Thursday, May 7, 2026

Sonia Gandhi

ನನ್ನ ಕ್ಷೇತ್ರದಲ್ಲೇ 224 ಶಾಲೆಗಳಲ್ಲಿ ಶೌಚಾಲಯಗಳೇ ಇಲ್ಲ: ಹೆಚ್.ಡಿ‌.ರೇವಣ್ಣ

Political News: ಹಾಸನ: ನನ್ನ ಕ್ಷೇತ್ರವೊಂದರಲ್ಲೇ 224 ಶಾಲೆಗಳಲ್ಲಿ ಶೌಚಾಲಯ ಇಲ್ಲ. ಇರುವ ಕಡೆ ಶಿಕ್ಷಕರೇ ಸ್ವಚ್ಛ ಮಾಡುವ ಪರಿಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಹೆಚ್.ಡಿ‌.ರೇವಣ್ಣ ಬೇಸರ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಸಚಿವರು ಬಂದರು. ಕಾಂಗ್ರೆಸ್ ಕಚೇರಿಗೆ ಭೇಟಿ ಕೊಟ್ಟರು. ಜಿಪಂನಲ್ಲಿ ಕೇಸರಿಬಾತ್, ಉಪ್ಪಿಟ್ಟು ತಿಂದು ಹೋದರು. ಶೌಚಾಲಯ ತೊಳೆಯುವ ಶಿಕ್ಷಕರ...

ಹೆಣ್ಣು ಭ್ರೂಣ ಹತ್ಯೆ ಅಕ್ಷಮ್ಯ, ಹೀನ ಕೆಲಸ : ಸಚಿವ ಎಂ.ಬಿ ಪಾಟೀಲ್ ಕಿಡಿ

Vijayapura News: ವಿಜಯಪುರ: ಹೆಣ್ಣು ಭ್ರೂಣ ಹತ್ಯೆ ಅಕ್ಷಮ್ಯ, ಹೀನಾಯ ಕೆಲಸ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಕಿಡಿಕಾರಿದ್ದಾರೆ. ಮೈಸೂರು ಹಾಗೂ ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಮಕ್ಕಳ ಮಾರಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಇದು ಅತ್ಯಂತ ಅಕ್ಷಮ್ಯ ಹಾಗೂ ಹೀನಾಯ ಕೆಲಸ. ಇದನ್ನು ವೈದ್ಯರು ಕೂಡಾ ಶಾಮೀಲಾಗಿ...

ದುಡುಕಿದ ತಾಯಿ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ

Tumakuru News: ತುಮಕೂರು: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ. 11 ತಿಂಗಳ ಮಗು, 4 ವರ್ಷದ ಪುತ್ರಿ ಜೊತೆ ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ವಿಜಯಲಕ್ಷ್ಮೀ ಪತಿ ಮೃತಪಟ್ಟಿದ್ದರು. ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ನಿಖರ ಕಾರಣ...

ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಗೆಲುವು – ಇದು ಟುಡೇಸ್‌ ಚಾಣಕ್ಯ ಭವಿಷ್ಯ

National Political News: ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಬಹುತೇಕ ನಿಖರ ಫಲಿತಾಂಶದ ಭವಿಷ್ಯ ನುಡಿದಿದ್ದ ಟುಡೇಸ್‌ ಚಾಣಕ್ಯ (Today’s Chanakya) ಈ ಬಾರಿ ಮಧ್ಯಪ್ರದೇಶದಲ್ಲಿ (Madhya Pradesh) ಬಿಜೆಪಿ,ತೆಲಂಗಾಣದಲ್ಲಿ (Telangana) ಕಾಂಗ್ರೆಸ್‌ ಭರ್ಜರಿ ಜಯಗಳಿಸಲಿದೆ ಎಂದು ಹೇಳಿದೆ. ರಾಜಸ್ಥಾನದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ಟಫ್‌ ಫೈಟ್‌ ಇದ್ದರೆ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌...

ಅಂತರ್ಜಾತಿ ಪ್ರೇಮ ವಿವಾಹವಾಗಿದ್ದಕ್ಕೆ ಯುವಕನ ಕಡೆಯವರ ಆಟೋಗೆ ಬೆಂಕಿ ಹಚ್ಚಿದ ಹುಡುಗಿ ಕಡೆಯವರು

Chikkaballapura News: ಚಿಕ್ಕಬಳ್ಳಾಪುರ: ಒಂದೇ ಗ್ರಾಮದಲ್ಲಿ ಅಂತರ್ಜಾತಿಯ ಯುವಕ ಮತ್ತು ಯುವತಿ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಕ್ಕೆ ರೊಚ್ಚಿಗೆದ್ದ ಯುವತಿ ಕಡೆಯವರು, ಯುವಕನ ಸಂಬಂಧಿಕರ ಆಟೋಗೆ ಬೆಂಕಿ ಹಚ್ಚಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಮೇಲಿನ ಅಪ್ಪಿರೆಡ್ಡಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಸುರೇಶ್ ಕುಮಾರ್ ಹಾಗೂ ಮೊನಿಕಾ ಪ್ರೀತಿಸಿ...

ಪತ್ನಿ ಮೇಲೆ ವಿಪರೀತ ಸಂಶಯ – ಚಾಕುವಿನಿಂದ 5 ಬಾರಿ ಇರಿದು, ನೇಣಿಗೆ ಶರಣಾದ ಪತಿ

Crime News: ಮಡಿಕೇರಿ: ಪತ್ನಿ ಮೇಲೆ ವಿಪರೀತ ಸಂಶಯ ಪಡುತ್ತಿದ್ದ ಗಂಡನೊಬ್ಬ ಆಕೆ ತವರು ಮನೆಗೆ ಹೋಗಿದ್ದಾಗ ಅಲ್ಲಿ ಆಕೆಗೆ ಚಾಕುವಿನಿಂದ 5 ಬಾರಿ ಇರಿದು, ಬಳಿಕ ತನ್ನ ಮನೆಗೆ ಪರಾರಿಯಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದೆ. ಕಳೆದ ಒಂದೂವರೆ ವರ್ಷದ ಹಿಂದೆ ಮುತ್ತಿನ...

