Friday, May 1, 2026

Sonia Gandhi

ಕೋಲಾರದಿಂದ ಬೆಂಗಳೂರಿಗೆ ಬಂದು ಬೈಕ್ ಕದ್ದು ಪರಾರಿಯಾಗುತ್ತಿದ್ದ ಮೂವರು ಕಳ್ಳರು ಬಂಧನ

Bengaluru News: ಬೆಂಗಳೂರು: ಕೋಲಾರದಿಂದ ರಾತ್ರಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬೆಂಗಳೂರಿಗೆ ಬಂದು ದ್ವಿಚಕ್ರ ವಾಹನ ಕಳವು ಮಾಡಿಕೊಂಡು ಪರಾರಿಯಾಗುತ್ತಿದ್ದ ಮೂವರು ಆರೋಪಿಗಳನ್ನು ಕಾಟನ್‌ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರದ ಜಿಲ್ಲೆ ಮುಳಬಾಗಿಲು ತಾಲೂಕಿನ ನವಕ್ಕಲ್‌ ಬಂಡೆ ನಿವಾಸಿ ಮಹಮ್ಮದ್‌ ಆಸೀಫ್‌ (27), ಮಹಮ್ಮದ್‌ ವಾಸೀಂ (22) ಹಾಗೂ ಸೈಯದ್‌ ಆಸೀಫ್‌ (25) ಬಂಧಿತರು. ಆರೋಪಿಗಳಿಂದ ₹22.30...

ನರ್ಸ್ಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಬಹಿರಂಗ ಕ್ಷಮೆಯಾಚಿಸಿದ ಶಾಸಕ ರಾಜು ಕಾಗೆ

Chikkodi News: ಚಿಕ್ಕೋಡಿ : 'ಚಂದದ ನರ್ಸಗಳು ನಂಗೆ ಅಜ್ಜಾ ಎನ್ನುವುದು ತ್ರಾಸ್ ಆಗೇತಿ' ಎಂದು ಬಹಿರಂಗವಾಗಿ ಆಕ್ಷೇಪಾರ್ಹ ಮಾತಾಡಿದ್ದ ಕಾಗವಾಡ ಶಾಸಕ ರಾಜು ಅವರ ಮಾತಿಗೆ ಎಲ್ಲೆಡೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿರುವ ಹಿನ್ನೆಲೆ ಇದೀಗ ಕ್ಷಮೆ ಕೇಳಿದ್ದಾರೆ. ಇಂದು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ‌ ಶಾಸಕ ರಾಜು ಕಾಗೆ, ನರ್ಸ್...

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಲಗೈ ಬಂಟ ಬರ್ಬರ ಹತ್ಯೆ

Kolar crime news: ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಲಗೈ ಬಂಟ, ದಲಿತ ಮುಖಂಡ ಕೌನ್ಸಿಲರ್ ಶ್ರೀನಿವಾಸ್ ಅವರನ್ನು ಹತ್ಯೆ ಮಾಡಲಾಗಿದೆ. ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದಾಗ ಆರು ಜನ ಅಪರಿಚಿತ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಎದೆ, ತಲೆ, ದೇಹದ ಮೈಮೇಲೆ ಗಂಭೀರ ಗಾಯಗೊಂಡಿದ್ದ ಅವರನ್ನು...

ಆರೋಪ ಸಾಬೀತಾದರೆ ಸಂತೋಷ್ ವರ್ತೂರ್ಗೆ ಎಷ್ಟು ವರ್ಷ ಶಿಕ್ಷೆ? ಇಲ್ಲಿದೆ ಮಾಹಿತಿ

Bengaluru: ವರ್ತೂರು ಸಂತೋಷ್  ಅವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬಿಗ್ ಬಾಸ್ ಮನೆ ಒಳಗೆ ಬಂದ ಅರಣ್ಯಾಧಿಕಾರಿಗಳು ಅವರನ್ನು ಕರೆದೊಯ್ದಿದ್ದಾರೆ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಈ ರೀತಿ ಆಗಿರುವುದು ಇದೇ ಮೊದಲು. ಸದ್ಯ ಸಂತೋಷ್ ಅವರ ಬಳಿ ಇದ್ದಿದ್ದು ಹುಲಿ ಉಗುರು ಹೌದು ಎಂಬುದು ಸಾಬೀತಾದರೆ ಅವರಿಗೆ ಶಿಕ್ಷೆ ಆಗುವ ಸಾಧ್ಯತೆ ಇದೆ...

