Wednesday, May 6, 2026

Sonia Gandhi

ಕರ್ನಾಟಕದ ಹಿಂದೂಗಳು ಒಂದಾಗಬೇಕು: ಯತ್ನಾಳ್

Vijayapura News: ವಿಜಯಪುರ: ಸಮಸ್ತ ಹಿಂದೂಗಳು ಒಂದಾಗಬೇಕು. ವಿಜಯಪುರದಲ್ಲಿ ಹಿಂದೂಗಳು ಒಗ್ಗಟ್ಟಾಗಿ ಇದ್ದಾರೆ. ಅದೇ ತರಹ ಸಮಸ್ತ ಕರ್ನಾಟಕದ ಹಿಂದೂಗಳು ಒಂದಾಗಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಪಾಕಿಸ್ತಾನ ಭಾರತದ ಮೇಲೆ ಯುದ್ಧ ಮಾಡಿದ್ರೆ ಪಾಕಿಸ್ತಾನಕ್ಕೆ ಬೆಂಬಲ ನೀಡುವಂತೆ ಓವೈಸಿ ಭಾಷಣ ಮಾಡ್ತಾರೆ. 15...

ಪ್ರೀತಿಸಿ ಮದುವೆಯಾದ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ!

Vijayanagara News: ವಿಜಯನಗರ: ಪ್ರೀತಿಸಿ ಮದುವೆಯಾದ (Love Marriage) ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಪತಿ, ಕೊನೆಗೆ ತಾನೇ ಪೊಲೀಸ್‌ ಠಾಣೆಗೆ ಹೋಗಿ ಶರಣಾಗಿರುವ ಘಟನೆ, ವಿಜಯನಗರ ತಾಲೂಕಿನ ಇಟ್ಟಿಗಿ ಗ್ರಾಮದಲ್ಲಿ ನಡೆದಿದೆ. ಮೂಲತಃ ಮೈಸೂರು ಜಿಲ್ಲೆ ಹೆಚ್‌.ಡಿ ಕೋಟೆ ತಾಲೂಕಿನ ಮಾದಾಪುರ ಗ್ರಾಮದ ಡಿಂಪಲ್‌ (36) ಕೊಲೆಯಾದ ಮಹಿಳೆ. ನೆಲ್ಲುಕುದುರಿ ಗ್ರಾಮದ ಪ್ರಾಥಮಿಕ...

ಇಳಿಕೆ ಕಾಣದ ಈರುಳ್ಳಿ ದರ: ಜನರ ಕಣ್ಣಲ್ಲಿ ನೀರು ತರಸಿದ ನೀರುಳ್ಳಿ…!

Political News: ಬೆಂಗಳೂರು: ರಾಜ್ಯದಲ್ಲಿ ವಾರದಿಂದೀಚೆಗೆ ಈರುಳ್ಳಿ ಸಗಟು ದರ ಇಳಿಮುಖವಾಗಿದೆ. ಆದರೆ, ಅದಕ್ಕೆ ತಕ್ಕಂತೆ ಎಲ್ಲೆಡೆಯೂ ಚಿಲ್ಲರೆ ಮಾರಾಟ ದರದಲ್ಲಿ ಇಳಿಕೆ ಆಗಿಲ್ಲ. ಬೆಂಗಳೂರು, ದಾವಣಗೆರೆ, ಹುಬ್ಬಳ್ಳಿ, ಧಾರವಾಡದಲ್ಲಿ ಚಿಲ್ಲರೆ ದರ ತಗ್ಗಿಲ್ಲ. ಆದರೆ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಕಲಬುರಗಿ, ಮಂಗಳೂರಿನಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿದೆ. ಮಾರುಕಟ್ಟೆಗೆ ಆಮದು ಹೆಚ್ಚಾಗುತ್ತಿರುವುದರಿಂದ ಸಗಟು ದರ...

ಲಿಂಗಾಯತ ಅಂತ ಹೋದವರೆಲ್ಲ ಮಣ್ಣು ಕಚ್ಚಿದ್ದಾರೆ : ಶಾಮನೂರು ಶಿವಶಂಕರಪ್ಪ ಕಿಡಿ

Political News: ಬೆಂಗಳೂರು : ಪ್ರತ್ಯೇಕ ಲಿಂಗಾಯತ ಧರ್ಮ ಅಂತ ಹೋದವರೆಲ್ಲ ಸೋತರು. ಬರೀ ಲಿಂಗಾಯತ ಅಂತ ಹೋದವರೆಲ್ಲ ಮಣ್ಣು ಕಚ್ಚಿದ್ರು ಎಂದು, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಗುಡುಗಿದರು. ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರಿಯಾದ...

ಪತ್ರಕರ್ತೆ ಸೌಮ್ಯಾ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ: 15 ವರ್ಷಗಳ ನಂತರ ತೀರ್ಪು ಪ್ರಕಟ

National News: ನವದೆಹಲಿ: ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಅಪರಾಧ ನಡೆದ ಬಹುತೇಕ 15 ವರ್ಷಗಳ ನಂತರ ತೀರ್ಪು ಹೊರಬಿದ್ದಿದೆ. ಐದನೇ ಅಪರಾಧಿಯು ಈಗಾಗಲೇ ಅಗತ್ಯವಿರುವಷ್ಟು ಜೈಲು ಶಿಕ್ಷೆ ಅನುಭವಿಸಿದ್ದಾನೆ. ನಾಲ್ವರು ಆರೋಪಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಬೀರ್...

