Friday, May 1, 2026

Sonia Gandhi

ಬೆಳಗಾವಿ ಗಡಿ ಪ್ರವೇಶಕ್ಕೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಯತ್ನ: ಪೊಲೀಸರ ವಶಕ್ಕೆ

Belagavi News: ಚಿಕ್ಕೋಡಿ : ಕನ್ನಡ ರಾಜ್ಯೋತ್ಸವ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರನ್ನು ಮಹಾರಾಷ್ಟ್ರ  ಪೊಲೀಸರು ವಶಕ್ಕೆ ಪಡೆದರು. ಶಿವಸೇನೆ ಉದ್ಧವ್ ಠಾಕ್ರೆ ಬಣ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಮಹಾರಾಷ್ಟ್ರದ ಗಡಿಯಲ್ಲೇ ತಡೆಯಲಾಯಿತು. ಪೊಲೀಸರು...

ಹಸು, ಕರುವಿನ ಮೇಲೆ ಹುಲಿ ದಾಳಿ; ಬಿಡಿಸಲು ಹೋದ ವ್ಯಕ್ತಿ ಮೇಲೂ ಎರಗಿದ ವ್ಯಾಘ್ರ

Mysuru News: ಮೈಸೂರು: ಜಿಲ್ಲೆಯಲ್ಲಿ ಕಾಡು ಪ್ರಾಣಿ ಮಾನವ ಸಂಘರ್ಷ ಮುಂದುವರಿದಿದೆ. ನಂಜನಗೂಡು ತಾಲೂಕಿನ ಮಹದೇವ ನಗರದ ಹೊರವಲಯದಲ್ಲಿ ರೈತನ ಮೇಲೆ ಹುಲಿ ದಾಳಿ ನಡೆಸಿದೆ. ದನ ಮೇಯಿಸುತ್ತಿದ್ದ ರೈತ ವೀರಭದ್ರ ಭೋವಿ (70) ಎಂಬುವವರ ಮೇಲೆ ಹುಲಿ‌ ದಾಳಿ ಮಾಡಿದ್ದು ಗಾಯಾಳು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಗ್ರಾಮದ ಮತ್ತಿಮರದ ಜೇನುಕಟ್ಟೆಯ...

ನಿವೃತ್ತ ಪೊಲೀಸ್ ಅಧಿಕಾರಿ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ದಂಧೆ

Mysuru Crime News: ಮೈಸೂರು: ಪೊಲೀಸ್ ಅಧಿಕಾರಿಯಾಗಿದ್ದವರ ಮನೆ ಇದು ಎನ್ನುವ ಭಯ ಇಲ್ಲದೇ ಅವರ ಕಟ್ಟಡ ಬಾಡಿಗೆ ಪಡೆದು ವೇಶ್ಯಾವಾಟಿಕೆ  ದಂಧೆ ನಡೆಸುತ್ತಿರುವ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಮೈಸೂರಿನ ಲಲಿತ‌ಮಹಲ್ ನಗರದ ಮುಖ್ಯ ರಸ್ತೆಯಲ್ಲಿರುವ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಮನೆಯನ್ನು ಬಾಡಿಗೆ ಪಡೆದು ಫ್ಯಾಮಿಲಿ ಸಲೂನ್ ಹೆಸರಲ್ಲಿ ಮಹೇಶ್ ಎಂಬಾತ ವೇಶ್ಯಾವಾಟಿಕೆ...

ಸೋನಿಯಾರನ್ನು ಹೆದರಿಸಿ ಡಿಕೆಶಿ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ; ರಮೇಶ್ ಜಾರಕಿಹೊಳಿ ಆರೋಪ

ಬೆಳಗಾವಿ: ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಹೌದು,...

ತಮಿಳುನಾಡಿನಲ್ಲಿ ಎಲ್ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್ಐಎ

ಬೆಂಗಳೂರು: ವಿ.ಪ್ರಭಾಕರನ್‌ ಹತ್ಯೆಯ ಬಳಿಕ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಇಮ್ರಾನ್ ಖಾನ್ನನ್ನು ತಮಿಳುನಾಡಿನ ತೇನಿ ಜಿಲ್ಲೆಯಲ್ಲಿ ಬೆಂಗಳೂರಿನ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಶ್ರೀಲಂಕಾದ ಎಲ್‌ಟಿಟಿಇ ಜೊತೆ ನಿರಂತರ ಸಂಪರ್ಕದಲ್ಲಿದ್ದ ಮೊಹಮ್ಮದ್‌ ಇಮ್ರಾನ್ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಅಲ್ಲದೆ, ಲಂಕಾದಿಂದ ಎಲ್‌ಟಿಟಿಇ ಉಗ್ರರನ್ನು ಭಾರತಕ್ಕೆ...

ಬಾಕಿ ಕೂಲಿ ಹಣ ಕೇಳಿದ್ದಕ್ಕೆ ದಲಿತ ಸಮುದಾಯದ ಯುವಕನ ಮೇಲೆ ಬೆಲ್ಟ್ ನಿಂದ ಹಲ್ಲೆ; ಇಬ್ಬರು ಅರೆಸ್ಟ್

Kolar News: ಕೋಲಾರ: ಬಾಕಿ ಉಳಿಸಿಕೊಂಡಿದ್ದ ಕೂಲಿ ಹಣ ಕೇಳಿದ್ದಕ್ಕೆ ದಲಿತ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ದೊಡ್ಡವಲಗಮಾದಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ದೊಡ್ಡವಲಗಮಾದಿ ಗ್ರಾಮದ ಅಮರೇಶ್ (29) ಎಂದು ಗುರುತಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ...

