Wednesday, August 26, 2026

Sonia Gandhi

‘ಕಾಂಗ್ರೆಸ್ ಸರ್ಕಾರ ಹಾಲಿನ ಬೆಲೆ ಹೆಚ್ಚಿಸಿ, ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ’

Political News: ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಹಾಲಿನ ದರ ಹೆಚ್ಚಿಸಿದ್ದಕ್ಕೆ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಹಾಲಿನ ದರ ಹೆಚ್ಚಳ ಮಾಡಿದ್ದಕ್ಕೆ, ಗೃಹಜ್ಯೋತಿ ಹೆಸರಿನಲ್ಲಿ ಆರಂಭದಲ್ಲೇ ಕರೆಂಟ್ ಶಾಕ್ ಕೊಟ್ಟಿದ್ದಕ್ಕೆ, ದನಕ್ಕೆ ಹಾಕುವ ಹಿಂಡಿ ಬೆಲೆ ಹೆಚ್ಚಳದ ಬಗ್ಗೆ ಹೀಗೆ ಸರ್ಕಾರದ ಹಲವು...

‘ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಥೇಟ್ ನಾಗವಲ್ಲಿಯ ತರ. ಕುರುಡನ ಹೆಗಲ ಮೇಲೆ ಕುಂಟನ ಸವಾರಿ’

Political News: ಬಿಜೆಪಿ-ಜೆಡಿಎಸ್ ಹೊಂದಾಣಿಕೆಯ ಬಗ್ಗೆ ರಾಜ್ಯ ಕಾಂಗ್ರೆಸ್ ಟ್ವೀಟ್‌ ಮಾಡುವ ಮೂಲಕ ಟಿಂಗಲ್ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು "ಕುರುಡನ ಹೆಗಲ ಮೇಲೆ ಕುಂಟನ ಸವಾರಿ"ಯಂತಿದೆ! ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ....

‘ಲಮಾಣಿಯವರಿಗೆ ಸಚಿವ ಸ್ಥಾನ ಬಿಟ್ಟು ಕೊಡಲಿ, ದಲಿತರನ್ನೇ ಸಿಎಂ ಮಾಡಲಿ’

Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡಿದ್ದು, ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ದಲಿತ ಉಪಸಭಾಧ್ಯಕ್ಷರ ಮೇಲೆ ಕಾಂಗ್ರೆಸ್ ನಾಯಕರು ಅನುಕಂಪ ತೊರಿಸುವ ಬದಲು, ಸಚಿವ ಸ್ಥಾನವನ್ನ ಅವರಿಗೆ ಬಿಟ್ಟುಕೊಡಲಿ. ಇಷ್ಟು ದಿನ ಕೇಳಿಬರುತ್ತಿದ್ದ ದಲಿತ ಸಿಎಂ ಕೂಗು ಈಗೇಕಿಲ್ಲ..? ಈಗಲೂ ದಲಿತರನ್ನೇ ಸಿಎಂ ಮಾಡಲಿ ಎಂದು ಟಾಂಗ್ ನೀಡುವ...

Rahul Gandhi : ರಾಹುಲ್ ಗಾಂಧಿ ಸೋನಿಯಾ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

National News: ಕಾಂಗ್ರೆಸ್ ನೇತಾರರಾದ ಸೋನಿಯಾಗಾಂಧಿ ಹಾಗು  ರಾಹುಲ್ ಗಾಂಧಿ ಮಹಾ ಮೈತ್ರಿ ಕೂಟದ ಸಭೆಗಾಗಿ ಬೆಂಗಳೂರಿಗೆ ಆಗಮಿಸಿದ್ದರು. ಕೇಂದ್ರ ವಿಪಕ್ಷಗಳ ಸಭೆ ಬೆಂಗಳೂರಿನ ಖಾಸಗೀ ಹೋಟೆಲ್ ಒಂದರಲ್ಲಿ ಜುಲೈ 17 ಮತ್ತು 18 ರಂದು ನಡೆದಿತ್ತು. ಈ ಸಭೆಗೆ ಆಗಮಿಸಿದ ಸೋನಿಯಾ ಹಾಗು ರಾಗಾ ಜುಲೈ 18 ರಂದು ಸಂಜೆ ಸಭೆ ಮುಗಿಸಿ ಬೆಂಗಳೂರಿನಿಂದ...

