Wednesday, May 6, 2026

Sonia Gandhi

World Cup ವಿಶೇಷ: ಮಣ್ಣಿನಲ್ಲಿ ಸಿದ್ಧವಾಯ್ತು 23 ಸೆ.ಮೀ. ಉದ್ದದ ವಿಶ್ವಕಪ್

Dharwad News: ಧಾರವಾಡ : ಇಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡದ ನಡುವೆ 2023ರ ವಿಶ್ವಕಪ್ ಫೈನಲ್ ಪಂದ್ಯಾವಳಿ ನಡೆಯಲಿದ್ದು, ಇದಕ್ಕಾಗಿ ಧಾರವಾಡದ ಕಲಾವಿದರೊಬ್ಬರು ಭಾರತ ತಂಡಕ್ಕೆ ವಿಶಿಷ್ಟವಾಗಿ ಶುಭ ಹಾರೈಸಿದ್ದಾರೆ. ಧಾರವಾಡದ ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರು 2023ರ ವಿಶ್ವಕಪ್ ಕದನದ ಹಿನ್ನೆಲೆ 23 ಸೆಂಟಿ ಮೀಟರ್ ಎತ್ತರದ ವಿಶ್ವಕಪ್‌ನ್ನು ಮಣ್ಣಿನಲ್ಲಿ...

ವಿಶ್ವಕಪ್ ಫೈನಲ್‌ ಮ್ಯಾಚ್‌ ಇಂಡಿಯಾ ಗೆಲ್ಲಲಿ ಎಂದು ಹುಬ್ಬಳ್ಳಿಯಲ್ಲಿ ವಿಶೇಷ ಪೂಜೆ ಸಲ್ಲಿಕೆ..

Cricket News: ಹುಬ್ಬಳ್ಳಿ: ಇಂದು ಆಸ್ಟ್ರೇಲಿಯಾ ಮತ್ತು ಭಾರತದ ನಡುವೆ ವಿಶ್ವಕಪ್ ಫೈನಲ್ ಮ್ಯಾಚ್ ಇದ್ದು, ಭಾರತ ಗೆದ್ದು ಬರಲಿ ಎಂದು, ಹುಬ್ಬಳ್ಳಿಯಲ್ಲಿ ಕ್ರಿಕೇಟ್ ಅಭಿಮಾನಿಗಳು ವಿಶೇಷ ಪೂಜೆ ಮಾಡಿದರು. ಅಹಮದಾಬಾದ್‌ನ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡದ ವಿಶ್ವಕಪ್ ಫೈನಲ್ ಮ್ಯಾಚ್ ನಡೆಯುತ್ತಿದ್ದು, ಈ ಆಟದಲ್ಲಿ ಭಾರತ ಗೆಲುವು ಸಾಧಿಸಲಿ, ಈ ಬಾರಿ...

ಹುಬ್ಬಳ್ಳಿ- ಧಾರವಾಡ ಅವಳಿನಗರದಲ್ಲಿ ಲ್ಯಾಂಡ್ ಮಾಫಿಯಾ” ಎಂಬ ಕರಾಳ ದಂದೆ ಎಚ್ಚರ…!

Hubballi News: ಹುಬ್ಬಳ್ಳಿ: ಅವಳಿನಗರ ಬೆಳೆದೆಂತೆಲ್ಲಾ ಇಲ್ಲಿನ ಭೂಮಿಗೆ ಬಂಗಾರಕ್ಕೂ ಮಿಗಿಲಾದ ರೇಟ್ ಫೀಕ್ಸ್ ಆಗಿವೆ‌ ಎನ್ನೋದು ಭೂಮಿ ಖರೀದಿಸಲು ಮುಂದಾಗುವ ಪ್ರತಿಯೊಬ್ಬರಿಗೂ ತಿಳಿದಿರುವ ಸಾಮಾನ್ಯ ಸಂಗತಿಯಾಗಿದೆ. ವಿಷಯ ಇಷ್ಟೇ ಆಗಿದ್ರೆ ಹೋಗ್ಲಿ ಬಿಡಿ ಎನ್ನಬಹುದು. ಆದ್ರೆ ಸೈಟು ಖರೀದಿಸಿ ಒಂದು ಪುಟ್ಟ ಗೂಡು ಕಟ್ಟಿಕೊಳ್ಳಲೇ ಬೇಕು ಎಂದು ಹಗಲಿರುಳು ಕಷ್ಟ ಪಟ್ಟು, ಲಕ್ಷಾಂತರ ಹಣ...

