Tuesday, May 5, 2026

Sonia Gandhi

ದ್ವಿಪತ್ನಿತ್ವ ಕೇಸಲ್ಲಿ ಕುಟುಂಬಸ್ಥರ ವಿಚಾರಣೆ ಅಸಾಧ್ಯ: ತಪ್ಪಿತಸ್ಥರ ವಿರುದ್ಧ ಮಾತ್ರ ಕಾನೂನು ಕ್ರಮ

Bengaluru News: ಬೆಂಗಳೂರು: ಪತಿ ಅಥವಾ ಪತ್ನಿ ಬದುಕಿರುವಾಗಲೇ ಮತ್ತೊಂದು ಮದುವೆಯಾಗುವುದು ಭಾರತೀಯ ದಂಡ ಸಂಹಿತೆ ಸೆಕ್ಷನ್ 494, 495 ಮತ್ತು 496 ಅನ್ವಯ ಅಪರಾಧ. ಇದರಲ್ಲಿ ತಪ್ಪಿತಸ್ಥ ಪತಿ ಅಥವಾ ಪತ್ನಿ ವಿರುದ್ಧ ಮಾತ್ರ ಕಾನೂನು ಕ್ರಮ ಜರುಗಿಸಬಹುದೇ ವಿನಃ ಕುಟುಂಬ ಸದಸ್ಯರನ್ನು ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮರು ಮದುವೆ, ವಂಚನೆ,...

SDPI ಜೊತೆ ಕೈ ಜೋಡಿಸಿದ್ರಾ ಚಿಕ್ಕಮಗಳೂರು ಬಿಜೆಪಿ ನಾಯಕರು?

Chikkamagaluru News: ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ.ರವಿ , ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ಸ್ಥಳೀಯ ಬಿಜೆಪಿ ನಾಯಕರು (BJP Leaders) ಎಸ್ಡಿಪಿಐ ಜೊತೆ ಕೈ ಜೋಡಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಿಕ್ಕಮಗಳೂರು ನಗರಸಭೆಯಲ್ಲಿ‌ ಬಿಜೆಪಿ ಸದಸ್ಯರು ಎಸ್ಡಿಪಿಐ (SDPI) ಬೆಂಬಲ ಕೇಳಿದ್ದಾರೆ ಎನ್ನಲಾಗಿದೆ. ಹಾಲಿ ನಗರಸಭಾಧ್ಯಕ್ಷ ವೇಣುಗೋಪಾಲ್ ಅವರನ್ನು...

ಮಗುವಿನೊಂದಿಗೆ ಭಿಕ್ಷೆ ಎತ್ತುತ್ತಿದ್ದ ಮಹಿಳೆಗೆ ನೆರವಿನ ಭರವಸೆ ನೀಡಿದ ಲಾಡ್‌

Dharwad News: ಧಾರವಾಡ: "ಮಗುವಿನೊಂದಿಗೆ ಹೀಗೆ ಬೀದಿಯಲ್ಲಿ ಭಿಕ್ಷೆ ಬೇಡುವುದಕ್ಕಿಂತ ಮನೆಗಳಿಗೆ ಹೋಗಿ ಕೆಲಸ ಮಾಡಬಹುದಲ್ವಾ. ಯಾವ ಮನೆಗೆ ಹೋಗುತ್ತಿಯೋ ಅಲ್ಲೇ ಮಗುವನ್ನು ಬಿಟ್ಟು ನೀನು ಕೆಲಸ ಮಾಡಬಹುದು. ನಾನು ನಿನಗೆ ಸಹಾಯ ಮಾಡುತ್ತೇನೆ. ಆದರೆ ಕೆಲಸ ಸಿಕ್ಕರೆ ಒಳ್ಳೆಯದಾಗುತ್ತೆ" ಹೀಗೆಂದು ಹೊಟ್ಟೆ ಹೊರೆಯಲು ಪುಟ್ಟ ಮಗುವನ್ನು ಬಟ್ಟೆಯಲ್ಲಿ ಸೊಂಟಕ್ಕೆ ಕಟ್ಟಿಕೊಂಡು ಭಿಕ್ಷೆ ಬೇಡುತ್ತಿದ್ದ ಮಹಿಳೆಗೆ...

