Tuesday, January 20, 2026

Sonia Gandhi

‘ಸೋನಿಯಾ ಅಥವಾ ಶರದ್ ಪವಾರ್ ಪ್ರಧಾನಿಯಾಗಿದ್ರೆ ಕಾಂಗ್ರೆಸ್ ಗೆ ಈ ದುರ್ಗತಿ ಬರುತ್ತಿರಲಿಲ್ಲ’

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಸೋನಿಯಾ ಗಾಂಧಿ ಅಥವಾ ಶರದ್ ಪವಾರ್ ಪ್ರಧಾನ ಮಂತ್ರಿಯಾಗಬಹುದಿತ್ತು  ಅಂತ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ. ಮಧ್ಯಪ್ರದೇಶದ ಇಂಡೋರ್ ನಲ್ಲಿ ಮಾತನಾಡಿದ ಸಚಿವ ಅಠಾವಳೆ,  ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗುತ್ತಾರೆ ಎಂದಾದ್ರೆ, 2004ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಚುನಾವಣೆಯ ನಂತರ ಭಾರತದ...

ಕುಟುಂಬ ಮೋಹ ಬಿಡಿ: ಸೋನಿಯಾ ಗಾಂಧಿಗೆ ಪತ್ರ

ಕುಟುಂಬ ಮೋಹ ಬಿಟ್ಟು ಕಾಂಗ್ರೆಸ್​ ಪಕ್ಷ ಮುನ್ನೆಡಿಸಿ ಅಂತಾ ಸೋನಿಯಾ ಗಾಂಧಿಗೆ ಉತ್ತರ ಪ್ರದೇಶ ಕಾಂಗ್ರೆಸ್​ನ ಉಚ್ಚಾಟಿತ ಕಾಂಗ್ರೆಸ್​ ಮುಖಂಡರು ಪತ್ರ ಬರೆದಿದ್ದಾರೆ. ಕಾಂಗ್ರೆಸ್ ನಾಯಕತ್ವದ ವಿಚಾರದಲ್ಲಿ ಕೆಲ ದಿನಗಳ ಹಿಂದಷ್ಟೇ ಭಾರೀ ಗೊಂದಲವೇರ್ಪಟ್ಟಿತ್ತು. ಸೋನಿಯಾ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡ್ತೇನೆ ಎಂದಿದ್ದರೂ ಸಹ ಹಲವು ಮುಖಂಡರ ಒತ್ತಾಯದ ಮೇರೆಗೆ ಸುಮ್ಮನಾಗಿದ್ದರು. ಈ...

ಲಾಕ್ ಡೌನ್ 3.0 ಮುಂದೇನು..? ಹೇಗೆ..?

ಕರ್ನಾಟಕ ಟಿವಿ : ಲಾಕ್ ಡೌನ್ 3.0 ಮುಂದೇನು..? ಹೇಗೆ..? ಎಂದು ಎಐಸಿಸಿಅಧ್ಯಕ್ಷೆ ಸೋನಿಯಾಗಾಂಧಿ ಪ್ರಶ್ನೆ ಮಾಡಿದ್ದಾರೆ.. ಕಾಂಗ್ರೆಸ್ ಆಡಳಿತದಲ್ಲಿರು ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿದ  ಸೋನಿಯಾ ಗಾಂಧಿ ಮೇ 17 ನಂತರ ಏನಾಗುತ್ತೆ ಅಂತ ಪ್ರಧಾನಿ ಮೋದಿಯನ್ನ ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ವಲಸಿಗ ಕಾರ್ಮಿಕರಿಗೆ ನೆರವು ನೀಡುವಂತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯ...

ಸಿದ್ದು ಪಟ್ಟು.. ಸೋನಿಯಾಗೆ ಇಕ್ಕಟ್ಟು.. ಡಿಕೆಶಿಗೆ ಸಿಟ್ಟು..!

ಕರ್ನಾಟಕ ಟಿವಿ : ಅಮಿತ್ ಶಾ ಅಂಡ್ ಟೀಂ ಅವಿನೇರವಾಗಿ ಎಷ್ಟೇ ಹಾವಳಿ ಇಟ್ರು ಕನಕಪುರ ಬಂಡೆ ಸ್ವಲ್ಪವೂ ಕಂಗಾಲಾಗಲೇ ಇಲ್ಲ.. ಡಿಕೆಶಿ ಎಂಟೆದೆ ಬಂಟನ ಧೈರ್ಯವನ್ನ ದೇಶದ ಮೋದಿ ವಿರೋಧಿಗಳೆಲ್ಲಾ ಕೊಂಡಾಡಿದ್ದಾರೆ.. ಸೋನಿಯಾ, ರಾಹುಲ್ ಕೂಡ ಡಿಕೆಶಿ ತಾಕತ್ತು ಕಂಡು ಹೌದೌದು ಎಂದಿದ್ದಾರೆ.. ಇಷ್ಟೆಲ್ಲಾ ಶಕ್ತಿಶಾಲಿ ಶಿವಕುಮಾರ್ ಇನ್ನೇನೋ ಕೆಪಿಸಿಸಿ ಅಧ್ಯಕ್ಷರಾಗೇ ಬಿಟ್ರು...

ಏಕಾಂಗಿ ಸಿದ್ದರಾಮಯ್ಯ..!?

