Tuesday, May 5, 2026

Sonia Gandhi

ಮೂರು ದಿನ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ, ಜಿಲ್ಲೆಯಾದ್ಯಂತ ಹೈ ಅಲರ್ಟ್

Chikkamagaluru: ಚಿಕ್ಕಮಗಳೂರು: ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪವರ್ತದ ಸಾಲಿನ ಪ್ರವಾಸಿತಾಣಗಳಿಗೆ ಮೂರು ದಿನ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಕೈಮರ‌ ಚೆಕ್ ಪೋಸ್ಟ್ ಬಳಿ ವಾಹನ ತಡೆದು ವಾಪಸ್ ಕಳಿಸಲಾಗುತ್ತಿದೆ. ವೀಕೆಂಡ್ ಹಿನ್ನೆಲೆ ಸಾವಿರಾರು ಪ್ರವಾಸಿಗರು...

ಬೆಂಗಳೂರಿನ ಈ ಅಪಾರ್ಟ್ಮೆಂಟ್ನಲ್ಲಿ ನಾಯಿಯನ್ನು ಸಾಕಲು 10 ಸಾವಿರ ರೂ. ಕೊಡಬೇಕಂತೆ!

Bengaluru: ಬೆಂಗಳೂರು: ಅಪಾರ್ಟ್ಮೆಂಟ್ಗಳಲ್ಲಿ ನಾನಾ ಥರದ ಶುಲ್ಕಗಳು ಇರುತ್ತವೆ. ಆದರೆ ಇಲ್ಲೊಂದು ಅಪಾರ್ಟ್ಮೆಂಟ್ನ ಸಂಗತಿ ಕೇಳಿ ಸಾರ್ವಜನಿಕರು ದಂಗಾಗಿದ್ದು, ಬಳಿಕ ಅಪಾರ್ಟ್ಮೆಂಟ್ನವರು ತೀವ್ರ ಅಸಮಾಧಾನವನ್ನೂ ಎದುರಿಸುವಂತಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇಟ್ಟಿನ ಮಹಾವೀರ್ ಅಪಾರ್ಟ್ಮೆಂಟ್ನ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ (ಆರ್ಡಬ್ಲ್ಯುಎ) ನಿಯಮ ಸಾರ್ವಜನಿಕರು ಮಾತ್ರವಲ್ಲದೆ ಪ್ರಾಣಿಹಕ್ಕು ಕಾರ್ಯಕರ್ತರ ಕೆಂಗಣ್ಣಿಗೂ ಗುರಿಯಾಗಿದೆ. ನಾಯಿ ಸಾಕಣೆ ಹಿನ್ನೆಲೆಯಲ್ಲಿ ಇಲ್ಲಿ...

ವಿಶ್ವಕಪ್‌ನಿಂದಲೇ ಹಾರ್ದಿಕ್‌ ಪಾಂಡ್ಯ ಔಟ್: ಕನ್ನಡಿಗನಿಗೆ ಒಲಿದ ಸ್ಥಾನ

Cricket news: ಬೆಂಗಳೂರು: ಬಾಂಗ್ಲಾದೇಶ ವಿರುದ್ಧ ನಡೆದ ವಿಶ್ವಕಪ್‌ ಪಂದ್ಯದ ವೇಳೆ ಎಡ ಪಾದಕ್ಕೆ ಗಾಯವಾದ ಕಾರಣ ಹಲವು ಪಂದ್ಯಗಳಿಗೆ ಅಲಭ್ಯರಾಗಿದ್ದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಈಗ ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆ. ಗ್ರೇಡ್ 1 ಅಸ್ಥಿರಜ್ಜು ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್‌ ಪಾಂಡ್ಯ ಅವರು ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅವರು ವಿಶ್ವಕಪ್‌ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹಾರ್ದಿಕ್‌ ಪಾಂಡ್ಯ...

100 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಮನೆಗಳ್ಳನ ಬಂಧನ

Bengaluru: ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಆರೋಪಿಗಳನ್ನು ಬಂಧಿಸಲಾಗಿದೆ. 100 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿರುವ ಕಾರ್ತಿಕ್ಅಲಿಯಾಸ್ ಎಸ್ಕೇಪ್ ಕಾರ್ತೀಕ್ ಎಂಬಾತನನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ನವೆಂಬರ್ನಲ್ಲಿ ಹೆಣ್ಣೂರು‌ ಪೊಲೀಸರು ಕಾರ್ತಿಕ್ ಬಂಧಿಸಿದ್ದರು. ಹೆಣ್ಣೂರು, ಗೋವಿಂದ ರಾಜನಗರ, ಕೊತ್ತನೂರು ಪೊಲೀಸ್ ಠಾಣೆ ಸೇರಿದಂತೆ ಪೊಲೀಸರು ಆರೋಪಿ ಬಂಧಿಸಿ...