ಅಂಜನಾದ್ರಿ ಬೆಟ್ಟದಲ್ಲಿ ದೀಪಾವಳಿ ಆಚರಿಸಿಲ್ಲ ರಾಜ್ಯ ಸರ್ಕಾರದ ವಿರುದ್ಧ ವಿದೇಶಿಗರು ಅಸಮಾಧಾನ

Koppala News: ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಪುರಾಣ ಪ್ರಸಿದ್ದ ಆಂಜನೇಯ ದೇವಸ್ಥಾನವಿದೆ. ಆದರೆ ಈ ದೇವಸ್ಥಾನದಲ್ಲಿ ದೀಪಾವಳಿ ಸಮಯದಲ್ಲಿಯೇ ಎಲ್ಲಿಯೂ ಕೂಡ ದೀಪಗಳನ್ನು ಹಚ್ಚದೆ ಇರುವುದು ಕೆಲ ವಿದೇಶಿಗರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದು ಧರ್ಮವನ್ನು ಸ್ವೀಕರಿಸಿ ರಷ್ಯಾದಿಂದ ಬಂದಿದ್ದ ಮೀನಾಕ್ಷಿ ಗಿರಿ, ಸರಸ್ವತಿ ಮತ್ತು ಗಂಗಾ ಅನ್ನೋರು...

ಸರ್ಕಾರದ ವಿರುದ್ಧ ಅಸಮಾಧಾನ ರಾಜೀನಾಮೆ ಕೊಡುವುದಾಗಿ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ಹೇಳಿಕೆ

Davanagere News: ದಾವಣಗೆರೆ: ರೈತರಿಗೆ ಹಣ ಬಿಡುಗಡೆ ಮಾಡದಿರುವ ಹಿನ್ನೆಲೆಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಬೇಸತ್ತಿರುವ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿದ್ದಾರೆ. ದೇವೇಂದ್ರಪ್ಪ ಅವರು ಜಗಳೂರು ಕ್ಷೇತ್ರದ ಶಾಸಕರಾಗಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿತನದಿಂದ ಬೇಸತ್ತಿರುವ ದೇವೇಂದ್ರಪ್ಪ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟ ಮಾಡುವುದಾಗಿ ಇಂದು ಆಕ್ರೋಶ ಹೊರಹಾಕಿದರು. ಒಂದು ವರ್ಷವಾದರೂ ಖರೀದಿಸಿದ...

ತಲೆತಲಾಂತರದಿಂದ ಮಠದ ಭಕ್ತರಾದ ನಾವು ಮುರುಘಾ ಶರಣರ ಜೊತೆ ಇರುತ್ತೇವೆ; ಶಾಸಕ ವಿರೇಂದ್ರ ಪಪ್ಪಿ

Davanagere News: ದಾವಣಗೆರೆ : ನಾವು ತಲೆತಲಾಂತರದಿಂದ ಮಠದ ಭಕ್ತರಾದ ಹಿನ್ನೆಲೆ ಇಂದು ಸ್ವಾಮೀಜಿ ಭೇಟಿಗೆ ಬಂದಿದ್ದೇವೆ ಎಂದು ಚಿತ್ರದುರ್ಗ ಶಾಸಕ ವಿರೇಂದ್ರ ಪಪ್ಪಿ ಹೇಳಿದರು. ಇಂದು ದಾವಣಗೆರೆಯ ವಿರಕ್ತಮಠಕ್ಕೆ ಭೇಟಿ ನೀಡಿ ಮುರುಘಾ ಶರಣರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀಗಳ ಭೇಟಿ ಕೇವಲ ಔಪಚಾರಿಕವಾಗಿದೆ. ಸದ್ಯ ಸ್ವಾಮೀಜಿಗಳು ಯಾವುದೇ ವಿಚಾರ...

