Wednesday, May 6, 2026

Sonia Gandhi

ಫೇಸ್ಬುಕ್ ಜಾಹೀರಾತಿಗಾಗಿ 7ದಿನಕ್ಕೆ 26 ಲಕ್ಷ ಖರ್ಚು ಮಾಡಿದ ಕಾಂಗ್ರೆಸ್! ಬಿಜೆಪಿಯಿಂದಲೂ ಲಕ್ಷ ಲಕ್ಷ ಖರ್ಚು!

Political News: ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಪರಿಗಣಿಸಲಾಗಿರುವ ಪಂಚರಾಜ್ಯ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್ (BJP Congress) ಸೇರಿ ಹಲವು ಪಕ್ಷಗಳು ಅಧಿಕಾರದ ಗದ್ದುಗೆ ಏರಲು ಭಾರೀ ಕಸರತ್ತು ನಡೆಸುತ್ತಿವೆ. ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನಲೆ ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು ನಡೆಯಲಿರುವ ಮತದಾನಕ್ಕೂ ಮುನ್ನ ಬಹಿರಂಗ...

‘ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಸ್ಥಾನ‌ ಅಲಂಕರಿಸಿದ್ದಾರೆ ಅನ್ನೋ ಅನುಮಾನ ಇದೆ.’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ,  ರಾಜ್ಯದಲ್ಲಿ ಯಾರು ಆಡಳಿತ ನಡೆಸುತ್ತಿದ್ದಾರೆ ಅನ್ನೋದೇ ತಿಳಿಯದಂತಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ಬಗ್ಗೆ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಅಧಿಕಾರಿಗಳು ಯಾರ ಆದೇಶದ ಮೇಲೆ ಕೆಲಸ ಮಾಡಬೇಕು ಅನ್ನೋ ಗೊಂದಲದಲ್ಲಿದ್ದಾರೆ. ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಸ್ಥಾನ‌ ಅಲಂಕರಿಸಿದ್ದಾರೆ ಅನ್ನೋ ಅನುಮಾನ ಇದೆ. ಸರ್ಕಾರದಲ್ಲಿ ಯಾರ ಕೈ...

‘ಸ್ವಾತಂತ್ರ್ಯ ಬಂದ ನಂತರ ಈ ಮಟ್ಟದ ಕೆಟ್ಟ ಸರ್ಕಾರ ಯಾವಾಗಲೂ ಬಂದಿಲ್ಲ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಚಿವ ಗೋವಿಂದ ಕಾರಜೋಳ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಆಡಳಿತಕ್ಕೆ ಬಂದ ನಂತರ ಆರ್ಥಿಕವಾಗಿ ದಿವಾಳಿ ಆಗಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಒಂದೂ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ. ಶಾಸಕರೇ ತಮ್ಮ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆ ಈಡೇರಿಸಲು...

ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡ ವಶಕ್ಕೆ ಪಡೆದ ಪೊಲೀಸರು

Tumakuru News: ತುಮಕೂರು: ತುಮಕೂರಿನ ಸರಸ್ವತಿಪುರಂನಲ್ಲಿ ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡ ವಶಕ್ಕೆ ಪಡೆಯಲಾಗಿದೆ. ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. 17ನೇ ವಾರ್ಡ್ ನ ಸರಸ್ವತಿಪುರಂ 5 ಕ್ರಾಸ್ ನಲ್ಲಿರುವ ಖಾಲಿ ನಿವೇಶನದಲ್ಲಿ ಗಾಂಜಾ ಗಿಡ ಬೆಳೆದಿದ್ದು, ಕೆಲ ಹುಡುಗರು ಬಂದು, ಸೊಪ್ಪು ಕಿತ್ತುಕೊಂಡು ಹೋಗುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು,...

ಬಗೆದಷ್ಟು ಬಯಲಾಗುತ್ತಲೇ ಇದೆ KEA ಪರೀಕ್ಷೆ ಅಕ್ರಮ: ಅಭ್ಯರ್ಥಿಗಳಿಗೆ ಬ್ಲೂಟೂತ್ ಕೊಟ್ಟಿದ್ದ ಪಾಟೀಲ್

Kalaburagi News: ಕಲಬುರಗಿ: KEA ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಕ್ಕೆ, ವಿಷಯ ಬಗೆದಷ್ಟು ಬಯಲಾಗುತ್ತಲೇ ಇದೆ. KEA ಪರೀಕ್ಷೆ ನಡೆದ ಅಕ್ಟೋಬರ್ 28 ರಂದು ತಾನು ಡೀಲ್ ಮಾಡಿಕೊಂಡಿರುವ ಎಲ್ಲಾ ಅಭ್ಯರ್ಥಿಗಳ ಜೊತೆ ಆರ್.ಡಿ ಪಾಟೀಲ್ ಕಾಲ್ ಮಾಡಿ ಮಾತನಾಡಿದ್ದಾರೆ. ಅಷ್ಟೇ ಅಲ್ಲದೇ ವಾಟ್ಸ್ ಆ್ಯಪ್ ನಲ್ಲೆ ಅಪ್ಲಿಕೇಶನ್ ಹಾಕುವಂತೆ ಆರ್ ಡಿ ಪಾಟೀಲ್ ಚಾಟ್...

