Thursday, May 7, 2026

Sonia Gandhi

ತಂಗಿಯ ಮಗನನ್ನೇ ಕೊಂದು ಹೂತು ಹಾಕಿದ ದೊಡ್ಡಮ್ಮ!

Chikkaballapura Crime News: ಚಿಕ್ಕಬಳ್ಳಾಪುರ: ಆರು ವರ್ಷದ ಗಂಡು ಮಗುವನ್ನು ಆಕೆಯ ದೊಡ್ಡಮ್ಮಳೇ ಕೊಂದು ಹೂತು ಹಾಕಿದ ಘಟನೆ ಚಿಕ್ಕಬಳ್ಳಾಪುರದ ಮುತಕದಹಳ್ಳಿ ಗ್ರಾಮದ ಮಾವಿನ ತೋಪಿನಲ್ಲಿ ನಡೆದಿದೆ. ಅಂಬಿಕಾಳ ಸಿಟ್ಟಿಗೆ ಮುಗ್ದ ಮಗುವೊಂದು ಪ್ರಾಣ ಬಿಟ್ಟಿದೆ. ಅಂಬಿಕಾ ಹಾಗೂ ಅನಿತಾ ಇಬ್ಬರು ಅಕ್ಕ ತಂಗಿಯರು. ತಂಗಿ ಅನಿತಾ ಮೇಲಿನ ಕೋಪಕ್ಕೆ ಆಕೆಯ ಮಗನನ್ನು ಕೊಲೆ ಮಾಡಿ...

ಕರ್ನಾಟಕದಿಂದ ೪ ವಿದ್ಯಾರ್ಥಿಗಳು ದೆಹಲಿಯ ಸಬ್ ಜೂನಿಯರ್ ವರ್ಗಕ್ಕೆ ಆಯ್ಕೆ

Hubballi News: ಹುಬ್ಬಳ್ಳಿ : ಕರ್ನಾಟಕದಿಂದ ಆಯ್ಕೆಯಾದ ನಾಲ್ಕು ವಿದ್ಯಾರ್ಥಿನಿಯರು ಇದೇ ತಿಂಗಳ 18 & 19ರಂದು ದೆಹಲಿಯ ತಲಕಟೋರಾ ಇನ್‌ಡೋರ ಸ್ಟೇಡಿಯಂನಲ್ಲಿ ನಡೆದ ಸಬ್ ಜೂನಿಯರ್ ವರ್ಗದಲ್ಲಿ 1.ತೃಷ್ಟಿ ಜಿಗ್ನೇಶ್ ಪಟೇಲ್ (೧೦ ವರ್ಷದ ಕಟ ವಿಭಾಗದಲ್ಲಿ ದ್ವಿತೀಯ ಸ್ಥಾನ) 2. ಟ್ರಿಫೋಸಾ ಬಿಲ್ಲಾ (೮ ವರ್ಷದÀ ಕಟ ವಿಭಾಗದಲ್ಲಿ ತೃತೀಯಾ ಸ್ಥಾನ) 3. ಅನನ್ಯ ಮಿಶ್ರಾ (11...

ಶಾಲಾ ಕಾಲೇಜುಗಳಿಗೆ ಬೆದರಿಕೆ ಕರೆಗಳು ಬರುತ್ತಿರುವುದು ಗಂಭೀರ ವಿಚಾರ: ಪ್ರಮೋದ್ ಮುತಾಲಿಕ್

Dharwad News: ಧಾರವಾಡ: ಬೆಂಗಳೂರಿನ ಶಾಲೆಗಳಿಗೆ ಇಸ್ಲಾಂಗೆ ಮತಾಂತರ ಆಗಲು ಮೇಲ್ ಬಂದ ವಿಚಾರದ ಬಗ್ಗೆ ಧಾರವಾಡದಲ್ಲಿ ಪ್ರತಿಕ್ರಿಯಿಸಿದ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, 17 ಶಾಲೆಗಳಿಗೆ ಇಸ್ಮಾಮಿಕ್ ಸಂಘಟನೆಯಿಂದ ಮತಾಂತರ ಆಗುವ ಬಗ್ಗೆ ಮೇಲ್ ಬಂದಿದೆ. ಮೇಲ್‌ ನಲ್ಲಿ ಮತಾಂತರ ಆಗಿ ಇಲ್ಲಾ ಸಾಯಲು ತಯಾರಾಗಿ ಎಂದಿದೆ. ಇಡೀ ಹಿಂದೂಗಳಿಗೆ ಮೇಲ್ ಮೂಲಕ...

