Tuesday, August 25, 2026

Sonia Gandhi

‘ಮೇಡಂ ನಾನು ನಿಮಗೆ ಜಗದೀಪ್, ಉಪರಾಷ್ಟ್ರಪತಿಯಲ್ಲ’

ಕೇರಳ: ಇಂದು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್, ಕೇರಳಕ್ಕೆ ಭೇಟಿ ನೀಡಿದ್ದು, ಇಂಡಿಯನ್ ನವಲ್ ಅಕಾಡೆಮಿಗೆ ಭೇಟಿ ನೀಡಿ, ಅಲ್ಲಿನ ಸಿಬ್ಬಂದಿಗಳೊಂದಿಗೆ ಸಂವಹನ ನಡೆಸಿದರು. ಅಲ್ಲದೇ, ಕೇರಳದಲ್ಲಿ ತಮ್ಮ 83 ವರ್ಷದ ಶಿಕ್ಷಕಿ ರತ್ನಾ ನಾಯರ್ ಅವರನ್ನು ಭೇಟಿಯಾದ ಉಪರಾಷ್ಟ್ರಪತಿಗಳು, ಅವರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದರು. ಈ ವೇಳೆ ಮೇಡಂ ನಾನು ನಿಮಗೆ ಜಗದೀಪ್,...

‘ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ದೇವೇಗೌಡ ಅವರು ಇಟ್ಟ ಪ್ರತೀ ಹೆಜ್ಜೆಗಳು ನಮಗೆ ಒಂದು ಪಾಠ’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಪದ್ಮನಾಭನಗರದ ನಿವಾಸದಲ್ಲಿ ಸೋಮವಾರ ಸಂಜೆ ಭೇಟಿ ಮಾಡಿ, ಆಶೀರ್ವಾದ ಪಡೆದರು. ಡಿ ಕೆ ಶಿವಕುಮಾರ್ ಅವರಿಗೆ ದೇವೇಗೌಡರು ಶಾಲು ಹೊದೆಸಿ ಅಭಿನಂದಿಸಿದರು. ಶಾಸಕರಾದ ಶರತ್ ಬಚ್ಚೆಗೌಡ, ತಮ್ಮಯ್ಯ, ಡಾ ಎಂ ಸಿ ಸುಧಾಕರ್, ನಾ ರಾ...

‘ಏನೇ ಆದ್ರು ನನ್ನ ಫೇವರಿಟ್ ಆರ್‌ಸಿಬಿ, ನಿರಾಸೆ ಬೇಡ, ಆಶಾವಾದವಿರಲಿ’

ಬೆಂಗಳೂರು: ಈ ಬಾರಿಯೂ ಆರ್‌ಸಿಬಿ ಕಪ್ ಮಿಸ್‌ ಮಾಡಿಕೊಂಡಿದ್ದು, ಹಲವು ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಆದರೆ, ಹಲವರು ಕಪ್ ಗೆಲ್ಲಲಿ, ಬಿಡಲಿ, ನಾವೆಂದು ಆರ್‌ಸಿಬಿ ಫ್ಯಾನ್ಸ್ ಎಂದು ಹೇಳಿದ್ದಾರೆ. ಅಲ್ಲದೇ, ನಿನ್ನೆ ಚಿನ್ನಸ್ವಾಮೀ ಕ್ರೀಡಾಂಗಣದಲ್ಲಿ ನಡೆದ ಮ್ಯಾಚ್‌ನಲ್ಲಿ ಕೊಹ್ಲಿ ರನ್‌ಗಳ ಸುರಿಮಳೆ ಸುರಿಸಿದ್ದು, ಆರ್‌ಸಿಬಿಗರು ಫುಲ್ ಫೀದಾ ಆಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಆರ್‌ಸಿಬಿ ಮ್ಯಾಚ್...

ಹಾಸನದಲ್ಲಿ ವರುಣನ ಆರ್ಭಟ: ಮದುವೆಗೆ ತಂದಿದ್ದ ವಸ್ತ್ರಾಭರಣ ಬೀದಿಪಾಲು

ಹಾಸನ: ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಾಸನದಲ್ಲಿ ಭಾರಿ ಅವಾಂತರವಾಗಿದ್ದು, ಬಿರುಗಾಳಿಗೆ ಮನೆಯ ಮೇಲ್ಚಾವಣಿಗಳು ಹಾರಿಹೋಗಿದೆ. ವಿದ್ಯುತ್ ಕಂಬಗಳು ಧರೆಗುರುಳಿದ್ದು, ಭಾರೀ ಅವಾಂತರ ತಪ್ಪಿದೆ. ಹಾಸನ ನಗರದ ಹೊರ ವಲಯ ದೇವೇಗೌಡ ನಗರದಲ್ಲಿ ಈ ಘಟನೆ ನಡೆದಿದ್ದು, ಹತ್ತಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವರು ಮನೆ ಕಳೆದುಕೊಂಡಿದ್ದಾರೆ. ಇಷ್ಟೇ ಅಲ್ಲದ, ವರುಣನ ಆರ್ಭಟಕ್ಕೆ...

ಕಾಂಗ್ರೆಸ್ ಆಡಳಿತದಲ್ಲಿ ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಅಶ್ವತ್ಥನಾರಾಯಣ್

ಬೆಂಗಳೂರು: ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ ಎಂಬಂಥ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ್ ಅವರು ಟೀಕಿಸಿದರು. ವಿಧಾನಸೌಧದ ಮೊಗಸಾಲೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ; ವ್ಯಕ್ತಿ ಸ್ವಾತಂತ್ರ್ಯ...

