Dharwad News: ಧಾರವಾಡ: ಶಾಸಕ ವಿನಯ್ ಕುಲಕರ್ಣಿಗೆ ಮತದಾನದಲ್ಲಿ ಭಾಗವಹಿಸಲು ಹೈಕೋರ್ಟ್ ಏಕಸದಸ್ಯ ಪೀಠ ಅನುಮತಿ ನೀಡಿದೆ. ಮತದಾನ ಮಾಡಿ ತಕ್ಷಣ ಧಾರವಾಡ ತೊರೆಯುವಂತೆ ಸೂಚಿಸಿದೆ. ಹೌದು, ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕದಲ್ಲಿ ಸಿಲುಕಿರುವ ವಿನಯ್ ಅವರಿಗೆ ಧಾರವಾಡಕ್ಕೆ ಪ್ರವೇಶಿಸಲು ಸುಪ್ರೀಂಕೋರ್ಟ್ ನಿರ್ಬಂಧ ಹೇರಿತ್ತು. ಈ ಹಿನ್ನಲೆ ಮತದಾನ ಮಾಡಲು ಧಾರವಾಡ...
Political News: ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ನವೀನ್ ಗೌಡ ಹೇಳಿಕೆಯ ಆಡಿಯೋವನ್ನು ರಿಲೀಸ್ ಮಾಡಿದ್ದಾರೆ.
ನವೀನ್ ಗೌಡ ಮತ್ತು ಆತನ ಸ್ನೇಹಿತರು ಮಾತನಾಡಿದ್ದು, ಹಾಸನದಲ್ಲಿ 700 ಪೆನ್ಡ್ರೈವ್ ಹಂಚಿರುವುದಾಗಿ ನವೀನ್ ಗೌಡ ಹೇಳಿದ್ದಾನೆ. ಅಲ್ಲದೇ, ವಾಟ್ಸಾಪ್ ಎಲ್ಲಾ ಇಲ್ಲಾ, ನಾನು ಬರೀ ಪೆನ್ಡ್ರೈವ್ ಅಷ್ಟೇ ಹಂಚೋದು ಅಂತಲೂ ಈ...
Political News: ಬೆಂಗಳೂರಿನಲ್ಲಿಂದು ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್ ಬಗ್ಗೆ ಮಾತನಾಡಿದ್ದಾರೆ.
ರಾಜ್ಯದಲ್ಲಿ ಇತ್ತಿಚೇಗೆ ನಡೆದ ಅತ್ಯಂತ ಕೆಟ್ಟ ರೀತಿಯ ಬೆಳವಣಿಗೆ. ಸಮಾಜದಲ್ಲಿ ಉತ್ತಮಬದುಕು ಕಾಣಬೇಕಾಗಿದೆ, ಅಂಥಹ ಬದುಕಿಗೆ ಯಾರ ರೀತಿ ಧಕ್ಕೆಉಂಟಾಗಿದೆ. ಇದು ನೋವಿನ ಸಂಗತಿ. 21 ನೇ ತಾರೀಖು ಪೆನ್ ಡ್ರೈವ್ ಅನ್ನಾ ಈಡೀ ರಾಜ್ಯದಲ್ಲಿ...
Political News: ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ಪ್ರಜ್ವಲ್ ಕೇಸ್ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕುಮಾರಸ್ವಾಮಿ, ಸರ್ಕಾರಕ್ಕೆ ಪ್ರಚಾರ ಬೇಕಾಗಿದೆ. ಹಾಗಾಗಿ ಅವರು ಈ ಪ್ರಕರಣವನ್ನು ತಮಗೆ ಬೇಕಾದಂತೆ ಕೊಂಡೋಗುತ್ತಿದ್ದಾರೆಂದು ಆರೋಪಿಸಿದ್ದಾರೆ.
ಹೊಳೆನರಸೀಪುರ ಕಂಪ್ಲೈಂಟ್ ನಲ್ಲಿ ಬೆಲ್ ಎಬಲ್ ಸೆಕ್ಷನ್ ಹಾಕಿದಾನೆ. ಹಾಗಾಗಿ ಇನ್ನೊಂದು ಕಂಪ್ಲೈಂಟ್ ಕೊಡ್ತಾರೆ. ಗನ್ ಬೆದರಿಕೆ...
Dharwad News: ಧಾರವಾಡ: ಬಿಜೆಪಿ ಅಭ್ಯರ್ಥಿ ಪರವಾಗಿ ಮತದಾರರಿಗೆ ಹಣದ ಆಮಿಷ ತೋರಿಸಲಾಗಿದ್ದು, ಧಾರವಾಡ ತಾಲೂಕಿನ ತಡಕೋಡ ಗ್ರಾಮದಲ್ಲಿ ಮನೆ ಮನೆಗೆ ಹಣ ಹಂಚಲಾಗುವ ದೃಶ್ಯ ಕಂಡುಬಂದಿತ್ತು. ಬಿಜೆಪಿ ಕಾಾರ್ಯಕರ್ತ ಕಂತೆ ಕಂತೆ ನೋಟು ಹಿಡಿದು ಮತದಾರನಿಗೆ ಹಂಚುವ ದೃಷ್ಯ ಕಂಡುಬಂದಿದ್ದು, ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದರು.
ಧಾರವಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಮತದಾನ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತದಾನ ಮಾಡಿದ್ದು, ಪುತ್ರ, ಸೊಸೆ, ಮೊಮ್ಮಗಳೊಂದಿಗೆ ಆಗಮಿಸಿ, ಮತಗಟ್ಟೆ ಸಂಖ್ಯೆ 191ರಲ್ಲಿ ಮತದಾನ ಮಾಡಿದ್ದಾರೆ.
