Thursday, May 7, 2026

Sonia Gandhi

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ

Hubli News: ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಹುಬ್ಬಳ್ಳಿಯ ಗೋಕುಲ್ ರೋಡ್ ಪೋಲಿಸ್ ಠಾಣೆ ಪೋಲಿಸರು ಹಾಗೂ ಸಿಸಿಬಿ ಪೋಲಿಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಮುಂದಾಗಿದ್ದ ಬೆಳಗಾವಿ ಜಿಲ್ಲೆಯ ರೋಷನ್ ಜಮೀರ್ ಹಾಗೂ ಹಜರತ್ ಅಲಿ ಎಂಬಾತರು ಮುಂದಾಗಿದ್ದಾರೆ....

ನೇಹಾ ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿ: ಸಿಎಂ, ಗೃಹಸಚಿವರ ಹೇಳಿಕೆಗೆ ಆಕ್ರೋಶ..

Political News: ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿರುವ ನೇಹಾ ಹಿರೇಮಠ್ ಮನೆಗೆ ಭೇಟಿ ನೀಡಿದ ಜೆಪಿ ನಡ್ಡಾ, ನೇಹಾ ತಂದೆ ನಿರಂಜನ್ ಹಿರೇಮಠ್ ಹಾಗೂ ತಾಯಿ ಗೀತಾ ಹಿರೇಮಠ್‌ಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ಈ ಪ್ರಕರಣ ಅತ್ಯಂತ...

ನಿರಂಜನ ಅವರ ಮಗಳು ಸತ್ತಿಲ್ಲ. ನಮ್ಮ‌ ಸಹೋದರಿ ತೀರಿ ಹೋಗಿದ್ದಾಳೆ: ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ

Dharwad News: ಧಾರವಾಡ: ಧಾರವಾಡ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಾಟಗಾರ ಮಾತನಾಡಿದ್ದು, ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಸರ ವ್ಯಕ್ತಪಡಿಸಿದ್ದಾರೆ. ನೇಹಾ ಕೊಲೆ ಪ್ರಕರಣವನ್ನ ಧಾರವಾಡ ಮುಸ್ಲಿಂ ಸಮುದಾಯ ಖಂಡಿಸುತ್ತದೆ. ಈಗಾಗಲೇ ಕಠಿಣ ಕ್ರಮ ಆಗಬೇಕು ಎಂದು ಕಮಿಷನರ್ ಅವರಿಗೆ ಮನವಿ ಕೊಡಲಾಗಿದೆ. ಒಂದು ಸ್ಡುಡೆಂಟ್ ಅಂತ ನಾವು ನೋಡುತ್ತೇವೆ. ಒಂದು ವಿದ್ಯಾರ್ಥಿನಿಗೆ...

ಈ ದೇಶಕ್ಕೆ ಹಿಡಿದಿರುವ ಶನಿ ಅಂದರೆ ಅದು ಮೋದಿ: ರಮೇಶ್ ಕುಮಾರ್ ವಿವಾದಾತ್ಮಕ ಹೇಳಿಕೆ..

Kolar News: ಕೋಲಾರ: ಕೋಲಾರದಲ್ಲಿ ಮಾತನಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಪ್ರದಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ದೇಶಕ್ಕೆ ಹಿಡಿದಿರುವ ಶನಿ ಅಂದರೆ ಅದು ಮೋದಿ. ಜೂನ್.4 ಕ್ಕೆ ನಾವು ಕಾಯುತ್ತಿದ್ದೇವೆ, ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು. ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ. ಇಂದಿರಾಗಾಂಧಿ ಕೂತಿದ್ದ ಸೀಟಲ್ಲಿ ಬಂದು...

ಮೋದಿಯವರು ಪ್ರಧಾನಿಯಾಗಿರಲು ನಾಲಾಯಕ್: ಪಿಎಂ ವಿರುದ್ಧ ನಾಲಿಗೆ ಹರಿಬಿಟ್ಟ ಸಿಎಂ ಸಿದ್ದರಾಮಯ್ಯ

Political News: ಕೋಲಾರ ಜಿಲ್ಲೆಯಲ್ಲಿ ಆಯೋಜಿಸಿದ್ದ ರೋಡ್ ಶೋನಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು. ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂತ ಇಡೀ ದೇಶದ ಯುವಕ, ಯುವತಿಯರಿಗೆ ನಂಬಿಸಿದರು. ನರೇಂದ್ರ ಮೋದಿ...

ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ

Kolar News: ಕೋಲಾರ: ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ,ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ , ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ...

ಸಿಎಂ ಸಿದ್ದರಾಮಯ್ಯನವರಿಗೆ ಸಮರ್ಪಿಸಿದ ಆ್ಯಪಲ್ ಹಾರದಲ್ಲಿನ ಹಣ್ಣಿಗಾಗಿ ಮುಗಿಬಿದ್ದ ಜನರು..

