Tuesday, April 1, 2025

Sonia Gandhi

ಧಾರವಾಡದ ವಿದ್ಯಾಗಿರಿ ಠಾಣೆ ಪೊಲೀಸರಿಂದ ರೌಡಿ ಶೀಟರ್‌ಗಳ ಪರೇಡ್

Dharwad News: ಧಾರವಾಡ: ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆ ವತಿಯಿಂದ ರೌಡಿ ಶೀಟರ್‌ಗಳು, ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದವರ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಕುಳಿತು ಮದ್ಯಪಾನ ಮಾಡುತ್ತಿದ್ದವರನ್ನು ಕರೆಯಿಸಿ ಅವರ ಪರೇಡ್ ನಡೆಸಲಾಯಿತು. ಧಾರವಾಡದ ದೈವಜ್ಞ ಕಲ್ಯಾಣಮಂಟಪದಲ್ಲಿ ನಡೆಸಲಾದ ಈ ರೌಡಿ ಪರೇಡ್‌ನಲ್ಲಿ ಕೈಂ ವಿಭಾಗದ ಡಿಸಿಪಿ, ಎಸಿಪಿ ಹಾಗೂ ಇನ್‌ಸ್ಪೆಕ್ಟರ್‌ಗಳು ಪಾಲ್ಗೊಂಡು ರೌಡಿ...

ಶಾಸಕ ಟಿ.ಬಿ.ಜಯಚಂದ್ರಗೆ ಗೌರವ ಡಾಕ್ಟರೇಟ್ ಪ್ರಧಾನ

Political News: ನಿನ್ನೆ ಗುರು ಪೂರ್ಣಿಮೆಯ ಹಿನ್ನೆಲೆ, ಚಿಕ್ಕಬಳ್ಳಾಪುರದ ಶ್ರೀ ಸತ್ಯ ಸಾಯಿ ಪ್ರೇಮಾಮೃತ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 50 ದಶಕಕ್ಕೂ ಹೆಚ್ಚು ಕಾಲ ರಾಜಕೀಯದಲ್ಲಿ ಸೇವೆ ಸಲ್ಲಿಸಿದ ಕಾರಣಕ್ಕೆ ಶಾಸಕ ಟಿ.ಬಿ.ಜಯಚಂದ್ರಗೆ ಗೌರವ ಡಾಕ್ಟರೇಟ್ ನೀಡಿ, ಗೌರವಿಸಲಾಗಿದೆ. https://youtu.be/wflvGm-2a9M ಜಯಚಂದ್ರ ರಾಜ್ಯದಲ್ಲಿಯೂ ಉತ್ತಮ ಸೇವೆ ಸಲ್ಲಿಸಿದ ರಾಜಕಾರಣಿ ಮಾತ್ರವಲ್ಲದೇ, ಕರ್ನಾಟಕ ಸರ್ಕಾರದ ವಿಶೇಷ...

ಮಹದಾಯಿ ಬೇಡಿಕೆ ಮುಂದಿನ ವರ್ಷದೊಳಗೆ ಈಡೇರಬೇಕು: ಕೋನರೆಡ್ಡಿ ಆಗ್ರಹ

Dharwad News: ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ ಮಾತನಾಡಿದ್ದು, ನಮ್ಮದು ಹೋರಾಟದ ಕಿಚ್ಚಿನ ನಾಡು. ಮಹದಾಯಿ ಮುಂದಿನ ವರ್ಷದೊಳಗೆ ಆಗಬೇಕು. ಇದಕ್ಕಾಗಿ ನಾವು ಹೋರಾಟದ ಸಂಕಲ್ಪ ಮಾಡುತ್ತೇವೆ. ವನ್ಯಜೀವಿ ಮಂಡಳಿ ನೆಪ ಕೇಂದ್ರ ಸರ್ಕಾರ ಹೇಳುತ್ತಿದೆ. ರಾಜ್ಯದ ಎಲ್ಲ ಸಂಸದರಿಗೂ ಮನವಿ ಮಾಡಿಕೊಳ್ಳುತ್ತೇವೆ. https://youtu.be/k0q5w_FH1g8 ಹಿಂದೆ ದಿ‌‌. ಅನಂತಕುಮಾರ ರಾಜ್ಯದ ಸಮಸ್ಯೆಗಳ ಬಗ್ಗೆ ಕೇಂದ್ರದಲ್ಲಿ...