ಬೆಂಗಳೂರಿನಲ್ಲಿ ಚಾಕು ಇರಿದು ಉಪನಿರ್ದೇಶಕಿಯ ಬರ್ಬರ ಹತ್ಯೆ

Bengaluru crime news: ಬೆಂಗಳೂರು: ಚಾಕು ಇರಿದು ಉಪ ನಿರ್ದೇಶಕಿಯನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ನಡೆದಿದೆ. ಗಣಿ ಭೂ ವಿಜ್ಞಾನ ಇಲಾಖೆಯ (Department of Mines and Geology) ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ (Prathima) ಮೃತ ಸರ್ಕಾರಿ ಅಧಿಕಾರಿ. ತೀರ್ಥಹಳ್ಳಿ ಮೂಲದ ಪ್ರತಿಮಾ ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರ ಬಳಿಯ ಕುವೆಂಪು ನಗರದ ಬಾಡಿಗೆ...

ಲೋಕಸಭಾ ಚುನಾವಣೆಗೆ ಕೈ ಭರ್ಜರಿ ತಯಾರಿ: ಮುಖ್ಯಮಂತ್ರಿ ಮನೆಯಲ್ಲಿ ಸಚಿವರ ಸಭೆ

Political News: ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲುವು ಸಾಧಿಸಲು ಜಿಲ್ಲೆಗಳಲ್ಲಿ ಸಿದ್ಧತೆ, ಸಂಭವನೀಯ ಅಭ್ಯರ್ಥಿ ಗಳ ಆಯ್ಕೆ, ಪಕ್ಷಕ್ಕೆ ಬರಲು ಸಿದ್ಧವಿರುವವರ ಸೇರ್ಪಡೆಗೆ ಆದ್ಯತೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಂಪುಟ ಸಹೋದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಶನಿವಾರ ನಡೆದ 15 ಸಚಿವರ ಉಪಹಾರ...

10 ಸಾವಿರ ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ

Chikkamagaluru News: ಚಿಕ್ಕಮಗಳೂರು : 10 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಹಿನ್ನೆಲೆ ಡಿಡಿಪಿಐ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ಘಟನೆ ಶುಕ್ರವಾರ ನಡೆದಿದೆ ಮೂಡಿಗೆರೆ ತಾಲೂಕಿನ ಕಡೆಮಕ್ಕಲ್, ಹೆಸ್ಗಲ್ ಶಾಲೆಯ ಕಾಂಪೌಂಡ್ ನಿರ್ಮಾಣ ಮಾಡಲು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿಡಿಪಿಐ ರಂಗನಾಥಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಡಿಡಿಪಿಐ ರಂಗನಾಥಸ್ವಾಮಿ ಅವರು...

ಅಂಬಾನಿಗೆ ಬೆದರಿಕೆ ಹಾಕಿದ್ದೂ ಬೇರೆ ಯಾರೂ ಅಲ್ಲ, ಆತಂಕ ಮೂಡಿಸಿದೆ ಈ ವಿದ್ಯಾರ್ಥಿಗಳ ನಡೆ..!

Mumbai News: ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ರಾಜ್ವೀರ್ ಕಾಂತ್ ಹಾಗೂ ತೆಲಂಗಾಣ ಮೂಲದ ಕಾಮರ್ಸ್ ಓದುತ್ತಿರುವ ವಿದ್ಯಾರ್ಥಿ ಗಣೇಶ್ ರಮೇಶ್ ವನಪರ್ಧಿ (19) ಬಂಧಿತರು. ಈ ಇಬ್ಬರು ಬೇರೆ ಬೇರೆ ರಾಜ್ಯದಿಂದಲೇ 500 ಕೋಟಿ...

ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ..?

Health Tips: ಹಲವು ಆರೋಗ್ಯ ಸಮಸ್ಯೆಗಳ ಬಗ್ಗೆ ನಾವು ಈಗಾಗಲೇ ನಿಮಗೆ ಪರಿಹಾರಗಳನ್ನು ತಿಳಿಸಿದ್ದೇವೆ. ಅದೇ ರೀತಿ ಇಂದು ವೈದ್ಯರಾದ ಡಾ.ಆಂಜೀನಪ್ಪ ಅವರು ಬೇಸಿಗೆಯಲ್ಲಿ ನಮ್ಮ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು ಅಂತಾ ಹೇಳಿದ್ದಾರೆ. ಬೇಸಿಗೆ ಕಾಲದಲ್ಲಿ ಸಾಂಕ್ರಾಮಿಕ ರೋಗಗಳು ಬರುವುದು ಹೆಚ್ಚು. ಹಾಗಾಗಿ ನಾವು ತಂಪಾದ ಆಹಾರ, ಬೀದಿ ಬದಿಯ ಆಹಾರವನ್ನು ಸೇವಿಸಲೇಬಾರದು ಅಂತಾರೆ ವೈದ್ಯರು....

