Political News: ಕಾಂಗ್ರೆಸ್ ಸರ್ಕಾರ ತೆಲಂಗಾಣದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಸಚಿವ ಸಂತೋಷ್ ಲಾಡ್ ಸೇರಿ, ಪ್ರಮುಖ ಸಚಿವರು ತೆಲುಗು ನಾಡಲ್ಲಿ ಚುನಾವಣೆ ಗೆಲ್ಲಲು ಸಜ್ಜಾಗುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಪಕ್ಷದ ಬಗ್ಗೆ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ.
ರಾಜ್ಯದ ಬೊಕ್ಕಸ ಬರಿದು...
Political News: ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಸಾವನಪ್ಪಿದ್ದು, ಈ ಸಾವಿಗೆ ಬಿಜೆಪಿ ಶಾಸಕರೇ ಕಾರಣ ಎಂದು ಅವರು ಆರೋಪಿಸಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಸಾವಿಗೆ ಹಿಂದಿನ ಬಿಜೆಪಿ ಸರ್ಕಾರದ ಶಾಸಕರು ಹಾಗೂ ಸರ್ಕಾರದ ಅಧಿಕಾರಿಗಳೇ ಕಾರಣ, ಮಾನಸಿಕ ಟಾರ್ಚರ್ನಿಂದ...
Hubballi News: ಹುಬ್ಬಳ್ಳಿ: ಓಲಾ ಎಲೆಕ್ಟ್ರಿಕಲ್ ಬೈಕ್ ನಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಈ ಬೈಕ್ ಬಳಸುವವರು, ದಿನನಿತ್ಯ ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ಏಕೆಂದರೆ ಓಲಾ ಕಂಪನಿ ಬೈಕ್ನಲ್ಲಿ ಹಲವಾರು ಸಮಸ್ಯೆಗಳು ಕಂಡುಬರುತ್ತಿದ್ದು, ಪದೇ ಪದೇ ಓಲಾ ಕಂಪನಿ ವಿರುದ್ಧ ಹುಬ್ಬಳ್ಳಿಯಲ್ಲಿ ಜನ ಆರೋಪಿಸುತ್ತಿದ್ದಾರೆ. ಏಕಾಏಕಿ ರಸ್ತೆ ಮಧ್ಯದಲ್ಲೇ ಬೈಕ್ ಬಂದ್ ಬೀಳುತ್ತಿದೆ. ಪ್ರತಿದಿನ ಶೋರೂಮ್ ಗೆ ತೆಗೆದುಕೊಂಡು...
Movie News: ನೆಲಮಂಗಲ: ಅನಾರೋಗ್ಯ ದಿಂದ ಹಾಸಿಗೆ ಹಿಡಿದಿರುವ ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ತೋಟದ ಮನೆಗೆ ಆಗಮಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ನಟಿ ಲೀಲಾವತಿ...
Political News: ಬೆಂಗಳೂರು: 40% ಕಮಿಷನ್ ಆರೋಪ ಕುರಿತು ತನಿಖೆ ನಡೆಸ್ತಿರುವ ನ್ಯಾಯಮೂರ್ತಿ H.N.ನಾಗಮೋಹನ ದಾಸ್ ಆಯೋಗಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಪಿಡಬ್ಲ್ಯೂಡಿ, ನೀರಾವರಿ ಹಾಗೂ ಬಿಬಿಎಂಪಿ ಸೇರಿದಂತೆ ಹಲವು ಇಲಾಖೆಗಳ ಭ್ರಷ್ಟಾಚಾರದ ದಾಖಲೆಗಳನ್ನು ದಾಖಲೆ ನೀಡಿದ್ದಾರೆ.
ಬಳಿಕ ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಕೆಂಪಣ್ಣ, ಇಂದು ನಾವು ನ್ಯಾಯಮೂರ್ತಿ ನಾಗಮೋಹನ್ ದಾಸ್ಗೆ ದಾಖಲೆ ಸಲ್ಲಿಸಿದ್ದೇವೆ. ನಾವು...
Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು, ರಾಜ್ಯ ಸರ್ಕಾರ ಜಾತಿ ಗಣತಿ ವಿಚಾರದಲ್ಲಿ ಎಲ್ಲರ ಅಭಿಪ್ರಾಯ ಪಡೆಯಬೇಕು. ಅದರಲ್ಲಿ ಇರುವ ನ್ಯೂನತೆ ಹೊರಗಾಕುವ ಪ್ರಯತ್ನ ಮಾಡಬೇಕು. ಎಲ್ಲಾ ವರ್ಗದ ಪ್ರಮುಖರನ್ನು ಕರೆದು ಮಾತನಾಡುವ ಅವಶ್ಯಕತೆಯಿದೆ. ಡಿಸಿಎಂ ಡಿಕೆಶಿ ಅವರು ಸಹಿ ಮಾಡಿದ್ದು ದೊಡ್ಡ ಅಪರಾಧ ಅಲ್ಲ. ರಾಜ್ಯ ಬಿಜೆಪಿ...