‘ಲೋಕಸಭೆ ಚುನಾವಣೆಯಲ್ಲಿ ನಾವೆಲ್ಲ ಗೆಲ್ಲುವುದು, ನಮ್ಮ ದೇವರು ನರೇಂದ್ರ ಮೋದಿ ಅವರ ಹೆಸರಿನಿಂದ’

Mysore political News: ಮೈಸೂರು: ಕಾರ್ಯಕರ್ತರ ಅಭಿಲಾಷೆಯಂತೆ, ಅವಕಾಶವಿದ್ದರೆ ರಾಜ್ಯ ರಾಜಕಾರಣಕ್ಕೆ ಬನ್ನಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಕೋರಿದ್ದೇವೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು. ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ಕರಂದ್ಲಾಜೆ ಹಿರಿಯ ನಾಯಕಿ.ಪಕ್ಷದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅದನ್ನು ಗುರುತಿಸಿಯೇ ಕೇಂದ್ರ ಸಚಿವೆಯನ್ನಾಗಿ ಮಾಡಲಾಗಿದೆ. ಸಂಘಟನೆ ಬಲಪಡಿಸುವುದಕ್ಕೂ...

ಮರ್ಯಾದಾ ಹತ್ಯೆ ಪ್ರಿಯಕರನೊಂದಿಗೆ ಓಡಿಹೋಗಿದ್ದ ಮಗಳನ್ನೇ ಹತ್ಯೆ ಮಾಡಿದ ತಂದೆ..

Anekal Crime news: ಆನೇಕಲ್: ಬೆಂಗಳೂರು ನಗರದಲ್ಲಿ ಮರ್ಯಾದೆಗೆ ಯುವತಿಯೊಬ್ಬಳ ಹತ್ಯೆ ನಡೆದಿದೆ. ಪ್ರಿಯಕರನೊಂದಿಗೆ ಓಡಿ ಹೋಗಿದ್ದಕ್ಕೆ ತಂದೆಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಂಗಳೂರು ನಗರದ  ಪರಪ್ಪನ ಅಗ್ರಹಾರದ ನಾಗನಾಥಪುರದ ಡಾಕ್ಟರ್ ಲೇಔಟ್‌ನಲ್ಲಿ ನಡೆದಿದೆ. ಪಲ್ಲವಿ ಕೊಲೆಯಾದ ಯುವತಿ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಮೂಲದ ಗಣೇಶ್ ಮಗಳು ಪಲ್ಲವಿ ಶಾಲೆಗೆ...

‘400-500 ಕೋಟಿ ಖರ್ಚು ಮಾಡಿ ಸುವರ್ಣ ಸೌಧವನ್ನ ಭೂತ ಬಂಗಲೆ ಮಾಡುವುದು ಸರಿಯಲ್ಲ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಉಪ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿದ್ದು, ಈಗಾಗಲೇ ರಾಜ್ಯದಲ್ಲಿ ಅನಾವೃಷ್ಟಿ ಬಂದಿದೆ. ಇಂತಹ ಸಮಯದಲ್ಲಿ ರಾಜಕಾರಣ ಮಾಡುವುದನ್ನು ಬಿಡಬೇಕು. ರಾಜ್ಯದ ಅಭಿವೃದ್ಧಿ ಬಗ್ಗೆ ಪ್ರಯತ್ನ ಮಾಡಬೇಕು. ಸಂದಿಗ್ಧ ಪರಿಸ್ಥಿತಿಯಲ್ಲಿ ಜನರ ಹಿತಾಸಕ್ತಿ ಬಗ್ಗೆ ಗಮನಹರಿಸಬೇಕು. ಇವತ್ತಿನ ದಿನಮಾನಗಳಲ್ಲಿ ರಾಜಕೀಯ ಬಗ್ಗೆ ಕಡಿಮೆ ಮಾತನಾಡಬೇಕೆಂದು ನನಗೆ ಅನಿಸ್ತಾ ಇದೆ....

ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಬದಲಾವಣೆ ಖಚಿತ: ವಿನಯ್ ಕುಲಕರ್ಣಿ

Dharwad News: ಧಾರವಾಡ : ಧಾರವಾಡದಲ್ಲಿ ಮಾತನಾಡಿದ ಗ್ರಾಮೀಣ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ, ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಬದಲಾವಣೆ ಖಚಿತ ಎಂದು ಹೇಳಿದ್ದಾರೆ. ನಮ್ಮಲ್ಲಿ ಬಹಳಷ್ಟು ಜನ ಆಕಾಂಕ್ಷಿಗಳಿದ್ದೇವೆ. 135 ಜನ ಶಾಸಕರಿದ್ದೇವೆ. ಎಲ್ಲರನ್ನೂ ಮಂತ್ರಿ ಮಾಡಲು ಸಾಧ್ಯವಿಲ್ಲ. ಆದರೂ ಕೆಲವರಿಗೆ ಅವಕಾಶ ಸಿಗಬೇಕಿದೆ. ಅನೇಕರು  ಸಚಿವರಾಗುವ ಅರ್ಹತೆ ಇದ್ದವರು...

I am sorry.. ತಪ್ಪಾಯಿತು ನಂದು. ನೀವೇ ನನ್ನ ಶಕ್ತಿ: ಸಂಸದ ಡಾ.ಉಮೇಶ್ ಜಾಧವ್ ಕ್ಷಮೆಯಾಚನೆ

Kalaburagi News: ಕಲಬುರಗಿ: ಕಲಬುರಗಿಯಲ್ಲಿ ಬಿಜೆಪಿ ಸಂಸದ ಡಾ.ಉಮೇಶ್ ಸುದ್ದಿಗೋಷ್ಠಿ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ಅವರು ಮಾಧ್ಯಮದವರ ಬಳಿ ಕ್ಷಮೆ ಕೇಳಿದ್ದಾರೆ. ಚೇಲಾಗಳು ಎಂಬ ಪದ ಬಳಸಿದ್ದಕ್ಕೆ, ಪತ್ರಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಕಾರಣಕ್ಕೆ ಅವರಿಂದು ಕ್ಷಮೆ ಕೇಳಿದ್ದಾರೆ. ಸಚಿವ ಪ್ರಿಯಾಂಕ ಖರ್ಗೆಗೆ ನಾನು ಏನು ಹೇಳಿದ್ದೇನೆ ಎಂಬುದು ನೀವು ಕೇಳಿದ್ದೀರಿ. ನಿಮ್ಮ ಚೇಲಾಗಳು ಎಲ್ಲಾ...

‘ಬಿಜೆಪಿ ಹಾಗೂ ಜನತಾದಳಕ್ಕೆ ಪರಿಸ್ಥಿತಿಗೆ ಕೆಟ್ಟಿದೆ. ಅವರು ಏನಾದ್ರೂ ಹುಡುಕ್ತಾ ಇರ್ತಾರೆ’

Hassan Political News: ಹಾಸನ: ಹಾಸನದಲ್ಲಿ ಲೋಕಸಭೆ ಚುನಾವಣೆಯ ಪೂರ್ವಭಾವಿ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ, ಡಿಕೆಶಿ ನೀಡಿರುವ ಹೇಳಿಕೆ ಬಗ್ಗೆ ಮಾತನಾಡಿದ್ದಾರೆ. ಸರ್ ಡಿಕೆ ಶಿವಕುಮಾರ್ ಹೇಳಿದರಲ್ಲ, ಶಾಸಕರು ಯಾವುದೇ ಮಾಧ್ಯಮದವರ ಮುಂದೆ ಮಾತಾಡಬಾರದು ಅಂತ. ಪಕ್ಷದ ಅಧ್ಯಕ್ಷರನ್ನು ಕೇಳಬೇಕು ನೀವು. ನನ್ನ ಕೇಳಿದ್ರೆ..? ಅಧ್ಯಕ್ಷರು ಯಾವ ಕಾರಣಕ್ಕೆ...
- Advertisement -spot_img

Latest News

ಗ್ರಾ.ಪಂ ಕಚೇರಿಗೆ ಖಾಲಿ ಕೊಡ ಹಿಡಿದು, ಜಾನುವಾರುಗಳೊಂದಿಗೆ ಗ್ರಾಮಸ್ಥರ ಪ್ರತಿಭಟನೆ.

ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ...
- Advertisement -spot_img