Thursday, May 7, 2026

Sonia Gandhi

ಕರ್ನಾಟಕ ಟಿವಿ ಮುಖ್ಯಸ್ಥರಾದ ಶಿವು ಬೆಸಗರಹಳ್ಳಿ ಅವರಿಗೆ ‘ಮಾಧ್ಯಮ ರತ್ನ’ ಪ್ರಶಸ್ತಿ

Bengaluru News: ಜನ್ಮಭೂಮಿ ಸಾಂಸ್ಕೃತಿಕ ನಾಗರಿಕ ವೇದಿಕೆ ವತಿಯಿಂದ, ಕನ್ನಡ ಹಬ್ಬದ ಪ್ರಯುಕ್ತ 24 ವರ್ಷದ ಪ್ರಶಸ್ತಿ ಪ್ರಧಾನ ಸಮಾರಂಭ ನಡೆದಿದ್ದು, ಮಾಧ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ, ಕರ್ನಾಟಕ ಟಿವಿಗೆ ಮಾಧ್ಯಮ ರತ್ನ ಪ್ರಶಸ್ತಿ ಒಲಿದು ಬಂದಿದೆ. ಬೆಂಗಳೂರಿನ ಮಲ್ಲೇಶ್ವರಂನ ವೈಯಾಲಿಕಾವಲ್‌ನಲ್ಲಿರುವ, ಶ್ರೀಕೃಷ್ಣದೇವರಾಯ ಕಲಾಮಂದಿರದಲ್ಲಿ ಈ ಕಾರ್ಯಕ್ರಮ ನೆರವೇರಿದ್ದು, ಮಾಧ್ಯಮ ರತ್ನ, ಆದರ್ಶ ರತ್ನ, ಶಿಕ್ಷಕ...

ಸೋಮಣ್ಣರಿಗೆ ನಾನು ಸಪೋರ್ಟ್ ಮಾಡ್ತೀನಿ: ಸಂಸದ ಜಿ.ಎಸ್.ಬಸವರಾಜ್

Tumakuru Political News: ತುಮಕೂರು: ಸಿದ್ದಗಂಗಾ ಮಠದಲ್ಲಿ ಸಂಸದ ಜಿಎಸ್ ಬಸವರಾಜ್ ಮಾತನಾಡಿದ್ದು, ತುಮಕೂರಿನಲ್ಲಿ ಸೋಮಣ್ಣ ಸ್ಪರ್ಧೆ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಸೋಮಣ್ಣರಿಗೆ ಟಿಕೆಟ್ ನೀಡಿದ್ರೆ ಶಿರಾಸಾ ವಹಿಸಿ ಮಾಡ್ತಿವಿ. ಅವರು ಇಲ್ಲಿ ಎರಡು ಬಾರಿ ಜಿಲ್ಲಾ ಮಂತ್ರಿಗಳು ಆಗಿದ್ದವರು. ದೇವೆಗೌಡರ ವಿರುದ್ಧ ನನ್ನ ಚುನಾವಣೆಯಲ್ಲಿ ಉಸ್ತುವಾರಿ ಆಗಿದ್ದರು. ನೂರಕ್ಕೆ ನೂರು ನನ್ನ ಭವಿಷ್ಯ...

ಲಂಚ ಪಡೆಯುತ್ತಿದ್ದ ಬೆಸ್ಕಾಂ, ಕೆಐಎಡಿಬಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Bengaluru News: ಬೆಂಗಳೂರು: ವಿದ್ಯುತ್ ಸಂಪರ್ಕ ಬದಲಾವಣೆ ಮಾಡಲು ರೂ.7.50 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್. ನಾಗರಾಜ್ ಹಾಗೂ ಕಾರು ಚಾಲಕ ಮುರುಳಿಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ‘ಬೆಸ್ಕಾಂ ಕಾರ್ಯಾಚರಣೆ (ಎಲೆಕ್ಟ್ರಿಕಲ್) ವಿಭಾಗದ ಎಂ.ಎಲ್. ನಾಗರಾಜ್ ಪರವಾಗಿ ಚಾಲಕ ಮುರುಳಿಕೃಷ್ಣ ರೂ.7.50 ಲಕ್ಷ ಲಂಚ ಪಡೆಯುತ್ತಿದ್ದರು. ಅದೇ...

