Wednesday, May 6, 2026

Sonia Gandhi

ಗ್ರಾಮೀಣಾಭಿವೃದ್ಧಿ ಇಲಾಖಾಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ: ಜಿಲ್ಲೆಯಲ್ಲಿ ಜವಾಬ್ದಾರಿ ಮರೆತ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಮುಂದುವರೆಸಿದ್ದಾರೆ. ಜನಸಮಸ್ಯೆಗಳಿಗೆ ಸ್ಪಂದಿಸದ, ಆಡಳಿತದಲ್ಲಿ ನಿರ್ಲಕ್ಷ ವಹಿಸಿದ ಅಧಿಕಾರಿಗಳಿಗೆ ಸಚಿವರು ಚೆನ್ನಾಗಿಯೇ ಮೈಚಳಿ ಬಿಡಿಸುವ ಕೆಲಸವನ್ನು ಇತ್ತೀಚಿನ ಸಭೆಗಳಲ್ಲಿ ಮಾಡುತ್ತಿದ್ದಾರೆ. ಶುಕ್ರವಾರವೂ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಕರೆದಿದ್ದ ಬರ ಪರಿಹಾರ...

ಅಮಿತ್ ಶಾ ನಮ್ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದರು : ವಿ.ಸೋಮಣ್ಣ ಅಳಲು

Tumakuru Political News: ತುಮಕೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ವಿ.ಸೋಮಣ್ಣ ವರುಣ ಮತ್ತು ಚಾಮರಾಜನಗರದಲ್ಲಿ ಸ್ಪರ್ಧಿಸಿ ಸೋತಿದ್ದಾರೆ. ಸೋಲಿನ ಬೇಸರವನ್ನು ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಬಳಿ ಹಂಚಿಕೊಂಡಿದ್ದಾರೆ. “ಇಲ್ಲಿ ಬಿಟ್ಟು ಅಲ್ಲಿ ಸ್ಪರ್ಧೆ ಮಾಡಿದ್ದೇ ನನ್ನ ಮಹಾ ಅಪರಾಧವಾಯ್ತು. ಕೇಂದ್ರ ಗೃಹ ಅಮಿತ್ ಶಾ ನಮ್ಮ ಮನೆಯಲ್ಲಿ ಕುಳಿತುಕೊಂಡು ಜೀವ...

ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

Dharwad News: ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ. ವಿದ್ಯುತ್ ತಂತಿ ತಗುಲಿ 16 ವರ್ಷದ ಶ್ರೇಯಸ್ ಶಿನ್ನೂರ ಮೃತಪಟ್ಟಿದ್ದಾನೆ. ಮನೆ ಮಹಡಿ ಮೇಲೆ ಗೆಳೆಯರೊಂದಿಗೆ ಸಂಜೆ ಕ್ರಿಕೆಟ್ ಆಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕ್ಯಾಚ್ ಹಿಡಿಯಲು ಹೋಗಿದ್ದಾಗ ವಿದ್ಯುತ್ ತಂತಿ...

ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ ಪ್ರಕರಣ- ಆರೋಪಿಗಳಿಬ್ಬರು ಅರೆಸ್ಟ್

Hubballi Crime news: ಹುಬ್ಬಳ್ಳಿ: ಕಲಘಟಗಿಯ ಬಗಡಗೇರಿಯಲ್ಲಿ ನಡೆದಿದ್ದ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗ್ರಾಮದ ಮಲ್ಲಪ್ಪ ದಂಡಿನ ಹಾಗೂ ನಾಗಪ್ಪ ದಂಡಿನ ಎಂದು ಗುರುತಿಸಲಾಗಿದೆ. ಆರೋಪಿಗಳು ಗುರುವಾರ ಸಂಜೆ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪ ಎಂಬವರ ಜೊತೆ ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿದ್ದರು....

2023- 24 ನೇ ಸಾಲಿನ ವ್ಯಕ್ತಿ ಪ್ರಶಸ್ತಿಗೆ ಶ್ರೀ ಪರಶುರಾಮ್ ದಿವಾನದ (ಯೋಧರು) ಆಯ್ಕೆ

Hubballi News: ಹುಬ್ಬಳ್ಳಿ: ದೇಶ ಕಾಯುವ ಯೋಧರು ಸಾಕಷ್ಟು ವರ್ಷದಿಂದ ಗಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀ ಪರುಶುರಾಮ್ ದಿವಾನದ ಅವರ ದೇಶ ಸೇವೆಯ ಜೊತೆಗೆ ಸಾಮಾಜಿಕ ಕಳಕಳಿ ಮತ್ತು ಸಮಾಜ ಸೇವೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಸರ್ಕಾರವು ನಿನ್ನೆಯ ದಿನ ಬೆಂಗಳೂರಿನಲ್ಲಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಯೋಧರಾದ, ಶ್ರೀ ಪರಶುರಾಮ್...

‘ಹಳ್ಳಿಕಾರ್’ ‘ಎತ್ತು’ಗಳು | ಇವುಗಳ ಬೆಲೆ‌ ಎಷ್ಟು ಗೊತ್ತಾ?

