Wednesday, February 11, 2026

Sonia Gandhi

ಧಾರವಾಡದಲ್ಲಿ ಭಾರೀ ಮಳೆ: ರಕ್ಷಣೆ ಮಾಡಿಕೊಳ್ಳುವ ಬಗ್ಗೆ ಡಿಸಿ ಅಣುಕು ಪ್ರದರ್ಶನ

Dharwad News: ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಮಳೆ ಇರುವ ಹಿನ್ನೆಲೆ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ. ಹೀಗಾಗಿ ಪ್ರವಾಹ ಬಂದರೆ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಕೆಲಗೇರಿ ಗ್ರಾಮದ ಕೆರೆಯಲ್ಲಿ ಅಣುಕು ಪ್ರದರ್ಶನ ಮಾಡಿ ತೋರಿಸಲಾಗಿದೆ. https://youtu.be/TCC-UqZhNxE ಕೆರೆಯಲ್ಲಿ ಮುಳುಗುತ್ತಿರುವವರನ್ನ ರಕ್ಷಣಾ ತಂಡದಿಂದ ಹೇಗೆ ರಕ್ಷಣೆ ಮಾಡಬಹುದು ಎಂಬುದರ ಬಗ್ಗೆ ಡಿಸಿ ದಿವ್ಯ ಪ್ರಭು ಅಣುಕು ಪ್ರದರ್ಶನ ಮಾಡಿದ್ದಾರೆ....

ಧಾರಾಕಾರ ಮಳೆಯಿಂದ ಉಕ್ಕಿ ಹರಿದ ಕೃಷ್ಣಾ ನದಿ: ಶ್ರಮಬಿಂದುಸಾಗರ ಬ್ಯಾರೇಜ್ ಮುಳುಗಡೆ

Bagalakote News: ಬಾಗಲಕೋಟೆ: ಧಾರಾಕಾರ ಮಳೆ ಇರುವ ಕಾರಣಕ್ಕೆ, ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುತ್ತಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ 64 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಶ್ರಮಬಿಂದುಸಾಗರ ಬ್ಯಾರೇಜ್ ಮುಳುಗಡೆಯಾಗಿದೆ. https://youtu.be/Y3YxhVSE_eY ಅಲ್ಲದೇ, ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುವ ಹಿನ್ನೆಲೆ, ಆಲಮಟ್ಟಿ ಜಲಾಶಯದಿಂದ 76 ಕ್ಯೂಸೆಕ್ ನೀರು ಹೊರಹೋಗಿದೆ....

ಇದು ಕರ್ನಾಟಕ ಟಿವಿ ಬಿಗ್ ಇಂಪ್ಯಾಕ್ಟ್: ವರದಿ ಬೆನ್ನಲ್ಲೇ ಕಲ್ಲು ಗಣಿಗಾರಿಕೆ ಕ್ವಾರಿ ವಿರುದ್ಧ ಜಿಲ್ಲಾಡಾಳಿತ ಕ್ರಮ

Dharwad News: ಧಾರವಾಡ ತಾಲೂಕಿನಲ್ಲಿ ಸಕ್ರಮ ಹೆಸರಿನಲ್ಲಿ ಅಕ್ರಮ ಗಣಿಗಾರಿಕೆ ಮಾಡುವ ಘಟಕಕ್ಕೆ ದಾಳಿ ನಡೆದಿದೆ. ಜಿಲ್ಲಾಡಳಿತ ನಿರ್ದೇಶನ ಮೇರೆಗೆ ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ಜಿಲ್ಲಾಧಿಕಾರಿಗಳು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಡಾಕ್ಟರ್ ಪ್ರಶಾಂತ್ ಬುಗುರಿ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ, ಘಟಕಕ್ಕೆ ನೋಟಿಸ್ ಜಾರಿಮಾಡಿ ದಂಡ ವಿಧಿಸಲಾಗಿದೆ . https://youtu.be/c1Nj1EUUoXI ಧಾರವಾಡ: ಸುದ್ದಿ...

