Thursday, May 7, 2026

Sonia Gandhi

ನಟಿ ಹರ್ಷಿಕಾ ಮತ್ತು ಭುವನ್ ಮೇಲೆ ಹಲ್ಲೆ ಯತ್ನ: ನಾವೇನು ಪಾಕಿಸ್ತಾನದಲ್ಲಿದ್ದೇವಾ..? ಎಂದು ಬೇಸರ..

Movie News: ಬೆಂಗಳೂರಿನಲ್ಲಿ ಸಂಚರಿಸುತ್ತಿದ್ದ ವೇಳೆ ನಟಿ ಹರ್ಷಿಕಾ ಪೂಣಚ್ಛ ಮತ್ತು ನಟ ಭುವನ್ ಮೇಲೆ ದುರುಳರು, ಹಲ್ಲೆಗೆ ಯತ್ನಿಸಿದ್ದಾರೆ. https://youtu.be/0OHtA-imn-I ಫ್ರೇಜರ್ ಟೌನ್‌ನಲ್ಲಿ ಈ ಘಟನೆ ನಡೆದಿದ್ದು, ಹರ್ಷಿಕಾ ಮತ್ತು ಭುವನ್ ರನ್ನು ಹಿಂದಿ ಮತ್ತು ಉರ್ದು ಭಾಷೆಯಲ್ಲಿ ನಿಂದಿಸಿದ್ದಾರೆಂದು ಹರ್ಷಿಕಾ ಆರೋಪಿಸಿದ್ದಾರೆ. ಹರ್ಷಿಕಾ ಮಮತ್ತು ಭುವನ್ ಕಾರ್‌ನಲ್ಲಿ ಹೋಗುವಾಗ, ಕಾರ್ ತೆಗೆಯುವ ವಿಚಾರವಾಗಿ ಗಲಾಟೆ...

ಇಂಥ ಕೆಲಸಕ್ಕೆ ಎನ್‌ಕೌಂಟರ್ ಕಾನೂನು ಬರಲೇಬೇಕು: ಸಚಿವ ಸಂತೋಷ್ ಲಾಡ್ ಆಗ್ರಹ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆಯಾಗಿದ್ದು, ಆಕೆಯ ಅಂತಿಮ ದರ್ಶನಕ್ಕಾಗಿ ಸಚಿವ ಸಂತೋಷ್ ಲಾಡ್, ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮದ ಮುಂದೆ ಮಾತನಾಡಿದ ಸಂತೋಷ್ ಲಾಡ್, ನೇಹಾ ಹಿರೇಮಠ ಕೊಲೆಯನ್ನು ನಾನು‌ ಖಂಡಿಸುತ್ತೇನೆ. ಈ ರೀತಿ ಘಟನೆ ಆಗಬಾರದು. ಹಲವು ಮುಖಂಡರು ಈ ಬಗ್ಗೆ ಮಾತನಾಡಿದ್ದಾರೆ. ಅದಕ್ಕೆ...

ಕೋರ್ಟ್ ಆರೋಪಿ ಫಯಾಜ್‌ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ: ಕಮಿಷನರ್

Hubli News: ಹುಬ್ಬಳ್ಳಿ: ನಿನ್ನೆ ಹುಬ್ಬಳ್ಳಿ ಕಾರ್ಪೋರೇಟರ್ ಮಗಳು ನೇಹಾ ಮರ್ಡರ್ ಪ್ರಕರಣ ಕುರಿತು ಹೇಳಿಕೆ ಕೊಟ್ಟಿರುವ ಕಮಿಷನರ್ ರೇಣುಕಾ ಸುಕುಮಾರನ್, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧನ ಮಾಡಲಾಗಿದೆ. ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ. ಕಾನೂನು ಪ್ರಕಾರ ಏನು ಶಿಕ್ಷೆ ಆಗಬೇಕು ಅದು ಆಗುತ್ತೆ. ಈ ಕುರಿತು ಸಮಗ್ರ ತನಿಖೆ...

ಹುಬ್ಬಳ್ಳಿ ನೇಹಾ ಹ* ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ರಿಯಾಕ್ಷನ್

Hubli Crime news: ಹುಬ್ಬಳ್ಳಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಘಟನೆ ಸಂಬಂಧ ಈಗಾಗಲೇ...

ಹದಗೆಟ್ಟ ಕುಡಿಯುವ ನೀರಿನ ವ್ಯವಸ್ಥೆ: ಮತದಾನ ಬಹಿಷ್ಕರಿಸಲು ಗ್ರಾಮದ ಮಹಿಳೆಯರ ನಿರ್ಧಾರ

Kolar News: ಕೋಲಾರ: ಕೋಲಾರದ ಗ್ರಾಮವೊಂದರಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿದ್ದು, ಈ ಕಾರಣಕ್ಕಾಗಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ಮುಂದಾಗಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನೀಲಕಂಠ ಅಗ್ರಹಾರ ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದು, ಕಳೆದ 20 ವರ್ಷಗಳಿಂದ ಇಲ್ಲಿನ ನೀರಿನ ಸಮಸ್ಯೆ ಉಂಟಾಗಿದೆ. ಆದರೆ ಇಲ್ಲಿ ಯಾವ ಶಾಸಕ, ಸಂಸದ ಆರಿಸಿ ಬಂದರೂ, ಈ...

