Friday, February 13, 2026

Sonia Gandhi

ಹುಬ್ಬಳ್ಳಿ ಅಂಜಲಿ ಹಂತಕನ ಪತ್ತೆಗೆ ಎರಡು ವಿಶೇಷ ತಂಡ ರಚನೆ, ಪೊಲೀಸ್ ಆಯುಕ್ತೆ ಹೇಳಿದ್ದೇನು?

Hubli News: ನೇಹಾ ಭೀಕರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಇಂದು(ಮೇ.15) ಬೆಳಿಗ್ಗೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ 21 ವರ್ಷದ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಕುರಿತು ಮಾತನಾಡಿದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ಅಂಜಲಿ ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಕೊಲೆ ಮಾಡಿರುವ ಶಂಕೆ...

ರಾಜ ಕಾಲುವೆ ಸಮಸ್ಯೆ ಇತ್ಯರ್ಥಕ್ಕೆ ಶೀಘ್ರದಲ್ಲೇ ಕ್ರಮ: ತುರ್ತು ಸ್ಪಂದನಾ ತಂಡ ರಚನೆ: ಡಿಸಿ ದಿವ್ಯಪ್ರಭು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿರುವ ರಾಜ ಕಾಲುವೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡು, ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಅಲ್ಫಾವಧಿ ಹಾಗೂ ದೀರ್ಘಾವಧಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು. ಇಂದು ಹುಬ್ಬಳ್ಳಿಯ ವಿವಿಧ ಮಳೆ ಪ್ರವಾಹ ಪ್ರದೇಶಗಳಿಗೆ...

ಅಂಜಲಿ ಕೊ* ಪ್ರಕರಣ : ಆ್ಯಂಬುಲೆನ್ಸ್ ಮುಂದೆ ಪ್ರತಿಭಟನೆ ಮಾಡಿದ ಹೋರಾಟಗಾರರು

Hubli News: ಹುಬ್ಬಳ್ಳಿ : ಇಂದು ಬೆಳಗ್ಗೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಎಂಬ ಯುವತಿ ಮನೆಗೆ ನುಗ್ಗಿ ಚಾಕುವಿನಿಂದ ಕೊಲೆ ಮಾಡಿ ಪರಾರಿಯಾಗಿದ್ದನ್ನು ಖಂಡಿಸಿ, ಮೃತ ದೇಹದ ಜೊತೆಗೆ ಹೋರಾಟಗಾರರು ಚನ್ನಮ್ಮ ಸರ್ಕಲ್, ರೈಲ್ವೆ ನಿಲ್ದಾಣ, ಗಣೇಶಪೇಟ್ ಸರ್ಕಲ್ ಬಳಿ ಪ್ರತಿಭಟನೆ ಮಾಡಿದ್ರು. ಬೇಕೆ ಬೇಕು ನ್ಯಾಯ ಬೇಕೆಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು....

ನೀವು ಪಾಕಿಸ್ತಾನದಲ್ಲಿದ್ದರೆ ನಾನು ನಿಮ್ಮನ್ನು ಕಿಡ್ನ್ಯಾಪ್ ಮಾಡುತ್ತಿದ್ದೆ: ಪಾಕ್ ಕ್ಯಾಬ್ ಡ್ರೈವರ್ ಮಾತು ವೈರಲ್

