Tuesday, August 25, 2026

Sonia Gandhi

ಶಾಲಾ ಮಕ್ಕಳೊಂದಿಗೆ ಕುಳಿತು ಬಿಸಿಯೂಟ ಸೇವಿಸಿ ಸರಳತೆ ಮೆರೆದ ಶಿರಹಟ್ಟಿ ಶಾಸಕ..

Gadag News: ಗದಗ ಜಿಲ್ಲೆಯ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಇಲ್ಲಿನ ಮೇಗೇರಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮಕ್ಕಳೊಂದಿಗೆ, ಬಿಸಿಯೂಟ ಸೇವನೆ ಮಾಡಿದ್ದಾರೆ. ಈ ಮೂಲಕ ಸರಳತೆ ಮೆರೆದಿದ್ದಾರೆ. ಇಂದು ಶಾಸಕರು ಶಾಲೆಗೆ ಆಗಮಿಸಿದ್ದು, ಮಕ್ಕಳೆಲ್ಲ ಸಾಲಾಗಿ ನಿಂತು ಶಾಸಕರಿಗೆ ವೆಲ್‌ಕಮ್ ಮಾಡಿದ್ದಾರೆ. ಇದಾದ ಬಳಿಕ, ಶಾಲಾ ಶಿಕ್ಷಕರು, ಮಕ್ಕಳೊಂದಿಗೆ ಕೆಲ ಸಮಯ...

‘ಸರ್ಕಾರಿ ನೌಕರಿ ಇದ್ರೆ ಮಾತ್ರ ಕನ್ಯೆ ಕೊಡ್ತೀವಿ ಅಂತಿದ್ದಾರೆ ಸರ್, ದಯವಿಟ್ಟು ಹುಡುಗಿ ಹುಡುಕಿಕೊಡಿ’

Gadag News: ಗದಗ : ಸತತ ಏಳು ವರ್ಷದಿಂದ ಜೀವನ ಸಂಗಾತಿಗಾಗಿ ಹುಡುಕಾಟ ನಡೆಸಿ ಜಿಗುಪ್ಸೆ ಹೊಂದಿರೋ ಯುವಕನೊಬ್ಬ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಕನ್ಯೆ ಹುಡುಕಿ ಕೊಡಿ ಅಂತಾ ಪತ್ರ ಬರೆದಿದ್ದಾನೆ, ಸದ್ಯ ಈ ಪತ್ರ ಸಾಮಾಜಿಕ ಜಾಲ ತಾಣದಲ್ಲಿ ಫುಲ್ ವೈರಲ್ ಆಗಿದೆ.. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಯುವಕ...

‘ಯಾರಿಗೂ ಗೊತ್ತಿಲ್ಲದಂತೆ ಟೋಲ್ ದರ ಏರಿಸಿರುವುದು ಅನ್ಯಾಯದ ಪರಮಾವಧಿ’

Political News: ಟೋಲ್ ದರ ಏರಿಸಿದ್ದಕ್ಕಾಗಿ ಮಾಜಿ ಸಿಎಂ ಕುಮಾರಸ್ವಾಮಿ, ಟ್ವೀಟ್ ಮೂಲಕ, ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನ್ಯಾಷನಲ್ ಹೈವೇ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ. ಬಿಜೆಪಿ ಮತ್ತು ಕಾಂಗ್ರೆಸ್ ಸರಕಾರಗಳೆರಡೂ...

‘ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಆನ್‌ಲೈನ್ ಸೆಂಟರ್‌ಗಳನ್ನ ಬಿಜೆಪಿಯಿಂದ ತೆರೆಯುತ್ತೇವೆ’

Kolar Political News: ಕೋಲಾರ : ಕೋಲಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಸಂಸದ ಮುನಿಸ್ವಾಮಿ, ಕಾಂಗ್ರೆಸ್ ಸರ್ಕಾರಜ ಗ್ಯಾರಂಟಿ ಯೋಜನೆಗಳ ಕುರಿತು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಟೋಪಿ ಹಾಕಿದೆ. ಕಳೆದ 60 ವರ್ಷಗಳಿಂದ ಹಾಕಿದ ಟೋಪಿ ಮತ್ತೊಮ್ಮೆ ಹಾಕಿದೆ. ಜನರಿಗೆ ಕಾಂಗ್ರೆಸ್‌ನವರು ಟೋಪಿ ಹಾಕೋದು ಮೈಗೂಡಿಸಿಕೊಂಡಿದ್ದಾರೆ. ರಾಜ್ಯದ ಜನತೆ ಮುಂದಿನ ದಿನಗಳಲ್ಲಿ...

ಬಾಗೇಪಲ್ಲಿ ಸೊಸೈಟಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 9 ನಿರ್ದೇಶಕರ ಗೆಲುವು: ಅಭಿನಂದನಾ ಸಮಾರಂಭ

ChikkaBallapura News: ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಚೇಳೂರು ತಾಲೂಕಿನ ಆರ್.ನಲ್ಲಗುಟ್ಲಪಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕರ ಸ್ಥಾನಗಳಿಗೆ ದಿನಾಂಕ 04/06/2023ರಂದು ಚುನಾವಣೆ ನಡೆದಿದ್ದು , ಸೊಸೈಟಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 9 ನಿರ್ದೇಶಕರು ಗೆಲುವು ಸಾಧಿಸಿದ್ದು, ವಿಜೇತರಾದ ನಿರ್ದೇಶಕರುಗಳಿಗೆ ಇಂದು ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾ.ಪಂ‌.ಮಾಜಿ ಸದಸ್ಯರಾದ ಶ್ರೀ...