(ಕೆಐಎಡಿಬಿ) ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮತ್ತು ಸಹಾಯಕ ಎಂಜಿನಿಯರ್ ಲೋಕಾಯುಕ್ತ ಬೆಲೆಗೆ

Bengaluru News: ಲಂಚ ಪಡೆಯುತ್ತಿದ್ದಾಗ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಮತ್ತು ಸಹಾಯಕ ಎಂಜಿನಿಯರ್ (ಎಇ) ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ಕೈಗಾರಿಕಾ ಯೋಜನೆಗೆ ಅನುಮೋದನೆ ನೀಡಲು ಎಇಇ ನವೀನ್ ತೋಟಗಂಟಿ ಮತ್ತು ಎಇ ಮಲ್ಲಾಪುರ ಜಿಎಚ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಗುರುವಾರ 1.2...

ಪ್ರಧಾನಿ ಮೋದಿ ಭದ್ರತಾ ವೈಫಲ್ಯ, ಪಂಜಾಬ್‌ ಎಸ್‌ಪಿ ಸಸ್ಪೆಂಡ್

Natrional News: ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಂಜಾಬ್‌ನಲ್ಲಿ ಭದ್ರತಾ ವೈಫಲ್ಯ (Modi Security Lapse) ಉಂಟಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ ಸರ್ಕಾರವು ಭಟಿಂಡಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗುರುಬಿಂದರ್‌ ಸಿಂಗ್‌ (Bathinda SP Gurbinder Singh) ಅವರನ್ನು ಅಮಾನತುಗೊಳಿಸಿದೆ. 2022ರ ಜನವರಿ 5ರಂದು ನರೇಂದ್ರ ಮೋದಿ ಅವರು ಪಂಜಾಬ್‌ಗೆ ತೆರಳಿದ್ದಾಗ ಭದ್ರತಾ...

ಮಹದಾಯಿ ಯೋಜನೆ ವಿಳಂಬಕ್ಕೆ ಖಂಡನೆ: ಎಲ್ಲ ಅಡೆತಡೆಗಳನ್ನು ಶೀಘ್ರ ಪರಿಹರಿಸುವುದಾಗಿ ಜೋಶಿ ಭರವಸೆ

Hubballi News: ಹುಬ್ಬಳ್ಳಿ: ಮಹದಾಯಿ ಯೋಜನೆ ವಿಳಂಬಕ್ಕೆ ಖಂಡನೆ ವ್ಯಕ್ತಪಡಿಸಿ,  ಕೂಡಲೇ ಯೋಜನೆ ಆರಂಭಿಸಲು ಕ್ರಮಕ್ಕೆ ಒತ್ತಾಯಿಸಿ, ಕಳಸಾ ಬಂಡೂರಿ ಹೋರಾಟಗಾರ ಸುಭಾಷ್ ಚಂದ್ರ ಪಾಟೀಲ ನೇತೃತ್ವದಲ್ಲಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಲಾಯಿತು. ಮಯೂರಿ ಎಸ್ಟೇಟ್ ನಲ್ಲಿರುವ ಜೋಶಿ ನಿವಾಸದಲ್ಲಿ ಭೇಟಿ ಮಾಡಿ, ಯೋಜನೆಗೆ ಇರುವ ಅಡೆತಡೆ ನಿವಾರಿಸುವಂತೆ ರೈತರು ಆಗ್ರಹಿಸಿದ್ದಾರೆ. ಒಂದು ತಿಂಗಳೊಳಗೆ...

‘ನಾವು ಐದಾರು ಜನ ಸೇರಿ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಬೇಕೆಂದಿದ್ದೇವೆ’

