Monday, August 24, 2026

Sonia Gandhi

ನಾಳೆ ಪ್ರಮಾಣವಚನ ಸ್ವೀಕಾರ ಇಲ್ಲ: ರಣ್ದೀಪ್ ಸೂರ್ಜೆವಾಲ ಸ್ಪಷ್ಟನೆ

ದೆಹಲಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಇನ್ನೂ ಸ್ಪಷ್ಟವಾಗಿಲ್ಲ. ಇನ್ನೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಕೆಲವರು ಇಲ್ಲ ಸಲ್ಲದ ಸುದ್ದಿ ಹಬ್ಬಿಸುತ್ತಿದ್ದಾರೆ. ಅಂಥ ಸುಳ್ಳು ಸುದ್ದಿಯನ್ನು ನಂಬಬೇಡಿ. ನಾಳೆ ಯಾವುದೇ ಪ್ರಮಾಣವಚನ ಸ್ವೀಕಾರ ಇಲ್ಲ ಎಂದು ರಣ್ದೀಪ್ ಸೂರ್‌ಜೆವಾಲ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಯಾರೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ನಾಳೆ ಸಿಎಂ ಯಾರೆಂದು ಸ್ಪಷ್ಟಗೊಳಿಸಿದ ಬಳಿಕ,...

ಎಸ್.ಎನ್.ನಾರಾಯಣಸ್ವಾಮಿ ಸಚಿವರಾಗಬೇಕು ಎಂದು ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳು..

ಕೋಲಾರ: ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಯವರನ್ನು ಮಂತ್ರಿ ಮಾಡಬೇಕೆಂದು, ಅವರ ಅಭಿಮಾನಿಗಳು ರಕ್ತದಲ್ಲಿ ಪತ್ರ ಬರೆದಿದ್ದಾರೆ. 10ಕ್ಕೂ ಹೆಚ್ಚು ಎಸ್.ಎನ್.ನಾರಾಯಣಸ್ವಾಮಿ ಅಭಿಮಾನಿಗಳು ತಮ್ಮ ರಕ್ತವನ್ನು ಸಂಗ್ರಹಿಸಿ, ಅದರಿಂದ ನಾರಾಯಣಸ್ವಾಮಿಯವರಿಗೆ ಈ ಬಾರಿ ಸಚಿವ ಸ್ಥಾನ ನೀಡಲೇಬೇಕೆಂದು, ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಎಸ್.ಎನ್ ನಾರಾಯಣಸ್ವಾಮಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಎಸ್ಎನ್...

‘ಇಬ್ಬರಿಗೂ ಎರಡೆರಡು ವರ್ಷ ಸಿಎಂ ಸ್ಥಾನ ನೀಡಲಿ. ಉಳಿದ ಒಂದು ವರ್ಷ ದಲಿತರಿಗೆ ಸಿಎಂ ಸ್ಥಾನ ನೀಡಲಿ’

 ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಹರಳಯ್ಯ ಮಠದ ಬಸವ ಹರಳಯ್ಯ ಶ್ರೀ ಮಾತನಾಡಿದ್ದು, ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಹರಳಯ್ಯ ಶ್ರೀ ಆಗ್ರಹಿಸಿದ್ದಾರೆ. ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ ಪೈಕಿ ಒಬ್ಬರಿಗೆ ಸಿಎಂ ಸ್ಥಾನ ನೀಡಿ ಎಂದು ಶ್ರೀಗಳು ಆಗ್ರಹಿಸಿದ್ದು, ಡಿಕೆಶಿ, ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿದ್ದಾರೆ. ಇಬ್ಬರಿಗೂ ಎರಡೆರಡು ವರ್ಷ ಸಿಎಂ ಸ್ಥಾನ ನೀಡಲಿ. ಉಳಿದ ಒಂದು...

ಸಿದ್ದು ಸಿಎಂ, ಡಿಕೆಶಿ ಡಿಸಿಎಂ, ನಾಳೆಯೇ ಪ್ರಮಾಣವಚನ ಸ್ವೀಕಾರ..

