Tuesday, August 25, 2026

Sonia Gandhi

‘ಒಂದು ಕಡೆ ಹೊರೆ, ಇನ್ನೊಂದು ಕಡೆ ಬರೆ ಕೊಟ್ಟು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳಬಾರದು’

Hassan News: ಹಾಸನ: ಹಾಸನದಲ್ಲಿ ಮಾತನಾಡಿದ ಶಾಸಕ , ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ , ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟಬಹುಮತ ಬಂದಿದೆ ಬಿಜೆಪಿಗೆ ಹಿನ್ನಡೆ ಆಗಿದೆ. ಬಿಜೆಪಿಗೆ ಇದೇನು ಹೊಸದಲ್ಲ, ಮತದಾರರ ತೀರ್ಪನ್ನು ಹಿಂದೆನೂ ಸ್ವಾಗತ ಮಾಡಿದ್ದೇವೆ ಎಂದು ಹೇಳಿದ್ದಾರೆ. ಅಲ್ಲದೇ, ಜವಾಬ್ದಾರಿಯುತ ಪ್ರತಿಪಕ್ಷವಾಗಿ ನಮ್ಮ ಕಾರ್ಯ, ಕೆಲಸವನ್ನ...

‘ಬಿಬಿಎಂಪಿಯ 675 ಕೋಟಿ ರೂ.ಗಳ ಎಲ್ ಒಸಿ ಬಿಡುಗಡೆ ಮಾಡಿಲ್ಲ, ಏಕೆ?’

Political News: ರಾಮನಗರ/ಚನ್ನಪಟ್ಟಣ: ಕಾಂಗ್ರೆಸ್ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಅವರು ತಮ್ಮ ಆರೋಪಗಳ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿರುವುದಕ್ಕೆ ಹೇಳಿಕೆಗೆ ತಿರುಗೇಟು ನೀಡಿದ ಅವರು: ಹಿಂದೆ ಇದೇ...

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಗಾಳಿಸುದ್ದಿ ಎಂದ ಹೆಚ್.ಡಿ.ಕುಮಾರಸ್ವಾಮಿ

Political News: ರಾಮನಗರ/ಚನ್ನಪಟ್ಟಣ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರದ ಬಗ್ಗೆ ಖಡಕ್ ಆಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು; ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಚನ್ನಪಟ್ಟಣದಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು. ರಾಜಕಾರಣದಲ್ಲಿ...

ಕಾರು-ಬಸ್ ಮುಖಾಮುಖಿ ಡಿಕ್ಕಿ ಗ್ರಾ.ಪಂ.ಸದಸ್ಯ ಸಾವು: ಮಹಿಳೆಯನ್ನು ರಕ್ಷಿಸಿದ ಗ್ರಾಮಸ್ಥರು.

Mysore News: ಸಾರಿಗೆ ಸಂಸ್ಥೆ ಬಸ್ ಶಿಫ್ಟ್ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರು ಮೃತಪಟ್ಟಿದ್ದರೆ, ಮೂವರು ತೀವ್ರಗಾಯಗೊಂಡಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯ ಬನ್ನಿಕುಪ್ಪೆ ಬಳಿ ನಡೆದಿದೆ. ತಾಲೂಕಿನ ತಟ್ಟೆಕೆರೆ ಗ್ರಾ.ಪಂ.ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಗ್ರಾ.ಪಂ.ಸದಸ್ಯ ಲೇ.ಚಿಕ್ಕೇಗೌಡರ ಪುತ್ರ ಭಾಸ್ಕರ್(42) ಮೃತಪಟ್ಟವರು. ಪತ್ನಿ ರಮ್ಯ, ತಾಯಿ ಸಾವಿತ್ರಮ್ಮ, ಪುತ್ರ ಚರಿತ್ ಗಾಯಗೊಂಡಿದ್ದು,...

ಚಿತ್ರದುರ್ಗದಲ್ಲಿ ಶಕ್ತಿ ಯೋಜನೆಗೆ ಶಾಸಕ ವೀರೇಂದ್ರ ಚಾಲನೆ

Chitradurga News : ರಾಜ್ಯಾದ್ಯಂತ ಇಂದು ಶಕ್ತಿ ಯೋಜನೆಯನ್ನು ಬಹಳ ಅದ್ಧೂರಿಯಾಗಿ ಜಾರಿಮಾಡಲಾಗಿದೆ. ಅದೇ ರೀತಿ ಚಿತ್ರದುರ್ಗದಲ್ಲಿ ಹಬ್ಬದ ರೀತಿ ಸಡಗರ ಸಂಭ್ರಮದಿಂದ ಈ ಯೋಜನೆಯನ್ನು ಶಾಸಕ ವೀರೇಂದ್ರ ಪಪ್ಪಿ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟಿಸಲಾಯಿತು. ಇನ್ನು ಈ ಕಾರ್ಯಕ್ರಮದಲ್ಲಿ ಸಚಿವ ಡಿ ಸುಧಾಕರ್ ಭಾಗವಹಿಸಿದ್ದು ಬಹಳ ವಿಶೇಷ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿ...

