Friday, February 13, 2026

Sonia Gandhi

Political News: ರಾಹುಲ್ ಗಾಂಧಿ ಎಂಟ್ರಿ ಕೊಡುತ್ತಿದ್ದಂತೆ ಕುಸಿದು ಬಿದ್ದ ವೇದಿಕೆ

Bihar News: ಬಿಹಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದು, ಅವರು ವೇದಿಕೆಗೆ ಬರುತ್ತಿದ್ದ ಹಾಗೆ, ವೇದಿಕೆ ಕುಸಿದು ಬಿದ್ದಿದೆ. ಅವರೊಂದಿಗೆ ಇದ್ದ ಕೆಲ ನಾಯಕರು ಕೂಡ ಒಮ್ಮೆ ಶೇಕ್ ಆದರು. ಅದೃಷ್ಟವಶಾತ್‌, ಯಾರಿಗೂ ಯಾವ ತೊಂದರೊ ಆಗಿಲ್ಲ. ಈ ಕಾರ್ಯಕ್ರಮದಲ್ಲಿ ತೇಜಸ್ವಿ ಯಾದವ್‌ ಸೇರಿ, ಹಲವು ಕಾಂಗ್ರೆಸ್ ನಾಯಕರು, ಸ್ಥಳೀಯ...

ಸಿಐಡಿ ಡಿಜಿ ಎಂ ಸಲೀಂ ಆಗಮನ – ಅಂಜಲಿ ಹಂತಕ ವಿಶ್ವನ ವಿಚಾರಣೆ ಸಾಧ್ಯತೆ

Hubli News: ಹುಬ್ಬಳ್ಳಿ : ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದ ಹಿನ್ನೆಲೆ ಅಧಿಕಾರಿಗಳು ನಗರದಲ್ಲಿ ಎರಡು ಪ್ರಕರಣದ ಸಮಗ್ರ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಸಿಐಡಿ ಎಸ್ಪಿ ವೆಂಕಟೇಶ ನೇತೃತ್ವದ 9 ಜನ ಅಧಿಕಾರಿಗಳ ತಂಡ ಈ ಪ್ರಕರಣಗಳನ್ನು ತನಿಖೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಇಂದು...

ಒಂದೇ ತಿಂಗಳ ಎರಡು ಕೊ* ಪ್ರಕರಣಗಳು : ಎಚ್ಚೆತ್ತ ಹುಬ್ಬಳ್ಳಿ ಪೊಲೀಸರಿಂದ ರೌಡಿಗಳ ಮನೆಗೆ ದಾಳಿ

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ್ ಹತ್ಯೆ ಹಿನ್ನೆಲೆ, ಬೆಳ್ಳಂ ಬೆಳಿಗ್ಗೆ ಪೊಲೀಸರು ರೌಡಿ ಶೀಟರ್‌ಗಳ ಮನೆ ಮನೆಗೆ ತೆರಳಿ ವಾರ್ನ್ ಮಾಡಿದ್ದಾರೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ರೌಡಿ ಶೀಟರ್ ಮನೆ ಮೇಲೆ ರೇಡ್ ಮಾಡಿದ್ದಾರೆ. ಸುಮಾರು ಹತ್ತಕ್ಕೂ ಹೆಚ್ಚು ರೌಡಿಶೀಟರ್ ಮನೆ ಮೇಲೆ ಪೊಲೀಸರು ದಾಳಿ ಮಾಡಿ, ತಲಾಶ್ ನಡೆಸಿದ್ದಾರೆ....

21 ದಿನಗಳ ಪೂಜೆಗೆಂದು ಭಕ್ತನಿಂದ ನವರತ್ನ ಉಂಗುರ ಪಡೆದು ಗಿರವಿ ಇಟ್ಟ ಪೂಜಾರಿ

 Kerala News: ಯಾವ್ಯಾವ ಥರದಲ್ಲಿ ಜನರನ್ನು ಯಾಮಾರಿಸುತ್ತಾರೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಭಕ್ತರೊಬ್ಬರು ಪೂಜಾರಿಗೆ ಪೂಜೆಗೆಂದು ತಮ್ಮ ಚಿನ್ನದುಂಗುರ ಕೊಟ್ಟು ಮೋಸಹೋಗಿರುವ ಘಟನೆ ಕೇರಳದಲ್ಲಿ ನಡೆದಿದೆ. ತಿರುಮೂಳಿಕ್ಕುಳಂ ದೇವಸ್ಥಾನದಲ್ಲಿ ಪೂಜಾರಿಯೊಬ್ಬರು ಭಕ್ತನ ಬಳಿ ನೀವು 21 ದಿನ ನಿಮ್ಮ ಕೈಯಲ್ಲಿರುವ ನವರತ್ನ ಉಂಗುರುವನ್ನು ದೇವರ ಪಾದಗಳ ಬಳಿ ಇಟ್ಟು ಪೂಜೆ ಮಾಡಿದರೆ ನಿಮ್ಮ...

