Tuesday, August 25, 2026

Sonia Gandhi

‘ಬೇಡವಾದ ಎಲ್ಲಾ ರೀತಿಯ ವಸ್ತುಗಳ ಎಸೆಯುವ ಬದಲು ನಮ್ಗೆ ನೀಡಿ’

ಹಾಸನ: ಮನೆಯಲ್ಲಿ ಮಕ್ಕಳು ಆಟವಾಡುವ ಆಟಿಕೆ ವಸ್ತುಗಳು ಸೇರಿದಂತೆ ಇತರೆ ಎಲ್ಲಾ ವಸ್ತುಗಳನ್ನು ಉಪಯೋಗಿಸಿ ಬೇಡವಾದಗ ಮೂಲೆಗೆ ಎಸೆಯುವ ಬದಲು ನಮಗೆ ನೀಡಿದರೇ ಅದನ್ನು ಮತ್ತೊಬ್ಬರಿಗೆ ಉಪಯೋಗಕ್ಕೆ ಇಲ್ಲವೇ ಯಾರಿಗೂ ಉಪಯೋಗವಲ್ಲದ ವಸ್ತುಗಳನ್ನು ಕೂಡ ನಮಗೆ ಕೊಡಬಹುದು. ಹಾಸನ ನಗರವನ್ನು ಸ್ವಚ್ಛ ನಗರವನ್ನಾಗಿ ಕೊಂಡೂಯ್ಯಲು ಎಲ್ಲರೂ ಕೈಜೋಡಿಸುವಂತೆ ಯೋಜನಾ ನಿರ್ದೇಶಕರಾದ ಬಿ.ಎ. ಜಗದೀಶ್ ಕರೆ...

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದಕ್ಕೆ ದೇವರಿಗೆ ವಿಶೇಷ ಪೂಜೆ

ಹಾಸನ: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರು ಅಧಿಕಾರ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ನಗರದ ಶ್ರೀ ನೀರುಬಾಗಿಲು ಶ್ರೀ ಆಂಜನೇಯ ದೇವಸ್ಥಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದಲ್ಲದೇ ೧೦೧ ಈಡುಗಾಯಿ ಹೊಡೆದು, ಪಟಾಕಿ ಸಿಡಿಸಿ ಜೈಕಾರ ಹಾಕಲಾಯಿತು. ನಂತರ ಮಾತನಾಡಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕದ...

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಜೊತೆ 8 ಸಚಿವರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಹದಿನಾರನೇ ವಿಧಾನಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ‌ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಇಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಇಲ್ಲಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ  ಕಿಕ್ಕಿರಿದು ನೆರೆದಿದ್ದ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ರಾಜ್ಯಪಾಲ ಥಾವರ್...

ಡಿ.ಕೆ.ಶಿವಕುಮಾರ್ ಆದ ನಾನು…: ಮೊದಲ ಬಾರಿ ಡಿಸಿಎಂ ಪಟ್ಟಕ್ಕೇರಿದ ಕನಕಪುರ ಬಂಡೆ..

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಶುರುವಾಗಲಿದ್ದು, ಕಂಠೀರವ ಕ್ರೀಡಾಂಗಣದಲ್ಲಿ 8 ರಾಜ್ಯದ ಸಿಎಂ, ಕಾಂಗ್ರೆಸ್ ನಾಯಕರು, ಹಲವು ಕಾಂಗ್ರೆಸ್ ಅಭಿಮಾನಿಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮೊದಲ ಬಾರಿಗೆ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರೇಷ್ಮೆ ಪಂಚೆ ಉಟ್ಟು, ಸಾಂಸ್ಕೃತಿಕ ಉಡುಪಿನಲ್ಲಿ ಮಿಂಚಿದ ಡಿಕೆಶಿ, ತಮ್ಮ ಕುಟುಂಬಸ್ಥರೊಂದಿಗೆ ಕಾರ್ಯಕ್ರಮಕ್ಕೆ ಬಂದಿದ್ದು, ಮಗಳು ಐಶ್ವರ್ಯ ಮತ್ತು ಅಳಿಯ...

ಸಿದ್ದರಾಮಯ್ಯ ಎಂಬ ಹೆಸರಿನ ನಾನು..: ಎರಡನೇಯ ಬಾರಿ ಸಿಎಂ ಆಗಿ ಸಂಭ್ರಮಿಸಿದ ಸಿದ್ದು

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಶುರುವಾಗಲಿದ್ದು, ಕಂಠೀರವ ಕ್ರೀಡಾಂಗಣದಲ್ಲಿ 8 ರಾಜ್ಯದ ಸಿಎಂ, ಕಾಂಗ್ರೆಸ್ ನಾಯಕರು, ಹಲವು ಕಾಂಗ್ರೆಸ್ ಅಭಿಮಾನಿಗಳ ಸಮ್ಮುಖದಲ್ಲಿ ಸಿದ್ದರಾಮಯ್ಯ ಎರಡನೇಯ ಬಾರಿಗೆ ಸಿಎಂ ಆಗ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಗೀತೆ ಮೂಲಕ ಕಾರ್ಯಕ್ರಮ ಶುರುವಾಗಿದ್ದು, ಸಿದ್ದರಾಮಯ್ಯರಿಗೆ ರಾಜ್ಯ ರಾಜ್ಯಪಾಲರಾದ ಥಾವರ್ ಸಿಂಗ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಸಿದ್ದರಾಮಯ್ಯ ಎಂಬ ಹೆಸರಿನ...

