Thursday, May 7, 2026

Sonia Gandhi

ಶಕ್ತಿ ಯೋಜನೆ ಎಫೆಕ್ಟ್..? ಸೀಟ್ ಸಿಗದೇ, ಡ್ರೈವರ್ ಸೀಟ್‌ನಲ್ಲಿ ಕುಳಿತ ವ್ಯಕ್ತಿ..

Vijayanagara News: ವಿಜಯನಗರ: ಶಕ್ತಿ ಯೋಜನೆ ಜಾರಿಿಗೆ ಬಂದಾಗಿಂದ ಹಲವು ಮಹಿಳೆಯರು ತಮ್ಮ ತಮ್ಮ ಕೆಲಸಗಳಿಗೆ ಹೋಗಲು ಬಹಳ ಅನುಕೂಲವಾಗಿದೆ. ಇನ್ನು ಕೆಲವರು ಟ್ರಿಪ್ ಹೋಗುತ್ತಿದ್ದಾರೆ. ಆದರೆ ವಿಜಯನಗರದಲ್ಲಿ ಇದರ ಎಫೆಕ್ಟ್ ಜೋರಾಗಿದೆ. ಸರಿಯಾಗಿ ಸೀಟ್ ಸಿಗದ ಕಾರಣ, ವ್ಯಕ್ತಿಯೋರ್ವ, ಡ್ರೈವರ್ ಸೀಟ್‌ನಲ್ಲಿ ಬಂದು ಕುಳಿತಿದ್ದಾನೆ. ವಿಜಯನಗರದ ಹಗರಿಬೊಮ್ಮನಹಳ್ಳಿಯ ಹಳೆ ಬಸ್ ನಿಲ್ದಾಣದಲ್ಲಿ ಈ ಘಟನೆ...

ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಹೈಡ್ರಾಮ: ಚುನಾವಣೆ ನಡೆಸದ ರಿಟರ್ನಿಂಗ್ ಆಫೀಸರ್ಸ್

Political News: ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಹೈಡ್ರಾಮ ನಡೆದಿದ್ದು, ಪಾಲಿಕೆ ಕಚೇರಿಗೆ, ಚುನಾವಣೆ ನಡೆಸಲೆಂದು ಆಗಮಿಸಿದ್ದ ರಿಟರ್ನಿಂಗ್ ಆಫೀಸರ್‌ಗಳು, ಚುನಾವಣೆ ನಡೆಸಲು ನಿರಾಕರಿಸಿದ್ದಾರೆ. ನಿಯಮದ ಪ್ರಕಾರ, 12 ಗಂಟೆಗೆ ಮೇಯರ್ ಚುನಾವಣೆ ನಡೆಯಬೇಕಿತ್ತು. ಆದರೆ 2 ಗಂಟೆಯಾದರೂ ಚುನಾವಣೆ ನಡೆದಿರಲಿಲ್ಲ. ಸ್ವಪಕ್ಷದರೇ ಜಿದ್ದಿಗೆ ಬಿದ್ದು ಮೇಯರ್ ಚುನಾವಣೆ ನಡೆಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ....

ತುರ್ತು ಕಾಮಗಾರಿ: ಧಾರವಾಡ ವ್ಯಾಪ್ತಿಯಲ್ಲಿ ನವೆಂಬರ್ 29ರಂದು ವಿದ್ಯುತ್ ವ್ಯತ್ಯಯ

Dharwad News: ಧಾರವಾಡ ಜಿಲ್ಲಾ (Dharwad) ವ್ಯಾಪಿಯಲ್ಲಿ ಬರುವ 110/11 ಕೆ.ವಿ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ವಿದ್ಯುತ್ (Electricity) ವಿತರಣಾ ಕೇಂದ್ರದಲ್ಲಿ ನವೆಂಬರ್ 29 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (HESCOM) 3ನೇ ತ್ರೈಮಾಸಿಕ ತುರ್ತು ಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ. ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ...

ಹಿರಿಯ ನಟಿ ಲೀಲಾವತಿ ನಿರ್ಮಾಣದ ಪಶು ವೈದ್ಯಕೀಯ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

Bengaluru Political News: ಹಿರಿಯ ನಟಿ ಲೀಲಾವತಿ ಅವರು, ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನೂತನವಾಗಿ, ಪಶು ವೈದ್ಯಕೀಯ ಆಸ್ಪತ್ರೆಯನ್ನು ನಿರ್ಮಿಸಿದ್ದು, ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆ ಆಸ್ಪತ್ರೆಯನ್ನು ಉದ್ಘಾಟಿಸಿದ್ದಾರೆ. ಈ ಬಗ್ಗೆ ಡಿಕೆಶಿ ಟ್ವೀಟ್ ಮಾಡಿದ್ದು, ಲೀಲಾವತಿಯವರ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಮತಿ ಎಂ.ಲೀಲಾವತಿ ಪಶು ವೈದ್ಯಕೀಯ ಆಸ್ಪತ್ರೆಯನ್ನು ಇಂದು...