ವೃದ್ಧಾಶ್ರಮದಲ್ಲಿ ಹುಟ್ಟುಹಬ್ಬ ಆಚರಿಸಿ, ಎಲ್ಲರಿಗೂ ಮಾದರಿಯಾದ ವ್ಯಕ್ತಿ

Dharwad News: ಮಾತೃ ದೇವೋಭವ, ಪಿತೃ ದೇವೋಭವ, ಆಚಾರ್ಯ ದೇವೋಭವ ಎಂಬ ಸಂಸ್ಕೃತಿ ಪ್ರಪಂಚದಲ್ಲಿ ಎಲ್ಲಾದರೂ ಇದ್ದರೆ ಅದು ಭಾರತದಲ್ಲಿ ಮಾತ್ರ. ಆದರೆ ಇಂದಿನ ಆಧು‌ನಿಕ ಪ್ರಂಪಚದಲ್ಲಿ ಒತ್ತಡಕ್ಕೆ ಇನ್ನು ಯಾವುಧೇ ರೀತಿಯ ವಯಕ್ತಿಕ ಕಾರಣಕ್ಕೂ ಹಲವಾರು ಕೌಟುಂಬಿಕ ಕಲಹದ ಕಾರಣಕ್ಕೋ ಅಪ್ಪ ಅಮ್ಮ ಹಾಗೂ ಇನ್ನೂಳಿದ ಕುಟುಂಬದ ವೃದ್ಧರನ್ನು ವೃದ್ಧಾಶ್ರಮಕ್ಕೆ ಬಿಟ್ಟು ಬೀಡುವ ಮಕ್ಕಳ...

Prajwal Pen drive Case: ಕೊನೆಗೂ ಪ್ರತ್ಯಕ್ಷರಾದ ಪ್ರಜ್ವಲ್ ರೇವಣ್ಣ

Political News: ಹಲವು ದಿನಗಳಿಂದ ನಾಪತ್ತೆಯಾಗಿದ್ದ ಸಂಸದ ಪ್ರಜ್ವಲ್ ರೇವಣ್ಣ, ಇದೀಗ ವೀಡಿಯೋ ಮೂಲಕ ಪ್ರತ್ಯಕ್ಷರಾಗಿದ್ದಾರೆ. ನಾನು ವಿದೇಶದಲ್ಲಿ ಎಲ್ಲಿದ್ದೇನೆ ಅಂತಾ ಹೇಳದಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರು ಮತ್ತು ಭವಾನಿ ಮತ್ತು ರೇವಣ್ಣ ಅವರಲ್ಲಿ ಪ್ರಜ್ವಲ್ ಕ್ಷಮೆ ಕೇಳಿದ್ದಾರೆ. ವಿದೇಶಕ್ಕೆ ಹೋಗಿ ಒಂದು ತಿಂಗಳ ಬಳಿಕ ವೀಡಿಯೋ ಮಾಡಿರುವ ಪ್ರಜ್ವಲ್, ಚುನಾವಣೆಗೂ...

ನಾವು ಯಾರ ಕೈಗೊಂಬೆ ಆಗಿ ಕೆಲಸ ಮಾಡಲ್ಲ ಅಂದಿದ್ದಾರೆ. ಹೀಗಾಗಿ ನಮಗೆ ನ್ಯಾಯ ಸಿಗೋ ಭರವಸೆ ಇದೆ: ನಿರಂಜನ್‌

Hubli News: ಹುಬ್ಬಳ್ಳಿ:  ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಗೆ ಆಗಮಿಸಿ, ಅಂಜಲಿ ಹತ್ಯೆ ಆರೋಪಿ ಗಿರೀಶ್‌ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಹೀಗಾಗಿ ತನ್ನ ಮಗಳ ಹತ್ಯೆ ಬಗ್ಗೆ ಸಿಐಡಿ ಬಳಿ, ನೇಹಾ ತಂದೆ ನಿರಂಜನ್ ಹಿರೇಮಠ್ ಮಾತನಾಡಿದ್ದು, ಆ ಬಳಿಕ ಮಾಧ್ಯಮದವರ ಬಳಿ ಮಾತನಾಡಿದ್ದಾರೆ. ನಾನು ಇವತ್ತು ಸಿಐಡಿ ಅಧಿಕಾರಿಗಳ ಸಮಯ ಕೇಳಿದ್ದೆ. ನಾನು ಕೂಡ ಕೆಲವು ಮಾಹಿತಿಯನ್ನ...

