Wednesday, May 6, 2026

Sonia Gandhi

ಮೊದಲ ಬಾರಿ ಅಯೋಧ್ಯೆಗೆ ಭೇಟಿ ನೀಡಿ ರಾಮನ ದರ್ಶನ ಮಾಡಿದ ದ್ರೌಪದಿ ಮುರ್ಮು

National Political News: ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಬಾರಿ ಅಯೋಧ್ಯೆಗೆ ಭೇಟಿ ನೀಡಿ, ಬಾಲರಾಮನ ದರ್ಶನ ಮಾಡಿದ್ದಾರೆ. ರಾಮಮಂದಿರ ಉದ್ಘಾಟನೆ ಬಳಿಕ ಮೊದಲ ಬಾರಿ ಮುರ್ಮು ಅಯೋಧ್ಯೆಗೆ ಭೇಟಿ ನೀಡಿದ್ದು, ಹನುಮಾನ್ ಘಡಿಗೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ರಾಮಮಂದಿರಕ್ಕೆ ಭೇಟಿ ನೀಡಿ, ರಾಮನ ದರ್ಶನ ಪಡೆದರು. ಇಲ್ಲಿನ ಅರ್ಚಕ...

ಅನುಪಮಾ ಸಿರಿಯಲ್ ಖ್ಯಾತಿಯ ನಟಿ ರೂಪಾಲಿ ಗಾಂಗೂಲಿ ಬಿಜೆಪಿಗೆ ಸೇರ್ಪಡೆ..

Movie News: ಸದ್ಯ ಹಿಂದಿಯಲ್ಲಿ ಅನುಪಮಾ ಸಿರಿಯಲ್‌ಗೆ ಹೆಚ್ಚು ವೀಕ್ಷಕರಿದ್ದು, ಈ ಸಿರಿಯಲ್ ಖ್ಯಾತಿಯ ನಟಿ ರೂಪಾ ಸಖತ್ ಫೇಮಸ್ ಇದ್ದಾರೆ. ರೂಪಾಲಿ ಗಾಂಗೂಲಿ ಹೆಚ್ಚು ಸಂಭಾವನೆ ಪಡೆಯುವ ನಟಿಯಾಗಿದ್ದು, ಈಕೆಯ ಸಿರಿಯಲ್‌ಗೆ ಉತ್ತಮ ಟಿಆರ್‌ಪಿ ಬರುತ್ತಿದೆ. ಈ ಮಧ್ಯೆ ಇವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬುಧವಾರ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ರೂಪಾಲಿ ಬಿಜೆಪಿಗೆ ಸೇರ್ಪಡೆಯಾಗಿದ್ದು,...

WWF ಫೇಮ್‌ ದಿ ರಾಕ್‌ ತೀರಾ ಅಸಹ್ಯವಾಗಿ ವರ್ತಿಸುತ್ತಾರೆಂದು ಗಂಭೀರ ಆರೋಪ

International News: ಡಬ್ಲ್ಯೂ ಡಬ್ಲ್ಯೂ ಎಫ್ ಫೇಮ್‌ನ ದಿ ರಾಕ್ ಯಾರಿಗೆ ಗೊತ್ತಿಲ್ಲ ಹೇಳಿ..? 90 ದಶಕದವರ ನೆಚ್ಚಿನ ಆಟಗಾರ ದಿ ರಾಕ್, ಹಲವು ಇಂಗ್ಲೀಷ್ ಸಿನಿಮಾಗಳಲ್ಲೂ ಕೂಡ ಬಣ್ಣ ಹಚ್ಚಿದ್ದಾರೆ. ಆದರೆ ದಿ ರಾಕ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಅವರು ಶೂಟಿಂಗ್ ವೇಳೆ ತೀರಾ ಅಸಹ್ಯವಾಗಿ ವರ್ತಿಸುತ್ತಾರೆ ಆರೋಪಿಸಲಾಗಿದೆ. ಸಿನಿಮಾ ಶೂಟಿಂಗ್...