‘ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ, ಮುಂದಿನ ದಿನಗಳಲ್ಲಿ ಉಳಿದ ಗ್ಯಾರಂಟಿ ಜಾರಿ ಮಾಡಲಿದ್ದೇವೆ’

Hubballi Political News: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಮಾತನಾಡಿದ್ದು, ನಾವು ಚುನಾವಣಾ ಮುನ್ನ ನೀಡಿದ ಐದು ಗ್ಯಾರಂಟಿಗಳಲ್ಲಿ ಒಂದನ್ನ ಇಂದು ಜಾರಿ ಮಾಡಿದ್ದೇವೆ. ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣ ಕ್ಕೆ ವ್ಯವಸ್ಥೆ ಮಾಡಲಾಗಿದೆ.  ರಾಜ್ಯದ ಎಲ್ಲ ಕಡೆಗಳಲ್ಲಿ ಏಕಕಾಲಕ್ಕೆ ಚಾಲನೆ ಸಿಕ್ಕಿದೆ. ನಾವು ಕೊಟ್ಟ...

ಕೋಲಾರದಲ್ಲಿ ಶಕ್ತಿ ಯೋಜನೆಗೆ ಭೈರತಿ ಸುರೇಶ್‌ರಿಂದ ಚಾಲನೆ: ಮೊದಲ ಉಚಿತ ಬಸ್ ಟಿಕೇಟ್ ಪಡೆದ ರಮಾಮಣಿ

Kolar News: ಕೋಲಾರ: ಕೋಲಾರದಲ್ಲಿಂದು ಶಕ್ತಿ ಯೋಜನೆಗೆ  ಉಸ್ತುವಾರಿ ಸಚಿವ, ಬಿ.ಎಸ್. ಸುರೇಶ್ ಚಾಲನೆ ನೀಡಿದರು.  ಇಂದು ರಾಜ್ಯದ್ಯಂತ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ ಹಿನ್ನೆಲೆ, ಕೋಲಾರ ನಗರದ ನೂತನ ಸಾರಿಗೆ ಬಸ್ ನಿಲ್ದಾಣ ದಲ್ಲಿ ಚಾಲನೆ ನೀಡಲಾಗಿದ್ದು, ಕೆಂಪು ಬಸ್‌ಗಳು ಮದುವಣ ಗಿತ್ತಿಯಂತೆ ಶೃಂಗಾರಗೊಂಡಿದ್ದವು. ರಾಜ್ಯ ಸರ್ಕಾರ ಇಂದಿನಿಂದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ...

‘ಬಿಜೆಪಿ ಸಚಿವರ ಸರ್ಕಾರದ ನಡೆ ಹೇಗಿತ್ತು ಅಂತ ನಾನು ಹೇಳಬೇಕಾದ ಅಗತ್ಯವಿಲ್ಲ’

Kolar News: ಕೋಲಾರ: ಕೋಲಾರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ಬಳಿಕ ಉಸ್ತುವಾರಿ ಸಚಿವ ಬಿಎಸ್ ಸುರೇಶ್ ಮಾತನಾಡಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ . ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಒತ್ತಡ ಇಲ್ಲ, ನಮ್ಮದು ಬಿಜೆಪಿ ಅಲ್ಲ ಎಂದಿದ್ದಾರೆ . ಅಲ್ಲದೇ, ಸ್ಥಳೀಯ ಶಾಸಕರ ಆಧಾರದ ಮೇಲೆ ಉಸ್ತುವಾರಿ ಕೊಟ್ಟಿದ್ದಾರೆ.  ಹಗಲು...

420 ಸರಕಾರ ಎನಿಸಿಕೊಳ್ಳಲು ನಿಮಗೆ ಆಸೆ ಇತ್ತೇ?: ಸಿಎಂಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

Political News: ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಜಿ ಅವರ ಸರಕಾರವು 9 ವರ್ಷಗಳನ್ನು ಪೂರ್ಣಗೊಳಿಸಿದ್ದು, ಅವರ ಸಾಧನೆಗಳ ಕುರಿತು ಜನರಿಗೆ ತಿಳಿಸಲು ಮತ್ತಷ್ಟು ಕ್ರಿಯಾಶೀಲವಾಗಿ ಕೆಲಸ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...

‘ಕೋಮುಸಂಘರ್ಷದ ಮಾತು ಬಿಟ್ಟು, ಅಭಿವೃದ್ಧಿ ಕಡೆ ಗಮನ ಕೊಡಲಿ’

Political News: ಮಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಕೋಮುಸಂಘರ್ಷ ಇನ್ನೂ ಹೆಚ್ಚಿದೆ ಎಂದು ಜನರಲ್ಲಿ ಭೀತಿ ಹುಟ್ಟಿಸುವ ಕೆಲಸವನ್ನು ವೇದವ್ಯಾಸ ಕಾಮತ್ ಮಾಡುತ್ತಿದ್ದಾರೆ. ಆದರೆ ಅವರ ಸರ್ಕಾರ ಇರುವಾಗ ಮಾಡಿದ್ದ ಎಡವಟ್ಟಿನಿಂದಾಗಿ, ಮಳೆ ಶುರುವಾದ ಮೇಲೆ ಪ್ರವಾಹ ಭೀತಿ ಎದುರಾಗಿದೆ. ಮೊದಲು ಅದರ ಬಗ್ಗೆ ಗಮನ ಹರಿಸಲಿ ಎಂದು, ಕೆಪಿಸಿಸಿ ಪ್ರಧಾನ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img