Wednesday, April 29, 2026

Sonia Gandhi

ಶೆಟ್ಟರ್ಗೆ ಮೇಯರ್ ಟಾಸ್ಕ್ ನೀಡಿದ ಡಿ.ಕೆ.ಶಿವಕಮಾರ್…?

Hubballi News: ಹುಬ್ಬಳ್ಳಿ: ಇದೇ 20ರಂದು ಹುಬ್ಬಳ್ಳಿಯಲ್ಲಿ ಮೇಯರ್ ಉಪಮೇಯರ್ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ನಂಬರ್ ಗೇಮ್ ಇಲ್ಲ. ಆದರೂ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಅಧಿಕಾರ ಹಿಡಿಯಬೇಕು ಎಂಬ ಕಾರಣಕ್ಕೆ, ಡಿಸಿಎಂ ಡಿ.ಕೆ.ಶಿವಕುಮಾರ್ ಶೇಟ್ಟರ್‌ಗೆ ಮೇಯರ್ ಟಾಸ್ಕ್ ಕೊಟ್ಟಿದ್ದಾರೆ. ಕಳೆದ ವಾರವಷ್ಟೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್...

ಚೆಸ್ಕಾಂ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಬೇಲೂರು ಶಾಸಕ..

Hassan News: ಹಾಸನ :ಬೇಲೂರು: ಚೆಸ್ಕಾಂ ಕಚೇರಿ ಆವರಣದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಶಾಸಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. "ಚೆಸ್ಕಾಂ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಬೇಲೂರು ಶಾಸಕ" ರೈತರೊಂದಿಗೆ ಉಡಾಫೆ ವರ್ತನೆ, ಗ್ರಾಹಕರಿಗೆ ಕಿರುಕುಳ ನೀಡುತ್ತಿರುವ ಅಧಿಕಾರಿಗಳನ್ನು ತಕ್ಷಣವೇ ಅಮಾನತು ಮಾಡಬೇಕು ಇಲ್ಲವಾದರೆ ಚೆಸ್ಕಾಂ ಕಚೇರಿ ಮುಂದೆ ಧರಣಿ‌ ನಡೆಸಲಾಗುತ್ತದೆ ಎಂದು ಬೇಲೂರು ಶಾಸಕ...

ಎಂಪಿ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ವಿಚಾರದ ಬಗ್ಗೆ ವಿಜಯೇಂದ್ರ ಏನಂದ್ರು..?

Hassan News: ಹಾಸನ: ಲೋಕಸಭೆ ಚುನಾವಣೆಗೆ ಬಿಜೆಪಿ ಟಾರ್ಗೆಟ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿಂದು ಶಾಸಕ ಬಿ.ವೈ.ವಿಜಯೇಂದ್ರ ಮಾತನಾಡಿದ್ದು,  ಮೊದಲ‌ ಆದ್ಯತೆ ವಿರೋಧ ಪಕ್ಷದ ನಾಯಕರು ತಕ್ಷಣ ಆಯ್ಕೆ ಆಗಬೇಕು. ರಾಜ್ಯದ ಅಧ್ಯಕ್ಷರುವ ಏನು ನಿರ್ಧಾರ ಮಾಡ್ತಾರೆ ಅನ್ನೋದು ಸ್ವಲ್ಪ‌ ದಿನಗಳಲ್ಲಿ ಆಗುತ್ತದೆ ಎಂದು ಹೇಳಿದ್ದಾರೆ. ಆದಾದ ತಕ್ಷಣ ಲೋಕಸಭೆ ಚುನಾವಣೆ ಇರಬಹುದು. ಜಿಲ್ಲಾ ಪಂಚಾಯತ್, ತಾಲೂಕು...

ಬಿಜೆಪಿ ರಾಜ್ಯಾಧ್ಯಕ್ಷ ರೇಸ್ ನಲ್ಲಿ ವಿಜಯೇಂದ್ರ ಇರುವ ವಿಚಾರದ ಬಗ್ಗೆ ವಿಜಯೇಂದ್ರ ಹೇಳಿದ್ದಿಷ್ಟು..