ಕಿಮ್ಸ್ ಗೆ ಹೆಚ್ಚುವರಿ 68 ಪಿಜಿ ಸೀಟುಗಳು

News: ಕೆಂಪೇಗೌಡ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಗೆ ಹೆಚ್ಚುವರಿಯಾಗಿ 68 ಪಿಜಿ ಸೀಟುಗಳು ಲಭ್ಯವಾಗಿದೆ. "ಸಂಘದ ನಿರ್ದೇಶಕರ ಸಹಕಾರದ ಪ್ರಯತ್ನದಿಂದ 101 PG ಸೀಟುಗಳಿಗಾಗಿ ಪ್ರಯತ್ನ ಪಟ್ಟಿದ್ದೇವು. ನಮಗೀಗ 68 ಸೀಟುಗಳಿಗೆ ಅನುಮತಿ ಸಿಕ್ಕಿದೆ ಎಂದು ಶಾಸಕರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಸಿ.ಎನ್ ಬಾಲಕೃಷ್ಣ ತಿಳಿಸಿದ್ದಾರೆ. https://youtu.be/pd8NR0I315I https://youtu.be/L0MMFpKZAO0 https://youtu.be/R0tHQT9l3d0

ಧಾರವಾಡದಲ್ಲಿ ಭಾರೀ ಮಳೆ: ರಕ್ಷಣೆ ಮಾಡಿಕೊಳ್ಳುವ ಬಗ್ಗೆ ಡಿಸಿ ಅಣುಕು ಪ್ರದರ್ಶನ

Dharwad News: ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಮಳೆ ಇರುವ ಹಿನ್ನೆಲೆ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ. ಹೀಗಾಗಿ ಪ್ರವಾಹ ಬಂದರೆ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಕೆಲಗೇರಿ ಗ್ರಾಮದ ಕೆರೆಯಲ್ಲಿ ಅಣುಕು ಪ್ರದರ್ಶನ ಮಾಡಿ ತೋರಿಸಲಾಗಿದೆ. https://youtu.be/TCC-UqZhNxE ಕೆರೆಯಲ್ಲಿ ಮುಳುಗುತ್ತಿರುವವರನ್ನ ರಕ್ಷಣಾ ತಂಡದಿಂದ ಹೇಗೆ ರಕ್ಷಣೆ ಮಾಡಬಹುದು ಎಂಬುದರ ಬಗ್ಗೆ ಡಿಸಿ ದಿವ್ಯ ಪ್ರಭು ಅಣುಕು ಪ್ರದರ್ಶನ ಮಾಡಿದ್ದಾರೆ....

ಧಾರಾಕಾರ ಮಳೆಯಿಂದ ಉಕ್ಕಿ ಹರಿದ ಕೃಷ್ಣಾ ನದಿ: ಶ್ರಮಬಿಂದುಸಾಗರ ಬ್ಯಾರೇಜ್ ಮುಳುಗಡೆ

Bagalakote News: ಬಾಗಲಕೋಟೆ: ಧಾರಾಕಾರ ಮಳೆ ಇರುವ ಕಾರಣಕ್ಕೆ, ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುತ್ತಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ 64 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಶ್ರಮಬಿಂದುಸಾಗರ ಬ್ಯಾರೇಜ್ ಮುಳುಗಡೆಯಾಗಿದೆ. https://youtu.be/Y3YxhVSE_eY ಅಲ್ಲದೇ, ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುವ ಹಿನ್ನೆಲೆ, ಆಲಮಟ್ಟಿ ಜಲಾಶಯದಿಂದ 76 ಕ್ಯೂಸೆಕ್ ನೀರು ಹೊರಹೋಗಿದೆ....

ಇದು ಕರ್ನಾಟಕ ಟಿವಿ ಬಿಗ್ ಇಂಪ್ಯಾಕ್ಟ್: ವರದಿ ಬೆನ್ನಲ್ಲೇ ಕಲ್ಲು ಗಣಿಗಾರಿಕೆ ಕ್ವಾರಿ ವಿರುದ್ಧ ಜಿಲ್ಲಾಡಾಳಿತ ಕ್ರಮ

