Friday, February 13, 2026

Sonia Gandhi

G.Parameshwar Press Meet: ಹೆಚ್ಡಿಕೆ ಫೋನ್ ಟ್ರ್ಯಾಪ್ ಆರೋಪಕ್ಕೆ ತಿರುಗೇಟು ನೀಡಿದ ಗೃಹಸಚಿವರು

Hubli News: ಹುಬ್ಬಳ್ಳಿ: ಗೃಹಸಚಿವ ಜಿ.ಪರಮೇಶ್ವರ್ ಸುದ್ದಿಗೋಷ್ಠಿ ನಡೆಸಿದ್ದು, ಹುಬ್ಬಳ್ಳಿಯ ನೇಹಾ ಮತ್ತು ಅಂಜಲಿ ಕೊಲೆ ಕೇಸ್ ಬಗ್ಗೆ ಮಾತನಾಡಿದ್ದಾರೆ. ಏ.18 ರಂದು ನೇಹಾ ಎಂಬ ಹೆಣ್ಣು ಮಗಳನ್ನ ಫಯಾಜ್ ಕೊಲೆ ಮಾಡುತ್ತಾನೆ. ಈ ಕುರಿತು ನಾನು ಹೇಳುವುದಿಲ್ಲ. ತನಿಖೆ ನಡೆಯುತ್ತಿದೆ. ಈ ಘಟನೆ ಸರ್ಕಾರ ಗಮನಕ್ಕೆ ಬಂದ ಒಂದು ಗಂಟೆಯಲ್ಲಿ ಆರೋಪಿಯನ್ನು ಬಂಧನ ಮಾಡಲಾಗಿತ್ತು....

ಹುಬ್ಬಳ್ಳಿಯ ಕೊ* ಕೇಸ್: ನೇಹಾ ಮತ್ತು ಅಂಜಲಿ ಮನೆಗೆ ಭೇಟಿ ನೀಡಿದ ಗೃಹಸಚಿವ ಜಿ.ಪರಮೇಶ್ವರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಬಿವಿಬಿ‌ ಕಾಲೇಜಿನಲ್ಲಿ ಹತ್ಯೆಯಾಗಿದ್ದ ನೇಹಾ ನಿವಾಸಕ್ಕೆ ಸಚಿವ ಜೀ ಪರಮೇಶ್ವರ ಭೇಟಿ ನೀಡಿ, ಅಪ್ಪ ಅಮ್ಮನಿಗೆ ಸಾಂತ್ವನ ಹೇಳಿದ್ದಾರೆ. ನಗರದ ಬಿಡ್ನಾಳ‌ ಕ್ರಾಸ್ ನೇಹಾ ಹಿರೇಮಠ‌ ನಿವಾಸಕ್ಕೆ ಗೃಹ‌ ಸಚಿವರ‌ು ಭೇಟಿ ನೀಡಿದ್ದು, ನೇಹಾ ತಂದೆ ನಿರಂಜನ ಹಿರೇಮಠ ಹಾಗೂ ತಾಯಿಗೆ ಸಾಂತ್ವಾನ ಹೇಳಿದ್ದಾರೆ. ಈ ವೇಳೆ ನೇಹಾ ತಂದೆ ನಿರಂಜನ್ ಮಗಳ ಸಾವಿನ...

ವಕೀಲ ದೇವರಾಜೇಗೌಡರಿಗೆ ಜೈಲು ಫಿಕ್ಸ್: ಮೇ 24ರವರೆಗೂ ನ್ಯಾಯಾಂಗ ಬಂಧನ

Hassan News: ಹಾಸನ: ಪೆನ್‌ಡ್ರೈವ್ ವೈರಲ್ ಪ್ರಕರಣದಲ್ಲಿ ವಕೀಲ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ ಇಂದು ಅಂತ್ಯ ಹಿನ್ನೆಲೆ, ಇಂದು ದೇವರಾಜೇಗೌಡರನ್ನು ಎಸ್‌ಐಟಿ ಕೋರ್ಟ್‌ಗೆ ಕರೆತರಲಿದೆ. ಆದರೆ ಅದಕ್ಕೂ ಮುನ್ನ ದೇವರಾಜೇಗೌಡರನ್ನು ಮೆಡಿಕಲ್ ಟೆಸ್ಟ್‌ಗೆಂದು, ಜಿಲ್ಲಾಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಎಸ್‌ಐಟಿ ಟೀಂ ಕರೆತಂದಿದೆ. ಮೆಡಿಕಲ್ ಚೆಕಪ್ ಬಳಿಕ, ದೇವರಾಜೇಗೌಡರನ್ನು ನ್ಯಾಯಾಧೀಶರ ಎದುರು ಎಸ್‌ಐಟಿ ಟೀಂ ಹಾಜರುಪಡಿಸಿದೆ. ಹಾಸನದ...

