Tuesday, May 5, 2026

Sonia Gandhi

ಮಳೆಯಿಂದ ಬರ ಪರಿಶೀಲನೆ ಮೊಟಕು: ರೈತರ ಅಹವಾಲು ಸ್ವೀಕರಿಸಿದ ಸಚಿವ ಸಂತೋಷ ಲಾಡ್

Hubballi Political News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಕೈಗೊಂಡಿದ್ದ ಬರ ಪರಿಶೀಲನೆ ಅಧ್ಯಯನವು ಮಳೆಯಾಗಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿಯೇ ಮೊಟಕುಗೊಳಿಸಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿದರು. ಕುಸುಗಲ್ ಗ್ರಾಮ ಪಂಚಾಯತಿಯಲ್ಲಿ ಗ್ರಾಮಸ್ಥರು ಹಾಗೂ ರೈತರ ಅಹವಾಲು ಸ್ವೀಕರಿಸಿದರು. ಅಲ್ಲದೇ ರೈತರು ತಮ್ಮ ಕಷ್ಟವನ್ನು ಸಚಿವರ ಮುಂದೆ ಹೇಳಿಕೊಂಡಿದ್ದು,...

ಮಳೆಗೆ ಧನ್ಯವಾದ ತಿಳಿಸಿದ ಸಚಿವ ಲಾಡ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ..!

Hubballi Political News: ಹುಬ್ಬಳ್ಳಿ: ಸರ್ಕಾರ ಬಿಳಿಸುವ ಪ್ರವೃತ್ತಿ ಇರೋರು ಬಿಜೆಪಿ ಅವರಿಗೆ. ಅಧಿಕಾರಕ್ಕಾಗಿ ಸರ್ಕಾರವನ್ನೇ ಬೀಳಿಸಿದವರು ಬಿಜೆಪಿಗರು. ನಮ್ಮಲ್ಲಿ ಯಾವುದೇ ಕಿತ್ತಾಟವಿಲ್ಲ. ಅಧಿಕಾರಕ್ಕಾಗಿ ಮಧ್ಯ ಪ್ರದೇಶ, ಗೋವಾ ಸರ್ಕಾರವನ್ನು ಬೀಳಿಸಿದ್ರು ಎಂದು ಸಚಿವ ಸಂತೋಷ ಲಾಡ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬರ ಪರಿಶೀಲನೆ ವೇಳೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 6 ಭಾಗದಲ್ಲಿ...

ಜನತಾ ದರ್ಶನದಲ್ಲಿ ಮನೆಗಾಗಿ ಮೊರೆ ಇಟ್ಟ ವಿಶೇಷ ಚೇತನ ಮಹಿಳೆ: ಇದಕ್ಕೆ ಸಚಿವ ಲಾಡ್ ಹೇಳಿದ್ದೇನು..?

Political News: ಧಾರವಾಡ: ದೇವಸ್ಥಾನ ಕಟ್ಟೆಯೊಂದರ ಮೇಲೆ ತಾನು ವಾಸ ಮಾಡುತ್ತಿದ್ದು, ತನಗೆ ಸೂರು ಒದಗಿಸಬೇಕು ಎಂದು ವಿಶೇಷ ಚೇತನ ಮಹಿಳೆಯೊಬ್ಬರು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ಮೊರೆ ಇಟ್ಟಿದ್ದಾರೆ. ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ಶಂಕ್ರಮ್ಮ ಏಣಗಿ ಎಂಬ ವಿಶೇಷ ಚೇತನ ಮಹಿಳೆ, ಧಾರವಾಡದ ಸೃಜನಾ ರಂಗಮಂದಿರದಲ್ಲಿ ನಡೆಯುತ್ತಿದ್ದ ಸಚಿವ...

‘ಸಾರ್ವಜನಿಕರ ನೋವು, ಸಮಸ್ಯೆ ಆಲಿಸಲು ಜನತಾ ದರ್ಶನ ಒಂದು ಪ್ರಮುಖ ಮಾಧ್ಯಮವಾಗಿದೆ’

Dharwad News: ಧಾರವಾಡ : ಸಾರ್ವಜನಿಕರಿಗೆ ಉತ್ತಮ ಆಡಳಿತ ವ್ಯವಸ್ಥೆ ಮತ್ತು ಅವರಲ್ಲಿ ರಾಜ್ಯ ಸರಕಾರದ ಸೌಲಭ್ಯಗಳ ಅರಿವು ಮೂಡಿಸಿ, ಯೋಜನೆಗಳನ್ನು ತಲುಪಿಸಲು ಜನತಾ ದರ್ಶನ ಕಾರ್ಯಕ್ರಮ ಅತ್ಯಂತ ಮಹತ್ವದ ಮಾಧ್ಯಮವಾಗಿದೆ. ಇದರಿಂದ ಸರಕಾರ ಹೆಚ್ಚುಹೆಚ್ಚು ಜನಪರವಾಗಿ ಕೆಲಸ ಮಾಡಲು ಅನುಕೂಲವಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ...

