Friday, July 11, 2025

Sonia Gandhi

‘ಗಣಿಗಾರಿಕೆ ನನ್ನ ವೃತ್ತಿಯಲ್ಲ, ಜಿಲೆಟಿನ್‌ ಸ್ಪೋಟಿಸಲು ಲೈಸೆನ್ಸ್ ಇದೆ’

Political News: ಬೆಂಗಳೂರು: ಸ್ಪೋಟಕ ವಸ್ತುಗಳನ್ನು ಬಳಸಿ, ಕಲ್ಲು ಬಂಡೆಗಳನ್ನು ಕೊರೆಸುತ್ತಾರೆ ಎಂದು ದೂರ ಬಂದ ಅನ್ವಯ, ಮಾಜಿ ಸಚಿವ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.. ಆದರೆ, ಗಣಿಗಾರಿಕೆ ವೃತ್ತಿ ನಾನು ಮಾಡಿಲ್ಲವೆಂದು ಮುನಿರತ್ನ ಹೇಳಿದ್ದಾರೆ. ಮನೆಗೆ ಪಾಯ ತೆಗೆಯಲು ಹಿಟಾಚಿ ಬಳಸಿದ್ದೇನೆ. ಹಾಗಾಗಿ ಜಿಲೆಟನ್ ಸ್ಪೋಟಿಸಲು ಲೈಸೆನ್ಸ್ ಇದೆ. ಅದು ಗಣಿಗಾರಿಕೆ ಅಲ್ಲ....

ಆದರ್ಶ ವೈದ್ಯ ಸೇವಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸುಮಲತಾ ಅಂಬರೀಷ್ ಭಾಗಿ..

Mysuru: ಮೈಸೂರು: ಮೈಸೂರಿನ ಜೆ.ಎಸ್.ಎಸ್‌ ಮಹಿಳಾ ಕಾಲೇಜಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಷ್ ಭಾಗಿಯಾಗಿದ್ದು, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಮೈಸೂರಿನ ಜೆ.ಎಸ್.ಎಸ್. ಮಹಿಳಾ ಕಾಲೇಜಿನಲ್ಲಿ ನಡೆದ ಡಾ.ಸಿ.ಎನ್ ಮೃತ್ಯುಂಜಯಪ್ಪ ಆದರ್ಶ ವೈದ್ಯ...

ಹುಬ್ಬಳ್ಳಿ – ಧಾರವಾಡ ಪಾಲಿಕೆ ಆಯುಕ್ತರಾಗಿ ಭರತ್ ಎಸ್ ನೇಮಕ: NWKRTCಯಿಂದ HDMCಗೆ…!

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ಭರತ್ ಎಸ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಭರತ್ ಅವರನ್ನು ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಿದೆ. ಹೌದು..ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ನೇಮಕ ಮಾಡಿ ಸರಕಾರ ಆದೇಶ...

ಕಾಂಗ್ರೆಸ್ ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶ

Political News: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜು ಭಾಗಿಯಾಗಿದ್ರು. ಈ ವೇಳೆ ಮಾತ್ನಾಡಿದ ಧೀರಜ್ ಮುನಿರಾಜು, ಕಾಂಗ್ರೆಸ್ ಅಧಿಕಾರಕ್ಕೆ ಬರಲು 5 ಗ್ಯಾರೆಂಟಿ ಯೋಜನೆ ಘೋಷಣೆ ಮಾಡಿತ್ತು. ಇದೀಗ ಅಧಿಕಾರಕ್ಕೆ ಬಂದ...

ಸ್ವಪಕ್ಷದ ನಾಯಕರ ವಿರುದ್ಧವೇ ಮಾಜಿ ಸಚಿವ ರಾಜುಗೌಡ ಗರಂ

Yadgiri News: ಯಾದಗಿರಿ: ವಿಧಾನಸಭೆ ಸೋಲಿನ ಬಳಿಕ, ಹಲವು ಬಿಜೆಪಿ ನಾಯಕರು ಮಾಧ್ಯಮದ ಮುಂದೆ ಹೇಳಿಕೆಗಳನ್ನ ಕೊಟ್ಟಿದ್ದು, ಇದರಿಂದ ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದೆ. 123 ಜನ ಇದ್ದವರು ಈಗ 65ಕ್ಕೆ ಬಂದಿಳಿದಿದ್ದೇವೆ. ನಿಮ್ಮ ನಿಮ್ಮ ವೈಯಕ್ತಿಕ ವಿಷಯಗಳ ಬಗ್ಗೆ ಮಾಧ್ಯಮದ ಮುಂದೆ ಹೇಳಿಕೆ ಕೊಟ್ಟು ಪಕ್ಷಕ್ಕೆ ಯಾಕೆ ನಷ್ಟ ಮಾಡುತ್ತೀರಿ ಎಂದು ಸ್ವಂತ...

ಬಸವಸಾಗರ ಜಲಾಶಯಕ್ಕೆ ಮಾಜಿ ಸಚಿವ ರಾಜೂಗೌಡ ಭೇಟಿ

Yadagiri News: ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದ ರೈತರ ಜೀವನಾಡಿಯಾಗಿರುವ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಬಸವಸಾಗರ ಜಲಾಶಯಕ್ಕೆ ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಳೆದ ಒಂದು ದಶಕಗಳ ಬಳಿಕ ಬಸವಸಾಗರ ಜಲಾಶಯದ ಡೆಡ್ ಸ್ಟೋರೆಜ್ ಉಂಟಾಗಿದ್ದು, ಜನರು ಹಾಗೂ...