ಬಸ್‌ನಲ್ಲಿ ಸಿಕ್ಕ ಬಂಗಾರವನ್ನು ಠಾಣೆಗೆ ಒಪ್ಪಿಸಿದ ಬಂಗಾರದ ಮನುಷ್ಯ

Chamarajnagara News: ಚಾಮರಾಜನಗರ: ಬಸ್ ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಕಂಡಕ್ಟರ್ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.  ಬಸ್ ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಕಂಡಕ್ಟರ್ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಕಂಡಕ್ಟರ್ ದೇವರಾಜು.ಎನ್ ನಿಷ್ಠೆ ಮೆರೆದ ಕಂಡಕ್ಟರ್. ಕಳೆದ ನ.5 ರಂದು ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುವಾಗ...

ಆರ್.ಅಶೋಕ್ ನನ್ನ ಸ್ನೇಹಿತ, ಒಳ್ಳೆಯ ಕೆಲಸ ಮಾಡಲಿ : ಸಚಿವ ಚಲುವರಾಯಸ್ವಾಮಿ

Political News: ಮಂಡ್ಯ : ಆರ್. ಅಶೋಕ್ ನನ್ನ ಸ್ನೇಹಿತ. ಒಳ್ಳೆಯ ಕೆಲಸ ಮಾಡಲಿ, ಒಳ್ಳೆಯ ಸಲಹೆ ಕೊಡಲಿ. ಆದರೆ, ಬರೀ ರಾಜಕೀಯ ಮಾಡಿಕೊಂಡೆ ಸಮಯ ಕಳೆಯುತ್ತಾರೆ ಎಂದರೆ ಅವರೇ ಇಷ್ಟ. ಒಳ್ಳೆಯ ಕೆಲಸ ಮಾಡಿದ್ರೆ ನಿಜವಾಗಲೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ...

ಎನಿವಲ್ ಎಕ್ಷಾಮಿನೇಷನ್ ಕಾರ್ಯಕ್ರಮಕ್ಕೆ ಡಾ.ರಮೇಶ್ ಮಹಾದೇವಪ್ಪನ್ನವರ ಚಾಲನೆ!

Hubballi News: ಹುಬ್ಬಳ್ಳಿ:- ಕುಸುಗಲ್ ರಸ್ತೆಯಲ್ಲಿ ಬರುವ ದುರ್ಗಾ ಕಾಲೋನಿಯಲ್ಲಿರುವ ಗ್ರೋಯಿಂಗ್ ಬಡ್ಸ್ ಆಂಗ್ಲ ಮಾಧ್ಯಮ ಶಾಲೆ ಎನಿವಲ್ ಎಕ್ಸಾಮಿನೇಷನ್ ಕಾರ್ಯಕ್ರಮಕ್ಕೆ ಡಾ.ರಮೇಶ್ ಮಹಾದೇವಪ್ಪನ್ನವರ ಅವರು ಚಾಲನೆ ನೀಡಿದರು. ಇನ್ನೂ ಶಾಲೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ದುರ್ಗಾ ಡೆವಲಪರ್ಸ್ ಮಾಲೀಕರಾದ ಹನುಮಂತಪ್ಪ ಮ್ಯಾಗೇರಿ ನೇತೃತ್ವದಲ್ಲಿ ಡಾ. ರಮೇಶ ಮಹಾದೇವಪ್ಪನವರಿಗೆ ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ...

ಯತ್ನಾಳ್ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು: ಜಯಮೃತ್ಯುಂಜಯ ಸ್ವಾಮೀಜಿ

Political News: ವಿಜಯಪುರ: ಯತ್ನಾಳ್‌ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು ಎಂದು ಬಿಜೆಪಿ ನಾಯಕರ ವಿರುದ್ಧ, ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ (Jayamrutyunjaya Swamiji) ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನ ಪಂಚಮಸಾಲಿ ಸಮಾಜಕ್ಕೆ ಸಿಗುವ ನಿರೀಕ್ಷೆ ಇತ್ತು. ಆದರೆ ಹುಸಿಯಾಗಿದೆ. ಇದರಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಉತ್ತರ...
- Advertisement -spot_img

Latest News

ಬೆಂಗಳೂರಿನಲ್ಲಿ ಹೈ-ಅಲರ್ಟ್! ಮೇ 10ಕ್ಕೆ ಬೆಂಗಳೂರಿಗೆ ಮೋದಿ!

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಅವರ 70ನೇ ಜನ್ಮದಿನೋತ್ಸವದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ...
- Advertisement -spot_img