Tumakuru Political News: ತುಮಕೂರು: ತುಮಕೂರಿಗೆ ಭೇಟಿ ನೀಡಿದ ವಿ. ಸೋಮಣ್ಣ, ಸಿದ್ಧಗಂಗಾ ಮಠದ ಹಳೇ ಮಠದಲ್ಲಿರುವ ಗುರುಭವನ ಕಟ್ಟಡ ವೀಕ್ಷಣೆ ಮಾಡಿದರು. ಇವರಿಗೆ ಪತ್ನಿ ಶೈಲಜಾ ಕೂಡ ಸಾಥ್ ಕೊಟ್ಟರು. ಈ ವೇಳೆ ಇಂಜಿನಿಯರ್ ಬಳಿ ಮಾತನಾಡಿದ ಸೋಮಣ್ಣ, ಕೆಲಸ ಪೆಂಡಿಂಗ್ ಇಟ್ಟಿದ್ದಿಯಲ್ಲಪ್ಪಾ ಎಂದು ಪ್ರಶ್ನಿಸಿದರು. ಈ ವೇಳೆ ಮಾತನಾಡಿದ ಸೋಮಣ್ಣ, ನಾನೊಬ್ಬ ಶ್ರೀ ಮಠದ...

ಜನಸಾಮಾನ್ಯರ ಸಚಿವ ಸಂತೋಷ್‌ ಲಾಡ್‌ ರಿಂದ ಫುಲ್‌ಟೈಮ್‌ ʻಜನತಾ ದರ್ಶನʼ

Dharwad News: ಧಾರವಾಡ: ಜಿಲ್ಲೆಯ ಶ್ರೀಸಾಮಾನ್ಯರನ್ನು ಭೇಟಿ ಮಾಡಿ, ಅವರ ಕಷ್ಟ-ಸುಖಗಳಿಗೆ ಸ್ಪಂದಿಸುವ ಕಾರ್ಯದಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಮುಂಚೂಣಿಯಲ್ಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸಚಿವರ ಪೈಕಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಸದಾ ಜನರೊಂದಿಗೆ ಬೆರೆಯುವ ಕೆಲಸ ಮಾಡುತ್ತಿದ್ದಾರೆ. ಸಮಸ್ಯೆಗಳನ್ನು ಹೊತ್ತು...

ಬಿಎಸ್‌ವೈ ಫೋನ್‌ ರಿಸೀವ್‌ ಮಾಡದ ಸೋಮಣ್ಣ, ಯತ್ನಾಳ್‌ಗಿದೆಯಂತೆ ಸಿದ್ದು ಬೆಂಬಲ..?

Bengaluru News: ಬೆಂಗಳೂರು: ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯು ಬಿಜೆಪಿಗೆ ಬಹುದೊಡ್ಡ ಆಘಾತವನ್ನೇ ನೀಡಿದೆ. ಚುನಾವಣೆ ಮುಗಿದು ಏಳು ತಿಂಗಳು ಕಳೆದರೂ ರಾಜ್ಯ ಬಿಜೆಪಿಯ ಆಂತರಿಕ ಕಲಹ ಮುಗಿಯುವ ಲಕ್ಷಣಗಳು ಕಂಡುಬರುತ್ತಿಲ್ಲ. ಕರ್ನಾಟಕದ ರಾಜ್ಯ ಘಟಕಕ್ಕೆ ಬಿಎಸ್‌ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ ನಂತರ ಹಲವು ನಾಯಕರು ಅಸಮಧಾನದ ಬೆಂಕಿಯನ್ನೇ ಉಗುಳುತ್ತಿದ್ದಾರೆ. ಲಿಂಗಾಯತ...

ಬೆಳಗಾವಿಯ ದಂಡು ಮಂಡಳಿ CEO ನಿಗೂಢ ಸಾವು – ಮನೆಯಲ್ಲಿ ಡೆತ್‌ ನೋಟ್‌, ವಿಷದ ಬಾಟಲಿ ಪತ್ತೆ

Belagavi News: ಬೆಳಗಾವಿ: ಬೆಳಗಾವಿಯ ದಂಡು ಮಂಡಳಿ ಸಿಇಒ ಕರ್ನಲ್ ಆನಂದ್‌ (40) ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶನಿವಾರ (ನ.25) ಬೆಳಗ್ಗೆ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ಕೆ. ಆನಂದ್‌ ಅವರ ಸರ್ಕಾರಿ ನಿವಾಸದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ದಂಡು ಮಂಡಳಿ ಸಿಇಒ ಆಗಿ ಸೇವೆ ಸಲ್ಲಿಸುತ್ತಿರುವ ಆನಂದ್‌ ಅವರು ಇಂಡಿಯನ್...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img