ನೆಹರೂ ಕ್ರೀಡಾಂಗಣದಲ್ಲಿ ಪಾಲಿಕೆ ಆಯುಕ್ತರಿಂದ ಭರ್ಜರಿ ಬ್ಯಾಟಿಂಗ್, ಶಾಸಕ ತೆಂಗಿನಕಾಯಿ ಟೆಂಗಿನಕಾಯಿ ಸಾಥ್

Hubballi News: ಹುಬ್ಬಳ್ಳಿ: ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ಸ್ಮಾರ್ಟ್ ಸಿಟಿ  ಕಾಮಗಾರಿ ವೀಕ್ಷಣೆಗೂ ಮುನ್ನ  ಹು-ಧಾ ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಗೋಪಾಲಕೃಷ್ಣ ಬಿ. ಹಾಗೂ ಹು-ಧಾ ಸೆಂಟ್ರಲ್ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಕ್ರೀಡಾಂಗಣದಲ್ಲಿ ಸ್ಥಳೀಯ ಆಟಗಾರರೊಂದಿಗೆ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ನೋಡುಗರ ಗಮನ ಸೆಳೆದರು. ಇನ್ನೂ ಈ ವೇಳೆ ಕ್ರೀಡಾಂಗಣದಲ್ಲಿ ಹು-ಧಾ...

‘ನಾವು ವಿದ್ಯುತ್ ಬಿಲ್ ಏರಿಕೆ ಅನುಷ್ಠಾನ ತಂದಿಲ್ಲ. ವಿದ್ಯುತ್ ಬಿಲ್ ದರ ಏರಿಕೆ ನಮ್ಮ ಸರ್ಕಾರ ಮಾಡಿಲ್ಲ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಗೆ ಭೇಟಿ ಕೊಟ್ಟಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳು ಹತ್ತಿರ ಬಂದಿದೆ. ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮಾನ್ಸೂನ್ ತಡವಾಗಿ, ಬಿತ್ತನೆ ತಡವಾಗಿ ಆಗುತ್ತಿದೆ. ಮಾನ್ಸೂನ್ ಸಕಾಲಕ್ಕೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತದೆ. ಮತ್ತೊಂದು ಕಡೆ...

ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಭಗವಂತ ಖೂಬಾ

Hubballi News: ಹುಬ್ಬಳ್ಳಿ: ನನ್ನ ಯೋಗ್ಯತೆಗೆ ತಕ್ಕಂತೆ ಪ್ರಧಾನ ಮಂತ್ರಿಗಳು ಮತ್ತು ನನ್ನ ಪಕ್ಷ ನನಗೆ ಸ್ಥಾನಮಾನ ಕೊಟ್ಟಿದೆ . ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ಕೊಟ್ಟಿಲ್ಲ ಅನ್ನುವುದು ಸರಿಯಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆಗೆ ಕೇಂದ್ರ ಸಚಿವ ಭಗವಂತ ಖೂಬಾ ತಿರುಗೇಟು ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ನಾನು ಅಪೇಕ್ಷೆ...

ಪೌರಕಾರ್ಮಿಕರಿಗೆ ಕಳಪೆ ಆಹಾರ: ನಿರ್ಲಕ್ಷ್ಯವೋ..? ಕಮೀಷನ್ ಕರಾಳ ದಂಧೆಯೋ…?

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಒಂದಿಲ್ಲೊಂದು ಸಮಸ್ಯೆ ತಲೆದೂರುತ್ತಲೇ ಇದೆ. ಇಲ್ಲಿ ಶ್ರಮ ಜೀವಿಗಳ ಆರೋಗ್ಯದ ಬಗ್ಗೆ ಕಿಂಚಿತ್ತೂ ಕಾಳಜಿಯೇ ಇಲ್ಲವಾಗಿದೆ. ಖಾಸಗಿ ಕಂಪನಿಯ ಬೇಜವಾಬ್ದಾರಿಯೋ ಅಥವಾ ಕಮೀಷನ್ ದಂಧೆಯ ಕೈವಾಡವೋ ಅವ್ಯವಸ್ಥೆ ಮಾತ್ರ ದೊಡ್ಡಮಟ್ಟದಲ್ಲಿ ಬೇರು ಬಿಟ್ಟಿದೆ. ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹುಬ್ಬಳ್ಳಿ...

ಕೈಕೊಟ್ಟ ಮುಂಗಾರು: ಮಳೆಗಾಗಿ ದೇವರ ಮೊರೆಹೋದ ಶಾಸಕ ಕೋನರೆಡ್ಡಿ..

Hubballi News: ಹುಬ್ಬಳ್ಳಿ: ರಾಜ್ಯದೆಲ್ಲೆಡೆ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಕಡಿಮೆಯಾಗಿದೆ. ಈ ಕಾರಣಕ್ಕೆ, ನವಲಗುಂದ ಶಾಸಕ, ಎನ್.ಹೆಚ್.ಕೋನರೆಡ್ಡಿ, ಮಳೆಗಾಗಿ ಗ್ರಾಮ ದೇವತೆಗೆ ಪೂಜೆ ಸಲ್ಲಿಸಿದ್ದಾರೆ. ಮಳೆಗಾಗಿ ದೇವರ ಮೊರೆ ಹೋಗಿರುವ ಶಾಸಕರು, ಧಾರವಾಡ ಜಿಲ್ಲೆಯ ನವಲಗುಂದ ಗ್ರಾಮದೇವತೆಗೆ ದಂಪತಿ ಸಮೇತ ಉಡಿ ತುಂಬುವ ಮೂಲಕ ಪೂಜೆ ಸಲ್ಲಿಸಿ, ಮಳೆ ಬರುವ ಹಾಗೆ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img