ಜೆಡಿಎಸ್ ಪಕ್ಷವನ್ನು ಮುಳುಗಿಸಲು ಶಥಾಯ ಪ್ರಯತ್ನ ನಡಿತಿದೆ. ಪ್ರಜ್ವಲ್ ಬೇಗ ಕರ್ನಾಟಕಕ್ಕೆ ಬಾ: ಹೆಚ್ಡಿಕೆ ಮನವಿ

Political News: ಬೆಂಗಳೂರಿನಲ್ಲಿ ಕಾಂಗ್ರೆಸ್ ಮತ್ತು ಶಿವರಾಮೇಗೌಡ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಿದ್ದು, ಈ ವೇಳೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಶಿವರಾಮೇಗೌಡ ಮತ್ತು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಅಭಿವೃದ್ಧಿ ಶೂನ್ಯವೆಂದಿದ್ದಾರೆ. ಕಳೆದ ಒಂದು ವರ್ಷದಲ್ಲಿ ಈ ಸರ್ಕಾರ ಒಂದು ರೀತಿಯ ICU...

ಬೆಂಗಳೂರಿನಲ್ಲಿ ಶಿವರಾಮೇಗೌಡ ಮತ್ತು ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರೊಟೆಸ್ಟ್..

Political News: ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿದ್ದು, ಶಿವರಾಮೇಗೌಡ ವಿರುದ್ಧ ವಾಗ್ದಾಳಿ ನಡೆಸಿದೆ. ಅಲ್ಲದೇ ಶಿವರಾಮೇಗೌಡ ಪ್ರತಿಕೃತಿ ದಹಿಸಿ, ಆಕ್ರೋಶ ಹೊರಹಾಕಿದ್ದಾರೆ. ಇದೇ ವೇಳೆ ಮಾತನಾಡಿದ ಜವರೇಗೌಡ, ಇನ್ನು ಆತ್ಮ ಹತ್ಯೆ ಮಾಡ್ಕೊಳ್ದೆ ಬದುಕಿದ್ದಾರಾ ಅಂತ ಹೇಳಿಕೆ ನೀಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನ ನಾವು ಪಕ್ಷದಿಂದ ಉಚ್ಚಟನೆ ಮಾಡಿದೆ. ಶಿವರಾಮೇಗೌಡ ಅವರಿಗೆ ಬುದ್ಧಿ ಭ್ರಮಣೆ ಆಗಿದೆ....

ಅವಳಿ ನಗರದಲ್ಲಿ ಹತೋಟಿಗೆ ಬರದ ಕ್ರೈಂ ರೇಟ್: ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ಗೃಹಸಚಿವ ಡಾ.ಜಿ.ಪರಮೇಶ್ವರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸರು ಎಷ್ಟೇ ಪ್ರಯತ್ನಿಸಿದ್ರೂ ಕ್ರೈಂ ರೇಟ್ ಮಾತ್ರ ಹತೋಟಿಗೆ ಬರುತ್ತಿಲ್ಲ. ಇದರಿಂದಾಗಿ ಸರ್ಕಾರದ ವಿರುದ್ಧ ಅವಳಿ ನಗರ ಜನತೆ ರೊಚ್ಚಿಗೆದ್ದಿದೆ. ಒಂದೇ ತಿಂಗಳಲ್ಲಿಯೇ ಇಬ್ಬರು ಯುವತಿಯರ ಬರ್ಬರ ಹತ್ಯೆಯಾಗಿದ್ದು, ಹುಬ್ಬಳ್ಳಿ-ಧಾರವಾಡದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಅವಳಿ ನಗರದ ಜನ, ಆಕ್ರೋಶ ಹೊರಹಾಕಿದ್ದಾರೆ. ಇದೇ ಕಾರಣಕ್ಕಾಗಿ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ ಕೊಲೆಗಳಿಂದ...

