Thursday, May 7, 2026

Sonia Gandhi

ಎರಡೂ ಪಕ್ಷಗಳಿಗೆ ಮಾನ ಮರ್ಯಾದೆ ಇದ್ದರೆ ಆರೋಪಿಗೆ ತಕ್ಷಣವೇ ಉಗ್ರ ಶಿಕ್ಷೆ ಆಗಬೇಕಿದೆ: ದಿಂಗಾಲೇಶ್ವರ ಶ್ರೀ

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಸಾವು ದೇಶವನ್ನು ದುಃಖಕ್ಕೆ ಈಡು ಮಾಡುವಂತಾಗಿದ್ದು, ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಳ್ಳದೇ ರಾಜ್ಯ ಸರ್ಕಾರ ಸೂಕ್ತ ತನಿಖೆಯನ್ನು ನಡೆಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಫಕೀರ್ ದಿಂಗಾಲೇಶ್ವರ ಶ್ರೀಗಳು ಆಗ್ರಹಿಸಿದರು. ನಗರದ ಚೆನ್ನಮ್ಮ ವೃತ್ತದಲ್ಲಿ ಶನಿವಾರ ನೇಹಾ ಹಿರೇಮಠ ಕೊಲೆ ಖಂಡಿಸಿ ಫಕೀರ ದಿಂಗಾಲೇಶ್ವರ ಸ್ವಾಮೀ ನೇತೃತ್ವದಲ್ಲಿ ನಡೆದ...

ನೇಹಾ ಹತ್ಯೆ ಖಂಡಿಸಿ ಬೀದಿಗಿಳಿದ ವಿದ್ಯಾರ್ಥಿ ಶಕ್ತಿ: ಧಾರವಾಡ ಜ್ಯುಬಿಲಿ ವೃತ್ತ ಬಂದ್

Dharwad News: ಧಾರವಾಡ: ನೇಹಾ ಹಿರೇಮಠ ಹತ್ಯೆ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿ ಶಕ್ತಿ ಬೀದಿಗಿಳಿದು ಹೋರಾಟ ನಡೆಸಿದೆ. ಧಾರವಾಡದ ಪ್ರಮುಖ ವೃತ್ತವಾದ ಆಲೂರು ವೆಂಕಟರಾವ್ ವೃತ್ತವನ್ನು ಬಂದ್ ಮಾಡಿದ ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಕೆಲ ಕಾಲ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ನೇಹಾಳನ್ನು ಹತ್ಯೆ ಮಾಡಿದ ಫಯಾಜ್‌ನನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ...

ಕಾಂಗ್ರೆಸ್ ನಮ್ಮ ರಾಜ್ಯದಲ್ಲಿ “ಇವತ್ತು ಜೈಲ್, ನಾಳೆ ಬೇಲ್” ಎಂಬ ಸರಳ ಪ್ರೋಟೋಕಾಲ್ ಸ್ಥಾಪಿಸಿದೆ: ತೇಜಸ್ವಿ ಸೂರ್ಯ

Hubli News: ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ಹೊರಹಾಕಿದ್ದಾರೆ. ಹುಬ್ಬಳ್ಳಿಯ ನೇಹಾ ಕೊಲೆಯ ಸುದ್ಧಿಯನ್ನು ತಿಳಿದು ಕರುಳಿಗೆ ಬೆಂಕಿ ಹಚ್ಚಿದಂತಾಗುತ್ತದೆ, ಇನ್ನು ಮನೆಯವರ ನೋವನ್ನು ಊಹಿಸಿಕೊಳ್ಳಲೂ ಅಸಾಧ್ಯ! ಕರ್ನಾಟಕ ಸರ್ಕಾರ ಕೊಲೆಗಡುಕರನ್ನು ಶಿಕ್ಷಿಸುವ ಬದಲು, ಅವರ ಪರ ವಕಾಲತ್ತು ವಹಿಸುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ತೇಜಸ್ವಿ...