ಮತದಾನದ ಬಳಿಕ ಮಾತನಾಡಿದ ಹೊರಟ್ಟಿ, ಮತದಾನ ಚಲಾವಣೆ ಮಾಡಿದ್ದೇನೆ. ಬಹಳಷ್ಟು ಜನ ಮತದಾನ ಮಾಡುವದಿಲ್ಲ. ಕಡ್ಡಾಯ ಮತದಾನ ಮಾಡಬೇಕು. ಪ್ರಜಾಪ್ರಭುತ್ವ ಕಲಿತವರು, ತಿಳಿದವರು ಕಡ್ಡಾಯ ಮತದಾನ ಮಾಡುವುದಕ್ಕೆ ಹಿಂದೇಟು...
Movie News: ನಾವು ಧರಿಸುವ ಉಡುಗೆಗಳಲ್ಲಿ "ಸೂಟ್" ಗೆ ಅದರದೆ ಆದ ವಿಶೇಷತೆ ಇದೆ. ಈ "ಸೂಟ್" ನ ಕುರಿತಂತೆ "ದ ಸೂಟ್" ಚಿತ್ರ ಬರುತ್ತಿದ್ದು, ಇತ್ತೇಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ "ದ ಸೂಟ್" ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಮೇ 17 ಚಿತ್ರ ಬಿಡುಗಡೆಯಾಗುತ್ತಿದೆ.
ಮಾಲತಿ ಗೌಡ ಹಾಗೂ...
Movie News: ಸ್ಟಾರ್ ಆ್ಯಂಕರ್ ಜಾನ್ವಿ ಮತ್ತು ರಾಕ್ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯದ ಅಧಿಪತ್ರ ಸಿನಿಮಾ ಆಡಿಯೋ ರೈಟ್ಸ್, ಭಾರೀ ಮೊತ್ತಕ್ಕೆ ಸೇಲ್ ಆಗಿದೆ.
ಈಗಾಗಲೇ ತುಳು ಸಿನಿಮಾಗಳಲ್ಲಿ ನಟಿಸಿ, ಹೆಸರು ಗಳಿಸಿರುವ ರೂಪೇಶ್, ಬಿಗ್ಬಾಸ್ ಕನ್ನಡದ ವಿನ್ನರ್ ಕೂಡ ಆಗಿದ್ದಾರೆ. ಇನ್ನು ಆ್ಯಂಕರ್ ಜಾನ್ವಿ ಗಿಚ್ಚಿಗಿಲಿಗಿಲಿ ಮೂಲಕ, ಕಿರುತೆರೆಗೆ ಎಂಟ್ರಿ ಕೊಟ್ಟು, ಬಳಿಕ ಹಿರಿತೆರೆಯಲ್ಲಿ...
Movie News: "ಚಿತ್ರಸಂತೆ" ಮಾಸಪತ್ರಿಕೆಯ ಸಂಪಾದಕ ಗಿರೀಶ್ ವಿ ಗೌಡ ಸಾರಥ್ಯದಲ್ಲಿ, ರಾಮಕೃಷ್ಣ ನಿಗಾಡಿ ಅವರ ನಿರ್ಮಾಣದಲ್ಲಿ ಹಾಗೂ "ಜಟ್ಟ", " ಮೈತ್ರಿ" ಚಿತ್ರಗಳ ಖ್ಯಾತಿಯ ಬಿ.ಎಂ.ಗಿರಿರಾಜ್ ನಿರ್ದೇಶನದಲ್ಲಿ ನೂತನ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ. ರಾಗಿಣಿ ದ್ವಿವೇದಿ ಈ ಚಿತ್ರದ ನಾಯಕಿಯಾಗಿ ನಟಿಸಲಿದ್ದಾರೆ. ಇತ್ತೀಚಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಯಿತು. ಇದೇ ಸಂದರ್ಭದಲ್ಲಿ...
Movie News: ಎಸ್.ಎಸ್.ರಾಜಮೌಳಿ ನಿರ್ದೇಶನದಲ್ಲಿ ’ಬಾಹುಬಲಿ’ ಪಾರ್ಟ್-1,2 ಚಿತ್ರವು ಬಿಡುಗಡೆಗೊಂಡು ವಿಶ್ವದಾದ್ಯಂತ ಸದ್ದು ಮಾಡಿ ಗಲ್ಲಾಪೆಟ್ಟಿಗೆಯನ್ನು ದೋಚಿತ್ತು. ಇದರಲ್ಲಿ ಕೆಲಸ ಮಾಡಿದ ಕಲಾವಿದರು ಹಾಗೂ ತಂತ್ರಜ್ಘರುಗಳಿಗೆ ಹೆಚ್ಚಿನ ಅವಕಾಶಗಳು ಲಭಿಸಿದವು. ಕಥೆಯಲ್ಲಿ ಬಾಹುಬಲಿಯಾಗಿ ಪ್ರಭಾಸ್ ಮತ್ತು ಭಲ್ಲಾಳ ದೇವನಾಗಿ ರಾಣಾದಗ್ಗುಭಾಟಿ ಅಭಿನಯಿಸಿದ್ದರು. ಇಬ್ಬರ ಜೀವನದ ಅನೇಕ ತಿಳಿಯದ ತಿರುವುಗಳು, ಮಾಹಿತಿಗಳನ್ನು ಚಿತ್ರದಲ್ಲಿ ತೋರಿಸಲಿಕ್ಕೆ ಸಾಧ್ಯವಾಗಿರಲಿಲ್ಲ....