National News: ಮಧ್ಯಪ್ರದೇಶ: ಗ್ವಾಲಿಯಾರ್ನಲ್ಲಿ ಲಂಚ ಪಡೆಯುತ್ತಿದ್ದ PWD ಇಂಜಿನಿಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪಂಕಜ್ ಗುಪ್ತಾ ಎಂದು ಗುರುತಿಸಲಾಗಿದೆ.
ಪಿ ಕೆ ಗುಪ್ತಾ ಎಕ್ಸಿಕ್ಯೂಟೀವ್ ಇಂಜಿನಿಯರಿಂಗ್ ಬಿಲ್ ಪಾಸ್ ಮಾಡಲು ಬಂದ ಗುತ್ತಿಗೆದಾರ ಮಹೇಂದ್ರ ಸಿಂಗ್ ಎಂಬವರ ಬಳಿ, 75 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಕಂಗಾಲಾದ ಮಹೇಂದ್ರ ಸಿಂಗ್ 55 ಸಾವಿರ...
National News: ಬಹುಕೋಟಿ ರೂಪಾಯಿ ವಂಚನೆಯ ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrasekhar) ನೆಚ್ಚಿನ ಐಷಾರಾಮಿ ಕಾರುಗಳನ್ನು ಹರಾಜಿಗೆ ಇಟ್ಟಿದ್ದಾರೆ ಐಟಿ ಅಧಿಕಾರಿಗಳು. ನೂರಾರು ಕೋಟಿ ರೂಪಾಯಿ ವಂಚನೆ ಕೇಸಲ್ಲಿ ಬಂಧನ ಆಗಿರೋ ಸುಕೇಶ್ ಚಂದ್ರಶೇಖರ್, ಸದ್ಯ ದೆಹಲಿ ಕಾರಾಗೃಹದಲ್ಲಿದ್ದಾರೆ. ಹಲವು ಸಂಸ್ಥೆಗಳಿಗೆ ತೆರಿಗೆ ಬಾಕಿ ಉಳಿಸಿಕೊಂಡಿರೋ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಹಲವು...
Hubballi News: ಹುಬ್ಬಳ್ಳಿ ರಾಜ್ಯ ಸರ್ಕಾರ ಶಕ್ತಿ ಯೋಜನೆ ಮಾಡಿದ ರಿಂದ ಬಸ್ಸುಗಳ ಕೊರತೆ ಕೂಡ ಅಷ್ಟೇ ಹೆಚ್ಚಾಗಿದೆ. ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ಸುಗಳು ಇಲ್ಲದೆ ಶಾಲಾ-ಕಾಲೇಜುಗಳು ಹೋಗಲು ಪರದಾಡುತ್ತಿದ್ದಾರೆ. ಅದೇ ರೀತಿ ನಿನ್ನೆ ಬಸ್ಸುಗಳನ್ನು ತಡೆದು ಕಾಲೇಜು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಉಮಚಗಿ...
National News: ಮಂಗಳೂರು: ಜಮ್ಮು ಕಾಶ್ಮೀರದ ರಜೌರಿಯಲ್ಲಿ (Rajouri) ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಹಿತ ನಾಲ್ವರು ಯೋಧರು (Soldiers) ಹುತಾತ್ಮರಾಗಿದ್ದರೆ. 28ರ ಹರೆಯದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ 63 ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ ಆಗಿದ್ದರು. ಮಂಗಳೂರಿನಲ್ಲಿ ಎಂಆರ್ ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್-ಅನುರಾಧಾ ದಂಪತಿಯ ಏಕೈಕ ಪುತ್ರ....
Hyderabad News: ಸಚಿವ ಜಮೀರ್ ಅಹ್ಮದ್ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಹೈದರಾಬಾದ್ ನ ಪಾರ್ಕ್ ಹಟ್ ಹೋಟೆಲ್ ನಲ್ಲಿ ಉಳಿದುಕೊಂಡಿದ್ದರು.
ಚುನಾವಣಾ ಅಕ್ರಮ ಶಂಕೆ ಮೇಲೆ ದಾಳಿ ನಡೆಸಿರುವ ಪೊಲೀಸರು ಜಮೀರ್ ಅಹ್ಮದ್ ಅವರ ಕೊಠಡಿಯನ್ನು ಪರಿಶೀಲನೆ ನಡೆಸಿದ್ದಾರೆ. ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆ ದಾಳಿ ನಡೆದಿದೆ ಎನ್ನಲಾಗಿದೆ.
ಮಧ್ಯರಾತ್ರಿ ದಾಳಿ ನಡೆಸಿರುವ ಹೈದರಾಬಾದ್ ಪೊಲೀಸರು...
