Tuesday, August 25, 2026

Sonia Gandhi

ಬೇಕರಿಯಲ್ಲಿ ಸಿಲೆಂಡರ್ ಸ್ಪೋಟ: ಗಾಯಾಳುವಿಗೆ ವೇತನವೂ ಇಲ್ಲ, ಮಾಲೀಕನಿಂದ ಸೌಜನ್ಯದ ಭೇಟಿಯೂ ಇಲ್ಲ.

Hassan News: ಬೇಕರಿಯಲ್ಲಿನ ಸಿಲೆಂಡರ್ ಸ್ಪಟವಾಗಿ ಕಾರ್ಮಿಕ ಗಂಭೀರವಾಗಿ ಗಾಯಗೊಂಡರು ಬೇಕರಿ ಮಾಲೀಕ ತಿರುಗಿಯು ನೋಡುವಷ್ಟು ಸೌಜನ್ಯ ಇಲ್ಲದೆ ಗಾಯಾಳು ಒಬ್ಬನೇ ನಗರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಮಾನವೀಯ ಘಟನೆ ನಡೆದಿದೆ. ಸಕಲೇಶಪುರ ಮೂಲದ ಅಭಿ ಗಂಭೀರ ಗಾಯಗೊಂಡಿರುವ ಯುವಕನಾಗಿದ್ದು, ಈತನಿಗೆ ತಂದೆ ತಾಯಿ ಯಾರು ಇಲ್ಲದೆ ಅನಾಥ ಯುವಕನಾಗಿದ್ದಾನೆ. ಕಳೆದ 8 ವರ್ಷಗಳಿಂದ...

ವಿದ್ಯುತ್ ದರ ಹೆಚ್ಚಳಕ್ಕೆ ಬಿಜೆಪಿ ವಿರೋಧ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ..!

Hubballi News: ವಿದ್ಯುತ್ ದರ ಹೆಚ್ಚಳ ಹಿನ್ನಲೆಯಲ್ಲಿ ಬಿಜೆಪಿ ಮಹಿಳಾ ಪದಾಧಿಕಾರಿಗಳಿಂದ ಪ್ರತಿಭಟನೆ ನಡೆಸುವ ಮೂಲಕ ಕಾಂಗ್ರೆಸ್ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ಸಿಬಿಟಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ವಿದ್ಯುತ್ ದರ ಹೆಚ್ಚಳ ಮಾಡಿರೋದನ್ನ ಖಂಡಿಸಿ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ವಿರುದ್ದ ಧಿಕ್ಕಾರ ಕೂಗಿ...

ಬೆಳಗಾವಿಯಲ್ಲಿ ಧಾರವಾಡ ಕೆಡಿಪಿ ಸಭೆ ನಡೆಸಿದ ಶಾಸಕ ವಿನಯ್ ಕುಲಕರ್ಣಿ..

Dharwad and Belagavi News: ಧಾರವಾಡ ಕೆಡಿಪಿ ಸಭೆಯನ್ನು ಬೆಳಗಾವಿಯಲ್ಲಿ ಮಾಡಲಾಗಿದ್ದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೆಲ್ಲ, ಸಭೆಗೆ ಹಾಜರಾಗಿದ್ದರು. ಜಿಲ್ಲೆ ಬಿಟ್ಟು ಜಿಲ್ಲೆಯಲ್ಲಿ ಕೆಡಿಪಿ ಸಭೆ ನಡೆಸಲಾಗುತ್ತಿದ್ದು, ಧಾರವಾಡ ಗ್ರಾಮೀಣ ಕ್ಷೇತ್ರದ ಕೆಡಿಪಿ ಸಭೆಯನ್ನು, ಶಾಸಕ ವಿನಯ ಕುಲಕರ್ಣಿ, ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆಸಿದ್ದಾರೆ. ವಿನಯ್ ಕುಲಕರ್ಣಿಗೆ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಸದ್ಯ ಕಿತ್ತೂರಿನಲ್ಲಿ ಮನೆ...

