Wednesday, May 6, 2026

Sonia Gandhi

ಪ್ರಜ್ವಲ್ ಪೆನ್‌ಡ್ರೈವ್ ಕೇಸ್‌ನ ಹೊಣೆಯನ್ನು ಬಿಜೆಪಿ ಮೇಲೆ ಹೊರಿಸುತ್ತಿರುವುದು ಹಾಸ್ಯಾಸ್ಪದ: ಚೇತನ್ ಅಹಿಂಸಾ

Bengaluru News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ಗೆ ಸಬಂಧಿಸಿದಂತೆ, ರಾಜ್ಯಾದ್ಯಂತ ಪರ ವಿರೋಧ ಹೇಳಿಕೆಗಳು ಕೇಳಿಬರುತ್ತಿದೆ. ವಿರೋಧ ಪಕ್ಷಗಳು, ಮಹಿಳಾ ಹೋರಾಟಗಾರ್ತಿಯರು ಪ್ರತಿಭಟನೆ ಮಾಡುತ್ತಿದ್ದಾರೆ. ಇದೀಗ ನಟ ಚೇತನ್ ಅಹಿಂಸಾ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಅಪರೂಪಕ್ಕೆ ಬಿಜೆಪಿ ಪರ ಬ್ಯಾಟ್ ಬೀಸಿದ್ದಾರೆ. ಪ್ರಜ್ವಲ್ ಕೇಸ್‌ನಲ್ಲಿ ಮಹಿಳೆಯರು ತಾವಾಗಿಯೇ ಮುಂದೆ ಬಂದು ದೂರು ದಾಖಲಿಸುತ್ತಿರುವುದು...

ಜನಮನ್ನಣೆ ಗಳಿಸಿದ ಜೆ.ಪಿ.ನಡ್ಡಾ ಅವರ ರೋಡ್ ಷೋ

Bengaluru News: ಬೆಂಗಳೂರು: ಬೇಲ್ (ಜಾಮೀನು) ಅಥವಾ ಜೈಲಿನಲ್ಲಿರುವ ಇಂಡಿ ಒಕ್ಕೂಟದ ಭ್ರಷ್ಟಾಚಾರಿ ನಾಯಕರನ್ನು ಬೆಂಬಲಿಸದಿರಿ. ಸಮರ್ಥವಾಗಿ ಹಾಗೂ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಭಾರತವನ್ನು ಮುನ್ನಡೆಸಲು ನರೇಂದ್ರ ಮೋದಿಯವರ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಲೋಕಸಭಾ ಸೀಟು ಗೆಲ್ಲಲು ಬಿಜೆಪಿಗೆ ಮತ ಕೊಡಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮನವಿ ಮಾಡಿದರು. ...

ಬಿಜೆಪಿ ರಣಹದ್ದಿನ ಹಾಗೆ ನೇಹಾಳ ವಿಷಯದಲ್ಲಿ ರಾಜಕೀಯ ಲಾಭ ತೆಗೆದುಕೊಳ್ಳುತ್ತಿವೆ: ದಿನೇಶ್ ಗುಂಡೂರಾವ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ಹತ್ತು ವರ್ಷ ಅಧಿಕಾರ ನಡೆಸಿದ ಮೋದಿಯವರ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ತೆಗೆದುಕೊಂಡು ಬಂದು ಮತ ಕೇಳಬೇಕಿತ್ತು. ಬಾಯಿ ಬಿಟ್ಟರೇ ಸುಳ್ಳು, ಇದೇ ಸುಳ್ಳುಗಳ ಮೇಲೆ ಮತ ಕೇಳುತ್ತಿದ್ದಾರೆ ಎಂದು ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಮೀಸಲಾತಿ ಬಗ್ಗೆ ತಿರುಚಿ ಹೇಳಿಕೆ ಕೊಟ್ಟಿದ್ದಾರೆ. ಹಿಂದೂ...

