Wednesday, May 6, 2026

Sonia Gandhi

ನಿಗಮ ಮಂಡಳಿಯಲ್ಲಿ ನನಗೆ ಇಂಟರೆಸ್ಟ್ ಇಲ್ಲ : ಶಾಸಕ ಬಸವರಾಜ್ ರಾಯರೆಡ್ಡಿ

Bengaluru News: ಬೆಂಗಳೂರು: ನಾನು ಸಿಎಂ ಭೇಟಿಗೆ ಬಂದಿದ್ದೆ, ಸುರ್ಜೇವಾಲ ಕೂಡ ಇದ್ದಿದ್ದರಿಂದ ಲೋಕಾಸಭೆ ಚುನಾವಣೆ ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ಅಯ್ತು ಎಂದು ಹಿರಿಯ ಶಾಸಕ ಬಸವರಾಜ್ ರಾಯರೆಡ್ಡಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಿಗಮ ಮಂಡಳಿಯ ಬಗ್ಗೆ ಯಾವುದೇ ಚರ್ಚೆ ಆಗಲಿಲ್ಲ. ನನಗೆ ನಿಗಮ ಮಂಡಳಿಯ ಬಗ್ಗೆ ಆಸಕ್ತಿ ಇಲ್ಲ, ಅದರ ಅವಶ್ಯಕತೆನೂ...

ಧಮ್ಮಿದ್ದರೆ RSS ಬ್ಯಾನ್ ಮಾಡಲಿ : ಆರ್. ಅಶೋಕ್ ಸವಾಲ್

Kalaburagi News: ಕಲಬುರಗಿ : ಧಮ್ಮು-ತಾಕತ್ತು ಇದ್ದರೆ ಆರ್ಎಸ್ಎಸ್ (RSS) ಅನ್ನು ಕಾಂಗ್ರೆಸ್ ಬ್ಯಾನ್ ಮಾಡಲಿ ನೋಡೋಣ ಎಂದು ಕಾಂಗ್ರೆಸ್ಸಿಗರಿಗೆ ವಿಪಕ್ಷ ನಾಯಕ ಆರ್. ಅಶೋಕ್ ಸವಾಲ್ ಹಾಕಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಂದಲೇ ಆರ್ಎಸ್ಎಸ್ ಬ್ಯಾನ್ ಮಾಡಲು ಆಗಲಿಲ್ಲ. ಇನ್ನು ಇವರೆಲ್ಲಾ ಬಚ್ಚಾ ಎಂದು ಗುಡುಗಿದ್ದಾರೆ. ಕರ್ನಾಟಕದಲ್ಲಿ ಗುಂಡಾಗಿರಿ...

ರಾಜ್ಯದಲ್ಲಿ ಮೂವರು ಸಿಎಂ ಇದ್ದಾರೆ : ಅಶೋಕ್ ಹೇಳಿಕೆಗೆ ಪರಮೇಶ್ವರ್ ಗರಂ

Vijayapura News: ವಿಜಯಪುರ : ರಾಜ್ಯದಲ್ಲಿ ಮೂರು ಮಂದಿ ಸಿಎಂ ಇದ್ದಾರೆ ಎಂಬ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗರಂ ಆಗಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರ ಹೇಳಿಕೆಗೆ ನಾವು ಉತ್ತರ ಕೊಡೋಕೆ ಆಗಲ್ಲ. ವಿಪಕ್ಷದವರು ಇಲ್ಲ ಸಲ್ಲದ ಹೇಳಿಕೆ ಕೊಡ್ತಾರೆ. ಅದಕ್ಕೆಲ್ಲಾ ಉತ್ತರ ಕೊಡೋಕೆ...

ಪೊಲೀಸ್ ಕಿರುಕುಳಕ್ಕೆ ಯುವಕ ಆತ್ಮಹತ್ಯೆ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು!