ಪದಗ್ರಹಣದ ಜೊತೆಗೆ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಸಜ್ಜು

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಪದಗ್ರಹಣದ ಜೊತೆಗೆ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಸಜ್ಜಾಗಿದೆ.. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪದಗ್ರಹಣ ಮಾಡಲಿದ್ದಾರೆ. ಹಾಗಾಗಿ ರಾಜ್ಯದ ಮೂಲೆ ಮೂಲೆಯಿಂದ ಸಿದ್ದರಾಮಯ್ಯ ಮತ್ತು ಡಿಕೆಶಿ ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿದ್ದಾರೆ. ಸಿದ್ದರಾಮಯ್ಯ ಮುಖವಾಡ ಧರಿಸಿದ, ಅವರ ಅಭಿಮಾನಿಗಳು ಸಿದ್ದರಾಮಯ್ಯ ಪರ ಜೈಕಾರ ಕೂಗಿದ್ದಾರೆ....

‘ನೋಟು ನಿಷೇಧ ಎಂಬ ಅಸ್ತ್ರವನ್ನು ಪ್ರಧಾನಿ ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ’

ಬೆಂಗಳೂರು: ಎರಡು ಸಾವಿರ ರೂಪಾಯಿ ನೋಟು ನಿಷೇಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಈಗ ಈ ನೋಟು ನಿಷೇಧ ಮಾಡುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ...

ಪ್ರಿಯಾಂಕಾ, ರಾಹುಲ್‌ರನ್ನ ಭೇಟಿ ಮಾಡಿ, ಧನ್ಯವಾದ ಸಲ್ಲಿಸಿದ ಸಿದ್ದು, ಡಿಕೆಶಿ

ನಿಯೋಜಿತ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ನಿಯೋಜಿತ ಡಿಸಿಎಂ ಡಿ ಕೆ ಶಿವಕುಮಾರ್ ಅವರು ದೆಹಲಿಯಲ್ಲಿ ಶುಕ್ರವಾರ ಕಾಂಗ್ರೆಸ್ ರಾಷ್ಟ್ರೀಯ ವರಿಷ್ಠರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ, ಧನ್ಯವಾದ ಸಲ್ಲಿಸಿದರು. https://karnatakatv.net/siddaramaiah-dk-who-met-the-governor-and-sought-permission-to-take-oath/ https://karnatakatv.net/preparations-for-the-inauguration-of-karnataka-cm-8-state-cms-will-arrive-in-the-state-tomorrow/ https://karnatakatv.net/d-k-shivakumar-invited-people-for-the-inauguration-program-tomorrow/

ಕರ್ನಾಟಕ ಸಿಎಂ ಪದಗ್ರಹಣಕ್ಕೆ ಸಿದ್ಧತೆ: ನಾಳೆ ರಾಜ್ಯಕ್ಕೆ ಆಗಮಿಸಲಿದ್ದಾರೆ 8 ರಾಜ್ಯದ ಸಿಎಂಗಳು..

ಬೆಂಗಳೂರು: ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಸಿಎಂ ಪದಗ್ರಹಣ ಮತ್ತು ಡಿಕೆಶಿ ಡಿಸಿಎಂ ಆಗಿ ಪದಗ್ರಹಣ ಮಾಡಲಿದ್ದು, ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ನಾಳಿನ ಸಮಾರಂಭಕ್ಕೆ ಕರ್ನಾಟಕದ ರಾಜಕೀಯ ವ್ಯಕ್ತಿಗಳು ಸೇರಿ, 8 ರಾಜ್ಯದ ಸಿಎಂಗಳು, ಕಾಂಗ್ರೆಸ್ ರಾಷ್ಟ್ರೀಯ ನಾಯಕರೆಲ್ಲ ಆಗಮಿಸುತ್ತಿದ್ದಾರೆ. ಇವರಿಗೆ Z+ ಸೆಕ್ಯೂರಿಟಿ ನೀಡಲಾಗಿದ್ದು, ಕಂಠೀರವ ಕ್ರೀಡಾಂಗಣದ ಸುತ್ತ ಪೊಲೀಸ್ ಬಿಗಿ ಭದ್ರತೆ...

‘ನಾಳೆ ನಡೆಯಲಿರುವ ಪದಗ್ರಹಣ ಸಮಾರಂಭಕ್ಕೆ ಎಲ್ಲರೂ ಬನ್ನಿ’

ಬೆಂಗಳೂರು: ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಸಿಎಂ, ಡಿಸಿಎಂ ಪದಗ್ರಹಣ ಸಮಾರಂಭಕ್ಕೆ, ಮುಂದಿನ ಡಿಸಿಎಂ ಡಿ.ಕೆ.ಶಿವಕುಮಾರ್ ಆಹ್ವಾನಿಸಿದ್ದಾರೆ. ವೀಡಿಯೋ ಮಾಡಿ ಟ್ವೀಟರ್‌ನಲ್ಲಿ ಅಪ್ಲೋಡ್ ಮಾಡಿದ್ದು, ಕರ್ನಾಟಕ ಜನತೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿದ್ದೀರಿ. ನಾವು ಅಧಿಕಾರಕ್ಕೆ ಬರುವಂತೆ ಆಶೀರ್ವಾದ ಮಾಡಿದ್ದೀರಿ. ನಾಳೆ ಬೆಳಿಗ್ಗೆ 11 ಗಂಟೆಯೊಳಗೆ, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಐತಿಹಾಸಿಕ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಬೇಕು....
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img