ನವದೆಹಲಿ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ ಸಂಧಾನ ಯಶಸ್ವಿಯಾಗಿದ್ದು, 2 ವರ್ಷ ಸಿದ್ದರಾಮಯ್ಯ ಸಿಎಂ ಆಗಲಿದ್ದು, ಉಳಿದ 3 ವರ್ಷ ಡಿಕೆಶಿ ಸಿಎಂ ಆಗಲಿದ್ದಾರೆ. ಹಾಗಾಗಿ ಸದ್ಯಕ್ಕೆ ಡಿಕೆಶಿಗೆ ಡಿಸಿಎಂ ಪಟ್ಟ ಕೊಡಲಾಗಿದೆ. ಗುರುವಾರದೊಳಗೆ ಸಿಎಂ ಯಾರೆಂದು ಘೋಷಣೆ ಮಾಡುತ್ತೇವೆ. ಅಂದೇ ಸಿಎಂ...

ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ಕೊಡಿ: ಸಾಮೀಜಿ ಮನವಿ

ಬಾಗಲಕೋಟೆ: ಪಂಚಮಸಾಲಿ ಸಮಾಜದ ಗುರುಗಳಾದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವೀಡಿಯೋ ಮೂಲಕ, ತಮ್ಮ ಸಮಾಜದ ಶಾಸಕನಿಗೆ ಮಂತ್ರಿ ಸ್ಥಾನ ನೀಡಬೇಕೆಂದು, ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡಿದ್ದಾರೆ. ಈ ವೀಡಿಯೋದಲ್ಲಿ ಮಾತನಾಡಿದ ಸ್ವಾಮೀಜಿ, ಇತ್ತೀಚೆಗೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಲಿಂಗಾಯತ ಪಂಚಮಸಾಲಿ ಸಮುದಾಯದವರು, ಸುಮಾರು 12 ಜನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆ ಹಿನ್ನೆಲೆಯಲ್ಲಿ ಈ ಸಮುದಾಯಕ್ಕೆ,...

‘ನನಗೆ ಯಾರ ನಂಬರ್ ಬಗ್ಗೆ ಮಾತನಾಡುವ ಶಕ್ತಿ ಇಲ್ಲ. ಪಕ್ಷದ 135 ಶಾಸಕರ ಸಂಖ್ಯೆ ನನ್ನ ಸಂಖ್ಯೆ’

ಬೆಂಗಳೂರು: ಇಂದು ನನ್ನ ಜನ್ಮದಿನವಾಗಿದ್ದು, ನನ್ನ ಖಾಸಗಿ ಕಾರ್ಯಕ್ರಮದಲ್ಲಿ ನನ್ನ ಗುರುಗಳನ್ನು ಭೇಟಿ ಮಾಡಲಿದ್ದೇನೆ. ನಂತರ ನಾನು ದೆಹಲಿಗೆ ಪ್ರಯಾಣ ಬೆಳೆಸಬೇಕಿದೆ. ನಿನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷದ 135 ಶಾಸಕರೂ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದು, ಸಿಎಂ ಆಯ್ಕೆ ತೀರ್ಮಾನವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ತೀರ್ಮಾನಕ್ಕೆ ಬಿಡಲು ಎಲ್ಲಾ ಶಾಸಕರು ಸರ್ವಾನುಮತದ ಒಪ್ಪಿಗೆ ನೀಡಿದ್ದಾರೆ....

‘ಈ ಡಬಲ್ ಇಂಜಿನ್ ಸರ್ಕಾರಗಳನ್ನು ಎದುರಿಸಿ ಪಕ್ಷವನ್ನು ಸಂಘಟನೆ ಮಾಡಿದ್ದೇನೆ’

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಾಯಕರಿಗೆ ಬಿಡುವ ಒಂದು ಸಾಲಿನ ನಿರ್ಣಯಕ್ಕೆ ಎಲ್ಲಾ ಶಾಸಕರು ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ. ಕಾಂಗ್ರೆಸ್ ಸಂಪ್ರದಾಯದಂತೆ ಎಲ್ಲಾ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ನಾನು ದೆಹಲಿಗೆ ಹೋಗಬೇಕು ಎಂಬ ವಿಚಾರ ಇದೆ. ನಮ್ಮ ಮನೆಯಲ್ಲಿ ಪೂಜೆ ಪುನಸ್ಕಾರಗಳನ್ನು ಹಮ್ಮಿಕೊಂಡಿದ್ದು, ಹೀಗಾಗಿ ದೆಹಲಿಗೆ ಹೋಗುವ...