ಹುಬ್ಬಳ್ಳಿಯಲ್ಲಿ ನೇಹಾ ಹ* ವಿರೋಧಿಸಿ ಎಬಿವಿಪಿಯಿಂದ ರಸ್ತೆ ತಡೆದು ಪ್ರತಿಭಟನೆ..

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಕಾಂಗ್ರೆಸ್ ಕಾರ್ಪೋರೇಟರ್ ಪುತ್ರಿ ನೇಹಾ ಹತ್ಯೆ ಪ್ರಕರಣವನ್ನು ವಿರೋಧಿಸಿ, ಎಬಿವಿಪಿಯಿಂದ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ಮಾಡಲಾಯಿತು. ಬಿವಿಬಿ ಕಾಲೇಜು ಎದುರಿಗೆ ಮುಖ್ಯ ರಸ್ತ್ ಬಂದ್ ಮಾಡಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ, ನೇಹಾ ಭಾವಚಿತ್ರ ಹಿಡಿದು ಪ್ರತಿಭಟಿಸಿ, ಆಕ್ರೋಶ ಹೊರಹಾಕಿದ್ದಾರೆ. ಜಸ್ಟಿಸ್ ಫಾರ್ ನೇಹಾ ಎಂದು...

ನೇಹಾ ಹಿರೇಮಠ ಕೊಲೆಗೆ ಕಾರಣವೇನು?- ಪೊಲೀಸರ ಮುಂದೆ ಆರೋಪಿ ಹೇಳಿದ್ದೇನು..?

Hubli News: ಹುಬ್ಬಳ್ಳಿ : ಕಾಲೇಜು ಕ್ಯಂಪಸ್‌ನಲ್ಲೇ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಫಯಾಜ್‌ (Fiaz) ಪೊಲೀಸರ ಮುಂದೆ ಕಾರಣ ಬಾಯ್ಬಿಟ್ಟಿದ್ದಾನೆ. ಈ ಸಂಬಂಧ ಹುಬ್ಬಳ್ಳಿಯಲ್ಲಿ ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಆರೋಪಿ ಪ್ರಕಾರ ಬಿಸಿಎ ಓದುವಾಗಿನಿಂದ ನೇಹಾ (Neha Hiremath) ಮತ್ತು ಫಯಾಜ್‌ ಲವ್‌ ಮಾಡುತ್ತಿದ್ದರು. ಇತ್ತೀಚೆಗೆ...

ಮಗನ ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತು..

Political news: ಬೆಳಗಾವಿಯಲ್ಲಿ ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್, ನಾವು ಮತ್ತು ಪ್ರಿಯಾಂಕಾ ಜಾರಕಿಹೊಳಿ ಅವರು ನೂರಕ್ಕೆ ನೂರರಷ್ಟು ಗೆಲ್ಲುತ್ತೇವೆ ಅನ್ನೋ ನಂಬಿಕೆ ನಮಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಇಷ್ಟು ದಿನ ತಾಯಿಯ...

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿಯ ಹ*ತ್ಯೆ ಪ್ರಕರಣ : ಶಿಕ್ಷಕರ ಪುತ್ರ ಫಯಾಜ್ ಅರೆಸ್ಟ್‌

Hubli News: ಹುಬ್ಬಳ್ಳಿ: ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ( ಕ್ಯಾಂಪಸ್‌ನಲ್ಲೇ ಕೊಲೆ ಮಾಡಿದ್ದಾನೆ. ಪಾಲಿಕೆಯ ಕಾಂಗ್ರೆಸ್‌ ಸದಸ್ಯ ( ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ವಿದ್ಯಾರ್ಥಿ ಫಯಾಜ್‌ (23) 9 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ(23) ಕ್ಯಾಂಪಸ್‌ನಲ್ಲೇ 9...

ಹುಬ್ಬಳ್ಳಿ ಹ*ತ್ಯೆಗೆ ಬಿಗ್ ಟ್ವಿಸ್ಟ್: ಕೈ ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ್ ಮ*ರ್ಡರ್‌ ಮಾಡಿದ್ಯಾಕೆ ಫಯಾಜ್?

Hubli News: ಹುಬ್ಬಳ್ಳಿ: ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಕೊಲೆಗೆ ಹುಬ್ಬಳ್ಳಿ ನಗರ ಬೆಚ್ಚಿ ಬಿದ್ದಿದೆ. ಆರೋಪಿ ಫಯಾಜ್ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿ ಫಯಾಜ್ ಯುವತಯನ್ನು ಕೊಲೆ ಮಾಡಿದ್ದೇಕೆ ಎಂಬುದರ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಿಮ್ಸ್ ಆಸ್ಪತ್ರೆಗೆ ಶಾಸಕ ಪ್ರಸಾದ್...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img