Hassan News: ಹಾಸನ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಯ್ಕೆ ವಿಚಾರದ ಬಗ್ಗೆ ಹಾಸನದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕರನ್ನ ಯಾರನ್ನ ಮಾಡಬೇಕು ಅಂತಾ ಮೊನ್ನೆ ಶಾಸಕರ ಸಭೆಯನ್ನು ಪಕ್ಷದ ಅಧ್ಯಕ್ಷರು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಅರುಣ್ ಸಿಂಗ್ ಅವರು ಅಭಿಪ್ರಾಯವನ್ನ ತೆಗೆದುಕೊಂಡಿದ್ದಾರೆ. ಒಂದೆರಡು ದಿನಗಳಲ್ಲಿ ತೀರ್ಮಾನ‌‌ ಮಾಡಿ...

‘ಮುಂದಿನ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಬರೋದಕ್ಕೆ ಈಗಿನಿಂದಲೇ ಕಾರ್ಯಪ್ರವೃತ್ತರಾಗ್ತೇವೆ’

Hassan News: ಹಾಸನ: ಹಾಸನದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ, ಶಾಸಕ ಬಿವೈ ವಿಜಯೇಂದ್ರ ಮಾತನಾಡಿದ್ದು, ಸೋಲಿನಿಂದ ಬಿಜೆಪಿಗೆ ಹಿನ್ನಡೆಯಾಗಿದೆ ಅಂತಾ ಅಂದುಕೊಳ್ಳೋದಿಲ್ಲ. ಪ್ರಜಾಪ್ರಭುತ್ವದಲ್ಲಿ ಇದೆಲ್ಲಾ ಸಹಜ, ಸೋಲುಗೆಲುವು ಸಹಜ ಎಂದಿದ್ದಾರೆ. ಅದನ್ನ ಬಿಜೆಪಿ, ನಮ್ಮ ನಾಯಕರು ಸ್ವೀಕಾರ ಮಾಡಿದ್ದಾರೆ, ನಾವೆಲ್ಲಾ ಒಪ್ಪಿಕೊಂಡಿದ್ದೇವೆ. ಆದ್ರೆ ಯಶಸ್ವಿ ವಿರೋಧ ಪಕ್ಷವಾಗಿ, ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡೋದ್ರ ಮೂಲಕ, ಮತ್ತೆ...

‘ಒಂದು ಕಡೆ ಹೊರೆ, ಇನ್ನೊಂದು ಕಡೆ ಬರೆ ಕೊಟ್ಟು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳಬಾರದು’

Hassan News: ಹಾಸನ: ಹಾಸನದಲ್ಲಿ ಮಾತನಾಡಿದ ಶಾಸಕ , ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ , ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟಬಹುಮತ ಬಂದಿದೆ ಬಿಜೆಪಿಗೆ ಹಿನ್ನಡೆ ಆಗಿದೆ. ಬಿಜೆಪಿಗೆ ಇದೇನು ಹೊಸದಲ್ಲ, ಮತದಾರರ ತೀರ್ಪನ್ನು ಹಿಂದೆನೂ ಸ್ವಾಗತ ಮಾಡಿದ್ದೇವೆ ಎಂದು ಹೇಳಿದ್ದಾರೆ. ಅಲ್ಲದೇ, ಜವಾಬ್ದಾರಿಯುತ ಪ್ರತಿಪಕ್ಷವಾಗಿ ನಮ್ಮ ಕಾರ್ಯ, ಕೆಲಸವನ್ನ...

‘ಬಿಬಿಎಂಪಿಯ 675 ಕೋಟಿ ರೂ.ಗಳ ಎಲ್ ಒಸಿ ಬಿಡುಗಡೆ ಮಾಡಿಲ್ಲ, ಏಕೆ?’

Political News: ರಾಮನಗರ/ಚನ್ನಪಟ್ಟಣ: ಕಾಂಗ್ರೆಸ್ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಅವರು ತಮ್ಮ ಆರೋಪಗಳ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿರುವುದಕ್ಕೆ ಹೇಳಿಕೆಗೆ ತಿರುಗೇಟು ನೀಡಿದ ಅವರು: ಹಿಂದೆ ಇದೇ...

