Chikkaballapura News: ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಗಡಿದಂ ರಸ್ತೆ, ಕೊಂಡಂವಾರಪಲ್ಲಿಯ ಎಸ್.ಎಲ್.ಎನ್. ಕಲ್ಯಾಣ ಮಂಟಪದಲ್ಲಿ ಇಂದು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪನವರ ಅಧ್ಯಕ್ಷತೆಯಲ್ಲಿ ಜರುಗಿತು. ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಆರ್. ಅಶೋಕ್ ರವರು, ಶ್ರೀ ಪಿ.ಸಿ.ಮೋಹನ್ ರವರು, ಶ್ರೀಎಸ್.ಮುನಿಸ್ವಾಮಿರವರು ಹಾಗೂ ರಾಜ್ಯ ಕಾರ್ಯದರ್ಶಿಗಳು ಹಾಗೂ...
Political News: ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಅಭಿಯಾನದ ವೆಬ್ಸೈಟ್ ರಿಲೀಸ್ ಆಗಿದ್ದು, ಡಿಕೆಶಿ ಈ ಬಗ್ಗೆ ಟ್ವೀಟ್ ಮಾಡಿ ವಿವರಣೆ ನೀಡಿದ್ದಾರೆ.
ವಿಕಾಸ ಸೌಧದಲ್ಲಿ ಇಂದು ಬ್ರ್ಯಾಂಡ್ ಬೆಂಗಳೂರು ಅಭಿಯಾನದ ಅಧಿಕೃತ ವೆಬ್ಸೈಟ್ ಅನ್ನು ಬಿಡುಗಡೆಗೊಳಿಸಿ ಮಾತನಾಡಿದೆ. ಇಂದು ಇಡೀ ವಿಶ್ವವು ಬೆಂಗಳೂರಿನ ಪ್ರಗತಿಯ ಬಗ್ಗೆ ಗಮನಿಸುತ್ತಿದೆ. ಇದನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ http://brandbengaluru.karnataka.gov.in
...
Hassan News: ಹಾಸನ: ಬೇಲೂರು: ಬೇಲೂರು ತಾಲೂಕು ಹಾಸನ ರಸ್ತೆಯ ಸಂಕೇನಹಳ್ಳಿ ತಿರುವಿನ ಬಳಿ ಮಿನಿ ಟ್ರಕ್ ಹಾಗೂ ಕಾರು ಮುಖಮುಖಿ ಡಿಕ್ಕಿ ಹೊಡೆದಿದೆ. ಚಿಕ್ಕಮಗಳೂರಿಂದ ಹಾಸನಕ್ಕೆ ತೆರಳುತ್ತಿದ್ದ ಕಾರಿಗೆ ಹಾಸನದಿಂದ ಬೇಲೂರು ಕಡೆಗೆ ಬರುತ್ತಿದ್ದ ಮಿನಿ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿ ಇದ್ದಂತಹ ಚಿಕ್ಕಮಂಗಳೂರಿನ ಹನಿಕ್ (೧೯ ವರ್ಷ) ತೀವ್ರವಾಗಿ...
Kolar News: ಕೋಲಾರ : ಇಂದು 9ನೇ ಅಂತರಾಷ್ಟ್ರೀ ಯೋಗ ದಿನಾಚರಣೆ ಹಿನ್ನೆಲೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆಯುಷ್ ಇಲಾಖೆ ಕೋಲಾರ ವತಿಯಿಂದ ಯೋಗ ದಿನಾಚರಣೆ ಆಚರಣೆ ಮಾಡಲಾಯಿತು. ಕೋಲಾರ ನಗರದ ಒಳಕ್ರಿಡಾಂಗಣ ಹಾಗೂ ಕ್ರೀಡಾಂಗಣ ಮುಂಭಾಗ ರಸ್ತೆಯಲ್ಲಿ ಯೋಗ ದಿನಾಚರಣೆ ಆಚರಣೆ ಮಾಡಲಾಗಿದ್ದು, ಎರಡು ಸಾವಿರಕ್ಕೂ ಹೆಚ್ಚು ಜನರು ಯೋಗಭ್ಯಾಸ ಮಾಡಿದರು.
ಕೋಲಾರ...