Mysuru News: ಮೈಸೂರು: ಜಿಲ್ಲೆಯ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ಕೇಂದ್ರ ಕಾರಾಗೃಹ ದೊಡ್ಡ ಕಾಂಪೌಂಡ್ ಹಿಂಭಾಗ ಗಾಂಜಾ (Ganja) ಮಾರಾಟ ವೇಳೆ ಅಬಕಾರಿ (Excise) ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಅಬಕಾರಿ ಎಸ್ಪಿ ಪಿ.ಮಹೇಶ್ ಕುಮಾರ್ ಮಾರ್ಗದರ್ಶನಲ್ಲಿ ಉಪ ನಿರೀಕ್ಷಕ ರವಿಕುಮಾರ್ ನೇತೃತ್ವದ ತಂಡದಿಂದ ಈ ದಾಳಿ ನಡೆದಿದೆ.
ದಾಳಿ ವೇಳೆ...
Political News: ರಾಹುಲ್ ಗಾಂಧಿ ರಾಜಸ್ಥಾನದಲ್ಲಿ ಪ್ರಚಾರ ನಡೆಸುವಾಗ, ಮೋದಿ ಅಹಮದಾಬಾದ್ಗೆ ಮ್ಯಾಚ್ ನೋಡಲು ಹೋದ ಕಾರಣಕ್ಕೆ, ಮ್ಯಾಚ್ ಸೋತಿತು ಎಂದು ಹೇಳಿದ್ದರು. ಅದಕ್ಕೆ ತಿರುಗೇಟು ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದು, ರಾಹುಲ್ ಎಂದರೆ ರಾಹುಗ್ರಹ ಎಂದಿದ್ದಾರೆ.
"ರಾಹುಲ್ ಎಂದರೆ ರಾಹು ಗ್ರಹ" ರಾಹುಲ್ ಗಾಂಧಿ ಕಾಂಗ್ರೆಸ್ ಗೆ ಆವರಿಸಿದ ಮೇಲೆ ರಾಜಕೀಯ...
Tumakuru crime News: ತುಮಕೂರು: ಒಬ್ಬರನೊಬ್ಬರು ಪ್ರೀತಿಸಿ ತಮ್ಮಿಷ್ಟದಂತೆಯೇ ಮದುವೆಯಾಗಿದ್ದ ಜೋಡಿ ನಡುವೆ ಅನುಮಾನದ ಭೂತ ಆವರಿಸಿದ್ದು, ಪತಿ ತನ್ನ ಪತ್ನಿಯನ್ನೇ ಕೊಲೆ ಮಾಡಿದ ಘಟನೆ ತುಮಕೂರು ತಾಲೂಕಿನ ದೊಡ್ಡಸಾರಂಗಿ ಪಾಳ್ಯದಲ್ಲಿ ನಡೆದಿದೆ.
ಚೈತ್ರಾ ಕೊಲೆಯಾದ ಮಹಿಳೆ, ದಿಲೀಪ್ ಆರೋಪಿ. ಗಂಡನ ಚಿತ್ರಹಿಂಸೆ ಸಹಿಸಲಾಗದೆ ಚೈತ್ರಾ ತವರು ಮನೆ ಸೇರಿದ್ದರು. ಅಷ್ಟಕ್ಕೂ ಸುಮ್ಮನಾಗದ ದಿಲೀಪ್ ಅಲ್ಲಿಗೆಯೇ...
Hubballi News: ಹುಬ್ಬಳ್ಳಿ : ಪೊಲೀಸರ ಪ್ರತಿನಿತ್ಯ ಕೆಲಸ ಒತ್ತಡದಿಂದ ಆರಂಭವಾಗುತ್ತದೆ. ಇಂತಹ ಸಂದರ್ಭದಲ್ಲಿ ಕ್ರೀಡಾಕೂಟ ಆಯೋಜನೆ ಮಾಡಿರುವುದು ಸಮಂಜಸವಾಗಿದೆ. ಕ್ರೀಡೆ ಎಂದಾಕ್ಷಣ ಸಣ್ಣ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಉತ್ಸಾಹ ಇಮ್ಮಡಿಯಾಗುವುದು. ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಸಹಾಯಕವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಜಿ. ಶಾಂತಿ ಹೇಳಿದರು.
ಇಂದು ಗೋಕುಲ...
Hubballi News: ಹುಬ್ಬಳ್ಳಿ: ತಾಲೂಕಿನಲ್ಲಿ ಪಟ್ಟಣ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿದೆ. ಗ್ರಾಮೀಣ ಭಾಗದ, ಚಿಲ್ಲರೆ, ಚಹಾದ ಅಂಗಡಿ, ಸೇರಿದಂತೆ ಹಲವು ಮನೆಗಳಲ್ಲೂ ಸಹ ಕದ್ದುಮುಚ್ಚಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ.
ತಾಲೂಕಿನಾದ್ಯಂತ ಕಳೆದ ಹಲವಾರು ವರ್ಷಗಳಿಂದ ಬರಗಾಲ ಮತ್ತು, ಸತತ ಮಳೆಯ ಹಾನಿಯಿಂದಾಗಿ ದುಡಿಯುವ ಕೈಗಳಿಗೆ ಕೆಲಸ ಇಲ್ಲವಾಗಿದೆ. ರೈತರು...