International News: ನೀವು ಪಾಕಿಸ್ತಾನದಲ್ಲಿದ್ದರೆ, ನಾನು ನಿಮ್ಮನ್ನು ಕಿಡ್ನ್ಯಾಪ್ ಮಾಡಿಬಿಡುತ್ತಿದ್ದೆ. ಕೆನಡಾದಲ್ಲಿ ಕಠಿಣ ಕಾನೂನು ಇರುವ ಕಾರಣಕ್ಕೆ ನೀವು ಸೇಫ್ ಆಗಿ ಇದ್ದೀರಿ ಎಂದು ಪಾಕ್ ಡ್ರೈವರ್, ಕೆನಡಾ ಮಹಿಳೆಗೆ ಹೇಳಿದ್ದಾನೆ. ಕೆನಡಾದಲ್ಲಿ ಅಲ್ಲಿನ ಪ್ರಜೆಯೊಬ್ಬಳು ಕ್ಯಾಬ್‌ನಲ್ಲಿ ಸಂಚರಿಸುತ್ತಿರುವಾಗ, ಆಕೆಯೊಂದಿಗೆ ಮಾತನಾಡುತ್ತಿದ್ದ ಪಾಕ್ ಕ್ಯಾಬ್ ಡ್ರೈವರ್, ಪಾಕ್‌ನಲ್ಲಿ ಮಹಿಳೆಯರಿಗೆ ಇಲ್ಲಿರುವಷ್ಟು ರಕ್ಷಣೆ ಇಲ್ಲವೆಂದು ಹೇಳಿದ್ದಾರೆ. ಅಂದರೆ,...

ಹುಬ್ಬಳ್ಳಿ ಅಂಜಲಿ ಹ*ಗೆ ನೇರವಾಗಿ ಸರ್ಕಾರ ವೈಫಲ್ಯವೇ ಕಾರಣ- ಮಹೇಶ ಟೆಂಗಿನಕಾಯಿ…

Hubli News: ಹುಬ್ಬಳ್ಳಿ: ನೇಹಾ ಹತ್ಯೆ ನಡೆದು ಬಹಳ ದಿನಗಳು ಕಳೆದಿಲ್ಲ. ಮತ್ತೊಂದು ಇಂತಹ ಪ್ರಕರಣ ನಡೆದಿದೆ. ಇದ್ರಲ್ಲಿ ಪೊಲೀಸ್ ಹಾಗೂ ಸರ್ಕಾರದ ವೈಫಲ್ಯ ಎದ್ದು ಕಾಣುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದರು. ಕಿಮ್ಸ್ ಶವಗಾರದಲ್ಲಿರುವ ಅಂಜಲಿ ಮೃತದೇಹ ದರ್ಶನ ಬಳಿಕ ಮಾತನಾಡಿದ ಅವರು, ಗೃಹ ಇಲಾಖೆ ಕೇವಲ ಟ್ರಾನ್ಸ್ ಪರ್ ವಿಚಾರದಲ್ಲಿ ಬ್ಯುಸಿಯಾಗಿದೆ....

“ಅಂಜಲಿ ಕೊ* ಮಾಡಿದ ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿ,” ಮಹಿಳೆಯ ಆಕ್ರೋಶ

Hubli News: ಹುಬ್ಬಳ್ಳಿ: ವೀರಾಪುರ ಓಣಿಯಲ್ಲಿ ಪ್ರಿಯಕರನಿಂದಲೇ ಕೊಲೆಗೀಡಾದ ಅಂಜಲಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಇದೀಗ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೇ ಯುವತಿಯರ ಮೇಲೆ ಅತ್ಯಾಚಾರ ಹಾಗೂ ಕೊಲೆಯಂತಹ ಪ್ರಕರಣಗಳು ನಡೆಯುತ್ತಿದೆ. ಹೀಗಾಗಿ ಹೆಣ್ಣು ಮಕ್ಕಳು ಮನೆಯಿಂದ ಹೊರಗೆ ಹೋಗಲು ಭಯ ಪಡುವಂತಹ ವಾತಾವರಣ ನಿರ್ಮಾಣವಾಗಿದೆ.ಕೊಲೆ ಮಾಡಿದ ಆರೋಪಿಗಳನ್ನು ಸಾರ್ವಜನಿಕರ ಕೈಗೆ ಒಪ್ಪಿಸುವ ಕಾರ್ಯವನ್ನು ಮಾಡಬೇಕು.ಈ...