ಇದೇನಾ ನಿಮ್ಮ ಮೊಹಬ್ಬತ್ ಕೀ ದುಕಾನ್?? ನಾಚಿಕೆಗೇಡು ಕಾಂಗ್ರೆಸ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದು, ನೇಹಾ ಮರ್ಡರ್ ಕೇಸ್ ಸೇರಿ, ಗದಗಿನಲ್ಲಿ ಕೊಲೆಯ ಬಗ್ಗೆಯೂ ಜೋಶಿ, ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ಹಿಂದುಗಳಿಗೆಲ್ಲಿದೆ ಭದ್ರತೆ? ಗದಗಿನಲ್ಲಿ ಪಾಲಿಕೆ ಸದಸ್ಯರ ಕುಟುಂಬಸ್ಥರು ನಾಲ್ಕು ಜನ ಕೊಲೆಯಾಗಿದ್ದಾರೆ. ನ್ಯಾಯ ಒದಗಿಸುವ ಮಾತೇ ಇಲ್ಲ. ಕಾಂಗ್ರೆಸ್ ಕಾರ್ಪೋರೇಟರ್ ಅವರ ಪುತ್ರಿ...

ಧಾರವಾಡದಲ್ಲಿ ಮುರಿದು ಬಿದ್ದ ಸಿಗ್ನಲ್ ಕಂಬ: ತಪ್ಪಿದ ಭಾರೀ ದುರಂತ

Dharwad News: ಧಾರವಾಡ: ಧಾರವಾಡದಲ್ಲಿ ಸಿಗ್ನಲ್ ಕಂಬ ಮುರಿದು ಬಿದ್ದಿದ್ದು, ಭಾರೀ ದುರಂತ ತಪ್ಪಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ. ಧಾರವಾಡದ ಯುಬಿ ಹಿಲ್ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ವಾಹನ ಸವಾರರು ಪಾರಾಗಿದ್ದಾರೆ. ಕಂಬದ ಕೆಳಭಾಗದಲ್ಲಿ ತುಕ್ಕು ಹಿಡಿದಿದ್ದು, ರಭಸವಾಗಿ ಬೀಸಿದ ಗಾಳಿಗೆ ಕಂಬ ಮುರಿದು ಬಿದ್ದಿದೆ. ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. https://karnatakatv.net/neha-is-a-very-good-girl-fayazs-mother-apologized-to-the-people-of-the-state/ https://karnatakatv.net/no-one-else-can-give-peace-to-my-daughters-soul-help-yourself-nehas-father-appeals-to-joshi/ https://karnatakatv.net/neha-h-case-rs-10-lakh-to-fayaz-rumda-chendadi-prize-announcement/

ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಬಸನಗೌಡ ಪಾಟೀಲ್ ಯತ್ನಾಳ್

Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಶ್ರೀ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಯಾರು ಪೇಮೆಂಟ್ ಮಾಡಿದ್ದಾರೆ ಎಂಬುದನ್ನು ಮೇ 7 ರ ನಂತರ ಬಹಿರಂಗಪಡಿಸುವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿಚಾರ ಬಂದಾಗ ಲಿಂಗಾಯತರು, ವೀರಶೈವ ಲಿಂಗಾಯತರು...

ಓರ್ವ ತಾಯಿಯಾಗಿ ಆ ಜೀವಕ್ಕೆ ನ್ಯಾಯ ಒದಗಿಸುವುದು ನನ್ನ ಆದ್ಯವಾದ ಕರ್ತವ್ಯವಾಗಿದೆ: ಲಕ್ಷ್ಮೀ ಹೆಬ್ಬಾಳ್ಕರ್

Hubli Crime news: ಹುಬ್ಬಳ್ಳಿ: ನೇಹಾಳ ಸಾವಿಗೆ ನಿಷ್ಪಕ್ಷಪಾತ, ನಿಖರವಾದ ತನಿಖೆ ನಡೆಸಿ, ಸೂಕ್ತ ನ್ಯಾಯ ಒದಗಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮೃತ ನೇಳಾದ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಹೇಯ ಕೃತ್ಯವಾಗಿದೆ. ಇದನ್ನು ಎಲ್ಲ ಸಮಾಜಗಳು ತೀವ್ರವಾಗಿ ಖಂಡಿಸಲೇಬೇಕು. ಇದರಲ್ಲಿ ರಾಜಕೀಯ...

ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರಿಂದ ಬಿರುಸಿನ ಪ್ರಚಾರ

Political News: ನವಲಗುಂದ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಪರವಾಗಿ ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು ಬಿರುಸಿನ ಪ್ರಚಾರ ನಡೆಸಿದರು. ನವಲಗುಂದ ಕ್ಷೇತ್ರದ ತುಪ್ಪದಕುರಟ್ಟಿ, ನಾವಳ್ಳಿ, ಕಿತ್ತೂರು, ಅಡ್ನೂರ, ಇಬ್ರಾಹಿಂಪುರ, ಹಳ್ಳಿಕೇರಿ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನ ಮತ್ತೆ ಪ್ರಧಾನಿ ಮಾಡುವ ಜೊತೆಗೆ ಪ್ರಲ್ಹಾದ...

ನೇಹಾ ತುಂಬಾ ಒಳ್ಳೆಯ ಹುಡುಗಿ : ಅವಳೇ ಮೊದಲು ಪ್ರಪೋಸ್ ಮಾಡಿದ್ದು: ಫಯಾಜ್ ತಾಯಿ ಮುಮ್ತಾಜ್

Dharwad News: ಧಾರವಾಡ : ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಸಂಬಂಧ ಆರೋಪಿ ತಾಯಿ ಮುಮ್ತಾಜ್ ಅವರು ರಾಜ್ಯದ ಜನರಿಗೆ ಕ್ಷಮೆಯಾಚಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ನನ್ನ ಮಗ ಮೊದಲು ಓದಿನಲ್ಲಿ ಬಹಳ ಜಾಣನಿದ್ದ. ಅವಳೇ (ನೇಹಾ) ಇವನಿಗೆ ಪ್ರಪೋಸ್ ಮಾಡಿದ್ದು. ನನ್ನ ಬಳಿ ಅವನು ಹೇಳಿದಾಗ ನಾನು ಲವ್ ಬೇಡ ಅಂತ...

ನನ್ನ ಮಗಳ ಆತ್ಮಕ್ಕೆ ಶಾಂತಿ ಕೊಡಿಸುವ ಶಕ್ತಿ ಬೇರೆ ಯಾರ ಬಳಿ ಇಲ್ಲ, ನೀವೇ ಸಹಾಯ ಮಾಡಿ: ಜೋಶಿ ಬಳಿ ನೇಹಾ ತಂದೆ ಮನವಿ

Political News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನಯ್ಯ ಅವರ ಪುತ್ರಿ ನೇಹಾ ಕೊಲೆಯಾಗಿದ್ದು, ಆರೋಪಿ ಫಯಾಜ್ ನನ್ನು ಅರೆಸ್ಟ್ ಮಾಡಲಾಗಿದೆ. ಈ ಬಗ್ಗೆ ಮಾತನಾಡಿ ಸಾಂತ್ವನ ಹೇಳಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಿರಂಜನಯ್ಯ ಬಳಿ ಹೋದಾಗ, ನಿರಂಜನ್ ಅವರು, ನನ್ನ ಮಗಳ ಆತ್ಮಕ್ಕೆ ಶಾಂತಿ ಕೊಡಿಸುವ ಶಕ್ತಿ ನಿಮ್ಮ ಬಳಿಯಷ್ಟೇ ಇದೆ. ನಿಮ್ಮನ್ನು ಬಿಟ್ಟು...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img