ಅಂಜಲಿ ಹಂತಕ ಗಿರೀಶ್‌ಗೆ ಕಠಿಣ ಶಿಕ್ಷೆಯಾಗಬೇಕು: ವಿಚಾರಣೆ ಬಳಿಕ ಸಂತ್ರಸ್ತೆ ಹೇಳಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಹತ್ಯೆ ಆರೋಪಿ ಗಿರೀಶ್‌ನನ್ನು ಸಿಐಡಿ ಇಂದು ಇಡೀ ದಿನ ಡ್ರಿಲ್ ಮಾಡಿದ್ದು, ಪ್ರಕರಣದ ಬಗ್ಗೆ ಇಂಚಿಂಚು ಮಾಹಿತಿ ಪಡೆಯುತ್ತಿದೆ. ಅಲ್ಲದೇ, ಟ್ರೇನ್‌ನಲ್ಲಿ ಗದಗ ಮಹಿಳೆಗೆ ಗಿರೀಶ್ ಚಾಕು ಚುಚ್ಚಿದ್ದು, ಆ ಮಹಿಳೆಯನ್ನು ಕೂಡ ಕರೆಸಿ ವಿಚಾರಣೆ ನಡೆಸಲಾಗಿದೆ. ರೈಲಿನಲ್ಲಿ ಬರುವಾಗ, ದಾವಣಗೆರೆಯ ಬಳಿ, ಆ ಮಹಿಳೆ ಶೌಚಕ್ಕೆ...

ಅಂಜಲಿ ಕೇಸ್ ಆರೋಪಿ ಗಿರೀಶ್‌ಗೆ ಸಿಐಡಿ ಡ್ರಿಲ್: ಸಂತ್ರಸ್ತತ ಮಹಿಳೆಯನ್ನು ಕರೆಸಿ ವಿಚಾರಣೆ

Hubli crime news:  ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿ ಐಬಿಯಲ್ಲಿ ಸಿಐಡಿ ಪೊಲೀಸರು, ಆರೋಪಿ ಗಿರೀಶ್‌ನನ್ನು ಹಿಗ್ಗಾಮುಗ್ಗಾ ಡ್ರಿಲ್ ಮಾಡುತ್ತಿದ್ದಾರೆ. ಮುಂಜಾನೆಯಿಂದ ಸಂಜೆವರೆಗೂ ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಅಂಜಲಿ ಕೊಲೆ ಮಾಡ, ಗಿರೀಶ್ ಟ್ರೇನ್ ಮೂಲಕ ತಲೆ ಮರೆಸಿಕೊಳ್ಳಲು ಯತ್ನಿಸಿದ್ದ. ಗದಗ ಮೂಲಕ ಹೋಗುತ್ತಿದ್ದಾಗ, ಟ್ರೇನ್‌ಲ್ಲಿಯೇ, ಲಕ್ಷ್ಮೀ ಎಂಬ ಮಹಿಳೆಗೆ ಗಿರೀಶ್ ಚಾಕು...

ಇನ್ನು ಮುಂದೆ ಅಯೋಧ್ಯಾ ರಾಮಮಂದಿರಕ್ಕೆ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ

Uttar Pradesh: ಉತ್ತರಪ್ರದೇಶದ ಅಯೋಧ್ಯೆ ರಾಮಮಂದಿರದಲ್ಲಿ ಮೊದಲಿನಿಂದಲೂ ಮೊಬೈಲ್ ಬ್ಯಾನ್ ಮಾಡಬೇಕು ಅನ್ನುವ ರೂಲ್ಸ್ ಜಾರಿಗೆ ತರಲಾಗುತ್ತೆ ಅಂತಾ ಹೇಳಲಾಗಿತ್ತು. ಅಲ್ಲದೇ, ಯಾರು ಮೊಬೈಲ್ ಅಥವಾ ಯಾವುದೇ ವಸ್ತುವನ್ನು ಕೈಯಲ್ಲಿ ಹಿಡಿಯದೇ, ದರ್ಶನಕ್ಕೆ ಬರುತ್ತಾರೋ, ಅಂಥ ಭಕ್ತರಿಗೆ ಬೇಗ ದರ್ಶನ ಮಾಡಿಕಳಿಸಲಾಗುತ್ತದೆ ಅಂತಾ ಹೇಳಲಾಗಿತ್ತು. ಇದೀಗ ಸ್ಟ್ರಿಕ್ಟ್ ಆಗಿ ರಾಮಲಲ್ಲಾನ ದರ್ಶನಕ್ಕೆ ಬರುವವರು ಮೊಬೈಲ್ ಬಿಟ್ಟು...
- Advertisement -spot_img

Latest News

ಚೀನಾದಲ್ಲಿ ಇಂಗ್ಲಿಷ್ ತುಂಬಾ ಕಮ್ಮಿ, ಇದಿಲ್ಲ ಅಂದ್ರೆ ಸರಿಯಾಗಿ ಏಟು ಬೀಳುತ್ತೆ!: Saahil Podcast

Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ. https://youtu.be/FmrZc1CFxR4 ಏಕೆಂದರೆ ಯಾರೇ ಆಗಲಿ, ಮಧ್ಯಮ...
- Advertisement -spot_img