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಶಾಸಕರು: ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಮನವಿ

Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ, ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಕುಂದಗೋಳ ಶಾಸಕ ಎಂ.ಆರ್.ಪಾಟೀಲ ಅವರು ಕೇಂದ್ರ ಸಚಿವ ಕೇಂದ್ರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದರು. https://youtu.be/l8uRXOGodgo ಮೂವರೂ ಶಾಸಕರಿಗೆ ಕೇಂದ್ರ ಸಚಿವರಾದ ಪ್ರಹ್ಲಾದ...

ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಬಾಲಕನ ಮೇಲೆ ಹಲ್ಲೆ

Hubli News: ಹುಬ್ಬಳ್ಳಿಯಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಕೊಲೆಗಳಾದವು. ಇದೀಗ, ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿಗೆ ಐವರು ಹಲ್ಲೆ ಮಾಡಲಾಗಿದೆ. ಅಶೋಕ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಬಾಲಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಹುಬ್ಬಳ್ಳಿಯ ಅಶೋಕನಗರ ಠಾಣೆ ಪೊಲೀಸರು...

ಧಾರವಾಡದಲ್ಲಿ ಡೆಂಗ್ಯೂ ಭೀತಿ ಹಿನ್ನೆಲೆ: ಡಿಸಿ ದಿವ್ಯ ಪ್ರಭು ನೇತೃತ್ವದಲ್ಲಿ ಜಾಗೃತಿ

Dharwad News: ಧಾರವಾಡ: ಧಾರವಾಡದಲ್ಲಿ ಡೆಂಗ್ಯೂ ಭೀತಿ ಹಿನ್ನೆಲೆ, ಡಿಸಿ ದಿವ್ಯಾ ಪ್ರಭು ನೇತೃತ್ವದಲ್ಲಿ ಜಾಗೃತಿ ಮೂಡಿಸಲಾಗಿದೆ. ಈ ವೇಳೆ ಮಾಧ್ಯಮಗಳಿಗೆ ಡಿಸಿ ದಿವ್ಯ ಪ್ರಭು ಹೇಳಿಕೆ ನೀಡಿದ್ದು, ಈಗಾಗಲೇ ಡೆಂಗ್ಯೂ ನ ಲಾರ್ವಾ ಎಲ್ಲೆಲ್ಲಿ ಉತ್ಪಾದನೆ ಆಗುತ್ತೆ ಅದನ್ನ ನಾವು ನಿಯಂತ್ರಣ ಮಾಡುತ್ತಿದ್ದೇವೆ. 2016 ಟೆಸ್ಟಿಂಗ್‌ಗಳಲ್ಲಿ 254 ಕೇಸ್ ಗಳು ಪಾಸಿಟಿವ್ ಬಂದಿವೆ. ಇದು ಜನವರಿಯಿಂದ...

ಡೆಂಘಿ ಜ್ವರ ಪತ್ತೆ ಪರೀಕ್ಷೆಗಳಿಗೆ ದರ ನಿಗದಿಪಡಿಸಿದ ಸರ್ಕಾರ

Political News: ರಾಜ್ಯದಲ್ಲಿ ಢೆಂಘಿ ರೋಗದ ಹಾವಳಿ ಜೋರಾಗಿದ್ದು, ಸಾಮಾನ್ಯ ಜ್ವರವೆಂದು ನಿರ್ಲಕ್ಷಿಸಿ, ಸಾಲು ಸಾಲು ಜನ ಸಾವನ್ನಪ್ಪಿದ್ದಾರೆ. ಈ ಕಾರಣಕ್ಕೆ ಹಲವು ವೈದ್ಯರು, ಈ ಬಗ್ಗೆ ಟಿಪ್ಸ್ ಕೊಟ್ಟಿದ್ದಾರೆ. ಮನೆಯ ಬಳಿ ನೀರು ನಿಲ್ಲು ಬಿಡಬೇಡಿ. ಜ್ವರ, ನೆಗಡಿ ಬಂದರೂ ನಿರ್ಲಕ್ಷಿಸದೇ, ವೈದ್ಯರ ಬಳಿ ಈ ಬಗ್ಗೆ ಪರೀಕ್ಷಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಇದೀಗ...

