Wednesday, August 26, 2026

Sonia Gandhi

ನಿಮ್ಮ ಮುತ್ತಾತ ಬಂದ್ರು ಕಾಶ್ಮೀರದಲ್ಲಿ 370 ಆರ್ಟಿಕಲ್ ವಾಪಸ್ ತರೋಕ್ಕೆ ಆಗಲ್ಲ: ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿ ಬಿಜೆಪಿ ಮಹಿಳಾ ಮತ್ತು ಯುವ ಮೋರ್ಚಾ ಸಮಾವೇಶ ನಡೆದಿದ್ದು, ಈ ವೇಳೆ ಮಾತನಾಡಿದ ಪ್ರಹ್ಲಾದ್ ಜೋಶಿ, ಅಣ್ಣಾಮಲೈ ಕರ್ನಾಟಕ ಪೊಲೀಸ್ ಅಧಿಕಾರಿಯಾಗಿ ಅಪರಾಧಿಗಳನ್ನು ಮಟ್ಟಹಾಕಿದ್ದರು. ಇಂದು ಸನಾತನ ಧರ್ಮವನ್ನ ನಿರ್ನಾಮ ಮಾಡ್ತೀನಿ ಎಂದಿರುವ ಡಿಎಂಕೆ ವಿರುದ್ಧ ಘರ್ಜಿಸುತ್ತಿದೆ. ಅಣ್ಣಾಮಲೈ ಬೆಂಗಳೂರು ಬಿಟ್ಟು ಹೋಗುವ ಮೊದಲು ತಮಿಳುನಾಡಿನಲ್ಲಿ ದ್ರಾವಿಡ ಪಾರ್ಟಿ ಯಾರನ್ನು...

ಗ್ರಾಮ ಪಂಚಾಯತಿಗೆ ಬೀಗ ಜಡಿದು, ಪ್ರತಿಭಟನೆ ಮಾಡಿದ ಶಿರಗುಪ್ಪಿ ಗ್ರಾಮಸ್ಥರು

Hubli News: ಹುಬ್ಬಳ್ಳಿ: ರೈತರ ಹೊಲಗಳಿಗೆ ತೆರಳಲು ಸರಿಯಾದ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮಸ್ಥರು ಗ್ರಾಮ ಪಂಚಾಯತಿಗೆ ಬೀಗ್ ಜಡಿದು, ಪ್ರತಿಭಟನೆ ಮಾಡಿದರು. ಹೌದು, ಶಿರಗುಪ್ಪಿ ಗ್ರಾಮದ ರೈತರು ಕಳೆದ ನೂರಾರು ವರ್ಷಗಳಿಂದ ಉಮಚಗಿ ಹಾಗೂ ಕೋಳಿವಾಡ ರಸ್ತೆಯಲ್ಲಿನ ಹೊಲಗಳಲ್ಲಿ ಕೃಷಿ ಚಟುವಟಿಕೆ ನಡೆಸುತ್ತಾ ಬಂದಿದ್ದಾರೆ. ಇದೀಗ ಮುಂಗಾರು ಆಗಮನ ನಿರೀಕ್ಷೆಯಲ್ಲಿರುವ ರೈತರು...

ಚುನಾವಣೆ ಅಧಿಕಾರಿಗಳ ಹಾಗೂ ಪೊಲೀಸರ ವಿರುದ್ಧ ಮಠಾಧೀಶರ ಹೋರಾಟ: ಕ್ಷಮೆಯಾಚನೆ ಮಾಡಿದ ಖಾಕಿ

Hubli News: ಹುಬ್ಬಳ್ಳಿ: ಅವರೆಲ್ಲರೂ ನಾಡಿನ ವಿವಿಧ ಮಠಗಳ ಮಠಾಧೀಶರು. ಮತದಾನದ ಜಾಗೃತಿ ಕುರಿತು ಸಭೆ ನಡೆಸುವ ಸಂದರ್ಭದಲ್ಲಿ ನಡೆದ ಅದೊಂದು ಗಲಾಟೆ ಪಾಲಿಕೆಯ ಆವರಣವನ್ನೇ ಗದ್ದಲದ ಗೂಡನ್ನಾಗಿ ಮಾಡಿತು. ಪೊಲೀಸರ ಹಾಗೂ ಚುನಾವಣೆ ಅಧಿಕಾರಿಗಳ ವಿರುದ್ಧ ಮಠಾಧೀಶರು, ಆಕ್ರೋಶಗೊಂಡು ಹೋರಾಟ ನಡೆಸಿದ್ದಾರೆ. ಚುನಾವಣಾಧಿಕಾರಿಗಳ ಪರವಾನಗಿ ಇಲ್ಲದೇ ಸಭೆ ನಡೆಸುವಂತಿಲ್ಲ. ಸಭೆ ಮೊಟಕುಗೊಳಿಸಿ ಎಂದು ಚುನಾವಣಾಧಿಕಾರಿ,...

