Tuesday, August 25, 2026

Sonia Gandhi

ಸಿಇಟಿ ಇಂಜಿನಿಯರಿಂಗ್‌ನಲ್ಲಿ ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದ ಸಮೃದ್ದ ಶೆಟ್ಟಿ : 1 ಲಕ್ಷ ರೂ. ಚೆಕ್ ನೀಡಿದ ಸಂಸ್ಥೆ..

Hubballi News: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸತತ 14ನೇ ಬಾರಿಗೆ ಧಾರವಾಡ ಜಿಲ್ಲೆಗೆ ನಂಬರ್ ಒನ್ ಸ್ಥಾನವನ್ನು ಪಡೆದಿರುವ ಹುಬ್ಬಳ್ಳಿ ಭೈರಿದೇವರಕೊಪ್ಪದ ಚೌಗಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿ ಸಮೃದ್ಧ ಶೆಟ್ಟಿ 2023ರ ಸಿಇಟಿಯಲ್ಲೂ ಕಮಾಲ್ ಮಾಡಿದ್ದಾನೆ. ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಇಂಜಿನಿಯರಿಂಗ್ ವಿಭಾಗದಲ್ಲಿ ಸಮೃದ್ಧ ಶೆಟ್ಟಿ ರಾಜ್ಯಕ್ಕೆ ಮೂರನೇ...

ನಿರ್ಮಾಣ ಹಂತದ ಗೋಡೆ ಕುಸಿದು ಓರ್ವ ವಿದ್ಯಾರ್ಥಿ ಸಾವು: ಇನ್ನೋರ್ವ ವಿದ್ಯಾರ್ಥಿಗೆ ಗಾಯ

Hubballi News: ಹುಬ್ಬಳ್ಳಿ: ಅವರಿಬ್ಬರೂ ಜಿಗರಿ ದೋಸ್ತರು... ಎಳೆಯ ವಯಸ್ಸಾದರು ಒಂದೇ ಜೀವ ಒಂದೇ ಭಾವ ಎನ್ನುವಂತಿತ್ತು ಅವರ ಸ್ನೇಹ.. ಇಂತಹ ಸ್ನೇಹದ ಮೇಲೆ ಯಾರ ಕಣ್ಣು ಬಿತ್ತೇನೋ.. ಎಲ್ಲರಿಗಿಂತ ಬೇಗ ಶಾಲೆಗೆ ಹೋಗಿದ್ದ ಅವರಿಬ್ಬರಲ್ಲಿ ಒಬ್ಬ ಎಂದೂ ಬಾರದ ಲೋಕಕ್ಕೆ ತೆರಳಿದ್ದಾನೆ.. ಮತ್ತೊಬ್ಬ ಆಸ್ಪತ್ರೆ ಸೇರಿದ್ದಾನೆ. ತಮ್ಮದಲ್ಲ ತಪ್ಪಿಗೆ ಅಮಾಯಕ ಜೀವೊಂದು ಬಲಿಯಾದ...

ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ಹುಟ್ಟುಹಬ್ಬ ಹಿನ್ನೆಲೆ, ನೇತ್ರ ತಪಾಸಣೆ, ರಕ್ತದಾನ ಶಿಬಿರ

ಮೈಸೂರು: ಹುಣಸೂರು ತಾಲೂಕಿನ ಮಾಜಿ ಶಾಸಕರು ಹೆ ಪಿ. ಮಂಜುನಾಥ್ ರವರ 56 ನೇ ವರ್ಷದ ಜನ್ಮದಿನದಿನದಂದು ನಗರದ ಅಂಬೇಡ್ಕರ್ ಭವನದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ನೇತ್ರ ತಪಾಸಣೆ  ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು. ಹುಣಸೂರು ತಾಲೂಕಿನ  ಬ್ಲಾಕ್ ಕಾಂಗ್ರೆಸ್ ಕಾರ್ಯಧ್ಯಕ್ಷರು ಮತ್ತು ಸ್ನೇಹಜೀವಿ ತಂಡದ ಮುಖಂಡರು ಅದ ಪುಟ್ಟರಾಜುರವರು ಮಾತನಾಡಿ. ಹುಣಸೂರಿನ ಮನೆ ಮಗ...

ಸಾಲ ವಸೂಲಿಗೆ ಹೋದ ಸಿಬ್ಬಂದಿಯನ್ನ ಹಗ್ಗದಿಂದ ಕಟ್ಟಿಹಾಕಲು ಮುಂದಾದ ಮಹಿಳೆಯರು..

Kolar News: ಕೋಲಾರ: ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಮಹಿಳೆಯರ ಹೋರಾಟ ತೀವ್ರವಾಗಿದೆ. ಇಲ್ಲಿನ ಮಹಿಳೆಯರು ಸಾಲ ವಸೂಲಿಗೆ ಹೋದ ಸಿಬ್ಬಂದಿಯನ್ನು ಹಗ್ಗದಿಂದ ಕಟ್ಟಿಹಾಕಲು ಮುಂದಾಗಿದ್ದು, ದಾಖಲಾತಿ ಪತ್ರಗಳನ್ನು ಹರಿದು ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಆ ಸಿಬ್ಬಂದಿಯನ್ನು ಗ್ರಾಮದಿಂದ ಹೊರಹಾಕಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೈರಕೂರು...