Krishi News: ಬಿಗ್‌ಬಾಸ್ ಕನ್ನಡ ಸೀಸನ್ 10 ಸ್ಪರ್ಧಿಯಾಗಿರುವ ವರ್ತೂರ್ ಸಂತೋಷ್ ಅವರು, ನಿಜ ಜೀವನದಲ್ಲಿ ರೈತರು. ಕೆಲ ದಿನಗಳ ಹಿಂದೆ ಜಿಕೆವಿಕೆಯಲ್ಲಿ ನಡೆದ ಕೃಷಿ ಮೇಳಕ್ಕೆ, ಅವರ ಎತ್ತುಗಳು ಪ್ರದರ್ಶನಕ್ಕಾಗಿ ಬಂದಿದ್ದವು. ಅವುಗಳನ್ನು ತಂದಿದ್ದವರು, ಆ ಎತ್ತುಗಳ ಬಗ್ಗೆ, ವರ್ತೂರ್ ಸಂತೋಷ್ ಬಗ್ಗೆ ಕೆಲ ಮಾತುಗಳನ್ನಾಡಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಹಳ್ಳಿಕಾರ್ ವರ್ತೂರು...

ಎಲ್ಲರೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದು ಅವಶ್ಯಕ -ಡಾ.ಈಶ್ವರ ಉಳ್ಳಾಗಡ್ಡಿ

Hubballi News: ಹುಬ್ಬಳ್ಳಿ : ಕ್ರೀಡೆಯು ಜೀವನದ ಬಹುಮುಖ್ಯ ಘಟಕ. ಎಲ್ಲರೂ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳವುದು ಅತ್ಯವಶ್ಯಕವಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಹೇಳಿದರು. ಇಂದು ಗೋಕುಲ ರಸ್ತೆಯ ಹೊಸ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ಆಯೋಜಿಸಿದ್ದ ಪೊಲೀಸ್...

ಪಾಲಿಕೆಯ ವಿವಿಧ ಆಸ್ಪತ್ರೆಗಳಿಗೆ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ತಾತ್ಕಾಲಿಕ ಹಿಂತೆಗೆತ

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಿವಿಧ ಆಸ್ಪತ್ರೆಗಳಿಗೆ ತಾತ್ಕಾಲಿಕವಾಗಿ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕ ಹಿಂತೆಗೆದುಕೊಳ್ಳಲಾಗಿದೆ. ಸರ್ಕಾರದ ಅಧಿಕೃತ ಟಿಪ್ಪಣಿ ಅನುಸಾರ, ಮೌಲ್ಯಮಾಪನ ಸಮಿತಿ ಸದಸ್ಯರು ಚರ್ಚಿಸಿರುವಂತೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಿವಿಧ ಆಸ್ಪತ್ರೆಗಳಿ,ಗೆ ತಾತ್ಕಾಲಿಕವಾಗಿ ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿಗೆ ಸಂಬಂಧಿಸಿದಂತೆ, ಮೀಸಲಾತಿ ಕಲ್ಪಿಸಿರುವುದರ...

ಬಿಜೆಪಿಗೆ ಮತ್ತೆ ಮಗ್ಗುಲ ಮುಳ್ಳಾದ ಪುತ್ತಿಲ ಪರಿವಾರ, ಲೋಕಸಭೆಗೆ ಪಕ್ಷೇತರವಾಗಿ ಸ್ಪರ್ಧಿಸಲು ಪ್ಲಾನ್ ರೆಡಿ!

Political News: ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಭದ್ರಕೋಟೆ ಅಂತಾನೇ ಹೇಳಲಾಗ್ತಿದೆ. ಇದಕ್ಕೆ ಕಾರಣ ಸಾಕಷ್ಟು ಇದೆಯಾದರೂ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್‌ ವಂಚಿತಗೊಂಡು ಪಕ್ಷೇತರವಾಗಿ ಸ್ಪರ್ಧಿಸಿದ್ದ ಅರುಣ್ ಪುತ್ತಿಲವೇ ಸಾಕ್ಷಿ. ಬಿಜೆಪಿಯಿಂದ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಆಶಾ ತಿಮ್ಮಪ್ಪ ಗೌಡಗೆ ಟಿಕೆಟ್ ನೀಡಿದ ಪರಿಣಾಮ ಟಿಕೆಟ್...

ಪೊಲೀಸ್‌ ಪೇದೆ ಆರೋಗ್ಯಕ್ಕಾಗಿ “ಲಕ್ಷ” ರೂಪಾಯಿ ನೀಡಿದ ಡಿಸಿಪಿ ರವೀಶ ಸಿಆರ್…!

Hubballi News: ಹುಬ್ಬಳ್ಳಿ: ಅಪಘಾತದಲ್ಲಿ ತನ್ನ ಮಡದಿ ಮಕ್ಕಳನ್ನ ಕಳೆದುಕೊಂಡು ಮಾರಕ ರೋಗದಿಂದ ಬಳಲುತ್ತಿದ್ದ ಪೊಲೀಸ್‌ರೋರ್ವರಿಗೆ ಹುಬ್ಬಳ್ಳಿ ಧಾರವಾಡ ಕಮೀಷನರೇಟ್ ವ್ಯಾಪ್ತಿಯ ಡಿಸಿಪಿ ರವೀಶ ಸಿ.ಆರ್ ಅವರು ಆರ್ಥಿಕ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅವಳಿನಗರದ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ರವೀಶ್ ಅವರು, ಪೇದೆಗೆ ಒಂದು ಲಕ್ಷ ರೂಪಾಯಿಗಳನ್ನ ನೀಡಿದ್ದು, ಅವರನ್ನ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img