸಹಾಯಕ ಪ್ರಾಧ್ಯಾಪಕಿ ಚೇಂಬರ್ನಲ್ಲಿ ವಾಮಾಚಾರ!

Dharwad News: ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಚೇಂಬರ್‌ನಲ್ಲಿ ವಾಮಾಚಾರ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಿಭಾಗದ ಪ್ರಾಧ್ಯಾಪಕರೊಬ್ಬರ ಮೇಲೆ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಕುಲಪತಿಗೆ ದೂರು ನೀಡಲಾಗಿದೆ. ಪ್ರಾಚೀನ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ರಮಾ ಗುಂಡೂರಾವ್‌ ಅವರು ರಜೆ ಮೇಲೆ ತೆರಳಿದ್ದರು....

ಚುನಾವಣಾ ಫಲಿತಾಂಶ ಬ್ಲಾಕ್ ಬಸ್ಟರ್ ಚಿತ್ರಕ್ಕಿಂತ ರೋಚಕವಾಗಿದೆ : ಆನಂದ್ ಮಹಿಂದ್ರಾ

Bengaluru News: ಬೆಂಗಳೂರು : ಪಂಚ ರಾಜ್ಯ ಚುನಾವಣೆ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಈ ಕುರಿತು ಖ್ಯಾತ ಉದ್ಯಮಿ ಆನಂದ್ ಮಹಿಂದ್ರಾ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶವು ಯಾವುದೇ ಬ್ಲಾಕ್ ಬಸ್ಟರ್ ಸಿನಿಮಾ, ಕ್ರೀಡಿಗಿಂತಲೂ ರೋಚಕವಾಗಿದೆ...

‘ಕಾಂಗ್ರೆಸ್ ಬಿಟ್ಟಿ ಭಾಗ್ಯಗಳ ಆಸೆಯನ್ನು ಮೀರಿ ಜನ ಬಿಜೆಪಿ ಕೈ ಹಿಡಿದಿದ್ದಾರೆ’

Hubballi Political News: ಹುಬ್ಬಳ್ಳಿ: ಪಂಚರಾಜ್ಯ ಚುನಾವಣಾ ಫಲಿತಾಂಶ ಲೋಕಸಭಾ ಚುನಾವಣೆ ಮುನ್ನುಡಿ ಎಂದು ಹುಬ್ಬಳ್ಳಿಯಲ್ಲಿ, ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ. ಪಂಚರಾಜ್ಯ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‌ಘಡದಲ್ಲಿ ಬಿಜೆಪಿ ಗೆದಿದ್ದಕ್ಕೆ, ಇಂದಿರಾ ಗಾಜಿನ ಮನೆಯ ಆವರಣದಲ್ಲಿ ಮಹೇಶ್ ಟೆಂಗಿನಕಾಯಿ ಮತ್ತು ಬೆಂಬಲಿಗರು ಸಂಭ್ರಮಿಸಿದ್ದಾರೆ. ಅಲ್ಲದೇ ಪ್ರಧಾನಿ ಮೋದಿ,...

ರಾಜಸ್ಥಾನದ ಮುಂದಿನ ಸಿಎಂ ಬಾಬಾ ಮಹಂತ್ ಬಾಲಕ್‌ನಾಥ್..?

Political News: ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೂರು ರಾಜ್ಯದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆ ಉದ್ಭವವಾಗಿದೆ. ರಾಜಸ್ಥಾನದಲ್ಲಿ 199 ಸ್ಥಾನದಲ್ಲಿ 100ಕ್ಕೂ ಅಧಿಕ ಸ್ಥಾನವನ್ನು ಬಿಜೆಪಿ ಗೆಲ್ಲುವ ಮೂಲಕ, ಅಧಿಕಾರಕ್ಕೆ ಬಂದಿದೆ. ಸದ್ಯ ಮಹಂತ್ ಬಾಲಕ್‌ನಾಥ್ ಮತ್ತು ವಸುಂಧರಾ ರಾಜೆ...

ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವಿನ ಜಯಭೇರಿ: ಶಿವರಾಜ್ ಸಿಂಗ್ ಚೌಹಾಣ್‌ರನ್ನು ಭೇಟಿಯಾದ ಸಿಂಧ್ಯಾ..

Political News: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಮುಂದಿನ ಸಿಎಂ ಯಾರಾಗಲಿದ್ದಾರೆಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ. ಮಧ್ಯಪ್ರದೇಶದಲ್ಲಿಈಗಾಗಲೇ ಬಿಜೆಪಿ ಅಧಿಕಾರದಲ್ಲಿದ್ದು, ಈಗಲೂ ಗೆಲುವಿನ ಓಟ ಮುಂದುವರಿಸಿದೆ. ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದು, ಸಿಎಂ ಅಭ್ಯರ್ಥಿ ಯಾರು ಎಂದು ಇನ್ನಷ್ಟೇ ಘೋಷಣೆಯಾಗಬೇಕಿದೆ. ಈ ಕಾರಣಕ್ಕೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ,...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img