ಅಭಿಷೇಕ್ ಅಂಬರೀಷ್- ಅವಿವಾ ಆರತಕ್ಷತೆ: ಭಾರತದಲ್ಲೇ ಮೊದಲ ಬಾರಿ ಶಾಗ್ಲಿಯರ್‌ ಡಿಸೈನ್ ಸ್ಟೇಜ್ ನಿರ್ಮಾಣ

Movie News: ಬೆಂಗಳೂರು: ಇಂದು ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ಆರತಕ್ಷತೆ ಕಾರ್ಯಕ್ರಮವಿದ್ದು, ಕಾರ್ಯಕ್ರಮಕ್ಕೆ ಸಿದ್ಧತೆ ಭರ್ಜರಿಯಾಗಿ ನಡೆದಿದೆ. ಇಂಡಿಯನ್ ಕ್ರಿಸ್ಟಲ್ ಶಾಗ್ಲಿಯರ್ ಡಿಸೈನ್ ನಲ್ಲಿ ಸ್ಟೇಜ್ ನಿರ್ಮಾಣವಾಗಿದ್ದು, 300 ಶಾಗ್ಲೀಯರ್ಸ್.. ಜೊತೆಗೆ 72 ಅಡಿ ಅಗಲ 32 ಉದ್ದದ ಶಾಗ್ಲಿಯರ್ ಡಿಸೈನ್ ಸ್ಟೇಜ್ ನಿರ್ಮಿಸಲಾಗಿದೆ. ಭಾರತದಲ್ಲೇ ಪ್ರಥಮ ಬಾರಿಗೆ ಈ ರೀತಿ ಸ್ಟೇಜ್...

ಬಿಜೆಪಿ ಜತೆ ಕೈ ಜೋಡಿಸದ ಪಕ್ಷ ಯಾವುದಿದೆ?: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ತೀಕ್ಷ್ಣ ಪ್ರಶ್ನೆ

Political News: ಬೆಂಗಳೂರು: ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಅನೇಕರು ಬಿಜೆಪಿ ಜತೆ ಕೈ ಜೋಡಿಸಿರುವುದು ಎಲ್ಲರಿಗೂ ಗೊತ್ತಿರುವ ಸತ್ಯ ಅಲ್ಲವೇ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. JDS ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು ಮಾಜಿ ಪ್ರಧಾನಮಂತ್ರಿಗಳು. ಮುಂಬರುವ ಲೋಕಸಭೆ ಚುನಾವಣೆಗೆ...

5 ಜಿಲ್ಲೆಗಳ ಮುಖಂಡರ ಜತೆ ಸರಣಿ ಸಭೆ ನಡೆಸಿದ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ

Political News: ಬೆಂಗಳೂರು: ಈ ಸೋಲು ಶಾಶ್ವತ ಅಲ್ಲ, ತಾತ್ಕಾಲಿಕ. ದೃತಿಗೆಡದೆ ಪಕ್ಷವನ್ನು ಮರಳಿ ಕಟ್ಟೋಣ. ನಿಮ್ಮ ಜತೆ ನಾವಿದ್ದೇವೆ, ನಿಮ್ಮ ಜತೆ ಹಗಲಿರುಳು ಶ್ರಮಿಸುತ್ತೇವೆ ಎಂದು ಜೆಡಿಎಸ್ ಪಕ್ಷದ ವರಿಷ್ಠ ನಾಯಕರಾದ ಮಾಜಿ ಪ್ರಧಾನಿಗಳಾದ H.D.Devegowdaರು, ಮಾಜಿ ಮುಖ್ಯಮಂತ್ರಿಗಳಾದ H.D.Kumaraswamy ಅವರು ಧೈರ್ಯ ತುಂಬಿದರು. ವಿಧಾನಸಭೆ ಫಲಿತಾಂಶದ ನಂತರ ಪಕ್ಷದ ಸಂಘಟನೆಯ ಕಡೆ ಗಮನ...

’14ನೇ ಬಜೆಟ್ ಮಂಡಿಸಲು ಸಿದ್ಧವಾಗಿರುವ ಆರ್ಥಿಕ ಜ್ಞಾನಿಗಳಿಗೆ ಗ್ಯಾರಂಟಿ ಜಾರಿ ಹೇಗೆಂಬುದು ಗೊತ್ತಿಲ್ಲವೆ?’

