Friday, May 1, 2026

Sonia Gandhi

’75 ವರ್ಷ ನಾವು ಚಿಲ್ಲರೆ ಮೇಲೆ ಕಟ್ಟಿದ ಬುನಾದಿ ಮೇಲೆ ಇವರು ನೋಟು ಮಾಡಿದ್ರು’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್,  ನೂತನ ಸಂಸತ್ ನಲ್ಲಿ ರಾಷ್ಟ್ರಪತಿ ಕರೆದುಕೊಂಡು ಯಾಕೆ ವಾಕ್ ಮಾಡಲಿಲ್ಲ..? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ಸೆಲೆಬ್ರಿಟಿ ಕರೆದುಕೊಂಡು ಬಂದು ಮಹಿಳಾ ಮೀಸಲಾತಿ ಪಾಸ್ ಮಾಡಿದ್ರು. ಅವತ್ತು ರಾಷ್ಟ್ರಪತಿ ಎಲ್ಲಿದ್ರು..? ಅವರು ಆದಿವಾಸಿ ಅಲ್ವಾ..? ಎಂದು ಕಾಂಗ್ರೆಸ್‌ನ DNA ನಲ್ಲಿ ಚಿಲ್ಲರೆ ರಾಜಕಾರಣ ಎಂದ...

ಮೋದಿ‌ ಅವರು 10 ವರ್ಷದಲ್ಲಿ ದೇಶವನ್ನ ದಿವಾಳಿ ಮಾಡಿದ್ದಾರೆ: ಸಚಿವ ಸಂತೋಷ್ ಲಾಡ್

Political News: ಧಾರವಾಡ : ಕಾವೇರಿ ನೀರು ತಮಿಳುನಾಡಿಗೆ ಬಿಟ್ಟ ವಿಚಾರದ ಬಗ್ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಸಿಎಂ ಅವರಿಗೆ ಎಲ್ಲವೂ ಮಾಹಿತಿ ಇದೆ. ನಾವು ಈ ವಿಚರಾವಾಗಿ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಆದರೆ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. ಎಷ್ಟು ನೀರು ಬಿಡಬೇಕು ಎಂಬುದರ ಬಗ್ಗೆ...

ಲೋಕಸಭೆ ಚುನಾವಣೆ ಹಿನ್ನೆಲೆ ಡಿಕೆಶಿ ಮನೆಗೆ ಸವದಿ ಭೇಟಿ: ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ

Political News: ಚಿಕ್ಕೋಡಿ: ಲೋಕಸಭೆ ಚುನಾವಣೆ ಹಿನ್ನೆಲೆ ಸವದಿ ಮತ್ತು ಡಿಸಿಎಂ ಡಿಕೆಶಿ ಭೇಟಿಯಾಗಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚಿಸಿದ್ದಾರೆ. ಬೆಂಗಳೂರಿನ ಡಿಕೆಶಿ ನಿವಾಸದಲ್ಲಿ ಭೇಟಿ ಮಾಡಿದ್ದು, ಲಕ್ಷ್ಮಣ್ ಸವದಿ ಆಪ್ತ ವಲಯದಲ್ಲಿ ಹೊಸ ನೀರಿಕ್ಷೆ ಗರಿಗೆದರಿದೆ. ಇದರೊಂದಿಗೆ ಬೆಳಗಾವಿ ಜಿಲ್ಲೆ ಸೇರಿ ಉತ್ತರ ಕರ್ನಾಟಕದ ಲೋಕಸಭೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಬೆಳಗಾವಿ, ಚಿಕ್ಕೋಡಿ ಲೋಕಸಭೆ...

ಇದು ಅವರ ಮಾನಸಿಕತೆ ತೋರಿಸುತ್ತದೆ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವಿರುದ್ಧ ಸಚಿವ ಪ್ರಲ್ಹಾದ್​ ಜೋಶಿ ಕಿಡಿ

Political News: ಧಾರವಾಡ : ನೂತನ ಸಂಸತ್ ಭವನಕ್ಕೆ ಮೋದಿ ಮಲ್ಟಿಕಾಂಪ್ಲೆಕ್ಸ್ ಅಂತ ಕರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕ್ಷುಲ್ಲಕ ಹೇಳಿಕೆ ಕೊಟ್ಟಿದ್ದಾರೆ. ಇದು ಅವರ ಮಾನಸಿಕತೆ ತೋರಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, ಯಾವುದೇ ಒಳ್ಳೆಯ ಕೆಲಸವನ್ನು...

ಹೆಬ್ಬಾಳ್ಕರ್‌ ಲಿಂಗಾಯತ ಲೀಡರ್ ಅಂತಾ ಹೇಳೋ ಅವಶ್ಯಕತೆ ಇದೆಯಾ? ಸಂತೋಷ ಲಾಡ್…..!