ಜಗದೀಶ್ ಶೆಟ್ಟರ್‌ ಮೈಯಲ್ಲಿರೋದು ಜನಸಂಘದಿಂದ ಬಂದ ಬಿಜೆಪಿ ರಕ್ತ, ಕಾಂಗ್ರೆಸ್‌ನದ್ದಲ್ಲ: ಸಿಟಿ ರವಿ

Political News: ಚಿಕ್ಕಮಗಳೂರು: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿರುವ ಹಿರಿಯ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್‌ (Jagadish Shettar) ಮೈಯಲ್ಲಿ ಹರಿಯುತ್ತಿರುವುದು ಜನಸಂಘದಿಂದ ಬಂದಿರುವ ಬಿಜೆಪಿಯ ರಕ್ತವೇ ಹೊರತು ಕಾಂಗ್ರೆಸ್‌ನದ್ದಲ್ಲ ಎಂದು ಬಿಜೆಪಿ ಮುಖಂಡ, ಮಾಜಿ ಶಾಸಕ ಸಿಟಿ ರವಿ (CT Ravi) ಹೇಳಿದ್ದಾರೆ. ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿ.ಟಿ.ರವಿ, ಜಗದೀಶ್ ಶೆಟ್ಟರ್...

‘ಥರ್ಡ್‌ ಪಾರ್ಟಿ ವ್ಯಕ್ತಿಯನ್ನ‌ಬಳಸಿ ಜನರಿಂದ ಹಣ ವಸೂಲಿ ಮಾಡಿದ್ರೆ ನಾನು ಸುಮ್ಮನೆ ಬಿಡಲ್ಲ’

Political News: ಧಾರವಾಡ:  ಇಂದು ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆದಿದ್ದು, ಈ ಸಭೆಯಲ್ಲಿ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅಧಿಕಾರಿಗಳು ಜನರ ಕೆಲಸವನ್ನ ಮಾಡೋದರ ಬಗ್ಗೆ ಮಾತನಾಡಿ, ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಎಲ್ಲ ಇಲಾಖೆಗಳಲ್ಲಿ ಥರ್ಡ ಪಾರ್ಟಿಗಳು ಕೆಲಸ ಮಾಡುತ್ತಿದ್ದಾರೆ ಎಂದು, ಜಿಲ್ಲೆಯ ತಹಶಿಲ್ದಾರ ಕಚೇರಿ, ಸಬ್ ರೆಜಿಸ್ಟರ್...

‘ಘನ ನ್ಯಾಯಾಲಯವನ್ನ ಕಾಮೆಂಟ್ ಮಾಡುವುದಕ್ಕೆ ಯಾರಿಗೂ ಅರ್ಹತೆ ಇಲ್ಲ’

Kolar News: ಕೋಲಾರ: ಸರ್ಕಾರ ಸ್ಯೂಸೈಡ್ ಮಾಡಿಕೊಂಡಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ, ಕೋಲಾರದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಭೈರತಿ ಸುರೇಶ್, ನಾನು ಕುಮಾರಸ್ವಾಮಿ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರ ಬಗ್ಗೆ ಏನಾದರೂ ಕೇಳಿ ಹೇಳುತ್ತೇನೆ. ಅವರು ಡೈಲಿ ಹೇಳುತ್ತಿರುತ್ತಾರೆ ಬೆಳಗ್ಗೆ ಮಧ್ಯಾಹ್ನ ಸಂಜೆ,‌ ಎಲ್ಲದಕ್ಕೂ ಉತ್ತರ ನೀಡಲು ಆಗುತ್ತಾ? ಎಂದು ಮರುಪ್ರಶ್ನಿಸಿದ್ದಾರೆ. ಡಿಕೆಶಿ...

‘ಭೈರತಿ ಸುರೇಶ್ ಅವರಿಗೆ ನಾನು ಯಾರು ಅಂತ ತಿಳಿಯಬೇಕಿಲ್ಲ ಜನರಿಗೆ ತಿಳಿದಿದೆ’

Kolar News: ಕೋಲಾರ: ಕೋಲಾರದಲ್ಲಿ ಸಂಸದ ಎಸ್ ಮುನಿಸ್ವಾಮಿ ಯಾರು ಎಂದು ಬೈರತಿ ಸುರೇಶ್‌ ಲೇವಡಿ ಮಾಡಿದ್ದು, ಈ ಬಗ್ಗೆ ಸಚಿವರಿಗೆ ಸಂಸದ ಎಸ್.ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಯಾವ ಇಲಾಖೆಯಲ್ಲಿ ಏನು ಯೋಜನೆ ಇದೆ..? ಯಾವ ರೀತಿ ಜನರಿಗೆ ತಲುಪಿಸಬೇಕು ಎಂದೆ ಗೊತ್ತಿಲ್ಲ. ಕೃಷಿ ಸಿಂಚನ ಯೋಜನೆ ಎಂದರೆ ಏನು ಅಂತಲೇ...