ಕರ್ನಾಟಕದಲ್ಲಿ ಮೋದಿ ಎಷ್ಟೆಲ್ಲ ಶೌಚಾಲಯ ನಿರ್ಮಿಸಿದ್ದಾರೆ. ಆದರೂ ಕಾಂಗ್ರೆಸ್‌ನವರು ಚೊಂಬು ಹಿಡಿದು ಓಡಾಡುತ್ತಿದ್ದಾರೆ: ಅಣ್ಣಾಮಲೈ

Dharwad News: ಧಾರವಾಡ: ಧಾರವಾಡದಲ್ಲಿ ಬಿಜೆಪಿ ಮಹಿಳಾ ಮತ್ತು ಯುವ ಮೋರ್ಚಾ ಸಮಾವೇಶ ನಡೆದಿದ್ದು, ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸಮಾವೇಶವನ್ನು ಉದ್ಘಾಟಿಸಿದ್ದಾರೆ. ನಟಿ ಮಾಳವಿಕಾ, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ, ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್, ಶಾಸಕ ಮಹೇಶ ಟೆಂಗಿನಕಾಯಿ, ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಅಣ್ಣಾಮಲೈ, ಎಲ್ಲ ಕಡೆಯೂ ಬಿಜೆಪಿ ಬರಬೇಕು....

ದೇಶದ ಸುರಕ್ಷತೆ, ಅಭಿವೃದ್ಧಿಗಾಗಿ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ: ಬಿ.ವೈ.ವಿಜಯೇಂದ್ರ

Bengaluru News: ಬೆಂಗಳೂರು: ದೇಶದ ಸುರಕ್ಷತೆ, ಅಭಿವೃದ್ಧಿಗಾಗಿ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಮತದಾರರಿಂದ ತಕ್ಕ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ವಾಸದಿಂದ ನುಡಿದರು. ಅರವಿಂದ ನಗರದ ಹುಬ್ಬಳ್ಳಿ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಬಿಸಿ ಮೀಸಲಾತಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಡಲು ಸರಕಾರ...

ರಾಜ್ಯದ ಮಹಿಳೆಯರಿಗೆ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಕೊಡುತ್ತಿರುವುದು ಲವ್ ಜಿಹಾದ್ ಭಾಗ್ಯ: ಅರವಿಂದ್‌ ಬೆಲ್ಲದ್

Dharwad News: ಧಾರವಾಡ: ಹುಬ್ಬಳ್ಳಿಯಲ್ಲಿ ಯುವತಿ ಗರ್ಭಿಣಿ ಪ್ರಕರಣದ ಬಗ್ಗೆ ಬಿಜೆಪಿ ಸಮಾವೇಶದಲ್ಲಿ ಮಾತನಾಡಲಾಯಿತು. ಧಾರವಾಡದಲ್ಲಿ ಬಿಜೆಪಿ ಮಹಿಳಾ ಮತ್ತು ಯುವ ಮೋರ್ಚಾ ಸಮಾವೇಶ ನಡೆಯುತ್ತಿದ್ದು, ಈ ವೇಳೆ ವಿಷಯ ಪ್ರಸ್ತಾಪಿಸಿದ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಆಗಿದೆ ಎಂದಿದ್ದಾರೆ. 17 ವರ್ಷದ ಹುಡುಗಿಯನ್ನು ಮುಸ್ಲಿಂ ಸಮಾಜದ ಹುಡುಗ ಪ್ರೆಗ್ನೆಂಟ್ ಮಾಡಿದ್ದಾನೆ....