ಗ್ಯಾರಂಟಿ ಯೋಜನೆಗೆ ಹಣ ನೀಡಿ ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ : ಆರ್. ಅಶೋಕ್

Chithradurga News: ಚಿತ್ರದುರ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗೆ ಹಣ ನೀಡಿ ಪಾಪರ್ ಆಗಿದೆ. ಪಾಪರ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದರು. ಚಿತ್ರದುರ್ಗದ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟದ ತೀರ್ಮಾನ ಅಕ್ರಮ, ಅನ್ಯಾಯ ಎಂದು...

2 ವರ್ಷದಲ್ಲಿ ಸುಮಾರು 900 ಹೆಣ್ಣು ಭ್ರೂಣ ಹತ್ಯೆ! 2 ವೈದ್ಯರ ಸಹಿತ 9 ಮಂದಿ ಅರೆಸ್ಟ್

Bengaluru News: ಬೆಂಗಳೂರು: ಹೆಣ್ಣು ಭ್ರೂಣಗಳನ್ನು (Fetusicide) ಪತ್ತೆ ಮಾಡಿ ಅಬಾರ್ಶನ್ ಮಾಡಿಸುತ್ತಿದ್ದ ನಾಲ್ಕು ಮಂದಿಯ ಗ್ಯಾಂಗ್‌ ಅನ್ನು (Shocking News) ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಹೆಣ್ಣು ಭ್ರೂಣಗಳನ್ನು ಪತ್ತೆ ಮಾಡಿ ಹತ್ಯೆ (ಅಬಾರ್ಶನ್) ಮಾಡಿಸುತ್ತಿದ್ದರು ಎಂಬ ವಿಚಾರ ಬಯಲಿಗೆ ಬಂದಿದ್ದು, ಈ ನಾಲ್ವರು ಖದೀಮರು ಗರ್ಭಿಣಿಯರನ್ನು ಗುರುತು ಮಾಡಿ ಸ್ಕ್ಯಾನ್...

ಬಿಜೆಪಿ ಜೊತೆಗೆ ನನ್ನ ಸಂಬಂಧ ಮುಗಿದ ಅಧ್ಯಾಯ: ಕೆಆರ್ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ

Political News: ಬೆಂಗಳೂರು: ಬಿಜೆಪಿ ಜೊತೆಗೆ ನನ್ನ ಸಂಬಂಧ ನೂರಕ್ಕೆ ನೂರು ಮುಗಿದ ಅಧ್ಯಾಯ ಎಂದು ಗಂಗಾವತಿ ಕ್ಷೇತ್ರದ ಕೆಆರ್ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ (BJP) ಗಾಲಿ ಜನಾರ್ದನ ರೆಡ್ಡಿ ಅವರು ಕಟ್ಟಿದ ಕೆಆರ್ಪಿಪಿ ಪಕ್ಷ ದೊಡ್ಡ ಹೊಡೆತ ನೀಡಿತ್ತು. ಇದರಿಂದಾಗಿ ಎಚ್ಚೆತ್ತ...

ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿಗೆ ಸೇರ್ಪಡೆ: ಶ್ರೀರಾಮುಲು ಏನಂದ್ರು ಗೊತ್ತಾ?

Bellary News: ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿಗೆ ಸೇರ್ಪಡೆ ವಿಚಾರದ ಬಗ್ಗೆ ಮಾಜಿ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದು, ‘ಬಿಜೆಪಿ ಪಾರ್ಟಿ(BJP Party)ಯನ್ನು ಒಬ್ಬ ರಾಮುಲು ಮಾತ್ರ ಕಟ್ಟಿಲ್ಲ. ರಾಜ್ಯದಲ್ಲಿರುವ ಕೊಟ್ಯಾಂತರ ಕಾರ್ಯಕರ್ತರು ಶ್ರಮದಿಂದ ಇವತ್ತು ಇಷ್ಟು ದೊಡ್ಡ ಪಾರ್ಟಿ ಆಗಿ ಬೆಳೆದಿದೆ. ಇಂತಹ ಸಂದರ್ಭದಲ್ಲಿ ಯಾರನ್ನೂ ಸೇರಬೇಡ ಎನ್ನಲು ನನಗೆ ಅಧಿಕಾರ...

ವಿಜಯಪುರಕ್ಕೆ ನಾನೇ ಸಿಎಂ ಎಂದ ಯತ್ನಾಳ್

Vijayapura Political News: ವಿಜಯಪುರ: ಸಿದ್ಧರಾಮಯ್ಯನವರ ಸರಕಾರವೇ ಇರಲಿ. ಮತ್ಯಾರ ಸರಕಾರವಾದರೂ ಇರಲಿ. ವಿಜಯಪುರಕ್ಕೆ ನಾನೇ ಮುಖ್ಯಮಂತ್ರಿ, ನಾನೇ ಮಂತ್ರಿ ಎಂದು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನೀನು ಖರೇ ಬಹಳ ಗಟ್ಟಿ ಇದ್ದೀರಿ ಅಂತಾ ಸಿದ್ದರಾಮಯ್ಯನವರು ಹೇಳುತ್ತಾರೆ. ನಂದ್ಯಾವಾಗಲೂ ನಿನ್ನಂಥವರಿಗೆ ಸಪೋರ್ಟ್‌ ಅಂತ ಹೇಳುತ್ತಿರುತ್ತಾರೆ. ಪಾಪ ಅವರಿಗೂ ಖಾಸಗಿಯಾಗಿ ಆತ್ಮೀಯತೆ ಇರುತ್ತದಲ್ಲ. ನಾವೇನು ಪಾಕಿಸ್ಥಾನ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img