ಕಾಂಟ್ರಾಕ್ಟರ್ ಕಿಡ್ನಾಪ್ ಯತ್ನ ಕೇಸ್ ; ಕೋಲಾರದ ಆಂತರಿಕ ಭದ್ರತೆ ಇನ್ಸ್ಪೆಕ್ಟರ್ ಸೇರಿ 6 ಮಂದಿ ಬಂಧನ..!

Hassan News: ಹಾಸನ :  ಕಾಂಟ್ರಾಕ್ಟರ್ ಕಿಡ್ನಾಪ್ ಯತ್ನ ಕೇಸ್ನಲ್ಲಿ ಕೋಲಾರದ ಆಂತರಿಕ ಭದ್ರತೆ ಇನ್ಸ್ಪೆಕ್ಟರ್ ಸೇರಿ 6 ಮಂದಿ ಬಂಧನವಾಗಿದೆ. ಹಾಸನ ಪೊಲೀಸರಿಂದ ಬಹುದೊಡ್ಡ ಕಾರ್ಯಾಚರಣೆ ನಡೆದಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ್ , ಬೆಂಗಳೂರು ಕುಡಿಯುವ ನೀರು ಸರಬರಾಜು ಏಜೆನ್ಸಿಯ ಸತೀಶ್, ತೇಜಸ್ವಿ, ಅರವಿಂದ್, ಚನ್ನರಾಯಪಟ್ಟಣದ ಎಸ್ಟೇಟ್ ಏಜೆಂಟ್...

ಅಕ್ಕಿ ಕಳ್ಳರ ವಿರುದ್ಧ ಸಮರ ಸಾರಿದ ಆಹಾರ ಇಲಾಖೆ, ಅಕ್ರಮ ಅಕ್ಕಿ ಸಾಗಾಟಗಾರರ ಗಡಿಪಾರಿಗೆ ಪ್ಲ್ಯಾನ್

Gadaga News: ಗದಗ: ಅನ್ನಭಾಗ್ಯ,ಇದು ಸಿಎಂ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆ. ಬಡವರು ಹಸಿವಿನಿಂದ ಬಳಲಬಾರದು ಅಂತ ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದಾರೆ. ಬಡವರ ಹೊಟ್ಟೆ ಸೇರುತ್ತೋ ಇಲ್ವೋ ಗೋತ್ತಿಲ್ಲ ಕಳ್ಳರ ಹೊಟ್ಟೆಯನ್ನ ಮಾತ್ರ ತುಂಬಿಸ್ತಿದೆ. ಅಕ್ಕಿ ಕಳ್ಳರಿಗೆ ಶಾಕ್ ನೀಡಲು ಗದಗ ಜಿಲ್ಲಾಡಳಿತ ಸಿದ್ಧವಾಗಿದೆ. ಅಕ್ರಮ ಅಕ್ಕಿ ಸಾಗಾಟಗಾರರ ಗಡಿಪಾರಿಗೆ ಪ್ಲ್ಯಾನ್ ಬಡ ಜನರ ಹಸಿವಿನಿಂದ...

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೋಭಾ ಕರಂದ್ಲಾಜೆ ಮೊದಲ ಪ್ರತಿಕ್ರಿಯೆ, ಶುಭಾಶಯ ಕೋರಿದ ಪ್ರತಾಪ್ ಸಿಂಹ

Mysuru Political News: ಮೈಸೂರು: ದಸರಾ ಹಬ್ಬ ಮುಗಿಯುವುದರೊಳಗಾಗಿ ಬಿಜೆಪಿ ರಾಜ್ಯಾಧ್ಯಕ್ಷರ  ನೇಮಕವಾಗಲಿದೆ ಎಂಬ ನಿರೀಕ್ಷೆ ಜೋರಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲು ಹೈಕಮಾಂಡ್ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ ಮಹಿಳೆಯೋರ್ವರು ರಾಜ್ಯ ಬಿಜೆಪಿ ಚುಕ್ಕಾಣಿ ಹಿಡಿಯಬಹುದು ಎಂಬ ಮಾತು ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ...

ಬಳ್ಳಾರಿ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ..

Bellary: ಬಳ್ಳಾರಿ: ಲೋಕಸಭೆ ಚುನಾವಣೆಗೆ ಈಗಿನಿಂದಲೇ ತಾಲೀಮು ನಡೆಸಿರೋ ಕಾಂಗ್ರೆಸ್ ಹತ್ತು ಹಲವು ಕಾರ್ಯಕ್ರಮ ಮಾಡೋ ಮೂಲಕ ಕಾರ್ಯರ್ತಕರನ್ನು ಜೊತೆಗೆ ಕರೆದುಕೊಂಡು ಹೋಗುವ ಯತ್ನ ಮಾಡುತ್ತಿದೆ. ಎಸ್ಸಿ, ಎಸ್ಟಿ, ಓಬಿಸಿ ಮತ್ತು ಅಲ್ಪಸಂಖ್ಯಾತರಿಗಾಗಿಯೇ ಕಾಂಗ್ರೆಸ್ ಈ ಬಾರಿ ಲೀಡರ್ಶಿಪ್ ಡೆವಲಪ್ಮೆಂಟ್ ಮಿಷನ್ ಎನ್ನುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆದ್ರೇ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಮುಖಂಡರ ಪೋಟೋ ಹಾಕಿಲ್ಲವೆಂದು...
- Advertisement -spot_img

Latest News

ಗ್ರಾ.ಪಂ ಕಚೇರಿಗೆ ಖಾಲಿ ಕೊಡ ಹಿಡಿದು, ಜಾನುವಾರುಗಳೊಂದಿಗೆ ಗ್ರಾಮಸ್ಥರ ಪ್ರತಿಭಟನೆ.

ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ...
- Advertisement -spot_img