ಸದ್ದಾಂ ಎಂಬುವವನಿಂದ ಅಪ್ರಾಪ್ತೆ ಗರ್ಭಿಣಿ ಕೇಸ್ – ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

Hubli News: ಹುಬ್ಬಳ್ಳಿ: ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿರುವ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕಾಲಿಗೆ ಗುಂಡೇಟು ತಿಂದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಸುತಗಟ್ಟಿ ಗ್ರಾಮದ ಬಳಿ ನಡೆದಿದೆ. ಅಪ್ರಾಪ್ತೆ ಗರ್ಭಿಣಿ ಮಾಡಿದ್ದ ಆರೋಪಿ ಸದ್ದಾಂನನ್ನು ಹಿಡಿಯಲು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಪೊಲೀಸರ ತಂಡ ರಚನೆ ಮಾಡಿದ್ದರು. ಈ ವೇಳೆ ಧಾರವಾಡ...

ಲವ್ ಜಿಹಾದ್ ಜಾಲ ವ್ಯಾಪಕವಾಗಿದೆ, ದೊಡ್ಡಮಟ್ಟದ ತನಿಖೆಯಾಗಬೇಕು: ಸಿ.ಟಿ.ರವಿ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯಲ್ಲಿ ಐದು ಲವ್ ಜಿಹಾದ್ ಪ್ರಕರಣ ನಡೆದಿವೆ. ಇದೆಲ್ಲವನ್ನೂ ನೋಡಿದರೇ ಲವ್ ಜಿಹಾದ್ ಯೋಜನಾ ಬದ್ಧವಾಗಿ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು‌. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಿಜವಾದ...

ಕಾಂಗ್ರೆಸ್ ತುಷ್ಟಿಕರಣ ರಾಜಕಾರಣದಿಂದ ಎಲ್ಲೆಡೆಯೂ ಕೊ*ಲೆ, ಲವ್ ಜಿಹಾದ್ ನಡೆಯುತ್ತಿದೆ: ವಿಜಯೇಂದ್ರ..!

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಎರಡನೇ ಹಂತದ ಮತದಾನ ಏಳೆನೇ ತಾರೀಕು ನಡೆಯಲಿದೆ.‌ ಕಳೆದ ಒಂದು ವಾರದಿಂದ ಕಲ್ಯಾಣ ಕರ್ನಾಟಕದಲ್ಲಿ ಪ್ರವಾಸ ಮಾಡಿದ್ದೇನೆ.‌ ನಮ್ಮ ನಿರೀಕ್ಷೆಗೆ ಮೀರಿದ ಜನಸ್ಪಂದನೆ ದೊರೆತಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಜನ ಸಂಕಲ್ಪ ಮಾಡಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ ದಿಂದ ದೇಶಕ್ಕೆ ಒಳಿತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದಲ್ಲಿಂದು...

ನೇಹಾ ಪ್ರಕರಣ ಮಾಸುವ ಮುನ್ನ ಮತ್ತೊಂದು ಕೇಸ್: ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿರುವ ಅನ್ಯಕೋಮಿನ ಯುವಕ

Hubli News: ಹುಬ್ಬಳ್ಳಿ: ನೇಹಾ ಕೊಲೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಅಪ್ರಾಪ್ತೆಯನ್ನು ಅನ್ಯಕೋಮಿನ ಯುವಕ ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದಾನೆ. ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾಗ, ಆಕೆಯ ತಾಯಿ ಆಕೆಯನ್ನು ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದುಕೊಂಡು ಹೋಗಿದ್ದಾರೆ. ಆದರೆ...
- Advertisement -spot_img

Latest News

Toxic’ಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ – ₹2,000 ಕೋಟಿ ಕಲೆಕ್ಷನ್ ಮಾಡಲಿ ಎಂದ ಅಭಿಮಾನಿಗಳು!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘Toxic’ ಸಿನಿಮಾ ಇಂದು ತೆರೆಕಂಡಿದ್ದು, ಬೆಂಗಳೂರಿನ ಸಂತೋಷ್ ಥಿಯೇಟರ್‌ನಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ. ಸಿನಿಮಾ ವೀಕ್ಷಿಸಿ ಹೊರಬಂದ ಪ್ರೇಕ್ಷಕರು...
- Advertisement -spot_img