‘ಕುಮಾರಸ್ವಾಮಿಯವರು ಇಲ್ಲಿ ಬರುತ್ತಿರುವುದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ’

Hassan Political News: ಹಾಸನ : ನವಂಬರ್ 7 ಮತ್ತು 8ರಂದು ಹಾಸನದಲ್ಲಿ ಜೆಡಿಎಸ್ ಶಾಸಕರ ಸಭೆ ವಿಚಾರದ ಬಗ್ಗೆ ಹಾಸನದಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ, ಎಲ್ಲರೂ ಹಾಸನಾಂಬೆಯ ದರ್ಶನ ಪಡೆಯಲು ಬರುತ್ತಿದ್ದಾರೆ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವುದು ಬೇಡ ಎಂದಿದ್ದಾರೆ. ಇಂದು ಹಾಸನಾಂಬೆಯ ದರ್ಶನ ಪಡೆದ ಸಂಸದ ಪ್ರಜ್ವಲ್ ರೇವಣ್ಣ, ಮಾಧ್ಯಮದವರೊಂದಿಗೆ ಮಾತನಾಡಿದ್ದು,  ನಾಳೆ...

‘ಮುಖ್ಯಮಂತ್ರಿ ಆಗೋದಕ್ಕೆ ನಮ್ಮ ಪಕ್ಷವನ್ನು ಯಾಕೆ ಒಡೆಯುವುದಕ್ಕೆ ಹೋಗ್ತೀರಿ..?’

Hassan Political News: ಹಾಸನ : ಹಾಸನದಲ್ಲಿ ನಡೆಯುತ್ತಿರುವ ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ, ದೇವಿಯ ದರ್ಶನ ಪಡೆದ ಬಳಿಕ, ಎಂಎಲ್‌ಸಿ ಬೋಜೇಗೌಡರು, ಮಾಧ್ಯಮದವರೊಂದಿಗೆ ಮಾತನಾಡಿದರು. ಜೆಡಿಎಸ್ ಶಾಸಕರ ಸಭೆ ವಿಚಾರದ ಬಗ್ಗೆ ಮಾತನಾಡಿದ ಅವರು,  ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕರ ಸಭೆ ನಡೆಯುತ್ತೆ. ಮಾಜಿ ಶಾಸಕರು ಮಾಜಿ ಸಚಿವರು ಹಾಗೂ ಶಾಸಕರು, ಹಾಸನದಲ್ಲಿ ಎಂಟನೇ ತಾರೀಕು...

ನಾಯಕನಹಟ್ಟಿ ಪಟ್ಟಣದಲ್ಲಿ ಪ್ರಪ್ರಥಮ ಬಾರಿಗೆ ಹೊನಲು ಬೆಳಕಿನ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯಾವಳಿ

Chithradurga News: ಚಿತ್ರದುರ್ಗ: ಜಿಲ್ಲೆಯ ನಾಯಕನಹಟ್ಟಿ ಪಟ್ಟಣದಲ್ಲಿ ಪ್ರಪ್ರಥಮ ಬಾರಿಗೆ 18 ವರ್ಷದೊಳಗಿನ ಹೊನಲು ಬೆಳಕಿನ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ನಾಯಕನಹಟ್ಟಿ ಸ್ಪೋರ್ಟ್ಸ್ ಕ್ಲಬ್ ಮತ್ತು ಚಿತ್ರದುರ್ಗ ಸ್ಪೋರ್ಟ್ಸ್ ಕ್ಲಬ್ ಸಹಯೋಗದೊಂದಿಗೆ ಈ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ಗ್ರಾಮೀಣ ಕ್ರೀಡೆಯಾದ ಕಬ್ಬಡಿಯು ಚಳ್ಳಕೆರೆ ತಾಲೂಕಿನ ಗ್ರಾಮಗಳ ಯುವ ಪ್ರತಿಭೆಗಳನ್ನು ಹೊರ ತೆಗೆಯುವುದಕ್ಕಾಗಿ, ಮತ್ತು ಈ...

ಮುಸಲ್ಮಾನ್ ಕುಟುಂಬದಿಂದ ಹಾಸನಾಂಬೆ ದರ್ಶನ

Hassan News: ಹಾಸನ: ಹಾಸನಾಂಬ ದೇವಾಲಯದಲ್ಲಿ ಸಾರ್ವಜನಿಕ ದರ್ಶನದ ನಾಲ್ಕನೇ‌ ದಿನ ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರವೆ ಆಗಮಿಸಿದ್ದು, ಇಂದು ಮುಸಲ್ಮಾನ್ ಕುಟುಂಬ ದೇವಿಯ ದರ್ಶನ ಪಡೆದು ಗಮನ ಸೆಳೆದಿದೆ. ಸಕಲೇಶಪುರ ಮೂಲದ ಸರತಿ ಸಾಲಿನಲ್ಲಿ‌ ನಿಂತು ದರ್ಶನ ಪಡೆದ ಹಜೀರ ಎಂಬ ಮಹಿಳೆ ಹಾಗೂ ತಂದೆ ಮೊಹಿದ್ದೀನ್ ಗೌಸ್, ಕುಟುಂಬ ಇಂದು ಹಾಸನಾಂಬ ಹಾಗೂ...

