Tuesday, May 5, 2026

Sonia Gandhi

ಮೋದಿ ಪರ ನಿಂತ ಅಹಿಂಸಾ ಚೇತನ್‌! ಸಂತೋಷ್‌ ಲಾಡ್‌ಗೆ ಅಜ್ಞಾನಿ ಸಚಿವರೇ ಎಂದು ವ್ಯಂಗ್ಯ

Bengaluru News: ಬೆಂಗಳೂರು: ಗೋಮಾಂಸ ರಫ್ತು ವಿಚಾರದಲ್ಲಿ ಭಾರತವು ವಿಶ್ವದಲ್ಲಿಯೇ 2ನೇ ಸ್ಥಾನದಲ್ಲಿದೆ. ಇದರ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿ (‌PM Narendra Modi) ಅವರಿಗೆ ಸಲ್ಲುತ್ತದೆ ಎಂದು ಸಚಿವ ಸಂತೋಷ್‌ ಲಾಡ್‌ (Minister Santosh Lad) ಹೇಳಿಕೆಯನ್ನು ನಟ ಚೇತನ್‌ ಅಹಿಂಸಾ ಖಂಡಿಸಿದ್ದಾರೆ. ಅಲ್ಲದೆ, ಮೋದಿ ಪರ ಬ್ಯಾಟಿಂಗ್‌ ಮಾಡಿದ್ದು, ರಫ್ತು ಹೆಚ್ಚಿರುವುದು...

ಪೊಲೀಸ್ ಇನ್‌ಫಾರ್ಮರ್ ಎಂದು ಪೊಲೀಸರಿಗೇ ವಂಚಿಸಿದ ಖತರ್‌ನಾಕ್!‌

Bengaluru News: ಬೆಂಗಳೂರು: ತಾನು ಪೊಲೀಸ್‌ ಇನ್‌ಫಾರ್ಮಮರ್‌ ಎಂದು ಹೇಳಿಕೊಂಡು ಪೊಲೀಸರಿಗೇ ವಂಚಿಸಿ ಅವರ ದುಡ್ಡಿನಲ್ಲಿಯೇ ಮೋಜು ಮಸ್ತಿ ಮಾಡುತ್ತಿದ್ದ ವಂಚಕನನ್ನು ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಸಿಸಿಬಿ ಪೊಲೀಸರ ಬಲೆಗೆ ಬಿದ್ದ ಈ ಖತರ್ನಾಕ್ ಕಿಲಾಡಿಯ ಹೆಸರು ವಸೀಂ. ಕಳೆದ ನಾಲ್ಕು ವರ್ಷಗಳಿಂದ ಈತ ಹೀಗೆ ಪೊಲೀಸರಿಗೆ ವಂಚಿಸಿ ಪಬ್ ಬಾರ್‌ಗಳಲ್ಲಿ ಮೋಜುಮಸ್ತಿ ಮಾಡುತ್ತಿದ್ದ. ಇಲ್ಲೊಂದು...

ಸ್ತ್ರೀಯರು ಕಲಿತರೆ ಜನಸಂಖ್ಯೆ ನಿಯಂತ್ರಣ: ನಿತೀಶ್‌ ಕ್ಷಮೆಯಾಚನೆಗೆ ಪಟ್ಟು

New Delhi Political News: ನವದೆಹಲಿ: “ದೇಶದಲ್ಲಿ ಹೆಣ್ಣುಮಕ್ಕಳು ಶಿಕ್ಷಣ ಪಡೆದರೆ ಜನಸಂಖ್ಯೆ ನಿಯಂತ್ರಣವಾಗುತ್ತದೆ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ (Nitish Kumar) ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಸೇರಿ ಹಲವು ಪಕ್ಷಗಳ ನಾಯಕರು ನಿತೀಶ್‌ ಕುಮಾರ್‌ ಹೇಳಿಕೆಯನ್ನು ಖಂಡಿಸಿದ್ದಾರೆ. ಇದರ ಬೆನ್ನಲ್ಲೇ, ನಿತೀಶ್‌ ಕುಮಾರ್‌ ಅವರು ಕ್ಷಮೆಯಾಚಿಸಬೇಕು ಎಂದು ರಾಷ್ಟ್ರೀಯ...