ಇಲ್ಲಿ ಪೆನ್ ಡ್ರೈವ್ ಖಾಲಿಯಾಗಿದೆ ಅಂತಾ ಜರ್ಮನ್ ಗೆ ಕಳಸಿದ್ರಾ..?: ಪ್ರಜ್ವಲ್ ವಿರುದ್ಧ ಪ್ರಸಾದ್ ಅಬ್ಬಯ್ಯ ವಾಗ್ದಾಳಿ

Hubli News: ಹುಬ್ಬಳ್ಳಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಪ್ರಸಾದ್ ಅಬ್ಬಯ್ಯ, ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ಖಂಡಿಸಿ ಪ್ರತಿಭಟನೆ ಮಾಡಿದ್ದೇವೆ ಎಂದಿದ್ದಾರೆ. ಇದು ಮೋದಿ ಪರಿವಾರಾನಾ..? ರೇವಣ್ಣ ಅವರ ಪರಿವಾರ ನಿಮ್ಮ ಪರಿವಾರವಾ.? ನೀವು ಬಹಳ ಸಂಸ್ಕೃತದಿಂದ ಮಾತಾಡ್ತೀರಿ. ಇದೇನಾ ನಿಮ್ಮ ಪರಿವಾರವಾ ..? ಇವತ್ತು ಸಾವಿರಾರು ಮಹಿಳೆಯರ...

ಪ್ರಜ್ವಲ್ ವಿರುದ್ಧ ಕ್ರಮವಾಗುವವರೆಗೂ ಹೋರಾಟ ನಿರಂತರ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಹಾಸನದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದೆ. ಪ್ರಕರಣವನ್ನು ಪ್ರಮುಖ ಅಸ್ತ್ರವಾಗಿ ಮಾಡಿಕೊಂಡಿರುವ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಮುಗಿಬಿದ್ದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಕೂಡಲೇ ಬಂಧಿಸಿ ಶಿಕ್ಷೆಗೊಳಪಡಿಸುವಂತೆ ಆಗ್ರಹಿಸಿ ಇಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಬೃಹತ್...

ಪ್ರಜ್ವಲ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಕಾಂಗ್ರೆಸ್ ಮಹಿಳಾ ಘಟಕದಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ

Hubli News: ಹುಬ್ಬಳ್ಳಿ : ಹಾಸನ ಸಂಸದ ಪ್ರಜ್ವಲ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಮಹಿಳಾ ಘಟಕದಿಂದ ಹುಬ್ಬಳ್ಳಿಯಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದರು. ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್‌ದಿಂದ ಪಾದಯಾತ್ರೆ ಮೂಲಕ ಪ್ರತಿಭಟನೆ ಮಾಡಿದ ನೂರಾರು ಮಹಿಳೆಯರು, ಪ್ರಜ್ವಲ ರೇವಣ್ಣನ ವಿರುದ್ಧ ಘೋಷಣೆ ಕೂಗುತ್ತ ಆತನಿಗೆ ಕಠಿಣ ಶಿಕ್ಷೆಯಾಗಬೇಕು, ಮಹಿಳೆಯರನ್ನು ರಕ್ಷಿಸಬೇಕೆಂದು...

ಬೆಲೆ ಏರಿಕೆಯೇ ಬಿಜೆಪಿಯ ಬಹುದೊಡ್ಡ ಸಾಧನೆ: ವಿನೋದ್ ಅಸೂಟಿ

Dharwad News: ಧಾರವಾಡ: ಹೊನ್ನಪೂರದಲ್ಲಿ ಹಮ್ಮಿಕೊಳ್ಳಲಾಗಿದ್ದ ಧಾರವಾಡ ಲೋಕಸಭಾ ಕ್ಷೇತ್ರದ ಕಲಘಟಗಿ ವಿಧಾನಸಭಾ ಕ್ಷೇತ್ರದ ಹೊನ್ನಾಪೂರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮುಖಂಡರ ಹಾಗೂ ಕಾರ್ಯಕರ್ತರ ಚುನಾವಣಾ ಬಹಿರಂಗ ಪ್ರಚಾರ ಸಭೆ ವಿನೋದ್‌ ಅಸೂಟಿ ಅವರು ಮತಯಾಚಿಸಿದರು. ಈ ವೇಳೆ ಮಾತನಾಡಿದ ಅವರು, ನಿರುದ್ಯೋಗ, ಬೆಲೆ ಏರಿಕೆ, ರಸಗೊಬ್ಬರ ಹಾಗೂ ಜನರ ದಿನನಿತ್ಯದ ಎಲ್ಲಾ ದಿನಸಿಗಳ ಬೆಲೆ...