ಉತ್ತಮವಾದ ಕೆಲಸ ಮಾಡಲು ಬಂದಿದ್ದೇನೆ; ಹು-ಧಾ ನೂತನ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡಕ್ಕೆ ಬೇರೆ ಕೆಲಸದ ಮೇಲೆ ಸಾಕಷ್ಟು ಸಾರಿ ಬಂದಿದ್ದೇನೆ. ಮೊದಲು ಹಾವೇರಿ ಎಸ್.ಪಿ ಆಗಿ ಮೂರು ವರ್ಷ ಕೆಲಸ ಮಾಡಿದ್ದೇನೆ. ಬಹಳ ಉತ್ಸಾಹದಿಂದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಬಂದಿದ್ದೇನೆ, ಉತ್ತಮ ಸೇವೆ ನೀಡುತ್ತೇನೆಂದು ನೂತನ ಪೊಲೀಸ್ ಕಮೀಷನರ್ ಆದ ಎನ್.ಶಶಿಕುಮಾರ್ ಹೇಳಿದರು. ಮಾಧ್ಯಮದವರ ಜೊತೆ ಮಾತನಾಡಿದ ಅವರು,...

ಮುಡಾ ಹಗರಣ: ಭೈರತಿ ಸುರೇಶ್ ಸಿಎಂ ಪತ್ನಿಯ ರಕ್ಷಣೆಗೆ ನಿಂತಿದ್ದಾರೆಂದು ಆರೋಪ

Political News: ಸಚಿವ ಭೈರತಿ ಸುರೇಶ್, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಸಿಎಂ ಸಿದ್ದರಾಮಯ್ಯ ಪತ್ನಿಯ ರಕ್ಷಣೆಗೆ ನಿಂತಿದ್ದಾರೆಂದು ಆರೋಪಿಸಲಾಗಿದೆ. ಮುಡಾ ಸೈಟುಗಳ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು, ಎಷ್ಟೋ ವರ್ಷಗಳ ಹಿಂದೆ ನೀಡಿದ್ದ ಭೂಮಿಯ ಬದಲಾಗಿ, 2021ರಲ್ಲಿ ಕೋಟಿ ಕೋಟಿ ರೂಪಾಯಿಯ ಸೈಟ್ ಪಡೆದಿದ್ದಾರೆ. ಈ...

ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮಿಷನರ್ ಆಗಿ ಎನ್. ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ - ಧಾರವಾಡ ಪೊಲೀಸ್ ಆಯುಕ್ತರಾಗಿ ಎನ್. ಶಶಿಕುಮಾರ್ ನೇಮಕವಾಗಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಈ ಬಗ್ಗೆ ಅಧಿಕೃತ ನೋಟಿಫಿಕೇಶನ ಪ್ರಕಟವಾಗುವುದಷ್ಟೇ ಬಾಕಿ ಇದೆ. 2007 ಬ್ಯಾಚ್‌ನ ಐಪಿಎಸ್ ಅಧಿಕಾರಿ ಆಗಿರುವ ಎನ್. ಶಶಿಕುಮಾರ್ ತಮ್ಮ ದಕ್ಷ ಹಾಗೂ ಕಟ್ಟುನಿಟ್ಟಿನ ಆಡಳಿತಕ್ಕೆ ಖ್ಯಾತಿ ಹೊಂದಿದ್ದಾರೆ. ಜೊತೆಗೆ ಹುಬ್ಬಳ್ಳಿ -...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img