ಮಾರಕಾಸ್ತ್ರ ಹೊಂದಿದ್ದ ನಾಲ್ವರ ಬಂಧನ – ಹುಬ್ಬಳ್ಳಿಯಲ್ಲಿ ಬಗೆದಷ್ಟು ಕೈ ಪ್ರಕರಣ ಬಯಲು

Hubli News: ಹುಬ್ಬಳ್ಳಿ: ಮಾರಕಾಸ್ತ್ರ ಹೊಂದಿದ್ದ ನಾಲ್ವರನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಕಸಬಾಪೇಟ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಟಗರ ಓಣಿಯ ಮಹಮ್ಮದಸಾಧಿಕ ಬಾಬಾಸಾಧಿಕ್ ಬೇಪಾರಿ (28), ದಾದಾಪೀರ್ ಚೌಧರಿ (28), ಕೋಳೆಕರ ಪ್ಲಾಟ್‌ನ ಆಸೀಫ್ ಹಜರತಬಿಲಾಲ್ ಬೇಪಾರಿ (26), ಬುಲ್ಲೋಜರ ನಗರದ ಮೋಹಿನಖಾನ್ ಧಾರವಾಡ (24) ಬಂಧಿತರು. ಹಳೇಹುಬ್ಬಳ್ಳಿಯ ಗೌಸಿಯಾಟೌನ್ ಗಾರ್ಡನ್ ಹತ್ತಿರ ಅಪರಾಧ ಮಾಡುವ ಉದ್ದೇಶದಿಂದ ತಲವಾರ...

ಹುಬ್ಬಳ್ಳಿ- ಧಾರವಾಡ ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ನೇಮಕ

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ನೂತನ ಉಪ ಪೊಲೀಸ್ ಆಯುಕ್ತರನ್ನಾಗಿ ಕುಶಾಲ್ ಚೌಕೈ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕುಶಾಲ್ ಚೌಕ್ಸ್ ಅವರು ವಿಧಿವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರನ್ನು ಈಗ ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿಸಿಪಿಯಾಗಿ ನೇಮಕ ಮಾಡಲಾಗಿದೆ. https://karnatakatv.net/connection-of-hubli-police-with-criminals-arvind-bellads-shocking-statement/ https://karnatakatv.net/murdered-young-woman-anjalis-sister-tried-to-commit-suicide-treated-at-kims-hospital/ https://karnatakatv.net/deteriorated-law-and-order-in-hubli-law-and-order-dcp-p-rajiv-beheaded/

ತುರ್ತಾಗಿ ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

Dharwad News: ಧಾರವಾಡ : ರಾಜ್ಯದಲ್ಲಿ ತುರ್ತಾಗಿ ಬರ ಪರಿಹಾರ ಎಲ್ಲಾ ರೈತರಿಗೂ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿನ 223 ತಾಲೂಕುಗಳು ಬರಗಾಲದಿಂದ ದನ ಕರುಗಳಿಗೆ ನೀರು, ಮೇವು ಇಲ್ಲದೇ ಸಂಕಷ್ಟ ಎದುರಿಸುವಂತಾಗಿದೆ. ರಾಜ್ಯ ಸರ್ಕಾರ...

ಹಲ್ಲೆ, ಹ*ತ್ಯೆ, ಆತ್ಮಹ*ತ್ಯೆ ಕಾಂಗ್ರೆಸ್ ಸರ್ಕಾರದ ಟ್ರೇಡ್ ಮಾರ್ಕ್ ಆಗಿದೆ- ಕೇಂದ್ರ ಸಚಿವ ಜೋಶಿ ಕಿಡಿ

Hubli News: ನೇಹಾ ಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೀಳು ಮಟ್ಟದ ಹೇಳಿಕೆ ನೀಡಿದ್ದು, ಕೊಲೆಗಡುಕರಿಗೆ ಹೆದರಿಕೆ ಇಲ್ಲದಂತಾಗಿ. ಹಲ್ಲೆ, ಹತ್ಯೆ ಹಾಗೂ ಆತ್ಮಹತ್ಯೆ ಕಾಂಗ್ರೆಸ್ ಸರ್ಕಾರ ಟ್ರೇಡ್ ಮಾರ್ಕ ಆಗಿದೆ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದರು. ನಗರದ ವೀರಾಪುರು ಓಣಿಯಲ್ಲಿ ಹತ್ಯೆಯಾದ ಅಂಜಲಿ ಅಂಬಿಗೇರ ಅವರ...
- Advertisement -spot_img

Latest News

ಮಂಡ್ಯ ತಾಯಿ–ಮಗಳು ಸಾವಿಗೆ ಶಾಕಿಂಗ್ ಟ್ವಿಸ್ಟ್!

ಮಂಡ್ಯ ಜಿಲ್ಲೆಯಲ್ಲಿ ನಡೆದ ತಾಯಿ–ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತರು ತಾಯಿ...
- Advertisement -spot_img