Political News: ಬೆಂಗಳೂರು: ಉಚಿತ, ಖಚಿತ ಎಂದು ಸುಳ್ಳು ಹೇಳಿಕೊಂಡು ಓಡಾಡಿ ಅಧಿಕಾರಕ್ಕೆ ಬಂದವರು, ಇವತ್ತು ಜನರನ್ನು ವಿದ್ಯುತ್ ದುರ್ಬಳಕೆ ಮಾಡಿಕೊಳ್ಳಲು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಹರಿಹಾಯ್ದರು. JDS ಪಕ್ಷದ ರಾಜ್ಯ ಕಚೇರಿಯಲ್ಲಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿಗಳಾದ H.D.Devegowdaರ...

‘ಬೆಂಗಳೂರಿನ ವೈಭವ, ಗೌರವವನ್ನು ಮರಳಿ ತರಲು ಕಾಂಗ್ರೆಸ್‌ ಸರ್ಕಾರ ಬದ್ಧ’

Political News: ಬೆಂಗಳೂರು: ಬೆಂಗಳೂರಿನ ವೈಭವ, ಗೌರವವನ್ನು ಮರಳಿ ತರಲು ಕಾಂಗ್ರೆಸ್‌ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಬೆಂಗಳೂರಿನ ಎಲ್ಲ ಶಾಸಕರು, ಸಂಸದರು, ಎಂಎಲ್‌ಸಿ ಪರಿಷತ್ ಸದಸ್ಯರೊಂದಿಗೆ ಇಂದು ಬೆಂಗಳೂರು ಸಮಗ್ರ ಅಭಿವೃದ್ಧಿ ಕುರಿತು ವಿಧಾನಸೌಧದಲ್ಲಿ ಸಭೆ ನಡೆಸಿ, ಅವರ ಸಲಹೆ, ಅಭಿಪ್ರಾಯವನ್ನು ಸಂಗ್ರಹಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.. ಬೆಂಗಳೂರಿನ ನಿವಾಸಿಗಳು ಎದುರಿಸುತ್ತಿರುವ...

ಪಾರ್ಟಿ ಮುಗಿಸಿ, ಕಾರಿನಲ್ಲಿ ಮಲಗಿದ್ದ ಯುವಕನ ಅನುಮಾನಾಸ್ಪದ ಸಾವು..

Hassan News: ಬೇಲೂರು:  ಪಾರ್ಟಿ ಮುಗಿಸಿ, ಕಾರಿನಲ್ಲಿ ಮಲಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ಬೇಲೂರಿನ ಕುವೆಂಪು ನಗರದಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು ಚೇತನ್ (24) ಎಂದು ಗುರುತಿಸಲಾಗಿದೆ. ಬೇಲೂರು ತಾಲೂಕಿನ  ಕೊನೆರ್ಲು ಗ್ರಾಮದ ಹರೀಶ್ ಎಂಬುವ ಪುತ್ರ ಚೇತನ್, ಪಟ್ಟಣದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಶನಿವಾರ ರಾತ್ರಿ  ಮೊಬೈಲ್...

ಮೂಲಭೂತ ಸೌಕರ್ಯಕ್ಕೆ ಆಗ್ರಹ: ಗ್ರಾಮ ಪಂಚಾಯಿತಿ ಸಿಬ್ಬಂದಿ ಕೂಡಿ ಹಾಕಿದ ಗ್ರಾಮಸ್ಥರು…

Hubballi News: ಹುಬ್ಬಳ್ಳಿ: ಮೂಲಭೂತ ಸೌಕರ್ಯಗಳನ್ನು ನೀಡದೇ ಮೀನಾಮೇಷ ಎಣಿಸುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಸಿಬ್ಬಂದಿಗಳನ್ನು ಕೂಡಿಹಾಕಿದ ಘಟನೆ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ‌ನಡೆದಿದೆ. ಇಲ್ಲಿನ ಗ್ರಾಮದ ಜಗದೀಶ್ವರನಗರದಲ್ಲಿ ಕಳೆದ ಆರು ವರ್ಷಗಳಿಂದ ವಿದ್ಯುತ್ ಮತ್ತು ಕುಡಿಯುವ ನೀರಿನ ಸಂಪರ್ಕವಿಲ್ಲ. ಚುನಾವಣಾ ಸಂದರ್ಭದಲ್ಲಿ ಮಾತ್ರ ಸೌಲಭ್ಯಗಳನ್ನು...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img