Tuesday, August 25, 2026

Sonia Gandhi

ಹಿಂದೂ ಹಸಿರು ಪಡೆಯಿಂದ ಸಾವರ್ಕರ್ ಜನ್ಮ ದಿನಾಚರಣೆ

ಹಾಸನ: ನಗರದ ಹೇಮಾವತಿ ಪ್ರತಿಮೆ ಬಳಿ ಹಿಂದೂ ಹಸಿರು ಪಡೆ ಕರ್ನಾಟಕ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ವೀರ ಸಾವರ್ಕರ್ ಜನ್ಮ ದಿನಾಚರಣೆಯನ್ನು ನಗರದ ಹೇಮಾವತಿ ಪ್ರತಿಮೆ ಎದುರು ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಸಿಹಿ ಹಂಚುವುದರ ಮೂಲಕ ಭಾನುವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದೆ ವೇಳೆ ಹಿಂದೂ ಹಸಿರು ಪಡೆ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ...

ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆ , ಸಿದ್ದು ಸಂಪುಟವಿಗ ಹಿರಿಯರ-ಕಿರಿಯರ ಸಮ್ಮಿಶ್ರಣ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ ನೂತನ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ಇಂದು ರಚನೆಯಾಯಿತು. ರಾಜಭವನದ ಗಾಜಿನ ಮನೆಯಲ್ಲಿ ಇಂದು ಬೆಳಗ್ಗೆ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರ ಸಮ್ಮುಖದಲ್ಲಿ...

‘ಮಹಾರಾಜ ಪಾರ್ಕಿನಲ್ಲಿ ಕಾಂಕ್ರೀಟ್ ಕರಣ ಮಾಡದೇ ಹಿಂದಿನ ರೀತಿ ಉಳಿಯಲಿ’

ಹಾಸನ: ಅನೇಕರಿಂದ ವಿರೋಧಗಳು ಬಂದರೂ ಕೂಡ ವಿರುದ್ಧವಾಗಿ ಮಹಾರಾಜ ಪಾರ್ಕಿನಲ್ಲಿ ಕಾಂಕ್ರೀಟ್ ಕರಣ ಮಾಡಲಾಗಿದ್ದು, ಎಲ್ಲಾರ ಅಭಿಪ್ರಾಯಪಡೆದು ಹಿಂದೆ ಇದ್ದ ರೀತಿಯಲ್ಲೆ ಉದ್ಯಾನವನ ಉಳಿಸಲಾಗುವುದು. ಜನರ ಸೇವೆ ಎಂದರೇ ಜನಾರ್ಧನ ಸೇವೆ ಎಂದುಕೊಂಡು ನಮ್ಮ ತಂದೆಯಂತೆ ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದು ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ತಿಳಿಸಿದರು. ನಗರದ ಮಹಾರಾಜ ಪಾರ್ಕ್ ಹಿತಾರಕ್ಷಣಾ ವೇದಿಕೆ,...

ಹಾಸನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕ ಸ್ವರೂಪ್ ಪ್ರಕಾಶ್..

ಹಾಸನ : ಮಳೆಹಾನಿ ಪ್ರದೇಶಗಳಿಗೆ ಹಾಸನದ ಶಾಸಕ ಸ್ವರೂಪ್ ಪ್ರಕಾಶ್ ಭೇಟಿ ನೀಡಿದ್ದು, ಅಧಿಕಾರಿಗಳೊಂದಿಗೆ ಸೇರಿ ಪರಿಶೀಲನೆ ನಡೆಸಿದ್ದಾರೆ. ಹಾಸನ ನಗರದ ದೇವೇಗೌಡನಗರ, ಕೃಷ್ಣಾನಗರದಲ್ಲಿ ಮಳೆಬಂದು, ಈ ಪ್ರದೇಶಗಳಲ್ಲಿ ಹಾನಿಯಾಗಿದ್ದು, ಈ ಸ್ಥಳಕ್ಕೆ ಭೇಟಿ ನೀಡಿ, ಮನೆಯವರಿಗೆ ಶಾಸಕ ಸ್ವರೂಪ್ ಪ್ರಕಾಶ್ ಸಾಂತ್ವನ ಹೇಳಿದ್ದಾರೆ. ಅಲ್ಲದೇ, ಸೂಕ್ತವಾದ ಪರಿಹಾರ ನೀಡುವುದಾಗಿ, ಭರವಸೆ ನೀಡಿದ್ದಾರೆ. ಭಾನುವಾರ ರಾತ್ರಿ ಈ...

ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟ; ಮುಖಂಡರಿಗೆ ರಣವೀಳ್ಯ ನೀಡಿದ ಕುಮಾರಸ್ವಾಮಿ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಬಹಳ ನೊಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಜಿ ಇಲ್ಲದೆ ಕೆಲಸ ಮಾಡುವೆ ಎಂದು ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಗುರುವಾರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಹಮ್ಕಿಕೊಳ್ಳಲಾಗಿದ್ದ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು. ಗೆದ್ದರೆ ನಾವು...

60 ಲಕ್ಷ ಮೌಲ್ಯದ 148 ಮೊಬೈಲ್ ಪತ್ತೆ: ವಾರಸುದಾರರಿಗೆ ವಾಪಸ್

ಹಾಸನ: ಜಿಲ್ಲಾ ಪೊಲೀಸರ ಮಿಂಚಿನ ಕಾರ್ಯಚರಣೆಯಲ್ಲಿ ಸುಮಾರು 60 ಲಕ್ಷ ಮೌಲ್ಯದ 148 ಮೊಬೈಲ್ ಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡು ವಾರಸ್ತುದಾರರಿಗೆ ವಾಪಸ್ ಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ ಸಭಾಂಗಣದಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ವಿವಿಧ ರೀತಿಯಲ್ಲಿ ಸಾರ್ವಜನಿಕರು ಕಳೆದುಕೊಂಡ ಇಲ್ಲವೇ...