Mysuru News: ಮೈಸೂರು: ಬಿಳಿಗೆರೆ ಪೊಲೀಸರ ಕಿರುಕುಳಕ್ಕೆ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಮೈಸೂರು SP ಸೀಮಾ ಲಾಟ್ಕರ್ ಅಮಾನತು ಮಾಡಿದ್ದಾರೆ. ನಂಜೇಶ್ ಹಾಗೂ ಪ್ರಸನ್ನಕುಮಾರ್ ಅಮಾನತುಗೊಂಡ ಸಿಬ್ಬಂದಿ. ಕರ್ತವ್ಯ ಲೋಪ ಅಡಿಯಲ್ಲಿ ಕ್ರಮಕ್ಕೆ ಆದೇಶಿಸಿದ್ದಾರೆ. ನವೆಂಬರ್ 12 ರಂದು ಬಿಳಿಗೆರೆ ಪೊಲೀಸರು ಕಿರಣ್ ಕುಮಾರ್ ಎಂಬ ಯುವಕನನ್ನು...

ತೆಲಂಗಾಣದಲ್ಲಿ ಸಚಿವ ಸಂತೋಷ್‌ ಲಾಡ್‌ ಬಿರುಸಿನ ಪ್ರಚಾರ

Political News: ಬೆಂಗಳೂರು: ನೆರೆಯ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್‌ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಇಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಭರ್ಜರಿ ಪ್ರಚಾರ ನಡೆಸಿದರು. ಪತಂಚೆರು (ಸಂಗರೆಡ್ಡಿ) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕಾಟಾ ಶ್ರೀನಿವಾಸಗೌಡ ಅವರ ಪರ ರೋಡ್‌ ಶೋ ನಡೆಸಿದರು. ಅಪಾರ...

‘ಮರಿ ಖರ್ಗೆ’ ಮುಖ್ಯಮಂತ್ರಿ ಪಟ್ಟಕ್ಕೆ ಬೇಡಿಕೆ ಇಡುತ್ತಿದ್ದಾರೆ : ಕಟೀಲ್ ವಾಗ್ದಾಳಿ

Mangaluru News: ಮಂಗಳೂರು : ಕಾಂಗ್ರೆಸ್ ಸರ್ಕಾರ ಟೇಕಾಫ್ ಆಗ್ತಾ ಇಲ್ಲ, ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ಒಂದು ರೂಪಾಯಿ ಬಿಡಿಗಾಸು ಬಿಡುಗಡೆಯಾಗಿಲ್ಲ. ಈ ಸರ್ಕಾರ ಭ್ರಷ್ಟಾಚಾರದ...

ಜಾತಿಗಣತಿ ದೇಶದ ಎಕ್ಸ್-ರೇ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿಗಣತಿ ನಡೆಸಲಿದೆ : ರಾಹುಲ್ ಗಾಂಧಿ

Political News: ರಾಜಸ್ಥಾನ : ಜಾತಿಗಣತಿ ದೇಶದ ‘ಎಕ್ಸ್-ರೇ’ ಎಂದು ಬಣ್ಣಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿಗಣತಿ ನಡೆಸಲಾಗುವುದು ಎಂದು ಹೇಳಿದ್ದಾರೆ. ರಾಜಸ್ಥಾನದ ಉದಯಪುರದ ವಲ್ಲಭನಗರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜಸ್ಥಾನದಲ್ಲಿ ಜಾತಿಗಣತಿ ನಡೆಸಲಿದೆ. ನಮ್ಮ ಪಕ್ಷ ಕೇಂದ್ರದಲ್ಲಿ ಸರ್ಕಾರ...

ಶಿವಮೊಗ್ಗಕ್ಕೆ ಆಗಮಿಸಿದ ಪ್ರಪ್ರಥಮ ಸ್ಟಾರ್ ಏರ್ ಲೈನ್ಸ್ ವಿಮಾನ !

Shivamogga News: ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಪ್ರಥಮ ಸ್ಟಾರ್ ಏರ್ ಲೈನ್ಸ್ ವಿಮಾನ ಹೈದರಾಬಾದ್ ನಿಂದ ಶಿವಮೊಗ್ಗೆ ಬಂದಿಳಿದಿದೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನೂತನ ಸ್ಟಾರ್ ಏರ್ ಲೈನ್ಸ್ ವಿಮಾನವನ್ನು ಸಂಸದ ಬಿ.ವೈ. ರಾಘವೇಂದ್ರ ಬರಮಾಡಿಕೊಂಡರು. ಬಳಿಕ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಸದ ರಾಘವೇಂದ್ರರಿಗೆ ಏರ್ಪೋರ್ಟ್ ಅಧಿಕಾರಿಗಳು, ಸ್ಥಳೀಯ...