ಕರ್ನಾಟಕ ಟಿವಿ ಸಂಪಾದಕೀಯ : ದೇವರಾಜ ಅರಸು 5 ವರ್ಷ ಅಧಿಕಾರ ಪೂರೈಸಿದ ನಂತರ ಮತ್ತೊಬ್ಬ ಸಿಎಂ 5 ವರ್ಷ ಅಧಿಕಾರ ಪೂರ್ಣಗೊಳಿಸಲು 40 ವರ್ಷ  ಬೇಕಾಯ್ತು.. ಹೌದು ದೇವರಾಜ ಅರಸು ನಂತರ ಸಿದ್ದರಾಮಯ್ಯ ಮಾತ್ರ 5 ವರ್ಷ ಸುಭದ್ರ ಸರ್ಕಾರ ಕೊಟ್ಟು ಐದು ವರ್ಷ ಪೂರೈಸಿದ ನಾಯಕ.. ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಸುಭದ್ರ...

ಸಿದ್ದರಾಮಯ್ಯಗೆ ಇಷ್ಟೊಂದು ಕಾಡಿಸೋ ಅವಶ್ಯಕತೆ ಇತ್ತಾ..?

ಕರ್ನಾಟಕ ಟಿವಿ : ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಸತಾಯಿಸುತ್ತಿರುವಂತೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ ಸತಾಯಿಸಿ ಕೊನೆಗೂ ವಿಪಕ್ಷ ನಾಯಕನನ್ನಾಗಿ ಘೋಷಣೆ ಮಾಡಿದೆ.. ಕಾಂಗ್ರೆಸ್ ಪಕ್ಷವನ್ನಅಧಿಕಾರಕ್ಕೆ ತಂದು 5 ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನ ಪಡೆಯಲು ಇಷ್ಟೊಂದು ಒದ್ದಾಡುವ ಪರಿಸ್ಥಿತಿ ಯಾಕೆ ಬಂದು ಅಂತ ನೋಡೋದಾದ್ರೆ ಕಾಣಿಸೋದು ಕಾಂಗ್ರೆಸ್ ಪಕ್ಷದ ಮೂಲ ನಾಯಕರ ಸಿಟ್ಟು. ಕಾಂಗ್ರೆಸ್ನಲ್ಲಿನ ಸಿದ್ದರಾಮಯ್ಯ ವಿರೋಧಿ...

ಕರೆ ಮಾಡಿ ಡಿಕೆ ಸುರೇಶ್ ಗೆ ಸೋನಿಯಾ ಹೇಳಿದ್ದೇನು..?

ಡಿಕೆ ಶಿವಕುಮಾರ್ ಅವರನ್ನು ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಜೊತೆ ನಾವು ಹಾಗೂ ಇಡೀ ಪಕ್ಷ ನಿಲ್ಲಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಧೈರ್ಯ ತುಂಬಿದ್ದಾರೆ. ಗುರುವಾರ ಸಂಸದ ಡಿಕೆ ಸುರೇಶ್ ಅವರಿಗೆ ಕರೆ ಮಾಡಿ ಡಿಕೆ ಶಿವಕುಮಾರ್ ಅವರ ಬಗ್ಗೆ ಸೋನಿಯಾ ಗಾಂಧಿ ವಿಚಾರಿಸಿದರು. ಡಿಕೆ ಶಿವಕುಮಾರ್ ಅವರ ಆರೋಗ್ಯ...

ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ರಾಹುಲ್ ಗಾಂಧಿ..!

ನವದೆಹಲಿ: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬಳಿಕ ತೀವ್ರ ಹತಾಶರಾಗಿದ್ದ ರಾಹುಲ್ ಗಾಂಧಿ ತಮ್ಮ ನಿರ್ಧಾರದಂತೆಯೇ ಇದೀಗ ರಾಜೀನಾಮೆ ನೀಡಿದ್ದು ಸಿಡಬ್ಲ್ಯೂಸಿ ಅಂಗೀಕರಿಸಿದೆ. ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತುಕೊಂಡ ರಾಹುಲ್ ಗಾಂಧಿ ಇನ್ನು ನಾನು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಅಂತ ಹೇಳಿದ್ರು. ಈ ಬಗ್ಗೆ ಪಕ್ಷದ ಹಿರಿಯರು ಸಾಕಷ್ಟು ಸಲಹೆ...

ರಾತ್ರೋರಾತ್ರಿ ದೆಹಲಿಗೆ ತೆರಳಿದ ಖರ್ಗೆ…!!

ಕಲಬುರಗಿ: ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಹೈಕಮಾಂಡ್ ತುರ್ತು ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ರಾತ್ರಿಯೇ ದೆಹಲಿಯತ್ತ ಖರ್ಗೆ ತೆರಳಿದ್ದು, ಕುತೂಹಲ ಮೂಡಿಸಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡೋ ನಿರ್ಧಾರದಿಂದ ರಾಹುಲ್ ಗಾಂಧಿ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ತಲೆಕೆಡಿಸಿಕೊಂಡಿದ್ದಾರೆ. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆಯವನ್ನು ನೇಮಕ...
- Advertisement -spot_img

Latest News

Mandya: ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆಯಲ್ಲಿ ಹಳ್ಳಿಕಾರ್ ತಳಿಯ ಹೋರಿಗಳ ಪಾರಮ್ಯ

Mandya: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆ ಶುರುವಾಗಿದ್ದು, ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ರೈತರು ತಮ್ಮ ಹಸುಗಳನ್ನು ಜಾತ್ರೆಗೆ...
- Advertisement -spot_img