ಪಾಕೀಕರಣ ಬಿತ್ತುವ ವಿದ್ರೋಹಿಗಳಿಗೆ ‘ ಕೇಸರಿ’ ದುಃಸ್ವಪ್ನದ ಅಸ್ತ್ರ: ಡಿಕೆ ವಿರುದ್ಧ ವಿಜಯೇಂದ್ರ ಗರಂ..

ಬೆಂಗಳೂರು: ನಿನ್ನೆಯಷ್ಟೇ ಡಿಸಿಎಂ ಡಿ.ಕೆ.ಶಿವಕುಮಾರ್, ಪೊಲೀಸ್ ಅಧಿಕಾರಿಗಳ ಜೊತೆ, ಸಭೆ ನಡೆಸಿದ್ದು, ಪೊಲೀಸ್ ಇಲಾಖೆ ಕೇಸರಿಕರಣ ಮಾಡಲು ಹೊರಟಿದ್ದೀರಾ..? ಈ ಸರ್ಕಾರದಲ್ಲಿ ಅದೆಲ್ಲಾ ನಡೆಯುವುದಿಲ್ಲ. ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲ್ ಹಾಕುತ್ತಾರೆ ಅಂದರೆ ಹೇಗೆ..? ನಮ್ಮ ಸರ್ಕಾರದಲ್ಲಿ ಹೀಗೆಲ್ಲ ಕೇಸರಿಕರಣ ಮಾಡೋಕ್ಕೆ ನಾವು ಬಿಡಲ್ಲ, ಎಂದು ಕ್ಲಾಸ್ ತೆಗೆದುಕೊಂಡಿದ್ದರು. ಇದಕ್ಕೆ ಸಂಬಂಧಿಸಿದಂತೆ, ಬಿಜೆಪಿ ನಾಯಕರು...

ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಎಸ್.ಆರ್.ಪಾಟೀಲ್..

ಬೆಂಗಳೂರು: ಮಾಜಿ ಮಂತ್ರಿಗಳಾದ ಎಸ್.ಆರ್.ಪಾಟೀಲ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಡಾ.ಜಿ. ಪರಮೇಶ್ವರ್, ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಎಸ್.ಆರ್.ಪಾಟೀಲ್, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಶ್ರೀ ಸಿದ್ದರಾಮಯ್ಯ ಅವರನ್ನು ಉಪಮುಖ್ಯಮಂತ್ರಿ ಆಗಿರುವ ಶ್ರೀ ಡಿ.ಕೆ.ಶಿವಕುಮಾರ್ ಅವರನ್ನು ಹಾಗೂ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಡಾ.ಜಿ.ಪರಮೇಶ್ವರ್‌,...

ಚಾಲಕರ ಸಮಸ್ಯೆ ಆಲಿಸುತ್ತ, ಟ್ರಕ್‌ನಲ್ಲಿ ಸಂಚರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ..

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಟ್ರಕ್ ಡ್ರೈವರ್‌ಗಳ ಕಷ್ಟ- ನಷ್ಟಗಳನ್ನು ಆಲಿಸುತ್ತ, ದೆಹಲಿಯಿಂದ ಚಂಢೀಗಢದವರೆಗೆ ಪ್ರಯಾಣಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವೀಡಿಯೋ ಮತ್ತು ಫೋಟೋವನ್ನು ಕಾಂಗ್ರೆಸ್ ತನ್ನ ಟ್ವಿಟರ್‌ನಲ್ಲಿ ಅಪ್ಲೋಡ್ ಮಾಡಿದ್ದು, ಇದರಲ್ಲಿ ರಾಹುಲ್ ಟ್ರಕ್ ಡ್ರೈವರ್‌ಗಳ ಜೊತೆ, ಮಾತನಾಡುವುದನ್ನು ನೀವು ನೋಡಬಹುದು. ಟ್ರಕ್ ಡ್ರೈವರ್‌ಗಳು ಯಾವ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಅನ್ನುವ ಬಗ್ಗೆ ರಾಹುಲ್ ಅವರೊಂದಿಗೆ ಚರ್ಚಿಸಿದ್ದಾರೆನ್ನಲಾಗಿದೆ....

‘ನಾವು ಕಾಂಗ್ರೆಸ್ ಪಕ್ಷದವರು, ನುಡಿದಂತೆ ನಡೆಯುತ್ತೇವೆ’

ಮಾಜಿ ಪ್ರಧಾನಿ ದೇವೇಗೌಡರ ಭೇಟಿ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು,"ದೇವೇಗೌಡರು ಅಪಾರ ಜನಸೇವೆ ಮಾಡಿದ್ದಾರೆ. ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ಅವರೊಬ್ಬ ಛಲಗಾರರು. ಅವರ ಆಶೀರ್ವಾದ, ಮಾರ್ಗದರ್ಶನ ಪಡೆಯಲು ಬಂದಿದ್ದೇನೆ ಎಂದು ಹೇಳಿದರು. ಚುನಾವಣಾ ರಾಜಕಾರಣ ಮುಕ್ತಾಯವಾಗಿದೆ. ಇನ್ನು ರಾಜ್ಯದ ಹಿತ ಕಾಪಾಡುವತ್ತ ಗಮನಹರಿಸಬೇಕು. ಈ ವಿಚಾರವಾಗಿ ಅವರ ಸಲಹೆ ಪಡೆದಿದ್ದೇವೆ. ಅವರು...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img