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಗಾಳಿಸುದ್ದಿ ಎಂದ ಹೆಚ್.ಡಿ.ಕುಮಾರಸ್ವಾಮಿ

Political News: ರಾಮನಗರ/ಚನ್ನಪಟ್ಟಣ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರದ ಬಗ್ಗೆ ಖಡಕ್ ಆಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು; ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಚನ್ನಪಟ್ಟಣದಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು. ರಾಜಕಾರಣದಲ್ಲಿ...

ಕಾರು-ಬಸ್ ಮುಖಾಮುಖಿ ಡಿಕ್ಕಿ ಗ್ರಾ.ಪಂ.ಸದಸ್ಯ ಸಾವು: ಮಹಿಳೆಯನ್ನು ರಕ್ಷಿಸಿದ ಗ್ರಾಮಸ್ಥರು.

Mysore News: ಸಾರಿಗೆ ಸಂಸ್ಥೆ ಬಸ್ ಶಿಫ್ಟ್ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರು ಮೃತಪಟ್ಟಿದ್ದರೆ, ಮೂವರು ತೀವ್ರಗಾಯಗೊಂಡಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯ ಬನ್ನಿಕುಪ್ಪೆ ಬಳಿ ನಡೆದಿದೆ. ತಾಲೂಕಿನ ತಟ್ಟೆಕೆರೆ ಗ್ರಾ.ಪಂ.ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಗ್ರಾ.ಪಂ.ಸದಸ್ಯ ಲೇ.ಚಿಕ್ಕೇಗೌಡರ ಪುತ್ರ ಭಾಸ್ಕರ್(42) ಮೃತಪಟ್ಟವರು. ಪತ್ನಿ ರಮ್ಯ, ತಾಯಿ ಸಾವಿತ್ರಮ್ಮ, ಪುತ್ರ ಚರಿತ್ ಗಾಯಗೊಂಡಿದ್ದು,...

ಚಿತ್ರದುರ್ಗದಲ್ಲಿ ಶಕ್ತಿ ಯೋಜನೆಗೆ ಶಾಸಕ ವೀರೇಂದ್ರ ಚಾಲನೆ

Chitradurga News : ರಾಜ್ಯಾದ್ಯಂತ ಇಂದು ಶಕ್ತಿ ಯೋಜನೆಯನ್ನು ಬಹಳ ಅದ್ಧೂರಿಯಾಗಿ ಜಾರಿಮಾಡಲಾಗಿದೆ. ಅದೇ ರೀತಿ ಚಿತ್ರದುರ್ಗದಲ್ಲಿ ಹಬ್ಬದ ರೀತಿ ಸಡಗರ ಸಂಭ್ರಮದಿಂದ ಈ ಯೋಜನೆಯನ್ನು ಶಾಸಕ ವೀರೇಂದ್ರ ಪಪ್ಪಿ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟಿಸಲಾಯಿತು. ಇನ್ನು ಈ ಕಾರ್ಯಕ್ರಮದಲ್ಲಿ ಸಚಿವ ಡಿ ಸುಧಾಕರ್ ಭಾಗವಹಿಸಿದ್ದು ಬಹಳ ವಿಶೇಷ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿ...
- Advertisement -spot_img

Latest News

ಕೊಳ್ಳೇಗಾಲದ ಮದುವೆ ಮನೆಯಲ್ಲಿ ಚಿನ್ನದ ವಿಚಾರಕ್ಕೆ ಶುರುವಾದ ಗಲಾಟೆ, ಐವರಿಗೆ ಚಾಕುವಿನಿಂದ ಇರಿತ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಆರ್‌.ಎಂ. ಕಲ್ಯಾಣ ಮಂಟಪದಲ್ಲಿ ಐವರಿಗೆ ಜಾಕುವಿನಿಂದ ಇರಿದ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ಎರಡು ಕುಟುಂಬಗಳು ಪರಸ್ಪರ ಒಪ್ಪಿಕೊಂಡು ಅದ್ಧೂರಿಯಾಗಿ...
- Advertisement -spot_img