ಪಾಪದ ಮೇಲೆ ಪಾಪ‌ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಸುಳ್ಳು ಹೇಳೋದೆ ಕಾಂಗ್ರೆಸ್ ಕೆಲಸ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಮಿತ್ ಶಾ, ನನಗೆ ನಿನ್ನೆ ಸಂತೋಷ್ ಲಾಡ್ ಒಂದು ಪ್ರಶ್ನೆ ಕೇಳಿದ್ದಾರೆ. ಸಂತೋಷ್ ಲಾಡ್ ಅವರೇ ನಿಮ್ಮ ಸರ್ಕಾರ ವರದಿ ಬರದೆ ಹಾಗೆ ಮಾಡಿದ್ದು. ಗೆಜೆಟ್ ನೋಟಿಫಿಕೇಶ್ ಮಾಡಿದ್ದು ಮೋದಿ ಸರ್ಕಾರ. ಸಿದ್ದರಾಮಯ್ಯಗೆ ಅರಿವು ಮರವು ಜಾಸ್ತಿ ಆಗಿರಬೇಕು ಎಂದು ಜೋಶಿ ತಿರುಗೇಟು ನೀಡಿದ್ದಾರೆ.. ಡಿಪಿಆರ್ ಮಾಡಿಸಿದ್ದು ಬಿಜೆಪಿ...

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ನೆಹರು ಮೈದಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್

Hubli News: ಹುಬ್ಬಳ್ಳಿ: ಗೃಹಸಚಿವ ಅಮಿತ್ ಶಾ ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಪರ ರೋಡ್ ಶೋ ನಡೆಸಿ, ಬಳಿಕ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಈಗ ಅಮಿತ್‌ ಶಾ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪರ ಪ್ರಚಾರ ನಡೆಸಲಿದ್ದು, ವಿಮಾನ ನಿಲ್ದಾಣದಿಂದ ನೆಹರು ಮೈದಾನಕ್ಕೆ ಕಾರಿನಲ್ಲಿ ಆಗಮಿಸುತ್ತಿದ್ದಾರೆ. ನೆಹರು ಮೈದಾನದಲ್ಲಿ ಪ್ರಚಾರ ಕಾರ್ಯಕ್‌ರಮಕ್ಕೆ ಸಕಲ...

ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಿಸಲು ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

Political News: ಪ್ರಜ್ವಲ್ ರೇವಣ್ಣ ವಿರುದ್ಧ ಪೆನ್‌ಡ್ರೈವ್ ಪ್ರಕರಣ ದಾಖಲಾಗಿದ್ದು, ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷವು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡ ಪ್ರಧಾನಿ ಮೋದಿಗೆ ಈ ಬಗ್ಗೆ ಪತ್ರ ಬರೆದಿದ್ದು, ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡುವಂತೆ ಮನವಿ...

ನನ್ನ ಗುರಿಯನ್ನು ನೀವೆಲ್ಲಾ ನಿಮ್ಮ ಗುರಿಯಾಗಿ ತೆಗೆದುಕೊಂಡು, ನನ್ನ ಕೈಗಳಿಗೆ ಬಲತುಂಬಿ: ಸಿಎಂ ಸಿದ್ದರಾಮಯ್ಯ

Political News: ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಚುನಾವಣೆ ಪ್ರಯುಕ್ತ ಇಂದು ನಡೆದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.  ಈ ವೇಳೆ ಮಾತನಾಡಿದ ಸಿಎಂ, ಸುರಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೂಗೌಡ ನನ್ನ ಬೆಂಬಲ ಇದೆ ಎಂದು ಸುಳ್ಳು ಹೇಳಿ ಜನರ ಬಳಿ ಮತ ಕೇಳುತ್ತಿದ್ದಾರೆ ಎನ್ನುವ ಸಂಗತಿ ನನ್ನ ಕಿವಿಗೆ ಬಿದ್ದಿದೆ....

ಸತ್ಯ ಆದಷ್ಟು ಬೇಗ ಹೊರಬರಲಿದೆ: ಪ್ರಜ್ವಲ್ ರೇವಣ್ಣ

Political News: ರಾಜ್ಯದಲ್ಲಿ ಸದ್ಯ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಪ್ರಜ್ವಲ್ ರೇವಣ್ಣರ ಪೆನ್‌ಡ್ರೈವ್ ಸುದ್ದಿ. ಆದರೆ ಪ್ರಜ್ವಲ್ ರೇವಣ್ಣ ಈ ಪ್ರಕರಣ ಸದ್ದು ಮಾಡುತ್ತಿದ್ದಂತೆ, ಜರ್ಮನಿಗೆ ಹೊರಟು ಹೋಗಿದ್ದಾರೆ. ಇಂದು ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಜ್ವಲ್, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ...

