Wednesday, May 6, 2026

Sonia Gandhi

ನಿಜವಾಗ್ಲೂ ಅಕ್ಷಯ ತೃತೀಯಕ್ಕೆ ಚಿನ್ನಕೊಂಡರೆ, ಚಿನ್ನ ಅಕ್ಷಯವಾಗತ್ತಾ..? ಶ್ರೀಮಂತಿಕೆ ಬರತ್ತಾ..?

Spiritual News: ಪ್ರತೀ ವರ್ಷ ಅಕ್ಷಯ ತೃತೀಯದ ಸಮಯದಲ್ಲಿ ಹಲವರು ಚಿನ್ನ ಕೊಂಡುಕೊಳ್ಳುತ್ತಾರೆ. ಏಕೆಂದರೆ ಈ ದಿನ ಚಿನ್ನ ಖರೀದಿಸಿದರೆ, ಚಿನ್ನ ಅಕ್ಷಯವಾಗುತ್ತದೆ ಅನ್ನೋ ನಂಬಿಕೆ. ಶ್ರೀಮಂತಿಕೆ ಬರುತ್ತದೆ ಅನ್ನೋ ನಂಬಿಕೆ ಹಲವರಿಗಿದೆ. ಆದರೆ ಚಿನ್ನ ಖರೀದಿಸಬೇಕೆಂದು ಎಲ್ಲಿಯೂ ಉಲ್ಲೇಖಿಸಲಾಗಿಲ್ಲ. ಇದು ಬಾಯಿಂದ ಬಾಯಿಗೆ ಹರಡಿರುವ ಮಾತಾಗಿ, ಸದ್ಯ ಈ ಪದ್ಧತಿ ಚಾಲ್ತಿಯಲ್ಲಿದೆ. ಅಕ್ಷಯ ತೃತೀಯದ...

ತೇಜಸ್ವಿ ಸೂರ್ಯ ಗೂಂಡಾಗಿರಿ ಮಾಡುತ್ತಾರೆ: ತಮ್ಮದೇ ಪಕ್ಷದವರಿಗೆ ಬಾಯಿತಪ್ಪಿ ಬೈದ ನಟಿ ಕಂಗನಾ

National News: ಸದಾ ಬಿಜೆಪಿಯನ್ನ ಬೆಂಬಲಿಸುತ್ತ ಮಾತನಾಡುವ ನಟಿ ಕಂಗನಾ ರಾಣಾವತ್, ಈ ಬಾರಿ ಲೋಕಸಭಾ ಚುನಾವಣೆಗೆ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿಯಿಂದಲೇ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ ಚುನಾವಣಾ ಪ್ರಚಾರದ ವೇಳೆ ಕಂಗನಾ ಜೋಶ್‌ನಲ್ಲಿ ಭಾಷಣ ಮಾಡಿದ್ದು, ತೇಜಸ್ವಿ ಯಾದವ್‌ ಮೇಲೆ ವಾಗ್ದಾಳಿ ಮಾಡುವ ಬದಲು, ತೇಜಸ್ವಿ ಸೂರ್ಯರ ಮೇಲೆ ವಾಗ್ದಾಳಿ ಮಾಡಿದ್ದಾರೆ. ಮಂಡಿಯಲ್ಲಿ ಕಂಗನಾ...

ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಹೆಚ್.ಡಿ.ದೇವೇಗೌಡರ ಮತ್ತು ಕುಮಾರಸ್ವಾಮಿಯವರ ಹೆಸರು ಬಳಸುವ ಹಾಗಿಲ್ಲ..

Political News: ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿಯವರ ಹೆಸರನ್ನು ಬಳಸುವಂತಿಲ್ಲ ಎಂದು ಕೋರ್ಟ್ ತಡೆಯಾಜ್ಞೆ ತಂದಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್‌ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪ್ರಜ್ವಲ್ ರೇವಣ್ಣ ಮಾಡಿರುವ ಕೆಲಸಕ್ಕೆ, ಮಾಜಿ ಪ್ರಧಾನಿ ದೇವೇಗೌಡರು ಮತ್ತು ಕುಮಾರಸ್ವಾಮಿಯವರ ವಿರುದ್ಧ ಹಲವರು ವಾಗ್ದಾಳಿ...