ರಕ್ತದಾನ, ಫೋಟೋಗೆ ಹಾಲಿನ ಅಭಿಷೇಕ, ದೇವಿಗೆ 101 ತೆಂಗಿನಕಾಯಿ ಒಡೆದು ಡಿಕೆಶಿ ಹುಟ್ಟುಹಬ್ಬ ಆಚರಣೆ..

ಹಾಸನ: ಕೆ.ಪಿ.ಸಿ.ಸಿ ಅಧ್ಯಕ್ಷರಾದ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಇಂದು ಹಾಸನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿಯಾದ ಬನವಾಸೆ ರಂಗಸ್ವಾಮಿ ರವರ ಅಭಿಮಾನಿಗಳ ವತಿಯಿಂದ ಡಿ.ಕೆ ಶಿವಕುಮಾರ್ ರವರ ಭಾವ ಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು.‌ ಹಾಸನದ ಶ್ರೀ ಉಡುಸಲಮ್ಮ ದೇವಾಲಯದ ಬಳಿ ಪೂಜೆ ಸಲ್ಲಿಸಿ 101 ತೆಂಗೆನಕಾಯಿ...

ಡಿಕೆಶಿ ಮುಂದಿನ ಸಿಎಂ ಆಗಲಿ ಎಂದು ಹಾಸನಾಂಬ ದೇವಿಯಲ್ಲಿ ಪ್ರಾರ್ಥನೆ..

ಹಾಸನ: ಕೆ.ಪಿ.ಸಿ.ಸಿ ಅಧ್ಯಕ್ಷರಾದ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಇಂದು ಡಿಕೆ ಶಿವಕುಮಾರ್ ಅಭಿಮಾನಿ ಸಂಘದ ವತಿಯಿಂದ ಡಿ.ಕೆ ಶಿವಕುಮಾರ್ ರವರ ಹುಟ್ಟುಹಬ್ಬವನ್ನು ಹಾಸನದ ಶ್ರೀ ಹಾಸನಾಂಭ ದೇವಾಲಯದ ಬಳಿ ಪೂಜೆ ಸಲ್ಲಿಸಿ 101 ತೆಂಗೆನಕಾಯಿ ಒಡಯುವುದರ ಮೂಲಕ ಹುಟ್ಟುಹಬ್ಬ ವನ್ನು ಅಚರಿಸಲಾಯಿತು. ಹಾಗೇ ಮುಂದಿನ ಮುಖ್ಯಮಂತ್ರಿ ಆಗಿ ಪ್ರಮಾಣ...

‘ನನ್ನ ಹುಟ್ಟುಹಬ್ಬಕ್ಕೆ ಕರ್ನಾಟಕ ಜನತೆ ಅತ್ಯುತ್ತಮ ಉಡುಗೊರೆ ನೀಡಿದ್ದಾರೆ’

ಬೆಂಗಳೂರು: ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 63ನೇ ವಸಂತಕ್ಕೆ ಕಾಲಿಟ್ಟಿದ್ದು, ನಿನ್ನೆ ಕಾಂಗ್ರೆಸ್‌ ನಾಯಕರ ಸಮ್ಮುಖದಲ್ಲಿ ಕೇಕ್ ಕತ್ತರಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಡಿಕೆಶಿ, ನನ್ನ ಜೀವನ ಕರ್ನಾಟಕದ ಜನರ ಸೇವೆಗೆ ಮುಡಿಪಾಗಿದೆ. ನನ್ನ ಹುಟ್ಟುಹಬ್ಬದ ಮುನ್ನಾದಿನದಂದು, ಕರ್ನಾಟಕದ ಜನರು ನನಗೆ ಅತ್ಯುತ್ತಮ ಹುಟ್ಟುಹಬ್ಬದ ಉಡುಗೊರೆಯನ್ನು ನೀಡಿದ್ದಾರೆ. ಅವರ ಆತ್ಮೀಯ ಶುಭಾಶಯಗಳಿಗಾಗಿ ನನ್ನ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img