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕ ಬಿ.ಆರ್. ಪಾಟೀಲ್ ರಾಜಿನಾಮೆ ಪ್ರಸ್ತಾಪ

Political News: ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 6 ತಿಂಗಳಾಗಿದೆ. ವಿಪಕ್ಷಗಳ ನಾಯಕರು ಸರ್ಕಾರವನ್ನು ಪತನವಾಗಲಿದೆ ಎಂದು ಹೇಳುತ್ತಾ ಬಂದಿದ್ದರು. ಆದರೆ, ಈಗ ಸರ್ಕಾರದ ಸ್ವಪಕ್ಷೀಯ ಶಾಸಕ ಬಿ.ಆರ್. ಪಾಟೀಲ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನಿಡುವುದಾಗಿ ಪ್ರಸ್ತಾಪ ಮಾಡಿದ್ದಾರೆ. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ವತಿಯಿಂದ...

ಶಾಲೆಯಿಂದ ಮನೆಗೆ ಬರುವಾಗ ಹಾವು ಕಚ್ಚಿ 10 ವರ್ಷದ ಬಾಲಕಿ ಸಾವು

Kalaburgi News: ಕಲಬುರ್ಗಿ: ಕಲಬುರಗಿಯಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಅಫಜಲಪುರ ತಾಲೂಕಿನ ಬಿಲ್ವಾಡ ಬಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸೋನಿಕಾ ಪಾಟೀಲ್(10) ಸಾವನ್ನಪ್ಪಿದ ವಿದ್ಯಾರ್ಥಿನಿಯಾಗಿದ್ದಾಳೆ. ಸೋನಿಕಾ ಇದೇ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4 ನೇ ತರಗತಿಯಲ್ಲಿ ಓದುತ್ತಿದ್ದಳು. ನಿನ್ನೆ ಸಂಜೆ ಶಾಲೆ ಮುಗಿಸಿಕೊಂಡು, ಮನೆಗೆ ಬರುವಾಗ ಹಾವು ಕಚ್ಚಿ ಸಾವನ್ನಪ್ಪಿದ್ದಾಳೆ. ಅಫಜಲಪೂರ...

‘ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯ ಎಕ್ಸ್ ಪೈರಿ ಡೇಟ್ ಮುಗಿದಿದೆ’

Political News: ಸಿಎಂ ಸಿದ್ದರಾಮಯ್ಯ ಪಂಚರಾಜ್ಯ ಚುನಾವಣೆಯಲ್ಲಿ ಒಂದಾದ ತೆಲಂಗಾಣ ಚುನಾವಣೆಯಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ತೆಲಂಗಾಣದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ ಎಂಬ ಕಾನ್ಫಿಡೆನ್ಸ್‌ನಲ್ಲಿರುವ ಸಿದ್ದರಾಮಯ್ಯ, ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ ಪಾತ್ರ ವಹಿಸಲಿದೆ. ತೆಲಂಗಾಣದಲ್ಲಿ ನಡೆಯುತ್ತಿರುವ...

28 ವರ್ಷದಿಂದ ತಲೆಮರೆಸಿಕೊಂಡಿದ್ದವನ ಬಂಧಿಸಿದ ಇನ್ಸ್‌ಪೆಕ್ಟರ್ ಜಯಪಾಲ್ ಪಾಟೀಲ್ ಟೀಂ..

Hubballi News: ಹುಬ್ಬಳ್ಳಿ: ಕಳೆದ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಬೆಂಡಿಗೇರಿ ಠಾಣೆಯ ಇನ್ಸಪೆಕ್ಟರ್ ಜಯಪಾಲ ಪಾಟೀಲ ಅವರ ತಂಡ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ತಾರಿಹಾಳ ರಸ್ತೆಯ 57 ವರ್ಷದ ಮಹ್ಮದ ಹನೀಫಸಾಬ ಹೊಸಮನಿ ಎಂಬಾತನೇ 1995ರಲ್ಲಿ ಪ್ರಕರಣವೊಂದರ ಆರೋಪಿಯಾಗಿದ್ದ. ಈ ಬಗ್ಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯನ್ನ...

ಗ್ರಾಮೀಣ ಭಾಗದಲ್ಲಿ ಹೊಸ ರೀತಿಯ ಕಾರ್ಯಾಚರಣೆಗೆ ಮುಂದಾದ ಮುರುಗೇಶ ಚೆನ್ನಣ್ಣನವರ ಟೀಂ

Hubballi News: ಹುಬ್ಬಳ್ಳಿ: ಚಾಪೆ, ರಂಗೋಲಿ ಕೆಳಗೆ ನೂಗ್ಗುವ ಆರೋಪಿಗಳನ್ನ ಹೆಡಮುರಿ ಕಟ್ಟಲು, ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಹೊಸದೊಂದು ಪ್ಲಾನ್ ರೂಪಿಸಿ, ಅದರಲ್ಲಿ ಯಶಸ್ವಿಯಾದ ಪ್ರಕರಣ ಬೆಳಕಿಗೆ ಬಂದಿಗೆ. ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಹಾಗೂ ಡಿಎಸ್ಪಿ ನಾಗರಾಜ ಅವರ ಮಾರ್ಗದರ್ಶನದ ಮೂಲಕ, ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ...

ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

Dharwad News: ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಹಾಗೂ ಅನೇಕ ಸಮಸ್ಯೆಗಳನ್ನು ಇತ್ಯರ್ಥಗೊಳಿಸಿ ಕಾಯಂ ನೇಮಕಾತಿ ಮಾಡಿಕೊಳ್ಳಲು ಆಗ್ರಹಿಸಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಸೇವಾ ಭದ್ರತೆ ಹಾಗೂ ಖಾಯಂ ನೇಮಕಾತಿ ಮಾಡಿಕೊಳ್ಳಲು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘದ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img