Kolar News: ಕೋಲಾರ: ಇಂದು ಕೋಲಾರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಕೋಲಾರ ಲೋಕಸಭಾ ಅಭ್ಯರ್ಥಿ ಗೌತಮ್ ಪರವಾಗಿ ಮುಖ್ಯಮಂತ್ರಿ ಮತಯಾಚಿಸಿದರು. ಕೋಲಾರದ ಬಂಗಾರಪೇಟೆಯಲ್ಲಿ ಬೃಹತ್ ರೋಡ್ ಶೋ‌ ನಲ್ಲಿ ಸಿಎಂ ಭಾಗವಹಿಸಿದ್ದು, ಬಂಗಾರಪೇಟೆ ನಗರದ ಪ್ರಮುಖ ರಸ್ಯೆಯಲ್ಲಿ ಎರಡು ಕಿಲೋಮೀಟರ್ ಗೂ ಅಧಿಕ ರೋಡ್ ಶೋ ನಡೆದಿದೆ. ಸಚಿವರಾದ ಬೈರತಿ ಸುರೇಶ್ ಸೇರಿ ಕೋಲಾರ ಜಿಲ್ಲೆಯ ಶಾಸಕರುಗಳು...

ಭಾಂಡಗೆ ಬಂಧುಗಳ ಮದುವೆಯಲ್ಲಿ ಮತದಾನ‌ ಜಾಗೃತಿ: ಸಾರ್ವಜನಿಕರ ಪ್ರಶಂಸೆ

Hubli News: ಹುಬ್ಬಳ್ಳಿ: ಲೋಕಸಭೆ ಚುನಾವಣಾ ಕಾವು ಏರುತ್ತಿದೆ. ಅಭ್ಯರ್ಥಿಗಳು ಕೂಡ ಮತದಾರರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ರೆ ಚುನಾವಣಾ ಆಯೋಗ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದೆ. ಆದ್ರೆ ಚುನಾವಣಾ ಆಯೋಗ ಮಾಡುವ ಕಾರ್ಯವನ್ನು ಭಾಂಡಗೆ ಬಂಧುಗಳು ಮಾಡಿದ್ದಾರೆ. ನಗರದ ಗಂಗೂಬಾಯಿ ರಾಮಕೃಷ್ಣ ಭಾಂಡಗೆ ಇವರ ಮೊಮ್ಮಗ ವಿಶಾಲ ಮದುವೆ ಕಾರ್ಯವನ್ನು ‌ಚನ್ನಪೇಟೆಯ ಎಸ್.ಎಸ್ ಕೆ...

ಜೋಶಿಯವರೇ ನೀವು ಭಕ್ತ ಪ್ರಹ್ಲಾದ ಆಗ್ಬಾರ್ದು, ಉಗ್ರನರಸಿಂಹನ ರೂಪ ತಾಳಬೇಕು: ನಟ ಪ್ರಥಮ್

Hubli News: ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ ರಾಜ್ಯದೆಲ್ಲೆಡೆ ಸದ್ದು ಮಾಡುತ್ತಿದ್ದು, ಈ ಸಂಬಂಧ ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಂಡು ನೇಹಾ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆನ್ನುವ ಕೂಗುಗಳು ಜೋರಾಗಿ ಕೇಳಿಬರುತ್ತಿವೆ. ಇದೀಗ ಈ ಬಗ್ಗೆ ಬಿಗ್‌ ಬಾಸ್‌ ವಿನ್ನರ್‌, ನಟ ಪ್ರಥಮ್‌ ಪ್ರತಿಕ್ರಿಯಿಸಿದ್ದು, ಅವರು ಏನು ಹೇಳಿದ್ದಾರೆ ಎಂದು ಇಲ್ಲಿ ತಿಳಿಯಿರಿ. ಬಿಗ್‌ ಬಾಸ್‌...

ನೇಹಾ ಕೊಲೆ ಪ್ರಕರಣ – ಒಂದೇ ಗಂಟೆಯಲ್ಲಿ ಫಯಾಜ್‌ನನ್ನು ಬಂಧಿಸಿದ ವಿದ್ಯಾನಗರ ಪೊಲೀಸರು

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್‌ನನ್ನು ಒಂದೇ ಗಂಟೆಯಲ್ಲಿ ಬಂಧಿಸಿದ ಪೊಲೀಸ್ ತಂಡಕ್ಕೆ 'ಕಾಪ್ ಆಫ್ ದಿ ಮಂತ್ ಅವಾರ್ಡ್' ನೀಡಿ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಅವರು ಗೌರವಿಸಿದ್ದಾರೆ. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ನೇಹಾ ಹಿರೇಮಠ ಕೊಲೆ ಪ್ರಕರಣ ನಡೆದು ಒಂದೇ ಗಂಟೆಯಲ್ಲಿ ಹಂತಕನನ್ನ ಪೊಲೀಸರು ಸೆರೆಹಿಡಿದಿದ್ದಾರೆ. ಹಂತಕ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img