ರೌಡಿ ಶೀಟರ್ ಮಾಸ್ತಿಗೌಡ ಅಲಿಯಾಸ್ ಕೃಷ್ಣನನ್ನು ಅಟ್ಟಾಡಿಸಿ ಬರ್ಬರ ಹತ್ಯೆ

Crime News: ಹಾಸನ: ಚೆನ್ನಪಟ್ಟಣ ತಾಲೂಕಿನ ಹೊನ್ನಮಾರನಹಳ್ಳಿಯ ರೌಡಿಶೀಟರ್ ಮಾಸ್ತಿಗೌಡ(30) ಅಲಿಯಾಸ್ ಕೃಷ್ಣನನ್ನು ಅಟ್ಟಾಡಿಸಿ, ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಲಬುರಗಿ ಜೈಲಿನಲ್ಲಿರುವ ಯಾಚೇನಹಳ್ಳಿ ಚೇತುವಿನ ಮಾಜಿ ಶಿಷ್ಯನಾಗಿದ್ದ ಕೃಷ್ಣನನ್ನು, ಬಿ.ಎಂ.ರಸ್ತೆಯಲ್ಲಿರುವ ಧನಲಕ್ಷ್ಮೀ ಚಿತ್ರಮಂದಿರದ ಮುಂಬಾಗದಲ್ಲಿ ಕೊಲೆ ಮಾಡಲಾಗಿದೆ. ಇನೋವಾ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಕೃಷ್ಣನನ್ನು ಬೆನ್ನಟ್ಟಿದ್ದು, ಮಚ್ಚಿನಿಂದ ಮನಬಂದಂತೆ ಕೊಚ್ಚಿ ಪರಾರಿಯಾಗಿದ್ದಾರೆ. ಇದಾದ ಬಳಿಕ ಕೆಲ...

ಕೆ.ಸಿ.ಎನ್.ಮೋಹನ್ ನಿಧನಕ್ಕೆ ಸಚಿವ ಶಿವರಾಜ್ ತಂಗಡಗಿ ಶೋಕ…

Movie News: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಮತ್ತು ವಿತರಕ ಕೆ ಸಿ ಎನ್ ಮೋಹನ್ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಚಲನಚಿತ್ರ ರಂಗದ ಅತ್ಯಂತ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಎಂದು ಹೆಸರಾಗಿದ್ದ ಕೆ ಸಿ ಎನ್ ಸಂಸ್ಥೆ ಕನ್ನಡದಲ್ಲಿ ದೊಡ್ಡ...

ಹಾಸನದ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್: ಭಾರೀ ಅನಾಹುತದಿಂದ ಪಾರಾದ ನವಜಾತ ಶಿಶುಗಳು

Hassan News: ಹಾಸನ : ಹಾಸನದ ವೈದ್ಯಕೀಯ ಬೋಧಕ ಆಸ್ಪತ್ರೆಯ ನವಜಾತ ಶಿಶುಗಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಭಾರೀ ಅನಾಹುತ ತಪ್ಪಿದೆ. ಶಾರ್ಟ್ ಸರ್ಕ್ಯೂಟ್ ಆದಾಗ, ಐಸಿಯು ಕೋಣೆಯೊಳಗೆ ಹೊಗೆ ತುಂಬಿಕೊಂಡು, ಇಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸಿಬ್ಬಂದಿಗಳು ಐಸಿಯುನಲ್ಲಿದ್ದ 24 ನವಜಾತ ಶಿಶುಗಳು ಬೇರೆಡೆಗೆ ಶಿಫ್ಟ್ ಮಾಡಿದ್ದಾರೆ. ಅಲ್ಲದೇ,...

ಪಕ್ಷದ ಚೌಕಟ್ಟನಲ್ಲಿ ಮಾತನಾಡಲು ರೇಣುಕಾಚಾರ್ಯಗೆ ಹೇಳುವೆ: ಜೋಶಿ

Hubballi News: ಹುಬ್ಬಳ್ಳಿ: ಮಾಜಿ ಶಾಸಕ ರೇಣುಕಾಚಾರ್ಯರಿಗೆ ನೋಟೀಸ್ ಕೊಟ್ಟ ವಿಚಾರದ ಬಗ್ಗೆ ಮಾತನಾಡಿದ ಕೇಂದ್ರ ಸಚಿವ, ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಪಕ್ಷದ ಚೌಕಟ್ಟನಲ್ಲಿ ಮಾತನಾಡಲು ರೇಣುಕಾಚಾರ್ಯಗೆ ಹೇಳುವೆ ಎಂದಿದ್ದಾರೆ. ಅಲ್ಲದೇ, ಬಿಎಸ್‌ವೈ  ಆಪ್ತರೆಂದು ನೋಟೀಸ್ ಎಂದು ಆರೋಪಕ್ಕೆ ಉತ್ತರ ಕೊಟ್ಟ ಅವರು, ಯಾರನ್ನೆಲ್ಲ ಕರೆದಿದ್ದೀವಲ್ಲ, ಅದರ ನೇತೃತ್ವ ಬಿ ಎಸ್ ಯಡಿಯೂರಪ್ಪ ಅವರೇ ವಹಿಸಿದ್ದರು....
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img