‘ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲೂ ಆಗಿದೆ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲು ಆಗಿದೆ. ಹಾಗಾಗಿಯೇ ಅಲ್ಲಿ 80 ವರ್ಷ ವಯಸ್ಸು ದಾಟಿದವರಿಗೂ ಟಿಕೆಟ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಬಿಜೆಪಿ ಹೀನಾಯ ಸ್ಥಿತಿಗೆ ತಲುಪಿದೆ. ರಿಪೇರಿ ಮಾಡಲಾರದಷ್ಟು ವ್ಯವಸ್ಥೆ ಹದಗೆಟ್ಟು ಹೋಗಿದೆ. ವಿಜಯೇಂದ್ರ ಪದಗ್ರಹಣಕ್ಕೆ ಯಾವೊಬ್ಬ...

ಸೀಟ್‌ಗಾಗಿ ಬಸ್‌ನಲ್ಲಿ ಚಪ್ಪಲಿಯಿಂದ ಹೊಡೆದಾಟ..

Chikkodi News: ಚಿಕ್ಕೋಡಿ: ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ರಾಜ್ಯ ಸರ್ಕಾರ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಿಕೊಟ್ಟಿದ್ದು, ಅದರಿಂದ ಹೆಣ್ಣು ಮಕ್ಕಉ ಸ್ವಾವಲಂಬಿಯಾಗಲಿ ಎಂದು ಹೇಳಿತ್ತು. ಆದರೆ ಇಲ್ಲಿ ಹೆಣ್ಣು ಮಕ್ಕಳು ಸೀಟ್‌ಗಾಗಿ ಬಡಿದಾಡಿಕೊಂಡಿದ್ದು, ವೀಡಿಯೋ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ ಡ್ಯಾಂನಿಂದ ಹೊರಟ ಬಸ್‌ನಲ್ಲಿ ಹೆಣ್ಣು ಮಕ್ಕಳು ಪ್ರಯಾಣಿಸುತ್ತಿದ್ದರು. ಈ...

‘ಅಧಿಕಾರವನ್ನು ಹಣದ ಲೂಟಿಗಾಗಿ ಬಳಸಿದ ಕುಮಾರಸ್ವಾಮಿಯವರಿಗೆ ಅಭಿವೃದ್ಧಿ ವಿಚಾರ ಅರ್ಥವಾಗುವಂಥದ್ದಲ್ಲ’

Political News: ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ, ಮಹದೇವ್ ಎಂಬುವವರೊಂದಿಗೆ ಮಾತನಾಡಿದ ವೀಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಆಕ್ರೋಶ ಹೊರಹಾಕಿದ್ದಾರೆ. ‘’ತಾ ಕಳ್ಳ ಇತರರ ನಂಬ’’ ಎಂಬ...

‘ಕುಮಾರಸ್ವಾಮಿಯವರ ಈ ಕ್ಷುಲಕ ನಡವಳಿಕೆ ಬಗ್ಗೆ ನಾನು ಕನಿಕರವನ್ನಷ್ಟೇ ವ್ಯಕ್ತಪಡಿಸಬಲ್ಲೆ’

Political News: ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ, ಮಹದೇವ್ ಎಂಬುವವರೊಂದಿಗೆ ಮಾತನಾಡಿದ ವೀಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಆಕ್ರೋಶ ಹೊರಹಾಕಿದ್ದಾರೆ. ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು...

ಬೆಂಗಳೂರಿನಲ್ಲಿ 30ಕ್ಕೂ ಹೆಚ್ಚು ಕಾರ್‌ಗಳ ಗ್ಲಾಸ್ ಪುಡಿಗೈದಿದ್ದ ಪುಂಡರು ಅರೆಸ್ಟ್

Bengaluru News: ಬೆಂಗಳೂರು: ಲಗ್ಗೆರೆ (Laggere) ಬಳಿ ಸುಮಾರು 30 ಕಾರುಗಳ (Car) ಗಾಜನ್ನು ಪುಡಿ ಮಾಡಿದ್ದ ಆರು ಜನ ಆರೋಪಿಗಳನ್ನು ರಾಜಗೋಪಾಲನಗರ ಪೊಲೀಸರು (Police) ಬಂಧಿಸಿದ್ದಾರೆ. ಏರಿಯಾದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಲು ಕಿಡಿಗೇಡಿಗಳ ಗುಂಪು ಮುಖವಾಡ ಧರಿಸಿ ಬೈಕ್‍ನಲ್ಲಿ ಬಂದು ರಾಡ್ ಮತ್ತು ಲಾಂಗ್‍ನಿಂದ ಕಾರಿನ ಗಾಜನ್ನು ಪುಡಿಗೈದಿದ್ದರು. ಬಳಿಕ ಜನ ಹೊರಗೆ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img