ದಾಳಿ ಮಾಡಿದ ಚಿರತೆಯನ್ನು ಹಿಮ್ಮೆಟ್ಟಿಸಿ ಪುಟ್ಟ ಮಗಳನ್ನು ರಕ್ಷಿಸಿದ ಅಪ್ಪ…!

Tumakuru News: ತುಮಕೂರು: ಒಬ್ಬ ತಂದೆ ತನ್ನ ಮಕ್ಕಳನ್ನು, ಕುಟುಂಬವನ್ನು ರಕ್ಷಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಕಾದಾಡಲು ರೆಡಿ ಇರುತ್ತಾನೆ ಎನ್ನುವುದು ಹಲವಾರು ಬಾರಿ ಪ್ರೂವ್‌ ಆಗಿ ಹೋಗಿರುವ ಸತ್ಯ. ಆದರೆ, ಅದಕ್ಕೊಂದು ಅದ್ಭುತವಾದ ಪ್ರೀತಿ ಬೇಕು, ಆತ್ಮಬಲ ಬೇಕು, ನನ್ನ ಕುಟುಂಬಕ್ಕಾಗಿ ಯಾರನ್ನು ಎದುರು ಹಾಕಿಕೊಳ್ಳಬಲ್ಲೆ ಎನ್ನುವ ಧೈರ್ಯ ಬೇಕು. ಇಂಥಹುದೊಂದು ಧೈರ್ಯವನ್ನು ಪ್ರದರ್ಶಿಸಿದ...

ಹೆಬ್ಬಾಳ್ಕರ್‌ಗೆ ಠಕ್ಕರ್‌ ನೀಡಲು ಜಾರಕಿಹೊಳಿ ಪ್ಲ್ಯಾನ್‌: ಅಂಜಲಿ ನಿಂಬಾಳ್ಕರ್ ಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನ !

Political News: ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಠಕ್ಕರ್‌ ನೀಡಲು ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್‌ ಅವರನ್ನು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಮಾಡಲು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಪ್ಲ್ಯಾನ್‌ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರ ಭಿನ್ನಮತ ದೆಹಲಿ ಅಂಗಳಕ್ಕೆ ತಲುಪಿದೆ. ಇದೆಲ್ಲದರ ನಡುವೆ ಲೋಕೋಪಯೋಗಿ ಸಚಿವ ಸತೀಶ...

ಕೋರ್ಟ್‌ಗೆ ಹಾಜರಾಗದೇ ತಲೆಮರಿಸಿಕೊಂಡು ಓಡಾಡುತ್ತಿದ್ದ ರೌಡಿಶೀಟರ್ಗಳಿಗೆ ಸಿಸಿಬಿ ಶಾಕ್

Bengaluru News: ಬೆಂಗಳೂರು: ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಒಂದು ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ ಎನ್ಐಎ(NIA) ದಾಳಿ ಮಾಡಿದ್ದರೆ, ಮತ್ತೊಂದೆಡೆ ರೌಡಿಶೀಟರ್ಗಳಿಗೆ (rowdy sheeters) ಸಿಸಿಬಿ (CCB) ಶಾಕ್ ಕೊಟ್ಟಿದೆ. ಬೆಂಗಳೂರು ನಗರದ 20ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಏಕಕಾಲಕ್ಕೆ ಸಿಸಿಬಿ ದಾಳಿ ಮಾಡಿದೆ. ವಾರೆಂಟ್ ಜಾರಿ ಮಾಡಿದ್ದರೂ ಸಹ...