Congress : ಮೈತ್ರಿಕೂಟದ ಹೆಸರು ಬದಲಾವಣೆ …! ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಹೊಸ ಅಸ್ತ್ರ..?!

Political News : ಲೋಕಸಭೆ ಚುನಾವಣೆ ಎದುರಿಸುವ ಸಲುವಾಗಿ  ಜುಲೈ 18 ರಂದು ಬೆಂಗಳೂರಿನಲ್ಲಿ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆಯುತ್ತಿದ್ದು ಕಾಂಗ್ರೆಸ್ ಸರಕಾರ ಮೈತ್ರಿ ಕೂಟದ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೆಸರನ್ನು ಬದಲಾವಣೆ ಮಾಡಲಾಗಿದೆ. ಯುಪಿಎ ಎನ್ನುವ ಹೆಸರನ್ನು ಬದಲಾಯಿಸುವ ಬಗ್ಗೆ ಚರ್ಚೆ ನಡೆದಿತ್ತು.3 ಹೆಸರುಗಳನ್ನು ಈಗಾಗಲೇ ಉಲ್ಲೇಖಿಸಲಾಗಿತ್ತು. ಪಿಡಿಎ ಅಂದರೆ ಪ್ರೊಗ್ರೆಸ್ಸಿವ್ ಡೆಮಾಕ್ರಾಟಿಕ್ ...

‘ಒಂದು ರಾಷ್ಟ್ರೀಯ ಪಕ್ಷ ತಮ್ಮ ನಾಯಕನನ್ನು ಆಯ್ಕೆ ಮಾಡದೇ ಇರೋದು ವಿಪರ್ಯಾಸ’

Hassan News: ಹಾಸನ: ಗೃಹ ಲಕ್ಷ್ಮಿ ಯೋಜನೆ ಮಹಿಳೆಯರಿಗೆ ಭ್ರಮನಿರಸನ ಅಂತಾ ಬೊಮ್ಮಯಿ ಹೇಳಿಕೆ ಹಿನ್ನೆಲೆ, ಹಾಸನದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ಬಸವರಾಜ ಬೊಮ್ಮಾಯಿ ಹೇಳೋದನ್ನ ಯಾಕೆ ಕೇಳ್ತೀರಾ..? ಅವರು ಮಾಜಿ ಮುಖ್ಯಮಂತ್ರಿ, ಮುಖ್ಯಮಂತ್ರಿ ಹೇಳೋದನ್ನ ಕೇಳಿ. ಬಸವರಾಜ್ ಬೊಮ್ಮಾಯಿ, ಬಿಜೆಪಿ ಪಾರ್ಟಿಯಲ್ಲಿ ವಿರೋಧ ಪಕ್ಷದ ನಾಯಕರನ್ನ ಮಾಡಿಕೊಳ್ಳೋದಕ್ಕೆ. ಯೋಗ್ಯತೆ ಇಲ್ಲದೇ ಇರೋ‌ ಪಕ್ಷದವರು...

ಮಹದಾಯಿ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾರಣ: ವೀರೇಶ ಸೊರಬದಮಠ ಗಂಭೀರ ಆರೋಪ

Hubballi News: ಹುಬ್ಬಳ್ಳಿ: ಮಹದಾಯಿ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾರಣ ಎಂದು  ಮಹದಾಯಿ ಹೋರಾಟಗಾರ ವೀರೇಶ ಸೊರಬದಮಠ ಗಂಭೀರ ಆರೋಪ ಮಾಡಿದ್ದಾರೆ. ಮಹದಾಯಿ ಹೋರಾಟ ಏಳು ವರ್ಷ ಪೂರೈಸಿ ಎಂಟು ವರ್ಷಕ್ಕೆ ಕಾಲಿಟ್ಟಿದೆ. ಆದ್ರೂ ಕೂಡ ಮಹದಾಯಿ ಕನಸು ಕನಸಾಗಿಯೇ ಉಳಿದಿದೆ. ಈ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರೇ ಕಾರಣ. ಪ್ರತಿಯೊಂದು...

ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು..?

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಪ್ರತಿ ಪಕ್ಷಗಳು ಇಡೀ ಭಾರತದಲ್ಲಿ ಶಕ್ತಿಯುತವಾಗಿಲ್ಲ ಎಂದು ಹೇಳಿದ್ದಾರೆ. ಪ್ರತಿ ಪಕ್ಷಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿವೆ‌. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷಗಳಾಗಿ ಕೆಲಸ ಮಾಡುತ್ತಿವೆ. ಒಕ್ಕೂಟ ರಚನೆಯಿಂದ, ನಾಳೆ ನಡೆಯುವ ಪ್ರತಿಪಕ್ಷ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ. ಮೋದಿಯವರನ್ನ ಸೋಲಿಸಬೇಕೆಂದು ಒಗ್ಗಟ್ಟಾಗುತ್ತಿದ್ದಾರೆ,...

ಅನಧಿಕೃತ ಜೀಪ್ ರೇಸ್‌ಗೆ ಬ್ರೇಕ್ ಹಾಕಿದ RFO: 20 ಮಂದಿ ವಿರುದ್ಧ ಕೇಸ್ ದಾಖಲು

Hassan News: ರಕ್ಷಿತ ಅರಣ್ಯ ಪ್ರದೇಶದಲ್ಲಿ ಜೀಪ್ ರೈಡಿಗ್  ಮಾಡಿ ಮೋಜ್ ಮಾಡುತ್ತಿದ್ದವರಿಗೆ ಅರಣ್ಯ ಇಲಾಖೆ ಶಾಕ್ ಕೊಟ್ಟಿದೆ. ಹಾಸನ ಸಕಲೇಶಪುರ ಮೂರು ಕಣ್ಣ್ ಗುಡ್ಡದಲ್ಲಿ, ತಂಡವೊಂದು ಕಾನೂನು ಮೀರಿ ಅನಧಿಕೃತ ಜೀಪ್ ರೇಡಿಂಗ್ ಮಾಡುತ್ತಿದ್ದರು. ಕಾನೂನು ಗಾಳಿಗೆ ತೂರಿ, ರಿಸರ್ವ್‌ ಫಾರೆಸ್ಟ್ ನಲ್ಲಿ ರೇಸಿಂಗ್ ಮಾಡುತ್ತಿದ್ದ ಎಲ್ಲಾ 10 ಜೀಪ್ ಗಳನ್ನ ಸಕಲೇಶಪುರ RFO...

‘ಗಣಿಗಾರಿಕೆ ನನ್ನ ವೃತ್ತಿಯಲ್ಲ, ಜಿಲೆಟಿನ್‌ ಸ್ಪೋಟಿಸಲು ಲೈಸೆನ್ಸ್ ಇದೆ’

Political News: ಬೆಂಗಳೂರು: ಸ್ಪೋಟಕ ವಸ್ತುಗಳನ್ನು ಬಳಸಿ, ಕಲ್ಲು ಬಂಡೆಗಳನ್ನು ಕೊರೆಸುತ್ತಾರೆ ಎಂದು ದೂರ ಬಂದ ಅನ್ವಯ, ಮಾಜಿ ಸಚಿವ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.. ಆದರೆ, ಗಣಿಗಾರಿಕೆ ವೃತ್ತಿ ನಾನು ಮಾಡಿಲ್ಲವೆಂದು ಮುನಿರತ್ನ ಹೇಳಿದ್ದಾರೆ. ಮನೆಗೆ ಪಾಯ ತೆಗೆಯಲು ಹಿಟಾಚಿ ಬಳಸಿದ್ದೇನೆ. ಹಾಗಾಗಿ ಜಿಲೆಟನ್ ಸ್ಪೋಟಿಸಲು ಲೈಸೆನ್ಸ್ ಇದೆ. ಅದು ಗಣಿಗಾರಿಕೆ ಅಲ್ಲ....
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img