Dharwad News: ಧಾರವಾಡ ತಾಲೂಕಿನಲ್ಲಿ ಸಕ್ರಮ ಹೆಸರಿನಲ್ಲಿ ಅಕ್ರಮ ಗಣಿಗಾರಿಕೆ ಮಾಡುವ ಘಟಕಕ್ಕೆ ದಾಳಿ ನಡೆದಿದೆ. ಜಿಲ್ಲಾಡಳಿತ ನಿರ್ದೇಶನ ಮೇರೆಗೆ ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ಜಿಲ್ಲಾಧಿಕಾರಿಗಳು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಡಾಕ್ಟರ್ ಪ್ರಶಾಂತ್ ಬುಗುರಿ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ, ಘಟಕಕ್ಕೆ ನೋಟಿಸ್ ಜಾರಿಮಾಡಿ ದಂಡ ವಿಧಿಸಲಾಗಿದೆ . https://youtu.be/c1Nj1EUUoXI ಧಾರವಾಡ: ಸುದ್ದಿ...

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಶಾಸಕರು: ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಮನವಿ

Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ, ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಕುಂದಗೋಳ ಶಾಸಕ ಎಂ.ಆರ್.ಪಾಟೀಲ ಅವರು ಕೇಂದ್ರ ಸಚಿವ ಕೇಂದ್ರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದರು. https://youtu.be/l8uRXOGodgo ಮೂವರೂ ಶಾಸಕರಿಗೆ ಕೇಂದ್ರ ಸಚಿವರಾದ ಪ್ರಹ್ಲಾದ...

ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಬಾಲಕನ ಮೇಲೆ ಹಲ್ಲೆ

Hubli News: ಹುಬ್ಬಳ್ಳಿಯಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಕೊಲೆಗಳಾದವು. ಇದೀಗ, ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿಗೆ ಐವರು ಹಲ್ಲೆ ಮಾಡಲಾಗಿದೆ. ಅಶೋಕ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಬಾಲಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಹುಬ್ಬಳ್ಳಿಯ ಅಶೋಕನಗರ ಠಾಣೆ ಪೊಲೀಸರು...

ಧಾರವಾಡದಲ್ಲಿ ಡೆಂಗ್ಯೂ ಭೀತಿ ಹಿನ್ನೆಲೆ: ಡಿಸಿ ದಿವ್ಯ ಪ್ರಭು ನೇತೃತ್ವದಲ್ಲಿ ಜಾಗೃತಿ

Dharwad News: ಧಾರವಾಡ: ಧಾರವಾಡದಲ್ಲಿ ಡೆಂಗ್ಯೂ ಭೀತಿ ಹಿನ್ನೆಲೆ, ಡಿಸಿ ದಿವ್ಯಾ ಪ್ರಭು ನೇತೃತ್ವದಲ್ಲಿ ಜಾಗೃತಿ ಮೂಡಿಸಲಾಗಿದೆ. ಈ ವೇಳೆ ಮಾಧ್ಯಮಗಳಿಗೆ ಡಿಸಿ ದಿವ್ಯ ಪ್ರಭು ಹೇಳಿಕೆ ನೀಡಿದ್ದು, ಈಗಾಗಲೇ ಡೆಂಗ್ಯೂ ನ ಲಾರ್ವಾ ಎಲ್ಲೆಲ್ಲಿ ಉತ್ಪಾದನೆ ಆಗುತ್ತೆ ಅದನ್ನ ನಾವು ನಿಯಂತ್ರಣ ಮಾಡುತ್ತಿದ್ದೇವೆ. 2016 ಟೆಸ್ಟಿಂಗ್‌ಗಳಲ್ಲಿ 254 ಕೇಸ್ ಗಳು ಪಾಸಿಟಿವ್ ಬಂದಿವೆ. ಇದು ಜನವರಿಯಿಂದ...
- Advertisement -spot_img

Latest News

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ವಿರುದ್ಧ ಅವಿಶ್ವಾಸ ನಿರ್ಣಯ: ಅಧ್ಯಕ್ಷರ ಬದಲಾವಣೆ ಸಾಧ್ಯತೆ

News: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ, ಬಿಜೆಪಿಯ ಪ್ರಕಾಶ್ ಬೆಳಗಲಿ ವಿರುದ್ಧ ಬ್ಯಾಂಕ್‌ನ 8 ಜನ ಸದಸ್ಯರು ಅಸಮಾಧಾನ ಹೊರಹಾಕಿದ್ದು, ಪ್ರಕಾಶ್ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ. ಲಕ್ಷ್ಮಣ್...
- Advertisement -spot_img