ಹಾಸನಾಂಬೆಯ ದರ್ಶನ ಪಡೆದ ಸಿಎಂ: ಹೆಚ್ಡಿಕೆ, ಯತ್ನಾಳ್ ವಿರುದ್ಧ ವಾಗ್ದಾಳಿ

Hassan Political News: ಇಂದು ಹಾಸನಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಹಾಸನಾಂಬೆಯ ದರ್ಶನ ಪಡೆದರು. ಹಾಸನಾಂಬೆಯ ದರ್ಶನ ಮಾಡಿದ ಸಿದ್ದರಾಮಯ್ಯರಿಗೆ, ಸಚಿವ ರಾಜಣ್ಣ , ಶಾಸಕ ಕೆ.ಎಂ.ಶಿವಲಿಂಗೇಗೌಡ ಸಾಥ್ ನೀಡಿದರು. ಈ ವೇಳೆ ಅರ್ಚಕರ ಬಳಿ ಹಾಸನಾಂಬೆಯ ಕುರಿತು ಸಿಎಂ ಮಾಹಿತಿ ಪಡೆದರು. ಇನ್ನು ಸಿಎಂ ಸಿದ್ದರಾಮಯ್ಯರನ್ನು ನೋಡಲು, ಅಭಿಮಾನಿಗಳು ಕಾರ್ಯಕರ್ತರು ಮುಗಿಬಿದ್ದಿದ್ದರು. ಇವರನ್ನು ತಡೆಯಲು...

ಅನುಮಾನಕ್ಕೆ ಬಾಣಂತಿ ಪತ್ನಿಯನ್ನೇ ಕೊಂದ ಪತಿ: ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಪೊಲೀಸಪ್ಪ

Devanahalli: ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕೊಳತೂರು ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಪೊಲೀಸ್ ಗಂಡನಿಂದಲೇ 11 ದಿನಗಳ ಬಾಣಂತಿ ಪತ್ನಿಯ ಕೊಲೆ ನಡೆದಿದೆ. ಚಾಮರಾಜನಗರದಲ್ಲಿ ಪೊಲೀಸ್ ಪೇದೆಯಾಗಿರುವ ಕಿಶೋರ್ ತಮ್ಮ ಬಾಣಂತಿ ಹೆಂಡತಿಯನ್ನೇ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಅನುಮಾನ ಹಾಗೂ ಸೈಕೋ ವರ್ತನೆಯಿಂದ ಕೊಲೆ ನಡೆದಿದೆ ಎಂಬ ಆರೋಪ...

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗೇಟ್ ಮೇಲೆಯೇ ಬಟ್ಟೆ ಒಣ ಹಾಕಿದ ಮಹಿಳೆ, ಫೋಟೋ ವೈರಲ್

Hubballi News: ಹುಬ್ಬಳ್ಳಿ: ವರ್ಷದ ಹಿಂದೆ ಸುವರ್ಣ ವಿಧಾನ ಸೌಧದ ಆವರಣದ ಪ್ರವೇಶದ್ವಾರದ ಮೆಟ್ಟಿಲಿನ ಮೇಲೆ ಶಾವಿಗೆ, ಸಂಡಿಗೆ, ಹಪ್ಪಳ ಒಣ ಹಾಕಿದ್ದ ವಿಡಿಯೋ ಭಾರೀ ಸದ್ದು ಮಾಡಿತ್ತು. ಇದೀಗ ಇದೇ ರೀತಿಯ ಮತ್ತೊಂದು ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಗೇಟ್‌ ಮೇಲೆ ಮಹಿಳೆಯೊಬ್ಬರು ಬಟ್ಟೆಗಳನ್ನು ಒಣಗಿಸಲು ಹಾಕಿರುವ ಫೋಟೋ ಸಾಮಾಜಿಕ...

ಚಿತ್ರದುರ್ಗ, ದಾವಣಗೆರೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ತಂಡದಿಂದ ಬರ ಅಧ್ಯಯನ

Chithradurga News: ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಇಂದು ಬಿಜೆಪಿ ವತಿಯಿಂದ ಬರ ಅಧ್ಯಯನ ಮಾಡಲಾಯಿತು. ಮಾಜಿ ಸ್ಪೀಕರ್ ವಿಶ್ವೇಶ್ವರಹೆಗ್ಡೆ ಕಾಗೇರಿರವರ ತಂಡದಿಂದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ನಾಯಕನಹಟ್ಟಿ ಮಂಡಲದಲ್ಲಿ ಹಾಗೂ ಚಳಕೆರೆ ತಾಲೂಕಿನಲ್ಲಿ ಇಂದು ಬರ ಅಧ್ಯಯನ ಮಾಡಿದರು. ಈ ತಂಡದಲ್ಲಿ ಚಿತ್ರದುರ್ಗ ಜಿಲ್ಲೆಯ ಮಾಜಿ ಶಾಸಕರಾದ ತಿಪ್ಪಾರೆಡ್ಡಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img