ಶೆಟ್ಟರ್ ಮತ್ತೆ ಬಿಜೆಪಿಗೆ ಸೇರ್ತಾರೆ: ಈಶ್ವರಪ್ಪ ಬಾಂಬ್

Political News: ಗದಗ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ (BJP) ಸೇರ್ಪಡೆ ಆಗ್ತಾರೆ ಎಂದು ಕೆಎಸ್ ಈಶ್ವರಪ್ಪ ಮತ್ತೆ ಭರವಸೆಯ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶೆಟ್ಟರ್ ನನಗೆ ಆತ್ಮೀಯ ಸ್ನೇಹಿತರು. ಅವರಪ್ಪ ಕೂಡಾ ಬಿಜೆಪಿಯಲ್ಲಿ ಇದ್ದವರು. ಹಿಂದುತ್ವದ ರಕ್ತ ಅವರ ಮೈಯಲ್ಲಿ ಹರಿಯುತ್ತಿದೆ. ಕಾಂಗ್ರೆಸ್...

ಜಂತುಹುಳುಗಳು ಅಂದ್ರೇನು..? ಇವು ಯಾವ ರೀತಿ ತೊಂದರೆ ನೀಡುತ್ತದೆ..?

Health Tips: ವೈದ್ಯರಾದ ಡಾ.ಆಂಜೀನಪ್ಪ ಅವರು, ಜಂತುಹುಳುವಿನ ಬಗ್ಗೆ, ಅದರಲ್ಲಿ ಎಷ್ಟು ವಿಧಗಳಿದೆ ಎನ್ನುವ ಬಗ್ಗೆ ಮತ್ತು ಜಂತುಹುಳವಿರುವುದರಿಂದ ನಮಗಾಗುವ ಆರೋಗ್ಯ ಸಮಸ್ಯೆಗಳು ಏನೇನು ಅನ್ನುವ ಬಗ್ಗೆ ವಿವರಿಸಿದ್ದಾರೆ. ಇಂದು ವೈದ್ಯರು, ಜಂತುಹುಳ ಅಂದ್ರೇನು ಅಂತಾ ವಿವರಿಸಿದ್ದಾರೆ ನೋಡಿ.. https://www.youtube.com/watch?v=K_BOEVIKTqA ಜಂತುಹುಳ ಅಂದ್ರೆ ಮಕ್ಕಳ ಬೆಳವಣಿಗೆಗೆ ಕುಂಠಿತವಾಗುವ, ದೇಹದ ಒಳಗಿರುವ ಹುಳ. ಯಾರು ಸರಿಯಾಗಿ ಜಂತು ಹುಳದ...

ಮದುವೆಗೆ ಒಪ್ಪದ್ದಕ್ಕೆ ಸಿನಿಮೀಯ ರೀತಿಯಲ್ಲಿ ಶಿಕ್ಷಕಿಯ ಅಪಹರಣ

Hassan News: ಹಾಸನ : ಹಾಸನದಲ್ಲಿ ಸಿನಿಮೀಯ ರೀತಿಯಲ್ಲಿ ಶಿಕ್ಷಕಿಯ ಅಪಹರಣವಾಗಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಈ ಘಟನೆ ನಡೆದಿದ್ದು, ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಯುವತಿಯನ್ನು ಅಪಹರಿಸಲಾಗಿದೆ. ಪ್ರತಿದಿನ ಬೆಳಿಗ್ಗೆ ಯಾವ ಸಮಯಕ್ಕೆ ಶಿಕ್ಷಕಿ ಅರ್ಪಿತಾ ಶಾಲೆಗೆ ಹೋಗುತ್ತಾರೋ, ಅದಕ್ಕಿಂತ ಕೆಲ ನಿಮಿಷ ಮುಂಚೆಯೇ ಅಪಹರಣಕಾರರು ಮನೆಯ ಬಳಿ ಬಂದು ಕಾದು ನಿಂತಿದ್ದಾರೆ. ಆಕೆ...

ಕಾಂಗ್ರೆಸ್ ಭಿನ್ನಮತ ಸರಿಮಾಡುವ , ಸಂಭಾಳಿಸುವ ನೇತೃತ್ವ ಇಲ್ಲ: ಪ್ರಹ್ಲಾದ್ ಜೋಶಿ

Political News: ಹುಬ್ಬಳ್ಳಿ: ಕಾಂಗ್ರೆಸ್ ಪಾರ್ಟಿಯಲ್ಲಿ ಎಲ್ಲವೂ ಸರಿಯಿಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಭಿನ್ನಮತ ಆರಂಭವಾಗಿದೆ. ಬಿ.ಆರ್.ಪಾಟಿಲ್, ರಾಯರೆಡ್ಡಿ, ಸತೀಶ್ ಗುಂಪುಗಾರಿಕೆ ಈ ಎಲ್ಲಾ ಸಂಗತಿಗಳ‌ ನೋಡಿದ್ರೆ, ರಾಷ್ಟ್ರೀಯ ನಾಯಕತ್ವದ ಬೆದರಿಕೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಭಿನ್ನಮತ ಸರಿಮಾಡುವ , ಸಂಬಾಳಿಸುವ ನೇತೃತ್ವ ಇಲ್ಲ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img