‘ಮರೆಯಬೇಡಿ 35% BJPಗೆ ಮತ ಹಾಕಿದವರಿಗೂ 1೦kg ಅಕ್ಕಿ ದೊರಕಲಿದೆ’

Political News: ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚೆ ತನ್ನ ಪ್ರಣಾಳಿಕೆಯಲ್ಲಿ ಪ್ರತೀ ಮನೆಯ ಸದಸ್ಯನಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿತ್ತು. ಆದರೆ ಇದೀಗ, ಕೇಂದ್ರ ಸರ್ಕಾರ ಬರೀ 5 ಕೆಜಿ ಅಕ್ಕಿ ಕೊಡುತ್ತಿದೆ. ಉಳಿದಿದ್ದನ್ನ ತಡೆ ಹಿಡಿದಿದೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ, ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದು,...

ಉತ್ತರಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್‌ರನ್ನ ಭೇಟಿಯಾದ ನಿಖಿಲ್ ಕುಮಾರ್.

Political News: ನಟ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್‌ರನ್ನ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರಸ್ವಾಮಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕರೂ ಆಗಿರುವ ಶ್ರೀ ಅಖಿಲೇಶ್ ಯಾದವ್...

‘ಅಷ್ಟಕ್ಕೂ ಕೇಂದ್ರವು ಅಕ್ಕಿಯನ್ನು ಪುಗಸಟ್ಟೆ ನೀಡುತ್ತಿಲ್ಲ’

Political News: ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚೆ ತನ್ನ ಪ್ರಣಾಳಿಕೆಯಲ್ಲಿ ಪ್ರತೀ ಮನೆಯ ಸದಸ್ಯನಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿತ್ತು. ಆದರೆ ಇದೀಗ, ಕೇಂದ್ರ ಸರ್ಕಾರ ಬರೀ 5 ಕೆಜಿ ಅಕ್ಕಿ ಕೊಡುತ್ತಿದೆ. ಉಳಿದಿದ್ದನ್ನ ತಡೆ ಹಿಡಿದಿದೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಹ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು “ಧರ್ಮ” ಸಂಕಟ.

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಇಂದು ಮಠಾಧೀಶರ ಬೃಹತ್ ಸಭೆ ನಡೆದಿದ್ದು, ಮೀಸಲಾತಿಗಾಗಿ ಮಠಾಧೀಶರು ಹೊಸ ಹೋರಾಟವನ್ನು ಹುಟ್ಟುಹಾಕಿದ್ದಾರೆ. ಸಭೆಯಲ್ಲಿ ಪಂಚಪೀಠಾಧೀಶರು, ವೀರಶೈವ ಲಿಂಗಾಯತರು ಭಾಗವಹಿಸಿದ್ದರು. ಈಗಾಗಲೇ ವೀರಶೈವ ಲಿಂಗಾಯತದ 28 ಉಪಪಂಗಡಗಳು ಓಬಿಸಿ ಪಟ್ಟಿಯಲ್ಲಿದೆ. ಗಾಣಿಗ, ಲಿಂಗಾಯತ ಕುರುಬ, ಹಡಪದ, ಮೇದಾರ, ನೇಕಾರ ಸೇರಿ 28 ಉಪಪಂಗಡಗಳು ಓಬಿಸಿ ಪಟ್ಟಿಯಲ್ಲಿದೆ....

ಹು-ಧಾ ಮೇಯರ್ ಚುನಾವಣೆ, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕುತಂತ್ರ: ಬಿಜೆಪಿ ಆರೋಪ

Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪಕ್ಷಕ್ಕೆ ಸ್ಪಷ್ಟ ಬಹುಮತವಿದೆ. ಆದ್ರೆ ಕಾಂಗ್ರೆಸ್ ನಾಯಕರು ನಮ್ಮ ಪಕ್ಷದ ಸದಸ್ಯರಿಗೆ ಹಣದ ಆಮೀಷವೊಡ್ಡಿ ತಮ್ಮತ್ತ ಸೆಳೆಯುವ ಕುತಂತ್ರ ನಡೆಸಿದ್ದಾರೆ ಎಂದು ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ಹಾಗೂ ಮೇಯರ್ ಈರೇಶ ಅಂಚಟಗೇರಿ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿಯಲ್ಲಿಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ತನ್ನ ಆಸ್ತಿ ಜಪ್ತಿಗೆ ಆದೇಶ- ಶಾಸಕ ಜನಾರ್ಧನ ರೆಡ್ಡಿ ಸ್ಪಷ್ಟನೆ

Hassan News: ಬೇಲೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಹಾಗೂ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಬೇಲೂರು ದೇಗುಲಕ್ಕೆ ಆಗಮಿಸಿ ಶಿಲ್ಪಕಲಾ ವೈಭವವನ್ನು ವೀಕ್ಷಿಸಿದರು. ಇತ್ತೀಚಿನ ಬಿಜೆಪಿ ಪಕ್ಷದಲ್ಲಿ ನಾವೇ ಹಿಂದುತ್ವವಾದಿ ಎಂಬ ಮುಖವಾಡವನ್ನು ಹಾಕಿಕೊಂಡು ಜನತಗೆ ಸುಳ್ಳು ಭರವಸೆಗಳನ್ನು ನೀಡುತ್ತಿರುವ ಇಂದಿನ ಬಿಜೆಪಿ ಪಕ್ಷದಲ್ಲಿನ ಯಾವುದೇ ತತ್ವ ಸಿದ್ದಾಂತವಿಲ್ಲದ ಬಿಜೆಪಿಗೆ ಮುಂದಿನ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img