ಹಾಸನಾಂಬಾ ಜಾತ್ರಾ ಮಹೋತ್ಸವಕ್ಕೆ ಪೌರ ಕಾರ್ಮಿಕರ ಕಡೆಗಣನೆ ಆರೋಪ: ಐಡಿ ಕಾರ್ಡ್ ಹಿಂದಿರುಗಿಸಿ ಪ್ರತಿಭಟನೆ

Hassan Political News: ಹಾಸನ: ಹಾಸನ ಜಿಲ್ಲಾಡಳಿತದಿಂದ ಎಡವಟ್ಟುಗಳ ಸುರಿಮಳೆಯೇ ಆಗಿದೆ. ಹಾಸನಾಂಬೆಯ ಪೂಜಾ ಸಮಾರಂಭಕ್ಕೆ ಸಂಬಂಧಿಸಿದಂತೆ, ಜಿಲ್ಲಾಧಿಕಾರಿ ಮತ್ತು ಸಿಬ್ಬಂದಿಗಳು ಹಲವರನ್ನು ಮರೆತಂತಿದೆ. ಮತ್ತು ಹಲವರನ್ನು ಕಡೆಗಣಿಸಿದಂತಿದೆ ಎಂಬ ಆರೋಪ ಕೇಳಿಬಂದಿದೆ. ಶಾಸಕರಾದ ಸ್ವರೂಪ್ ಪ್ರಕಾಶ್ ಅವರನ್ನು ಕೂಡ ಹಾಸನ ಜಿಲ್ಲಾಧಿಕಾರಿ, ಹಾಸನಾಂಬೆಯ ಪೂಜೆಗೆ ಕರೆದಿರಲಿಲ್ಲ. ಅದಕ್ಕಾಗಿ ಜೆಡಿಎಸ್ ಕಾರ್ಯಕರ್ತರು, ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ...

ಕಾಂಗ್ರೆಸ್‌ನಲ್ಲಿ ಸಿದ್ಧರಾಮಯ್ಯ ಹಾಗೂ ಡಿಕೆಶಿ ಎರಡು ಬಣಗಳಿವೆ: ಮಾಜಿ ಸಚಿವ ಶ್ರೀರಾಮುಲು

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ರಾಜ್ದಲ್ಲಿ ಬರಗಾಲ ತಾಂಡವವಾಡುತ್ತಿದೆ. ನಮ್ಮ‌ ಪಕ್ಷದಿಂದ ಈಗಾಗಲೇ ಬರ ಅಧ್ಯಯನ‌ ತಂಡ ರಚನೆ ಮಾಡಿ ಬರಗಾಲದ ಬಗ್ಗೆ ಅಧ್ಯಯನ‌ ನಡೆಸುತ್ತಿದೆ. ಬರ ವಿಚಾರದ‌ ಬಗ್ಗೆ ಚಿಂತನೆ ಮಾಡಬೇಕಿರೋ ಸರ್ಕಾರ ಯಾವುದೇ ಚಕಾರ ಎತ್ತುತ್ತಿಲ್ಲ. ರಾಜ್ಯದಲ್ಲಿ ಅನೇಕ ಜನ ರೈತರ ಆತ್ಮಹತ್ಯೆಗಳಾಗುತ್ತಿವೆ. ರಾಜ್ಯದಲ್ಲಿ ಇಷ್ಟೆಲ್ಲ...
- Advertisement -spot_img

Latest News

Chitradurga: ಜನ ಬಿಜೆಪಿಯನ್ನು ಅಧಿಕಾರಕ್ಕೆ ತಂದು ಪಶ್ಚಿಮ ಬಂಗಾಳವನ್ನು ಕ್ಲೀನ್ ಮಾಡಿದ್ದಾರೆ: ಮುನಿರತ್ನ

Political News: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈ ಬಗ್ಗೆ ಬಿಜೆಪಿ ನಾಯಕ ಮುನಿರತ್ನ ಸಂತಸ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮದ ಜ``ತೆ ಮಾತನಾಡಿರುವ...
- Advertisement -spot_img