ಛತ್ರಪತಿ ಶಿವಾಜಿಯ ಫೋಟೋ ಎಡಿಟ್ ಮಾಡಿ, ಅವಹೇಳನ ಮಾಡಿದ ಪುಂಡರು ಅರೆಸ್ಟ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೆಲವು ಕಿಡಿಗೇಡಿಗಳು, ಛತ್ರಪತಿ ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದ್ದಾರೆ. ಅವಮಾನ ಮಾಡಿದ ಕಿಡಿಗೇಡಿಗಳನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಕಲಘಟಗಿ ತಾಲೂಕಿನ ಹಸರಂಬಿ ಗ್ರಾಮದ ರುಚಿಕ್‌ಸಾಬ್ ಮತ್ತು ಅಶ್ಪಾಕ್ ಅಲಿ ಬಂಧಿತರಾಗಿದ್ದು, ಇವರು ಸಾಮಾಜಿಕ ಜಾಲತಾಣದಲ್ಲಿ ಶಿವಾಜಿ ಮಹಾರಾಜರು ಮತ್ತು ಟಿಪ್ಪು ಸುಲ್ತಾನ್ ಫೋಟೋ ಎಡಿಟ್ ಮಾಡಿ, ಶಿವಾಜಿ ಮಹಾರಾಜರನ್ನು ಕೆಳಮಟ್ಟದಲ್ಲಿ...

ಹುಬ್ಬಳ್ಳಿಯ (ಉತ್ತರ) ಸಬ್‌ ರಿಜಿಸ್ಟರ್‌ ಕಚೇರಿಯಲ್ಲಿ ಮಧ್ಯವರ್ತಿಗಳ ದರ್ಬಾರ್‌

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ (ಉತ್ತರ) ಉಪನೋಂದಣಿ ಕಚೇರಿಯಲ್ಲಿ ಮಧ್ಯವರ್ತಿಗಳ ಅಂಧಾ ದರ್ಬಾರ್‌ ನಡೆಯುತ್ತಿದ್ದರೂ ಜಿಲ್ಲಾ ಆಡಳಿತ ಕಣ್ಮುಚ್ಚಿ ಕುಳಿತಿದೆ. ಸಬ್‌ರಿಜಿಸ್ಟರ್‌ ಕಚೇರಿಯಲ್ಲಿ ಮಧ್ಯವರ್ತಿಗಳು, ಹಣವಿಲ್ಲದೆ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ? ಇದಕ್ಕೆಲ್ಲ ಬಂಡವಾಳಶಾಹಿಗಳು ಜಮೀನು ಖರೀದಿಸುತ್ತಿರುವ ಕಾರಣ ಕೇಳಿದಷ್ಟು ಹಣ ಕೊಡುವ ಕಾರಣ ವ್ಯಕ್ತಿಗಳ ಕೆಲಸ ಸಲೀಸಾಗಿ ನಡೆಯುತ್ತಿವೆ. ಸಬ್‌ರಿಜಿಸ್ಟರ್‌ ಕಚೇರಿ ಮುಂದೆ ನಾಮಫಲಕ...
- Advertisement -spot_img

Latest News

ಬೆಂಗಳೂರಿನಲ್ಲಿ ಫ್ರೂಟ್ ಫೆಸ್ಟ್! ಮೆಟ್ರೋ ನಿಲ್ದಾಣದಲ್ಲೂ ಮಾವುಗಳ ಕಲರವ!

ಬೆಂಗಳೂರಿನಲ್ಲಿ ಮೇ 8ರಿಂದ 17ರವರೆಗೆ ಮಾವು ಹಾಗೂ ಹಲಸು ಮೇಳ ನಡೆಯಲಿದೆ. ಕರ್ನಾಟಕ ಮಾವು ಅಭಿವೃದ್ಧಿ ನಿಗಮದ ವತಿಯಿಂದ ಈ ಮೇಳವನ್ನು ಕಬ್ಬನ್ ಪಾರ್ಕ್ ಬ್ಯಾಂಡ್...
- Advertisement -spot_img