ವೇತನ ಕೊಡದ ಟೋಲ್ ನಾಕಾ, ಲೇಬರ್ ಗುತ್ತಿಗೆದಾರ ಆತ್ಮಹತ್ಯೆ

Bagalakote News: ಬಾಗಲಕೋಟೆ: ಟೋಲ್ ನಾಕಾದಿಂದ ಪೇಮೆಂಟ್ ಕೊಡದ ಹಿನ್ನೆಲೆಯಲ್ಲಿ ಲೇಬರ್ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಕೋಟೆ ತಾಲೂಕಿನ ಹೊಸೂರು ಬಳಿ ಇರುವ ಬೆಂಗಳೂರು ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಟೋಲ್ ಕಚೇರಿ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾರೆಪ್ಪ ಪೂಜಾರ(50) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ. ಕಳೆದ ಆರು ತಿಂಗಳ ವೇತನ ಕೊಡದೇ...

ಮೇಕ್ ಇನ್ ಇಂಡಿಯಾ ಯೋಜನೆಯಡಿ ಮಹಿಳೆಗೆ ಮೋಸ: 1.2 ಕೋಟಿ ರೂ. ವಂಚಿಸಿದ ಉದ್ಯಮಿ

Bengaluru News: ಬೆಂಗಳೂರು: ಮೇಕ್ ಇನ್ ಇಂಡಿಯಾ ಯೋಜನೆಯಡಿ ವ್ಯಕ್ತಿಯೊಬ್ಬ ಮಹಿಳಾ ಉದ್ಯಮಿಯೊಬ್ಬರಿಗೆ 1.2 ಕೋಟಿ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಹಿಳೆ ನಗರದ ಅಶೋಕನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ಲಾಸ್ಟಿಕ್ ಬದಲಿ ಉತ್ಪಾದನೆಯ ಸ್ಟಾರ್ಟ್ ಅಪ್ ಸಂಸ್ಥಾಪಕ ಅಶ್ವಥ್ ಹೆಗ್ಡೆ, ಕಂಪನಿಯ ಫ್ರಾಂಚೈಸಿಗಾಗಿ 74.25 ಲಕ್ಷ ರೂಪಾಯಿಗಳನ್ನು ಪಾವತಿಸಿ...

ಸಿಎಂ ಸ್ಥಾನದ ಜಟಾಪಟಿ ಬಗ್ಗೆ ಕಾಂಗ್ರೆಸ್ ನಾಯಕರು ಹೇಳಿದ್ದು ಹೀಗೆ..

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಇನ್ನೂ ಆರು ತಿಂಗಳು ಕಳೆದಿಲ್ಲ. ಆಗಲೇ ಮುಖ್ಯಮಂತ್ರಿ ಬದಲಾವಣೆ, ಆಕಾಂಕ್ಷಿಗಳು ಸುತ್ತ ನಡೆಯುತ್ತಿರುವ ಚರ್ಚೆಯಿಂದ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಜಗ ಜಾಹೀರು ಆಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಇನ್ನೂ ಆರು ತಿಂಗಳು ಕಳೆದಿಲ್ಲ. ಆಗಲೇ ಮುಖ್ಯಮಂತ್ರಿ ಬದಲಾವಣೆ, ಆಕಾಂಕ್ಷಿಗಳು ಸುತ್ತ ನಡೆಯುತ್ತಿರುವ ಚರ್ಚೆಯಿಂದ ಪಕ್ಷದಲ್ಲಿ ಎಲ್ಲವೂ...

ಪರೋಕ್ಷವಾಗಿ ಬಿಜೆಪಿ ‌ಖಾಲಿ‌ಮನೆ ಎಂದು ಕೋನರೆಡ್ಡಿ..

