Wednesday, May 6, 2026

Sonia Gandhi

”ಮನೆಯಲ್ಲಿ ಕತ್ತಲು, ಪರರಿಗೆ ದೀಪ ದಾನ’ ಇದು ಕಾಂಗ್ರೆಸ್‌ನ ಟೊಳ್ಳು ಗ್ಯಾರಂಟಿಗಳ ವ್ಯಥೆ’

Political News: ಕಾಂಗ್ರೆಸ್ ಸರ್ಕಾರ ಉಚಿತ ವಿದ್ಯುತ್ ಕೊಡುತ್ತದೆ ಎಂಬ ಗ್ಯಾರಂಟಿ ನೀಡಿ, ಈಗ ಪದೇ ಪದೇ ಕರೆಂಟ್ ಕಟ್ ಮಾಡುತ್ತಿರುವ ಬಗ್ಗೆ, ಲೋಡ್ ಶೆಡ್ಡಿಂಗ್ ಮಾಡುತ್ತಿರುವ ಬಗ್ಗೆ, ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದು, ಮನೆಯಲ್ಲಿ ಕತ್ತಲು, ಪರರಿಗೆ ದೀಪ ದಾನವೆಂಬ ಮಾತಂತಾಯಿತು ಕಾಂಗ್ರೆಸ್‌...

‘ಕಾಂಗ್ರೆಸ್‌ನಲ್ಲಿ ಅವರವರ ಜಗಳದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ’

Political News: ಹುಬ್ಬಳ್ಳಿ: ಡಿ.ಕೆ ಶಿವಕುಮಾರ್ ಮತ್ತೊಂದು ಪವರ್ ಸೆಂಟರ್ ಆಗಿರಬಾರದು ಎಂದು ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಷಡ್ಯಂತ್ರ ನಡೆಯುತ್ತಿದೆ. ಅವರವರ ಜಗಳದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಇದೊಂದು ನೆಗೆಟಿವ್ ಸರ್ಕಾರವಾಗಿ ಪರಿವರ್ತನೆಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಳ್ಳಿಗಳಿಗೆ, ರೈತರಿಗೆ ಸಮರ್ಪಕ ವಿದ್ಯುತ್...

‘ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬರಲಿ, ಯಾವುದೇ ಕ್ರಮ ಕೈಗೊಳ್ಳಲಿ, ನಾನು ರೆಡಿ’

Political News: ಡಿಸಿಎಂ ಡಿಕೆಶಿ, ಕುಮಾರಸ್ವಾಮಿಯವರು ವಿದ್ಯುತ್ ಕಳ್ಳತನ ಮಾಡಿದ್ದಾರೆಂದು ಆರೋಪಿಸಿ, ಇದಕ್ಕೆ ಬೆಸ್ಕಾಂ ಕ್ರಮ ಕೈಗೊಳ್ಳಬೇಕು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಟ್ವೀಟ್ ಮಾಡುವ ಮೂಲಕ, ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್...

ಮೇಲೆ ಸರಳರಾಮಯ್ಯ, ಒಳಗೆ ಐಶಾರಾಮಯ್ಯ: ಸಿಎಂ ವಿರುದ್ಧ ಮಾಜಿ ಸಿಎಂ ವ್ಯಂಗ್ಯ ..!

Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು ನಿನ್ನೆ ಡಿಸಿಎಂ ಡಿಕೆಶಿ ವಿರುದ್ಧ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದರು. ಇಂದು ಕೂಡ ಹೆಚ್ಡಿಕೆ ಟ್ವೀಟ್ ಮಾಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸನ್ಮಾನ್ಯ ಸಿದ್ದರಾಮಯ್ಯನವರೇ, ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ 'ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!' ಹೌದಲ್ಲವೇ? ನಾನು ಹೇಳಿದ್ದನ್ನೇಕೆ...

ಅಂದರ್- ಬಾಹರ್‌ ಆಡುತ್ತಿದ್ದ ಕಾಂಗ್ರೆಸ್ ಯುವ ಮುಖಂಡ ಅಂದರ್..

Dharwad News: ಧಾರವಾಡ: ಕಾಂಗ್ರೆಸ್ ಯುವ ಮುಖಂಡ ಸೇರಿದಂತೆ ಹನ್ನೆರಡು ಜನರನ್ನ ಅಂದರ್-ಬಾಹರ್ ಆಡುತ್ತಿದ್ದ ವೇಳೆಯಲ್ಲಿ ಪೊಲೀಸರು ದಾಳಿ ಮಾಡಿ ಬಂಧನ ಮಾಡಿರುವ ಪ್ರಕರಣ ಕಳೆದ ರಾತ್ರಿ ನಡೆದಿದೆ. ಧಾರವಾಡದ ಲಕ್ಷ್ಮೀ ಥೇಟರ್ ಬಳಿಯಿರುವ ಗ್ಯಾಲಕ್ಸಿ ಗ್ರ್ಯಾಂಡ್ ಪಕ್ಕದಲ್ಲಿರುವ ಪೈನಾನ್ಸ್ ಕಚೇರಿಯಲ್ಲಿ ಕಾಂಗ್ರೆಸ್ ಯುವ ಮುಖಂಡ ರಾಹುಲ ಅಷ್ಟಗಿ ಸೇರಿ 12 ಆರೋಪಿತರನ್ನ ಬಂಧನ ಮಾಡಲಾಗಿದೆ. ಆರೋಪಿತರಿಂದ...