ಮಹಿಳೆಯರ ಸೌಕರ್ಯಕ್ಕಾಗಿ ಉಮೇನ್ ವೆಲ್ಫೇರ್ ನೋಡಲ್ ಆಫೀಸ್‌ರನ್ನು ನೇಮಕ ಮಾಡಿದ್ದೇವೆ: ಡಿಸಿ ದಿವ್ಯಪ್ರಭು

Dharwad News: ಧಾರವಾಡ: ನಾಳೆ ಲೋಕಸಭಾ ಎಲೆಕ್ಷನ್ ಹಿನ್ನೆಲೆ, ಧಾರವಾಡ ಬಾಸೆಲ್ ಮಿಷನ್ ಶಾಲೆಯಲ್ಲಿ ಮಸ್ಟರಿಂಗ್ ಕಾರ್ಯ ನಡೀತಿದ್ದು, ಚುನಾವಣಾ ಅಧಿಕಾರಿ ಡಿಸಿ ದಿವ್ಯ ಪ್ರಭು, ಮಸ್ಟರಿಂಗ್ ಸೆಂಟರ್‌ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿ ದಿವ್ಯ ಪ್ರಭು, ಇವತ್ತು ಮಸ್ಟರಿಂಗ್ ಕೆಲಸ ಬಾಸೆಲ್ ಮಿಷನ್ ಶಾಲೆಯಲ್ಲಿ ನಡಿತಾ ಇದೆ. ವೀಕ್ಷಣೆ ಮಾಡಲು...

Prajwal Pen drive Case: ರಾಜಕೀಯ ದುರುದ್ದೇಶಕ್ಕೆ ಪೆನ್‌ಡ್ರೈವ್ ಬಳಕೆ ಮಾಡಲಾಗಿದೆ ಎಂದ ಶಾಸಕ ಬಾಲಕೃಷ್ಣ

Political News: ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಪೆನ್‌ಡ್ರೈವ್‌ನ್ನು ದುರುದ್ದೇಶಕ್ಕಾಗಿ ಬಳಕೆ ಮಾಡಿಕೊಳ್ಳಾಗುತ್ತಿದೆ. ರೇವಣ್ಣ ಎಲ್ಲಿಯೂ ಅಡಗಿ ಕುಳಿತಿರಲಿಲ್ಲ. ವಿಚಾರಣೆಗೆ ಕರೆಯಬಹುದಿತ್ತು. ಆದರೆ ನೋಟೀಸ್ ನೀಡಿ ವಶಕ್ಕೆ ಪಡೆಯಲಾಗಿದೆ. ರೇವಣ್ಣರನ್ನು ಬಂಧಿಸಲಾಗಿದೆ. ಕೂಡಲೇ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು. ಪ್ರಜ್ವಲ್ ರೇವಣ್ಣ ಎರಡು ಸಾವಿರಕ್ಕೂ ಹೆಟ್ಟಿನ ಹೆಣ್ಣು ಮಕ್ಕಳೊಂದಿಗೆ ರಾಸಲೀಲೆ ನಡೆಸಿ, ಅದನ್ನು ತಮ್ಮ...

ಲೋಕಸಭೆ ಚುನಾವಣೆ ಮತದಾನ: ಭದ್ರತೆಗೆ 4 ಸಾವಿರ ಸಿಬ್ಬಂದಿಗಳ ನಿಯೋಜನೆ

Hubli News: ಹುಬ್ಬಳ್ಳಿ: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಪೋಲಿಸ್ ಇಲಾಖೆಯಿಂದ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಭದ್ರತೆಗೆ 4000 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಹು-ಧಾ ಪೋಲಿಸ್ ಆಯುಕ್ತೆ ರೇಣುಕಾ ಸುಕುಮಾರ ಹೇಳಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ತಮಿಳುನಾಡಿಯಿಂದ ಹೆಚ್ಚಿನ ಸಿಬ್ಬಂದಿ ಕರೆಸಿಕೊಳ್ಳಲಾಗಿದೆ. ಅದರಂತೆ ಸಿಆರ್'ಪಿಎಫ್,...