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಶಾಸಕ ಕೋನರೆಡ್ಡಿ, ಸಿಎಂ ಸ್ಥಾನದ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಇದೀಗ ಸಿದ್ದರಾಮಯ್ಯ ಸಿಎಂ ಇದಾರೆ, ಅವರೇ ಸಿಎಂ. ಸಿದ್ದರಾಮಯ್ಯ ಮುಖ್ಯಮಂತ್ರಿ ಅಂತಾ ನಾವು ಹೇಳಿದ್ದೇವೆ. ಅದು‌ ಪ್ರಶ್ನೆನೇ ಅಲ್ಲ. ನೀವೇಕೆ ಹಿಂದು ಮುಂದು‌ ಮಾಡ್ತೀರಿ ಎಂದು ಕೋನರೆಡ್ಡಿ ಮರುಪ್ರಶ್ನಿಸಿದ್ದಾರೆ. ಇದರ ಬಗ್ಗೆ ಬಹಳ ಚರ್ಚೆ ಬೇಡಾ....

‘ಕಾಂಗ್ರೆಸ್ ಪಕ್ಷಕ್ಕೆ ಜಯವಾಗಲಿ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಜಯವಾಗಲಿ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಗಿಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದು, ಇಲ್ಲಿಂದ ಗದಗ ತೆರಳೋ ಮಾರ್ಗದಲ್ಲಿ, ಅವರ ಅಭಿಮಾನಿಗಳು ಅವರನ್ನ ಭೇಟಿ ಮಾಡಿ, ಹೂವಿನ ಸುರಿಮಳೆ ಸುರಿಸಿದ್ದಾರೆ. ಅಲ್ಲದೇ, ಎಲ್ಲರ ಕೈಯಲ್ಲೂ ಡಿಕೆಶಿ ಮುಂದಿನ ಸಿಎಂ ಎಂಬ ಬೋರ್ಡ್ ಇದ್ದು, ಡಿಕೆ ಮುಂದಿನ ಸಿಎಂ ಎಂಬ ಘೋಷಣೆ ಕೂಡ ಕೂಗಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ...

‘ಪರಮೇಶ್ವರ್ ಸಿಎಂ ಆಗ್ತಾರೆ ಅನ್ನುವ ವಿಚಾರವು ಸಹ ಅಸತ್ಯವಾಗಲ್ಲ’

Tumakuru Political News: ತುಮಕೂರು: ತುಮಕೂರಿನಲ್ಲಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ರಾಜ್ಯದಲ್ಲಿ ಸದ್ಯಕ್ಕೆ ವಿರೋಧ ಪಕ್ಷದವರು ಅಂದ್ರೆ ನೀವೆ ಮೀಡಿಯಾದವರು. ನಾನು ವೇದಿಕೆ ಮೇಲೆ ಹೇಳಿದ್ದೆಲ್ಲಾ, ನೀವು ಕೇಳಿಸಿಕೊಂಡಿದ್ದೀರಾ ಇಲ್ವಾ. ಅದಕ್ಕೆ ನಾನು ಬದ್ದ. ನಾನು ಜೀವಮಾನದಲ್ಲಿ ಏನೆಲ್ಲಾ ಹೇಳಿದ್ದೇನೋ ಅದ್ಯಾವುದು ಸುಳ್ಳಾಗಿಲ್ಲ. ಎಲ್ಲಾ ವಿಚಾರದಲ್ಲು. ನಾನು ಹೇಳಿದ ಯಾವ ವಿಚಾರವು ಅಸತ್ಯವಾಗಿಲ್ಲ‌. ಪರಮೇಶ್ವರ್...
- Advertisement -spot_img

Latest News

Sarojni Diaries Part 2: ಸರೋಜ್ನಿ ಮಾರ್ಕೇಟ್‌ನಲ್ಲಿ ಟೀ ಶರ್ಟ್ ಖರೀದಿಸಿದವನಿಗೆ ಆದ ಹಾರರ್ ಅನುಭವ

Sarojni Diaries Part 2: ನಾವು ಭಾಗ 1ರಲ್ಲಿ ಸರೋಜ್ನಿ ಮಾರ್ಕೆಟ್‌ನಿಂದ ಡೆನಿಮ್ ಜಾಕೇಟ್ ಖರೀದಿಸಿ, ಯಾವ ರೀತಿ ಕಷ್ಟ ಅನುಭವಿಸಿದ್ದರು ಅಂತಾ ಹೇಳಿದ್ವಿ. ಇದೀಗ...
- Advertisement -spot_img