Thursday, May 7, 2026

Sonia Gandhi

ಹೃದಯ ವಿದ್ರಾವಕ ಘಟನೆ : ಸಾಲಬಾಧೆಗೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು

Tumakuru News: ತುಮಕೂರು : ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ ಐವರು ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.  ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಪತಿ, ಪತ್ನಿ ಹಾಗೂ ಮೂವರು ಮಕ್ಕಳು ಜೀವನವನ್ನು ಅಂತ್ಯಗೊಳಿಸಿ ಬಾರದ ಲೋಕದತ್ತ ಪಯಣ ಬೆಳೆಸಿದ್ದಾರೆ. ಸದಾಶಿವನಗರದಲ್ಲಿ ವಾಸವಾಗಿದ್ದ ಗನೀಬ್ ಸಾಬ್ (32), ಸುಮಯಾ (30) ಹಾಗೂ ಮಕ್ಕಳಾದ...

ಕಾಂಗ್ರೆಸ್ ಸರ್ಕಾರ 5 ವರ್ಷ ನಡೆಯಲಿ, ಯಾವುದೇ ಆಪರೇಷನ್ ಕಮಲ ಮಾಡಲ್ಲ : ಶ್ರೀರಾಮುಲು

Kolar News: ಕೋಲಾರ : ರಾಜ್ಯದ ಜನ ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ, 5 ವರ್ಷಗಳ ಕಾಲ ನಡೆಯಲಿ ಬಿಡಿ. ಸರ್ಕಾರಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಕೋಲಾರದ ಮುಳಬಾಗಿಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್‌ ಪಕ್ಷಕ್ಕೆ...

ಗಂಡನಿಗೆ ಹೆಂಡದ ಚಿಂತೆ.. ಕುಡಿಯೋಕೆ ಹಣ ನೀಡದ್ದಕ್ಕೆ ಹೆಂಡತಿಯನ್ನೇ ಕೊಲೆಗೈದ ಪತಿ

Rayachuru News: ರಾಯಚೂರು: ಕುಡಿಯುವುದಕ್ಕೆ ಹಣ ಕೊಡಲಿಲ್ಲ ಎಂದು ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಚಿಕ್ಕ ಉಪ್ಪೇರಿಯಲ್ಲಿ ನಡೆದಿದೆ. ಗಂಡ ಬಸವರಾಜ್‌ನಿಂದ ಸುನಿತಾ (28) ಹತ್ಯೆಯಾಗಿದ್ದಾಳೆ. ಬಸವರಾಜ್ ಮತ್ತು ಸುನಿತಾ ನಡುವೆ ಜಮೀನಿನಲ್ಲಿ ಬೆಳೆಗೆ ನೀರು ಕಟ್ಟುವಾಗ ಗಲಾಟೆ ನಡೆದಿದೆ. ಈ ವೇಳೆ ಬಸವರಾಜ್ ಕುಡಿಯುವುದಕ್ಕೆ ಹಣ ನೀಡುವಂತೆ...

ಮಹಿಳೆಯರ ಸುರಕ್ಷತೆಗೆ ಪ್ಯಾನಿಕ್ ಬಟನ್ ಅಳವಡಿಕೆ

Bengaluru News: ಬೆಂಗಳೂರು: ಮಾಲ್, ಮೆಟ್ರೋ ಸೇರಿದಂತೆ ಹಲವೆಡೆ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬರುತ್ತಿದ್ದು ಬೆಂಗಳೂರಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂಬುದು ಖಾತರಿಯಾಗಿದೆ. ಈ ನಿಟ್ಟಿನಲ್ಲಿ BMTC ಟ್ರಾನ್ಸ್‌ಪೋರ್ಟ್ ಅನ್ನು ಸೇಫ್ ಟ್ರಾನ್ಸ್‌ಪೋರ್ಟ್ ಮಾಡಲು ಹೊರಟಿದೆ. ಇತ್ತಿಚಿನ ದಿನಗಳಲ್ಲಿ ಬೆಂಗಳೂರಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಬೆಳಕಿಗೆ ಬರುತ್ತಿವೆ....

ರಜತ್ ಒತ್ತಡಕ್ಕೆ ಮಣಿದ ಜೋಶಿ: ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಉಳ್ಳಾಗಡ್ಡಿಮಠ

Political News: ಹುಬ್ಬಳ್ಳಿ: ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ವಿಶೇಷ ರೈಲು ಸೇವೆ ಪುನರ್ ಆರಂಭವಾಗಿದ್ದು, ಇದನ್ನು ಸ್ವತಃ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಬಂದ್ ಆದ ಹಿನ್ನೆಲೆ ಪ್ರಯಾಣಿಕರು ಸಾಕಷ್ಟು ಸಮಸ್ಯೆ ಅನುಭವಿಸಿದರು. ಈ ಹಿನ್ನೆಲೆ ಪ್ರಯಾಣಿಕರು ರೈಲ್ವೆ ಇಲಾಖೆ...

ಹುಬ್ಬಳ್ಳಿ-ಧಾರವಾಡ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಕಮಿಷನರ್ ರೇಣುಕಾ ಸುಕುಮಾರ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೊಲೆ ಆರೋಪಿ ಮೇಲೆ ಪೊಲೀಸ್ ಫೈರಿಂಗ್ ನಡೆದಿದ್ದು, ನಟೋರಿಯಸ್ ರೌಡಿ ಕಾಲಿಗೆ, ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆ ಹಿನ್ನೆಲೆ ಆಸ್ಪತ್ರೆಗೆ ರೇಣುಕಾ ಸುಕುಮಾರ್ ಭೇಟಿ ನೀಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಕಮಿಷ್‌ನರ್ ರೇಣುಕಾ ಸುಕುಮಾರ್ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ವಿವರಿಸಿದ ಅಧಿಕಾರಿ, ಆರೋಪಿ ಮೇಲೆ ಐದು ಪ್ರಕರಣಗಳಿವೆ....

ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಹುಟ್ಟುಹಬ್ಬ ಪ್ರಯುಕ್ತ ಉಚಿತ ನೇತ್ರ ತಪಾಸಣೆ

Hubballi Political News: ಹುಬ್ಬಳ್ಳಿ: ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರ 61ನೇ ಹುಟ್ಟು ಹಬ್ಬದ ಪ್ರಯುಕ್ತವಾಗಿ, ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಧಾರವಾಡ ಗ್ರಾಮಂತರ ಜಿಲ್ಲೆ ಅವರ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಿಮ್ಸ್ ಹುಬ್ಬಳ್ಳಿ ಇವರ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರವು ಹುಬ್ಬಳ್ಳಿ ತಾಲೂಕು ಶಿರಗುಪ್ಪಿ ಗ್ರಾಮದ...

‘ಸರ್ಕಾರವನ್ನು ಕೈಗೊಂಬೆಯಂತೆ ಡಿಕೆಶಿ ಆಡಿಸುತ್ತಿದ್ದಾರೆ. ಜನರೇ ಇವರಿಗೆ ತಕ್ಕ ಉತ್ತರ ನೀಡುತ್ತಾರೆ’

Kolar News: ಕೋಲಾರ : ಕೋಲಾರದಲ್ಲಿ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ಡಿಕೆಶಿ ಮೇಲಿನ ಸಿಬಿಐ ಕೇಸ್ ವಾಪಸ್ಸು ಪಡಿಯುವ ಕುರಿತು ಹೇಳಿಕೆ ನೀಡಿದ್ದಾರೆ. ಇಡಿ ಶಿಫಾರಸ್ಸು ಮಾಡಿದಕ್ಕೆ ನಾವು ಸಿಬಿಐಗೆ ವಹಿಸಿದ್ವಿ. ಎಲ್ಲಾ ರಾಜಕೀಯ ಪಕ್ಷದವರ ಮೇಲೆ ಸಿಬಿಐ ಕೇಸ್ ಗಳಿವೆ. ಇಂತಹ ನಿರ್ಧಾರಗಳು ಹಿಂದೆ ನಡೆದಿಲ್ಲ. ಕಾನೂನು ಸಲಹೆ ಪಡೆದು ಇಂತಹ ನಿರ್ಧಾರ...

ಪುಡಿ ರೌಡಿ ಹಾವಳಿ” ಗುಂಡೇಟು ಕೊಟ್ಟ “ಹುಬ್ಬಳ್ಳಿ ಸಿಂಗಂ” ಇನ್ಸಪೆಕ್ಟರ್ ರಫೀಕ್ ತಹಶೀಲ್ದಾರ್…!

Hubballi News: ಹುಬ್ಬಳ್ಳಿ: ಪತಿಯನ್ನ ಹತ್ಯೆ ಮಾಡಿ ಸುಟ್ಟು ಹಾಕಿದ್ದ ಪ್ರಕರಣದಲ್ಲಿ ಜೈಲು ಪಾಲಾಗಿ ಹೊರಗೆ ಬಂದಿದ್ದ ರೌಡಿಯೋರ್ವ ತಲ್ವಾರ ಹಿಡಿದುಕೊಂಡು ಬೆದರಿಸುತ್ತಿದ್ದ ಸಮಯದಲ್ಲಿ ಆತನಿಗೆ ಗುಂಡು ಹಾರಿಸಿದ ಪ್ರಕರಣ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ಶಹರ ಠಾಣೆಯ ದಕ್ಷ ಪೊಲೀಸ್‌ ಇನ್ಸಪೆಕ್ಟ‌ರ್ ರಫೀಕ್ ತಹಶೀಲ್ದಾರ್ ಎಂಬುವವರೇ ರೌಡಿ ಸತೀಶ ಗೊನ್ನ ಎಂಬಾತನಿಗೆ ಗುಂಡು ಹಾಕಿದ್ದು, ಆತನನ್ನ...

ರೌಡಿಯಿಂದ ಸಬ್ ಇನ್ಸ್ಪೆಕ್ಟರ್ ಮೇಲೆ ಹಲ್ಲೆ: ಕೂದಲೇಳೆಯ ಅಂತರದಲ್ಲಿ ಪಾರಾದ ಪಿಎಸ್ಐ ವಿನೋದ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶನಿವಾರ ತಡರಾತ್ರಿ ನಟೋರಿಯಸ್ ರೌಡಿ ಮೇಲೆ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ. ಹೌದು ಕೊಲೆ ಮಾಡಲು ಹೊಂಚು ಹಾಕಿ ಕುಳಿತಿದ್ದ ನಟೋರಿಯಸ್ ರೌಡಿಯನ್ನ ಶನಿವಾರ ಮಧ್ಯಾಹ್ನ ಸಿನಿಮಾ ರೀತಿಯಲ್ಲಿ ಶಹರ ಪೊಲೀಸ್ ಠಾಣೆಯ ಪಿಎಸ್ಐ ವಿನೋದ್ ಅವರ್ ಟೀಮ್ ಅರೆಸ್ಟ್ ಮಾಡಿದ್ದಾರೆ. ಸದ್ಯ ಅರೆಸ್ಟ್ ಮಾಡಿದ ಸಿಸಿಟಿವಿ ವಿಡಿಯೋ ದೊರತಿವೆ....
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img