Political News:ಬೆಂಗಳೂರು: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ, ಜನತಾ ದರ್ಶನ ಮಾಡಿದ್ದು, ಹಲವರ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಇನ್ನು ಕೆಲವರ ಸಮಸ್ಯೆಗಳನ್ನು ಅಧಿಕಾರಿಗಳ ಮೂಲಕ, ಬಗೆಹರಿಸಲು ಹೇಳಿದ್ದಾರೆ.
ಮಧ್ಯಾಹ್ನ ಊಟದ ಹೊತ್ತಿಗೆ, ಸಿಎಂ ಜನತಾ ದರ್ಶನ ಮಾಡುವಾಗ, ಅಧಿಕಾರಿಯೋರ್ವರ ಅಗತ್ಯವಿತ್ತು. ಆ ಅಧಿಕಾರಿ ಎಲ್ಲಿ ಎಂದು ಸಿಎಂ ಕೇಳಿದ್ದಾರೆ. ಆದರೆ ಆ ಅಧಿಕಾರಿ ಊಟಕ್ಕೆ ಹೋಗಿದ್ದು, ಅವರು ಊಟಕ್ಕೆ...
Yadagiri News: ಯಾದಗಿರಿ: ಯಾದಗಿರಿಯಲ್ಲಿ (Yadgir) ಅನ್ನ ಭಾಗ್ಯ ಅಕ್ಕಿಗೆ ಕನ್ನ ಹಾಕಿರೋ ಘಟನೆ ನಡೆದಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತಾಗಿರೋ ಈ ಪ್ರಕರಣದಲ್ಲಿ ಪಡಿತರ ಅಕ್ಕಿ ಸಂಗ್ರಹಿಸಿಟ್ಟಿದ್ದ ಗೋದಾಮಿನಿಂದಲೇ ಕಳ್ಳತನವಾಗಿದೆ. ಯಾದಗಿರಿ ಜಿಲ್ಲಾಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರ ಕ್ಷೇತ್ರದ ಸರ್ಕಾರಿ ಗೋದಾಮಿನಲ್ಲಿ ಅಕ್ಕಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಶಹಾಪುರ ನಗರದ ತಾಲೂಕು...
Mysuru News: ಮೈಸೂರು: ರಾಜ್ಯದಲ್ಲಿ ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಹಿನ್ನೆಲೆ ಮೈಸೂರು ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದ್ದು, ಮೈಸೂರು ಜಿಲ್ಲೆಯ ನರ್ಸಿಂಗ್ ಹೋಂ, ಖಾಸಗಿ ಆಸ್ಪತ್ರೆ ಕ್ಲಿನಿಕ್ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಕ್ರಮ ತಡೆಗಟ್ಟಲು ಜಿಲ್ಲೆಯಲ್ಲಿ ಟಾಸ್ಕ್ ಪೋರ್ಸ್ ಪಡೆಯನ್ನು ನಿಯೋಜಿಸಲಾಗಿದೆ.
ಮೈಸೂರು ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ ಟಾಸ್ಕ್ ಪೋರ್ಸ್ ಕಾರ್ಯನಿರ್ವಹಿಸಲಿದ್ದು...
Bengaluru News: ಬೆಂಗಳೂರು: ‘ನೋಡಪ್ಪಾ ಡಿಸಿ, ತಿಪಟೂರು ತಾಲೂಕಿನ ಮಹಾದೇವಮ್ಮ ನನ್ನ ಬಳಿಗೆ ಬಂದಿದ್ದಾಳೆ. ಅವರಿಗೆ ತಲಾ ಒಬ್ಬರು ಹೆಣ್ಣು, ಗಂಡು ಮಕ್ಕಳಿದ್ದಾರೆ. ಮಗ ತನ್ನ ಹೆಸರಿಗೆ ಆಸ್ತಿ ಬರೆಯಿಸಿಕೊಂಡು ಮೋಸ ಮಾಡಿದ್ದಾನಂತೆ, ಆಸ್ತಿ ವಿಭಾಗದ ತಕರಾರು ಎಸಿ ಕೋರ್ಟ್ ಗೆ ಸಲ್ಲಿಸಿದ್ದಾರೆ. ಪೊಲೀಸರನ್ನು ಕಳಿಸಿ ತಾಯಿ, ಮಗನ ಮುಂದೆ ಕೂರಿಸಿಕೊಂಡು ಸಮಸ್ಯೆ ಬಗೆಹರಿಸಿ’...