ಬೆಂಗಳೂರಿನ 35 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಇಮೇಲ್‌ನಲ್ಲಿತ್ತು ಮುಜಾಹಿದ್ದೀನ್ ಹೆಸರು

Bengaluru News: ಬೆಂಗಳೂರು: ಬೆಂಗಳೂರು ನಗರದ 23 ಶಾಲೆಗಳಿಗೆ ಮತ್ತು ಬೆಂಗಳೂರು ಹೊರವಲಯದ 12 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಮೇಲ್ ಮೂಲಕ, ಬಾಂಬ್ ಇದೆ ಎಂದು ಹೇಳಲಾಗಿದೆ. ಈ ಮೇಲ್‌ನಲ್ಲಿ ಮುಜಾಹಿದ್ದೀನ್ ಸಂಘಟನೆಯ ಹೆಸರು ಬರೆದಿದ್ದು, ಇದು ಮುಜಾಹಿದ್ದೀನ್ ಸಂಘಟನೆಯ ಕೃತ್ಯ ಎಂದು ಹೇಳಲಾಗಿದೆ. ಆದರೆ ಇದು ಪುಂಡ ಪೋಕರಿಗಳು ಮಾಡಿದ್ದೋ,...

ಮಿಜೋರಾಂನಲ್ಲಿ ಪ್ರಾದೇಶಿಕ ಪಕ್ಷಗಳದ್ದೇ ಆಟ

New Delhi: ನವದೆಹಲಿ: ಈಶಾನ್ಯ ರಾಜ್ಯ ಮಿಜೋರಾಂನಲ್ಲಿ ಮೊದಲ ಹಂತದಲ್ಲೇ ಎಂದರೆ ನವೆಂಬರ್ 7 ರಂದೇ ಎಲ್ಲಾ 40 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. 80.66% ರಷ್ಟು ಮತದಾನವಾಗಿತ್ತು. ಇಲ್ಲಿ ಸದ್ಯ ಬಿಜೆಪಿ ಬೆಂಬಲಿತ ಮಿಜೋ ನ್ಯಾಷನಲ್ ಫ್ರಂಟ್ (MNF) ಸರ್ಕಾರವಿದೆ. ಈ ಬಾರಿಯ ಚುನಾವಣೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಎಂಎನ್‌ಎಫ್, ಅಧಿಕಾರ ಕೈಗೆಟುಕಿಸಿಕೊಳ್ಳಲು ಕಾಂಗ್ರೆಸ್ ಮತ್ತು...

ಮೂರು ಮಾದರಿಗೆ ಮೂವರು ನಾಯಕರು – ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಆಟಗಾರರ ಪಟ್ಟಿ ರಿಲೀಸ್‌

Cricket News: ಮುಂಬೈ: ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡದ 16 ಮಂದಿ ಸದಸ್ಯರ ಪಟ್ಟಿಯನ್ನು ಬಿಸಿಸಿಐ (BCCI) ಬಿಡುಗಡೆ ಮಾಡಿದ್ದು ಮೂರು ಮಾದರಿಯ ಕ್ರಿಕೆಟಿಗೆ ಮೂವರು ನಾಯಕರನ್ನು ಆಯ್ಕೆ ಮಾಡಿದೆ. ಟೆಸ್ಟ್‌ ತಂಡಕ್ಕೆ ರೋಹಿತ್‌ ಶರ್ಮಾ, ಏಕದಿನಕ್ಕೆ ಕೆಎಲ್‌ ರಾಹುಲ್‌, ಟಿ20ಗೆ ಸೂರ್ಯಕುಮಾರ್‌ ಯಾದವ್‌ ಅವರನ್ನು ನಾಯಕರನ್ನಾಗಿ ನೇಮಿಸಿದೆ. ಭಾರತ ತಂಡ ಡಿಸೆಂಬರ್...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img