Political News: ಧಾರವಾಡ : ಮುಂಬರುವ ಲೋಕಸಭಾ ಚುನಾವಣೆಗೆ ನಾನು ಧಾರವಾಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಹೇಳಿದರು. ಇಂದು ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಕಳೆದ ಮೂವತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ದುಡಿದಿದ್ದೇನೆ. ಹಿಂದೆ ವಿದ್ಯಾರ್ಥಿ ಕಾಂಗ್ರೆಸ್ ನಿಂದ ರಾಜ್ಯ ಉಪಾದ್ಯಕ್ಷನಾಗಿದ್ದೆ, ಯೂಥ್ ಕಾಂಗ್ರೆಸ್ ನ...

ಹೈಕಮಾಂಡ್ ಭೇಟಿ ಬಳಿಕ ಮಾಜಿ ಸಿಎಂ ಸೋದರ ಫುಲ್ ಸೈಲೆಂಟ್; ಬಿಗ್ ಆಫರ್ ಒಪ್ಕೊಂಡ್ರಾ ಶೆಟ್ಟರ್?

Political News: ಹುಬ್ಬಳ್ಳಿ: ರಾಜ್ಯ ಬಿಜೆಪಿ ನಾಯಕರು ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಗುಡುಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಎಂಎಲ್ಸಿ ಪ್ರದೀಪ್ ಶೆಟ್ಟರ್ ಫುಲ್ ಸೈಲೆಂಟ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ಪ್ರದೀಪ್ ಶೆಟ್ಟರ್, ರಾಜ್ಯ ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಕಡೆಗಣನೆ ಮಾಡಲಾಗಿದೆ ಎಂದು ತಮ್ಮ ಅಸಮಾಧಾನವನ್ನು ಹೊರಗೆ...

ಹೊಸ ಬಸ್‌ಗಳಿಗೆ ಚಾಲನೆ ನೀಡಿದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ

ಹುಬ್ಬಳ್ಳಿ : ಇಂದು ಹೊಸುರು ಬಸ್ ನಿಲ್ದಾಣದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೊಸ ಬಸ್ ಗಳಿಗೆ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್, ಶಾಸಕರಾದ ಪ್ರಸಾದ...

ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 31ನೇ ಶ್ರದ್ಧಾಂಜಲಿ ಕಾರ್ಯಕ್ರಮ

Chithradurga News: ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಯಲ್ಲಿ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 31ನೇ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ॥ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಜೀ ರವರ ಆಶೀರ್ವಾದವನ್ನು ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಮಾಜಿ ಸಂಸದರಾದ ಶ್ರೀ ಬಿ.ಎನ್.ಚಂದ್ರಪ್ಪ ರವರು ಪಡೆದು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ...

ಜಾತಿ ಗಣತಿ ವರದಿ ಕುರಿತು ಸಿಎಂಗೆ ಪತ್ರ: ಡಿಸಿಎಂ ನಿರಾಕರಣೆ

Political news: ನವದೆಹಲಿ: ಜಾತಿ ಗಣತಿ ವರದಿ ಅಂಗೀಕಾರ ವಿರೋಧಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ತಾವು ಪತ್ರ ಬರೆದಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿರುವುದನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾರಸಗಟಾಗಿ ತಳ್ಳಿ ಹಾಕಿದ್ದಾರೆ. ತಾವು ಸಿಎಂ ಅವರಿಗೆ ಯಾವುದೇ ಪತ್ರ ಬರೆದಿಲ್ಲ. ಈ ವಿಚಾರವಾಗಿ ಅವರ ಜತೆ ಚರ್ಚೆಯನ್ನೂ ನಡೆಸಿಲ್ಲ ಎಂದು ಶಿವಕುಮಾರ್ ಅವರು...

‘ಅಬ್ಬಕ್ಕ, ಓಬವ್ವ,ರಾಣಿ ಚೆನ್ನಮ್ಮಂಥವರ ರಾಜ್ಯದಿಂದ ನಾನು ಬಂದಿದ್ದೇನೆ’

Political News:ನವದೆಹಲಿ: ಹೊಸ ಪಾರ್ಲಿಮೆಂಟ್ ಉದ್ಘಾಟನೆಯಾಗಿದ್ದು, ಗಣಪತಿ ಹಬ್ಬದಂದು ಇಲ್ಲಿ ಮೊದಲ ಅಧಿವೇಶನ ನಡೆಸಲಾಯಿತು. ಈ ವೇಳೆ ಸುಮಲತಾ ಅಂಬರೀಷ್ ಮಾತನಾಡಿದ್ದು, ನನೆಗ ಮೊದಲ ಬಾರಿ ಈ ಹೊಸ ಸಂಸತ್ ಭವನದಲ್ಲಿ ಭಾಷಣ ಮಾಡಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ. ತಾನು ಕರ್ನಾಟಕದಿಂದ (ಮಂಡ್ಯ) ಆರಿಸಿ ಬಂದ ಮೊದಲ ಮಹಿಳಾ ಸ್ವತಂತ್ರ ಅಭ್ಯರ್ಥಿಯಾಗಿ, ಗೆಲುವು ಸಾಧಿಸಿದ್ದೇನೆ. ಒಂದು ಹೆಣ್ಣು...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img