Wednesday, May 6, 2026

Sonia Gandhi

ಪಶುಸಂಗೋಪನಾ ಇಲಾಖೆ ಅಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಚಿವ ಸಂತೋಷ್‌ ಲಾಡ್‌

Dharwad Political News: ಧಾರವಾಡ, ನ. 18: ಅಳ್ನಾವರ ತಾಲೂಕಿನ ಬೆಣಚಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಪಶುಸಂಗೋಪನಾ ಇಲಾಖೆ ಅಧಿಕಾರಿಯನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ತರಾಟೆಗೆ ತೆಗೆದುಕೊಂಡರು. ಕಲಘಟಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಣಚಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಅಹವಾಲು ಸ್ವೀಕಾರ ಸಭೆಗೆ...

‘ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್‌’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ!’

Political News: ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ಕರೆದು, ಸಿಎಂ ಸಿದ್ದರಾಮಯ್ಯ ಮತ್ತು ಅವರ ಮಗ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡಿ, ಆಕ್ರೋಶ ವ್ಯಕ್ತಪಡಿಸಿದ್ದರು. ಕುಮಾರಸ್ವಾಮಿ ಸುಳ್ಳು ಹೇಳುತ್ತಾರೆ. ಸುಳ್ಳೇ ಅವರ ಮನೆದೇವರು. ನನ್ನ ಮಗ ಯತೀಂದ್ರ ಕ್ಷೇತ್ರದ ಅಭಿವೃದ್ಧಿಗೆ ಕಷ್ಟಪಡುತ್ತಿದ್ದಾರೆ. ಆದರೆ ಕುಮಾರಸ್ವಾಮಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆಂದು ಹೇಳಿದ್ದರು. ಇದೀಗ ಮಾಜಿ ಸಿಎಂ...

‘ಪ್ರಧಾನಿ ಮೋದಿಯವರ ಈ ನಡೆಯನ್ನು ರಾಜಕೀಯ ಇಬ್ಬಂದಿತನ ಎಂದು ಕರೆಯದೆ ಬೇರೇನು ಹೇಳಬೇಕು?’

Political News: ಪಂಚರಾಜ್ಯ ಚುನಾವಣೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ರಾಮ ಮಂದಿರ ನಿರ್ಮಾಣದಿಂದ ಪಂಚರಾಜ್ಯ ಚುನಾವಣೆಯಲ್ಲಿ ಏನೂ ವ್ಯತ್ಯಾಸವಾಗುವುದಿಲ್ಲ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಜಯ ಗಳಿಸುತ್ತದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೇರೆ ರಾಜ್ಯಗಳ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ...

‘ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು’

Political News: ಸಿಎಂ ಸಿದ್ದರಾಮಯ್ಯ, ಇಂದು ಕೂಡ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೆಚ್ಡಿಕೆ ಇಂದು ಪತ್ರಿಕಾಗೋಷ್ಠಿ ನಡೆಸಿ, ಸಿಎಂ ಮತ್ತು ಅವರ ಮಗನ ವಿರುದ್ಧ ವಾಗ್ದಾಳಿ ನಡೆಸಿದ್ದು, ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೆನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು ಎಂದು ಹೇಳಿದ್ದಾರೆ. ಜೆಡಿಎಸ್ ಅಥವಾ ಬಿಜೆಪಿಯ ನಾಯಕರು ಕಾಂಗ್ರೆಸ್ ನ...

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 14 ವರ್ಷದ ಸಿಂಹ ಸಾವು

Bengaluru News: ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 14 ವರ್ಷದ ರಾಮ ಎಂಬ ಹೆಸರಿನ ಸಿಂಹ ಸಾವನ್ನಪ್ಪಿದೆ. ಸಿಂಹವು ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದೆ ಎಂದು ಬಿಬಿಎಂಪಿ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ಅಲ್ಲದೆ, ಪಶುವೈದ್ಯರು ಚಿಕಿತ್ಸೆ ನೀಡಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಬಿಬಿಎಂಪಿ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯ...

ತುಮಕೂರು ತಾಲೂಕು ಕಚೇರಿಗೆ ಸಚಿವರ ಧಿಡೀರ್ ಭೇಟಿ: ಕಕ್ಕಾಬಿಕ್ಕಿಯಾದ ಅಧಿಕಾರಿಗಳು

Tumakuru News: ತುಮಕೂರು: ತುಮಕೂರು ತಾಲೂಕು ಕಚೇರಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಧಿಡೀರ್ ಭೇಟಿ ನೀಡಿದ್ದು, ಸಚಿವರನ್ನು ಕಂಡು ಅಧಿಕಾರಿಗಳು ಕಕ್ಕಾಬಿಕ್ಕಿಯಾಗಿದ್ದಾರೆ. ಬೆಂಗಳೂರಿನಿಂದ ಹಾಸನಕ್ಕೆ ತೆರಳುವಾಗ, ಮಾರ್ಗಮಧ್ಯೆ ತುರುವೆಕೆರೆ ತಾಲೂಕಿನ ಕಚೇರಿಗೆ ಸಚಿವರು ಭೇಟಿ ನೀಡಿದ್ದಾರೆ. ಇನ್ನು ಸಚಿವರ ಮುಂದೆ ರೈತರು ಮತ್ತು ಸಾರ್ವಜನಿಕರು ಸಾಲು ಸಾಲು ಸಮಸ್ಯೆ ಹೇಳಿಕೊಂಡಿದ್ದಾರೆ. ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಜಮೀನಿನಲ್ಲಿ...