ಧಾರವಾಡದ ನರೇಂದ್ರದಲ್ಲಿ “ಅಂದರ್-ಬಾಹರ್” ರೇಡ್ ವೇಳೆ ಹಲ್ಲೆ: PSI, HC, PC ಆಸ್ಪತ್ರೆ ಪಾಲು…!!

Dharwad News: ಧಾರವಾಡ: ದೀಪಾವಳಿ ಅಮವಾಸ್ಯೆಯ ದಿನ ನರೇಂದ್ರ ಗ್ರಾಮದ ಶಾಲೆಯ ಬಳಿ ಜೂಜಾಟವಾಡುತ್ತಿರುವ ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಪೊಲೀಸರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಆರಕ್ಷಕರು ಸಿವಿಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಘಟನೆಯಲ್ಲಿ ಹತ್ತು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು, ಗ್ರಾಮೀಣ ಪಿಎಸ್‌ಐ (ಕಾನೂನು ಸುವ್ಯವಸ್ಥೆ ) ಬಸನಗೌಡ ಬಿ. ಎಂ, ಹೆಡ್‌ಕಾನ್ಸಟೇಬಲ್‌...

ಲೋಕಸಭೆಗೆ ನಾನೂ ಆಕಾಂಕ್ಷಿ: ಬಸವರಾಜ ಗುರಿಕಾರ

Dharwad News: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ನಾನೂ ಸ್ಪರ್ಧೆ ಆಕಾಂಕ್ಷಿಯಾಗಿದ್ದೇನೆ. ಈ ಕುರಿತು ವರಿಷ್ಠರಿಗೆ ಸಹ ಮನವಿ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಕ್ಷಕರ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಲೋಕಸಭಾ ಕ್ಷೇತ್ರ ಪ್ರಜ್ಞಾವಂತ ಮತದಾರರ ಕ್ಷೇತ್ರವಾಗಿದೆ. ಈ...

3 ಲಕ್ಷ ರೂ. ಟೀ ಕಪ್‌ನೊಂದಿಗೆ ದಿನವನ್ನು ಪ್ರಾರಂಭಿಸುತ್ತಾರೆ ನೀತಾ ಅಂಬಾನಿ

National News: ನವದೆಹಲಿ: ಉದ್ಯಮಿ ಮುಖೇಶ್ ಅಂಬಾನಿ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರು. ಇವರ ಪತ್ನಿ ನೀತಾ ಅಂಬಾನಿ. ಅವರ ನಿವ್ವಳ ಮೌಲ್ಯ ಸುಮಾರು ರೂ. 250 ಕೋಟಿ. ಮುಖೇಶ್ ನೀತಾ ಅಂಬಾನಿ ಕುಟುಂಬವು ಭಾರತದ ಅತ್ಯಂತ ದುಬಾರಿ ಮನೆಯಲ್ಲಿ ವಾಸಿಸುತ್ತಿದೆ. ಈ ಮನೆಯ ಬೆಲೆ 15 ಸಾವಿರ ಕೋಟಿ ರೂಪಾಯಿ. ಮುಖೇಶ್...

ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಯುವ ಮುಖಂಡ ಮಂಜುನಾಥ ಹೆಬಸೂರ

Hubballi News: ಹುಬ್ಬಳ್ಳಿ: ಸಮಾಜ ಸೇವಕರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಧಾರವಾಡ ಯುವ ಘಟಕದ ಅಧ್ಯಕ್ಷರು ಮಂಜುನಾಥ ಹೆಬಸೂರ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ದೀಪಗಳ ಹಬ್ಬ ದೀಪಾವಳಿ ಎಲ್ಲೆಡೆ ಸಡಗರ ಸಂಭ್ರಮ ಮನೆ ಮಾಡಿದ್ದು ಆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಅವಳಿ ನಗರದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ...

ಅಂದರ್-ಬಾಹರ್ ರೇಡ್ ಸೇರಿದಂತೆ ಕ್ರಿಕೇಟ್ ಬೆಟ್ಟಿಂಗ್ ಅವಳಿ ನಗರದಲ್ಲಿ 161 ಆರೋಪಿತರ ಬಂಧನ

Hubballi News: ಹುಬ್ಬಳ್ಳಿ: ನರಕ ಚತುರ್ದಶಿ ದಿನದಂದು ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಮಾರ್ಗದರ್ಶನದ ಹಿನ್ನೆಲೆಯಲ್ಲಿ ಬಿಗ್ ರೇಡ್ ನಡೆದಿದ್ದು, ಸಂಪೂರ್ಣ ಮಾಹಿತಿ ಕರ್ನಾಟಕ ಟಿವಿಗೆ ಲಭಿಸಿದೆ. ಇಂಗ್ಲೆಂಡ್ ಮತ್ತು ಪಾಕಿಸ್ಥಾನ ಪಂದ್ಯದ ವೇಳೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 07 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳನ್ನು ದಾಖಲಿಸಿದ್ದು 09 ಜನ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img