ದಿಂಗಾಲೇಶ್ವರ ಸ್ವಾಮೀಜಿಯ ರಾಜಕೀಯ ನಡೆ ಬಗ್ಗೆ ಸಿಎಮ್ ಇಬ್ರಾಹಿಂ ಸ್ಪೋಟಕ ಮಾಹಿತಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಸಿಎಂ ಇಬ್ರಾಹಿಂ, ನಾನು ಕೇಶವಕೃಪದಲ್ಲಿ ಗೌರವ ಸಿಗಲ್ಲ ಎಂದು ದೇವೆಗೌಡರಿಗೆ ಹೇಳಿದ್ದೆ. ಬಸವಕೃಪದಲ್ಲಿರೋದು ಒಳ್ಳೆದು ಎಂದಿದ್ದೆ. ಇದನ್ನು ದೇವೆಗೌಡರು ಚುನಾವಣೆಯಾದ ಕೆಲವೇ ದಿನಗಳಲ್ಲಿ ಬಿಜೆಪಿಯವರು ಸಹಾಯ ಮಾಡಲಿಲ್ಲ ಎಂದು ಹೇಳಿದ್ದಾರೆ ಎಂದು ಪರೋಕ್ಷವಾಗಿ ಮೈತ್ರಿ ಬೇಡ ಅಂತಾ ಹೇಳಿದ್ದೆ ಎಂದು ಹೇಳಿದ್ದಾರೆ. ನಾನು ಅವತ್ತೆ ದೇವೆಗೌಡರಿಗೆ ಹೇಳಿದ್ದೆ,...

ಹಾಲು ಉತ್ಪಾದಕರ ಸಬ್ಸಿಡಿ ಹಣ ಬಾಕಿ ಉಳಿಸಿಕೊಂಡಿರುವ ಸರಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ?: ಕುಮಾರಸ್ವಾಮಿ

Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದು, ಹಾಲಿನ ಸಬ್ಸಿಡಿ ಕೊಡದಿದ್ದ ಕಾರಣಕ್ಕೆ, ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಬರದಿಂದ ಕಂಗೆಟ್ಟ ರೈತರ ಹಾಹಾಕಾರ ಒಂದೆಡೆಯಾದರೆ, ಹಾಲಿನ ಸಬ್ಸಿಡಿಯನ್ನೂ ಕೊಡದೇ ದೋಖಾ ಮಾಡುತ್ತಿರುವ ಕಾಂಗ್ರೆಸ್ ಸರಕಾರದ ನಡೆ ಖಂಡನೀಯ. ಹಾಲು ಉತ್ಪಾದಕರ ಸಬ್ಸಿಡಿ ಹಣ ₹700 ಕೋಟಿ ಬಾಕಿ ಉಳಿಸಿಕೊಂಡಿರುವ ಸರಕಾರದ ಆತ್ಮಸಾಕ್ಷಿ...
- Advertisement -spot_img

Latest News

ಬಾಲಕಾರ್ಮಿಕ ಪದ್ಧತಿಗೆ ಮಂಡ್ಯ ಡಿಸಿ ಬ್ರೇಕ್!

ಮಂಡ್ಯ ಜಿಲ್ಲೆಯಲ್ಲಿ ಬಾಲಕಾರ್ಮಿಕ ನಿರ್ಮೂಲನೆಗೆ ಜಿಲ್ಲಾಡಳಿತ ದಿಟ್ಟ ಕ್ರಮ ಕೈಗೊಂಡಿದ್ದು, ಕಳೆದ ಒಂದು ವರ್ಷದಲ್ಲಿ 40 ಬಾಲಕಾರ್ಮಿಕರನ್ನು ಪತ್ತೆಹಚ್ಚಲಾಗಿದೆ. ಈ ಸಂಬಂಧ 14 ಪ್ರಕರಣಗಳಲ್ಲಿ ಎಫ್‌ಐಆರ್...
- Advertisement -spot_img