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಚುನಾವಣಾ ಅವಲೋಕನ ಸಭೆ..

ಚಿಕ್ಕಬಳ್ಳಾಪುರ: ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯಾಲಯ ಹತ್ತಿರದ ಗಣೇಶ ದೇವಸ್ಥಾನದಲ್ಲಿ ಚುನಾವಣಾ ಅವಲೋಕನ ಸಭೆಯು ಭಾರತೀಯ ಜನತಾ ಪಾರ್ಟಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಚ್.ಎಸ್ ಮುರಳಿಧರ್ ರವರು, ಶ್ರೀ ಮರಳುಕುಂಟೆ ಕೃಷ್ಣಮೂರ್ತಿರವರು, ಶ್ರೀ ನಾಗಭೂಷಣ್ ರವರು, ಮಾಜಿ ಜಿಲ್ಲಾಧ್ಯಕ್ಷರಾದ ಡಾ. ಮಂಜುನಾಥ್ ರವರು...

ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವತಿ ಸಾವಾಗಿದೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ನಗರದಲ್ಲಿ ಸುರಿದ ಕೆಲವೇ ಗಂಟೆಗಳ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿಯವರು ಈ ವರ್ಷ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಅನ್ನೋದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ...

ಕೆಲ ಮಾಧ್ಯಮಗಳಿಗೆ ಮಂಡ್ಯ ಸಂಸದೆ ಸುಮಲತಾ ಹೇಳಿದ್ದೇನು..?

ಮಂಡ್ಯ: ಸುಮಲತಾ ಅಂಬರೀಷ್ ಬಗ್ಗೆ ಕೆಲ ಮಾಧ್ಯಮದವರು ನೆಗೆಟಿವ್ ಮಾತನಾಡಿದ್ದು, ಅಂಥ ಮಾಧ್ಯಮದವರಿಗೆ ಸಂಸದೆ ಸುಮಲತಾ, ಸೋಶಿಯಲ್ ಮೀಡಿಯಾ ಮೂಲಕ, ಸಂದೇಶ ನೀಡಿದ್ದಾರೆ. ತಮ್ಮೆಲ್ಲರಿಗೂ ಗೊತ್ತಿರುವಂತೆ ನಾನು 10 ಮಾರ್ಚ್ 2023 ರಂದು ಪತ್ರಿಕಾಗೋಷ್ಠಿ ಕರೆದು ಬಿಜೆಪಿಗೆ ನನ್ನ ಬೆಂಬಲವನ್ನು ಘೋಷಿಸಿದ್ದೆ. ಚುನಾವಣೆ ದಿನಾಂಕ ಘೋಷಣೆಯಾದ ನಂತರ ಪಕ್ಷವು ಏಪ್ರಿಲ್ 18 ರಂದು ಅಭ್ಯರ್ಥಿಗಳನ್ನು ಘೋಷಣೆ...

ಜೀರೋ ಟ್ರಾಫಿಕ್‌ಗೆ ನೋ ಎಂದ ಸಿಎಂ ಸಿದ್ದರಾಮಯ್ಯ..

ಬೆಂಗಳೂರು: ಸಿಎಂ ಸೇರಿ ಹಲವು ರಾಜಕೀಯ ನಾಯಕರಿಗೆ ಕೊಡುವ ಜೀರೋ ಟ್ರಾಫಿಕ್ ಸೌಲಭ್ಯಕ್ಕೆ ಸಿಎಂ ಸಿದ್ದರಾಮಯ್ಯ ನೋ ಎಂದಿದ್ದಾರೆ. ಇದರಿಂದ ಜನರಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ, ಸಿದ್ದರಾಮಯ್ಯ ಜೀರೋ ಟ್ರಾಫಿಕ್ ಸೌಲಭ್ಯ ನನಗೆ ಬೇಡ ಎಂದಿದ್ದಾರೆ. ರಾಜಕೀಯ ವ್ಯಕ್ತಿಗಳಿಗೆ ಜೀರೋ ಟ್ರಾಫಿಕ್ ಕೊಟ್ಟಾಗ, ರೆಡ್ ಸಿಗ್ನಲ್ ಹಾಕಿ ಸಾಮಾನ್ಯ ಜನರಿಗೆ ಕೆಲ ಹೊತ್ತು ನಿಲ್ಲಿಸಲಾಗತ್ತೆ. ಇದರಿಂದ...

ಕಾಂಗ್ರೆಸ್ ‌ನಿಧಾನವಾಗಿ ತನ್ನ ಬಣ್ಣ ಬದಲಾಯಿಸುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವಾಗ್ದಾಳಿ ನಡೆಸಿದರು. ಇಂದು ಬೆಂಗಳೂರಿನಲ್ಲಿ ಆರ್.ಟಿ ನಗರ ನಿವಾಸದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ಬಗ್ಗೆ ಕರ್ನಾಟಕದ ಮಹಾಜನತೆ ಬಹಳ‌ ನಿರೀಕ್ಷೆ ಇಟ್ಟುಕೊಂಡಿದ್ದರು. ಹೆಣ್ಣು ಮಕ್ಕಳು ಇವತ್ತೇ ಬಸ್ ಹತ್ತಲು ತಯಾರಾಗಿದ್ದರು. ಆದರೆ ಸಿದ್ದರಾಮಯ್ಯ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img