ಸಿದ್ದರಾಮಯ್ಯ ಮಗನ ಸಾವಿನ ದಿನ ಏನೇನಾಯಿತು ಎಲ್ಲವು ಹೊರಬರಲಿದೆ: ಹೆಚ್ಡಿಕೆ ಬಾಂಬ್

Hubli News: ಹುಬ್ಬಳ್ಳಿ: ಹಾಸನ ಸಂಸದ ಜೆಡಿಎಸ್‌ ಮುಖಂಡ ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೂ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇನ್ನು ಈ ಪ್ರಕರಣ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರು, ಜೆಡಿಎಸ್ ವಿರುದ್ಧ ಬೀದಿಗಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ಮಾಜಿ ಮುಖ್ಯಮಂತ್ರಿ,...

ಪಾಕಿಸ್ತಾನ ಕೂಡ ಹೆದರುವಂತ ಮಹಾನ್ ವ್ಯಕ್ತಿ ಮೋದಿ: ಬಿ.ಎಸ್.ಯಡಿಯೂರಪ್ಪ

Dharwad News: ಧಾರವಾಡ: ನವಲಗುಂದದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪರ, ರೋಡ್ ಶೋ ನಡೆಸಿ ಕ್ಯಾಂಪೇನ್ ನಡೆಸಿದ್ದರು. ಈ ವೇಳೆ ಮಾತನಾಡಿದ ಯಡಿಯೂರಪ್ಪ,  ಪ್ರಲ್ಹಾದ ಜೋಶಿ ವರು 3 ಲಕ್ಷಕ್ಕೂ ಜಾಸ್ತಿ ಅಂತರದಲ್ಲಿ ಗೆಲ್ತಾರೆ. ಕಾಂಗ್ರೆಸ್ ನವರು ಹಣ, ಹೆಂಡ ಬಲದಿಂದ ಗೆಲ್ತಿವೆ ಅನ್ಕೊಂಡಿದ್ರು. ವಿಷ...

ದೇಶದ ಜನ ಸ್ವಾವಲಂಬಿಯಾಗಲು ಮೋದಿಯವರು ಅನೇಕ ಸ್ಕೀಮ್ ಕೊಟ್ಟಿದ್ದಾರೆ: ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ನವಲಗುಂದದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪರ, ರೋಡ್ ಶೋ ನಡೆಸಿ ಕ್ಯಾಂಪೇನ್ ನಡೆಸಿದ್ದರು. ಈ ವೇಳೆ ಮಾತನಾಡಿದ ಪ್ರಹ್ಲಾದ್ ಜೋಶಿ, ದೇಶದಲ್ಲಿ ಹತ್ತು ವರ್ಷದಲ್ಲಿ ಬಹುಮುಖ್ಯ ಬದಲಾವಣೆಯಾಗಿದೆ. ದೇಶದ ಜನ ಸ್ವಾವಲಂಬಿಯಾಗಲು ಮೋದಿಯವರು ಅನೇಕ ಸ್ಕೀಮ್ ಕೊಟ್ಟಿದ್ದಾರೆ. ಪ್ರಧಾನ ಮಂತ್ರಿ ಕೃಷಿ...
- Advertisement -spot_img

Latest News

ಬೆಂಗಳೂರಿನಲ್ಲಿ ಫ್ರೂಟ್ ಫೆಸ್ಟ್! ಮೆಟ್ರೋ ನಿಲ್ದಾಣದಲ್ಲೂ ಮಾವುಗಳ ಕಲರವ!

ಬೆಂಗಳೂರಿನಲ್ಲಿ ಮೇ 8ರಿಂದ 17ರವರೆಗೆ ಮಾವು ಹಾಗೂ ಹಲಸು ಮೇಳ ನಡೆಯಲಿದೆ. ಕರ್ನಾಟಕ ಮಾವು ಅಭಿವೃದ್ಧಿ ನಿಗಮದ ವತಿಯಿಂದ ಈ ಮೇಳವನ್ನು ಕಬ್ಬನ್ ಪಾರ್ಕ್ ಬ್ಯಾಂಡ್...
- Advertisement -spot_img