Hubballi News: ಹುಬ್ಬಳ್ಳಿ: ಗ್ಯಾರಂಟಿ ವಿಚಾರದಲ್ಲಿ ದಿನಾ ಒಂದು ಕಂಡೀಷನ್ ಹಾಕಿ. ಜನರಿಗೆ ಮೋಸ ಮಾಡೋ ಕೆಲಸ ಮಾಡ್ತೀದೀರಿ. ಅದಕ್ಕೆ ಮೋದಿ ,ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸೋ ಕೆಲಸವನ್ನು ಕಾಂಗ್ರೆಸನವರು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಏನೆ ಆದ್ರೂ ಮೋದಿಗೆ ಬೈದು ಬಿಡೋದು. ಜನರಿಗೆ ಮಾತು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದ್ದು, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಪ್ರಧಾನ ಮಂತ್ರಿ ಸ್ವಾಸ್ಥ ಸುರಕ್ಷಾ ಯೋಜನೆ ಅಡಿ, 72 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗಿದ್ದು, ಸೂಪರ್ ಸ್ಪೇಷಾಲಿಟಿ ಕಟ್ಟಡದ ನೂತನ ತುರ್ತು ಚಿಕಿತ್ಸಾ ವಿಭಾಗಕ್ಕೆ ಜೋಶಿ ಭೇಟಿ ನೀಡಿದರು.
ಈ ಕಟ್ಟಡದ ಕಾಮಗಾರಿ...
Hubballi News: ಹುಬ್ಬಳ್ಳಿ: ರಾಜ್ಯ ಸರ್ಕಾರದ ಗ್ಯಾರಂಟಿ ಜನಜೀವನಕ್ಕೆ ವಾರೆಂಟಿ ಸಿಕ್ಕಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ವಾಣಿಜ್ಯೋದ್ಯಮಗಳಿಗೆ ದೊಡ್ಡಮಟ್ಟದ ಹೊಡೆತವಂತೂ ಬಿದ್ದಿದೆ. ವಿದ್ಯುತ್ ದರ ಏರಿಕೆ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ವಾಣಿಜ್ಯೋದ್ಯಮ ಸಂಸ್ಥೆಗಳು ಸರ್ಕಾರಕ್ಕೆ ಹಾಗೂ ಕೆ.ಇ.ಆರ್.ಸಿಗೆ ವಾರದ ಗಡುವು ನೀಡಿತ್ತು. ಆದರೆ ಗಡುವು ಮುಗಿದಿದ್ದು, ಈಗ ಗುಡುಗು ಹಾಕಲು ಮುಂದಾಗಿವೆ. ಅಷ್ಟಕ್ಕೂ ಏನಿದು...
Hassan News: ಹಾಸನ: ಬೇಲೂರು ಪಟ್ಟಣದ ಹೊಳೆಬೀದಿ ಹೊಯ್ಸಳ ಶಾಲೆಯ ಸಮೀಪದಲ್ಲಿನ ಯುಜಿಡಿ ಭಸ್ಮೀಕರಣ ಹೊಂಡದ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ತೀವ್ರ ಕಳಪೆಯಿಂದ ಕೂಡಿದೆ. ತಕ್ಷಣವೇ ಕೆಲಸ ಸ್ಥಗಿತ ಮಾಡುವ ಮೂಲಕ ಸೂಕ್ತ ತನಿಖೆ ನಡೆಸಿದ ಬಳಿಕೆವೇ ಕಾಮಗಾರಿ ಆರಂಭಿಸಬೇಕು ಎಂದು ಗುತ್ತಿಗೆದಾರರು ಮತ್ತು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್...
Kolar News: ಕೋಲಾರ: ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕೋಲಾರದ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಪಂಚಾಯತ್ ವತಿಯಿಂದ ಆಯೋಜನೆ ಮಾಡಲಾಗಿತ್ತು. ಕೋಲಾರ ಸಂಸದ ಎಸ್ ಮುನಿಸ್ವಾಮಿ ನೇತೃತ್ವದಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಯೋಗಾಭ್ಯಾಸ ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಮಾಡಲಾಯಿತು.
ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಗೈರು:
ಜಿಲ್ಲಾಡಳಿತ...
Hubballi News: ಹುಬ್ಬಳ್ಳಿ: ಕಲಘಟಗಿ ತಾಲೂಕಿನ ಹೊನ್ನಳ್ಳಿಯಲ್ಲಿ ಸೈನಿಕನೊಬ್ಬನ ಹತ್ಯೆಗೆ ಸಂಬಂಧಿಸಿದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಟ್ ಏಳು ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 34 ಸಾವಿರ ರೂ. ದಂಡ ವಿಧಿಸಿ, ತೀರ್ಪು ನೀಡಿದೆ.
ಹೌದು.. ಸೈನಿಕ ನಿಂಗಪ್ಪ ಯಲಿವಾಳ ಎಂಬಾತನನ್ನು 2015ರ ಸೆ. 20ರಂದು ಬಸವರಾಜ ಯಲಿವಾಳ ಹಾಗೂ ಇತರ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...