ಮಾಲೀಕರ ನಿರ್ಲಕ್ಷ್ಯದಿಂದಲೇ ಬೆಂಗಳೂರಿನಲ್ಲಿ ಹೆಚ್ಚಾಯ್ತು ಅಗ್ನಿ ಅವಘಡ

Bengaluru News: ಬೆಂಗಳೂರು: ಬಿಬಿಎಂಪಿ ಅಗ್ನಿ ಅವಘಡ, ಅತ್ತಿ ಬೆಲೆ ಪಟಾಕಿ ದುರಂತ, ವೀರಭದ್ರ ನಗರದಲ್ಲಿ ಅಗ್ನಿಯ ವೀರಾವೇಷ. ಹೀಗೆ ಸಾಲು ಸಾಲು ಅಗ್ನಿ ಅವಘಡಗಳಿಂದ ಸಿಲಿಕಾನ್ ಮಂದಿ ಆಘಾತಕ್ಕೀಡಾಗಿದ್ದಾರೆ. ನಗರದಲ್ಲಿ ವರ್ಷದಿಂದ ವರ್ಷಕ್ಕೆ ಅಗ್ನಿ ಅವಘಡಗಳು ಹೆಚ್ಚಾಗ್ತಿವೆ. ಅವಘಡಗಳು ಹೆಚ್ಚಾಗಲು ಕಾರಣ ಏನು ಎಂಬ ಪ್ರಶ್ನೆಗಳು ಎದುರಾಗುತ್ತಿವೆ. ಜನರ ಮೈಮೇಲೆ ಅಗ್ನಿ ನರ್ತಿಸುತ್ತಿದೆ. ಕಟ್ಟಡಗಳು...

ಅಪ್ಪ ಕೊಡಿಸಿದ ಸ್ಕೂಟರ್ನಲ್ಲಿ ಅಮ್ಮ-ಮಗನ ‘ದೇಶ ಸಂಚಾರ’: ಮೈಮನ ರೋಮಾಂಚನಗೊಳ್ಳುವ ಕಥೆ ಇದು..!

Mysuru News: ಅಮ್ಮನಿಗೆ ಜಗತ್ತು ತೋರಿಸುವ ಹಠ ಹೊತ್ತ ಮಗನೊಬ್ಬ, ತಂದೆ ಕೊಡಿಸಿದ ಸ್ಕೂಟರ್ನಲ್ಲಿ ಅಮ್ಮನನ್ನು ಕೂರಿಸಿಕೊಂಡು ದೇಶ ಸುತ್ತುತ್ತ ಉಡುಪಿಗೆ ಬಂದಿದ್ದಾನೆ. ಕೂಡು ಕುಟುಂಬದಲ್ಲಿ ಬೆಳೆದ ಯುವಕ ಮೈಸೂರಿನ ಡಿ.ಕೃಷ್ಣಕುಮಾರ್, ತನ್ನ ತಾಯಿ ಚೂಡಾರತ್ನಮ್ಮ ಜೊತೆಗೆ ಭಾರತ ಸಂಚಾರ ಪೂರೈಸಿದ್ದಾರೆ. ಎರಡು ದಶಕದ ಹಿಂದೆ ತಂದೆ ತೆಗೆಸಿಕೊಟ್ಟ ಸ್ಕೂಟರ್ನಲ್ಲಿ ಇವರ ಈ ಪ್ರವಾಸ ಪೂರ್ಣಗೊಂಡಿರುವುದು...
- Advertisement -spot_img

Latest News

Spiritual: ಶ್ರೀ ಕ್ಷೇತ್ರ ಕೇದಾರನಾಥದ ಬಗ್ಗೆ ನಿಮಗೆ ತಿಳಿದಿರಬೇಕಾದ ಅದ್ಭುತ ಸತ್ಯಗಳು..

Spiritual: ಕೆಲ ದಿನಗಳ ಹಿಂದೆ ಕೇದಾರನಾಥ ಧಾಮದ ಬಾಗಿಲು ತೆರೆದಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕೇದಾರನಾಥನ ದರ್ಶನಕ್ಕಾಗಿ ಬರುತ್ತಿದ್ದಾರೆ. ಆದರೆ ಹಲವರಿಗೆ ಕೇದಾರನಾಥ ಕ್ಷೇತ್ರದ ಕೆಲ...
- Advertisement -spot_img