ಕಂದಾಯ ಇಲಾಖೆ ಅಧಿಕಾರಿ ಮೇಲೆ ಪೊಲೀಸ್‌ನಿಂದ ಹಲ್ಲೆ ಆರೋಪ: ಅಣ್ಣಿಗೇರಿ ಠಾಣೆಯ ಗೌರವ ಹರಾಜು

Annigeri News: ಅಣ್ಣಿಗೇರಿ: ಅಣ್ಣಿಗೇರಿಯಲ್ಲಿ ನಿನ್ನೇ ರಾತ್ರಿ ಕಂದಾಯ ಇಲಾಖೆಯಲ್ಲಿ ಕೆಲಸ ಮಾಡುವ ಅಧಿಕಾರಿ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಲಾಗಿದೆ. ಕಂದಾಯ ಇಲಾಖೆಯ ಅಧಿಕಾರಿ ರಿಷಿ ಸಾರಂಗ ಎಂಬುವವರ ಮೇಲೆ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಡಿ ಓ ಆಗಿರುವ ಪೊಲೀಸ್ ಪೇದೆ, ಮಂಜು ನಾಗಾವಿ ಎಂಬುವವರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ...

ವಿಪಕ್ಷ ನಾಯಕನಾಗಿ ಆರ್. ಅಶೋಕ್ ಆಯ್ಕೆ : ‘ನ ದೈನ್ಯಂ, ನ ಪಲಾಯನಂ’ ಎಂದು ಶಾಸಕ ಯತ್ನಾಳ್ ಪೋಸ್ಟ್

Bengaluru News: ಬೆಂಗಳೂರು : ವಿಪಕ್ಷ ನಾಯಕನಾಗಿ ಪ್ರಭಾವಿ ಒಕ್ಕಲಿಗ ನಾಯಕ ಆರ್‌.ಅಶೋಕ್‌ ಆಯ್ಕೆಯಾಗಿದ್ದಾರೆ. ಈ ಮೂಲಕ ಸದನದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಲು ಅಶೋಕ್ ‘ಸದನ ಸಾಮ್ರಾಟ್’ ಆಗಿ ಹೊರಹೊಮ್ಮಿದ್ದಾರೆ. ಇತ್ತ, ಆರ್. ಅಶೋಕ್ ಆಯ್ಕೆಗೂ ಮೊದಲೇ ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೋಟೆಲ್ನಿಂದ ಸಿಟ್ಟಿಗೆದ್ದು...

ಹುಬ್ಬಳ್ಳಿ- ಧಾರವಾಡದಲ್ಲಿ ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್, ದೀಪಾವಳಿ ವೇಳೆ ಜೂಜಾಟ: 773 ಮಂದಿ ಅರೆಸ್ಟ್

Hubli- Dharwad News: ಹುಬ್ಬಳ್ಳಿ-ಧಾರವಾಡ: ಭಾರತದಲ್ಲಿ ವಿಶ್ವಕಪ್ ಹವಾ ಹೇಗೆ ಜೋರಾಗಿದೆ. ಅಭಿಮಾನಿಗಳು ಈ ಬಾರಿ ಕಪ್ ನಮ್ದೇ ಎನ್ನುತ್ತಿದ್ದಾರೆ. ಆದರೆ, ಹುಬ್ಬಳ್ಳಿ ಧಾರವಾಡ (Hubbali Dharwad) ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಕಳೆದ 15 ದಿನಗಳಲ್ಲಿ 29 ಪ್ರಕರಣಗಳನ್ನು ದಾಖಲಿಸಿದ ಪೊಲೀಸರು, 42 ಮಂದಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಾತನಾಡಿದ...

ಇಂದು ಬಿಜೆಪಿ ಶಾಸಕಾಂಗ ಸಭೆ – ಕುತೂಹಲ ಮೂಡಿಸಿದ ಯತ್ನಾಳ್‌, ಬೆಲ್ಲದ್‌ ನಡೆ

Political News: ಬೆಂಗಳೂರು: ಇಂದು ಸಂಜೆ ಶಾಸಕಾಂಗ ಸಭೆಯ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಮತ್ತು ಅರವಿಂದ ಬೆಲ್ಲದ್‌ (Arvind Bellad) ನಡೆ ಕುತೂಹಲ ಮೂಡಿಸಿದೆ. ಇಂದು ಬೆಳಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಆರ್‌ಟಿ ನಗರದ ಮನೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img