National News: ಕಾನ್ಪುರದಲ್ಲಿ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ

National News: ಕಾನ್ಪುರದಲ್ಲಿ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಮೇಲ್ ಬಂದ ತಕ್ಷಣ, ಎಲ್ಲ ಶಾಲೆಯಲ್ಲೂ ಪೊಲೀಸರು ಭೇಟಿ ಕೊಟ್ಟು, ಪರಿಶೀಲನೆ ನಡೆಸಿದ್ದಾರೆ. ಬೆದರಿಕೆ ಮೇಲ್ ಕಳಿಸಲು ರಷ್ಯಾ ಸರ್ವರ್ ಬಳಸಿಕೊಳ್ಳಲಾಗಿದೆ ಎಂಬ ಮಾಹಿತಿ ಇದ್ದು, ರಷ್ಯಾ ಸರ್ವರ್‌ನಿಂದ ಇಮೇಲ್ ರಚಿಸಲಾಗಿದೆ. ಇನ್ನು ಎಲ್ಲ ಶಾಲೆಗಳಲ್ಲಿ ತಪಾಸಣೆ ನಡೆಸಲಾಗುತ್ತಿದ್ದು, ಕಾನ್ಪುರದಲ್ಲಿರುವ ಎಲ್ಲ ಶಾಾಲೆಗಳಿಗೂ ಎಚ್ಚರಿಕೆ...

ಇಂಥ ಘಟನೆ ನಡೆಯಲು ಪೊಲೀಸ್ ಕಮಿಷನರ್‌ ಕಾರಣ: ಮೊದಲು ರಿಸೈನ್ ಕೊಟ್ಟು ಹೋಗಲಿ: ನಿರಂಜನ್ ಹಿರೇಮಠ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ, ಅಂಥದ್ದೇ ಇನ್ನೊಂದು ಘಟನೆ ನಡೆದಿದ್ದು, ಅಂಜಲಿ ಎಂಬ ಯುವತಿಯನ್ನು ಕೊಲೆ ಮಾಡಲಾಗಿದೆ. ಹುಬ್ಬಳ್ಳಿ ಕಿಮ್ಸ್ ಶವಾಗಾರದ ಬಳಿ ಮಾತನಾಡಿರುವ ನೇಹಾ ತಂದೆ ನಿರಂಜನ್ ಹಿರೇಮಠ್, ಗೃಹಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನ್ನ ವಾರ್ಡ್ ನಲ್ಲಿ ಇಂತಹ ಘಟನೆಯಾಗಿರುವದನ್ನ ನಾನು ಖಂಡಿಸುತ್ತೇನೆ. ನನ್ನ ಮಗಳು ನೇಹಾ...

ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ: ವಿ.ಸುನೀಲ್ ಕುಮಾರ್

Bengaluru News: ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಒಂದು ವರ್ಷದ ಅವಧಿಯನ್ನು ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ ಎಂದು ವಿಶ್ಲೇಷಿಸಬಹುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು. ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ ಜಿ.ಎಂ. ರಿಜಾಯ್ಸ್ ನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಹುಬ್ಬಳ್ಳಿಯಲ್ಲಿ ಮತ್ತೋರ್ವ ಪಾಗಲ್ ಪ್ರೇಮಿಯಿಂದ ಹರಿದ ನೆತ್ತರು.! – ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ ಯುವತಿ

Hubli News: ಹುಬ್ಬಳ್ಳಿ: ನೇಹಾ ಕೊಲೆಯಿಂದ ಇಡೀ ರಾಷ್ಟ್ರಾದ್ಯಂತ ಸುದ್ದಿಯಾಗಿದ್ದ ಹುಬ್ಬಳ್ಳಿ ಈಗ ಮತ್ತೆ ಅಂತಹದ್ದೇ ಪ್ರಕರಣಕ್ಕೆ ಸಾಕ್ಷಿಯಾಗಿದೆ. ಹೌದು. ಪಾಗಲ್ ಪ್ರೇಮಿಯೋರ್ವ ತಾನು ಪ್ರೀತಿಸಿದ ಯುವತಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಬುಧವಾರ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ನಡೆದಿದೆ. ವೀರಾಪುರ ಓಣಿಯ 22 ವರ್ಷದ ಅಂಜಲಿ ಅಂಬಿಗೇರ ಎಂಬ ಯುವತಿಯೇ ಕೊಲೆಯಾದ...
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img