ಪಾಲಿಕೆ ಸದಸ್ಯರಿಗೆ ಡಿಸಿಎಂ ಡಿಕೆಶಿ ಕಪಾಳಮೋಕ್ಷ: ಇದು ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ ಎಂದ ಜೋಶಿ

Political News: ಸವಣೂರಿನಲ್ಲಿ ನಡೆದ ಪ್ರಚಾರದ ವೇಳೆ, ಡಿಸಿಎಂ ಡಿ.ಕೆ.ಶಿವಕುಮಾರ್ ಪಾಲಿಕೆ ಸದಸ್ಯರಿಗೆ ಕಪಾಳಕ್ಕೆ ಹೊಡೆದಿದ್ದು, ಇದು ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ ಎಂದು ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಕೋಪಗೊಂಡಿರುವ ಡಿಕೆಶಿ, ಪಾಲಿಕೆ ಸದಸ್ಯರ ಕಪಾಳಕ್ಕೆ ಹೊಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಜೋಶಿ, ಆ ಮನುಷ್ಯ ಗಾಂಧಿಜಿಯ ತತ್ವದಂತೆ, ಇನ್ನೊಂದು...

ಕಾಂಗ್ರೆಸ್ಸಿನವರು ಚುನಾವಣಾ ಸಮಯದಲ್ಲಿ ಕಾಣಿಸಿಕೊಳ್ಳುತ್ತಾರೆ. ಮತ್ತೆ ನಾಪತ್ತೆಯಾಗುತ್ತಾರೆ: ಬಿ.ವೈ.ವಿಜಯೇಂದ್ರ

Political News: ಬೆಂಗಳೂರು: ಜನಪರ, ಭ್ರಷ್ಟಾಚಾರರಹಿತ ಆಡಳಿತವನ್ನು ಕೊಟ್ಟ ಪರಿಣಾಮವಾಗಿ ಇಡೀ ದೇಶದಲ್ಲಿ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಜನರ ಅಭಿಲಾಷೆ ದೃಢವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಅಭಿಪ್ರಾಯಪಟ್ಟರು. ಶಿರಾಳಕೊಪ್ಪದಲ್ಲಿ ಇಂದು ಬೃಹತ್ ರೋಡ್ ಷೋದಲ್ಲಿ ಪಾಲ್ಗೊಂಡಿದ್ದ ಅವರು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು ಕಳೆದ 10 ವರ್ಷಗಳಲ್ಲಿ...

ಭಾಷಣದ ವೇಳೆ ಯಡವಟ್ಟು ದಿಂಗಾಲೇಶ್ವರ ಶ್ರೀಗಳ ವಿರುದ್ಧ ಎಫ್‌ಐಆರ್ ದಾಖಲು..

Dharwad News: ಧಾರವಾಡ: ಚುನಾವಣಾ ಭಾಷಣದ ವೇಳೆ ದಿಂಗಾಲೇಶ್ವರ ಸ್ವಾಮೀಜಿ ಎಡವಟ್ಟು ಮಾಡಿದ್ದು, ಧಾರವಾಡ ಜಿಲ್ಲೆ ನವಲಗುಂದ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನವಲಗುಂದದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ವಾಗ್ದಾಳಿ ನಡೆಸಲು ಹೋಗಿ ಯಡವಟ್ಟು ಮಾಡಿಕೊಂಡಿದ್ದು, ಈ ವೇಳೆ ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡೋ ಹೇಳಿಕೆ ನೀಡಿರೋ...

ಧಾರವಾಡದಲ್ಲಿ ಪಾದಯಾತ್ರೆ ನಡೆಸಿ, ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ

Political News: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಅವರು, ಹುಬ್ಬಳ್ಳಿ ಪಶ್ಚಿಮ ಕ್ಷೇತ್ರದ ಗಾಮನಗಟ್ಟಿಯ ವಿವಿಧ ಬೀದಿಗಳಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿದರು. ಪಾದಯಾತ್ರೆಯ ಉದ್ದಕ್ಕೂ ಸಾವಿರಾರು ಕಾರ್ಯಕರ್ತರು, ಮಹಿಳೆಯರು ಕಾಂಗ್ರೆಸ್ ಪರವಾದ ಘೋಷವಾಕ್ಯಗಳನ್ನು ಕೂಗುತ್ತಾ ಸಾಗಿದರು. ಈ ಸಂದರ್ಭದಲ್ಲಿ ಇಸ್ಮಾಯಿಲ್ ತಮಟಗಾರ, ಹಣಮಂತ ಕೋರವಾರ, ಚನ್ನಪ್ಪ ಮಾಳಗಿ, ಕರಿಯಪ್ಪ ಬಿಸಗಲ್, ರಫೀಕ್ ಸಾವಂತನವರ,...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img